Breaking News

Yuva Bharatha

ಅಥಣಿ : ಮಾಜಿ ಶಾಸಕರ ಕಾರು ಪಲ್ಟಿ ; 6 ಜನರಿಗೆ ಗಾಯ

ಅಥಣಿ : ಮಾಜಿ ಶಾಸಕರ ಕಾರು ಪಲ್ಟಿ ; 6 ಜನರಿಗೆ ಗಾಯ ಯುವ ಭಾರತ ಸುದ್ದಿ ಬೆಳಗಾವಿ : ಅಥಣಿ ಪಟ್ಟಣದ ಹೊರವಲಯದಲ್ಲಿ ಮಾಜಿ ಶಾಸಕ, ಜೆಡಿಎಸ್ ಮುಖಂಡ ಕಲ್ಲಪ್ಪ ಮಗೆಣ್ಣನವರ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ರಸ್ತೆಯಲ್ಲಿ ಚಲಿಸುತ್ತಿದ್ದ ಲಾರಿಯೊಂದರ ಟೈಯರ್​ ಬ್ಲಾಸ್ಟ್ ಆಗಿ ಕಾರಿನ ಮೇಲೆ ಟೈಯರ್ ಬಿದ್ದ ಪರಿಣಾಮ, ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪಲ್ಟಿಯಾಗಿದೆ. ಮಾಜಿ ಶಾಸಕರು ಸೇರಿದಂತೆ 6 ಜನರು ವಿಜಯಪುರದಿಂದ ಚಿಕ್ಕೋಡಿ …

Read More »

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಡಿಸಿ ನಿತೇಶ ಪಾಟೀಲ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಡಿಸಿ ನಿತೇಶ ಪಾಟೀಲ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಳಗಾವಿ ಇವರು ಮುದ್ರಿಸಿರುವ 2023 ರ ನೂತನ ವರ್ಷದ ಕ್ಯಾಲೆಂಡರ್‌ನ್ನು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ತಮ್ಮ ಕಚೇರಿಯಲ್ಲಿ ಶುಕ್ರವಾರ ಬಿಡುಗಡೆಗೊಳಿಸಿದರು. ಬೆಳಗಾವಿ ಜಿಲ್ಲಾ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ತಾ. ರಾಯವ್ವಗೋಳ, ಜಿಲ್ಲಾ …

Read More »

ಸಚಿವ ನಾಗೇಶ ಅವರನ್ನು ಭೇಟಿಯಾಗಿ ಶೈಕ್ಷಣಿಕ ಸಮಸ್ಯೆ ಚರ್ಚಿಸಿದ ಕಿರಣ ಜಾಧವ

ಸಚಿವ ನಾಗೇಶ ಅವರನ್ನು ಭೇಟಿಯಾಗಿ ಶೈಕ್ಷಣಿಕ ಸಮಸ್ಯೆ ಚರ್ಚಿಸಿದ ಕಿರಣ ಜಾಧವ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯಲ್ಲಿ ಶಿಕ್ಷಣ ಸಂಸ್ಥೆಗಳ ಪ್ರಮುಖರು ಇಂದು ಕರ್ನಾಟಕ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರೊಂದಿಗೆ ಸಭೆ ನಡೆಸಿ ಕೆಲವು ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಬಿಜೆಪಿ ಒಬಿಸಿ ಮೋರ್ಚಾದ ಕಾರ್ಯದರ್ಶಿ ಹಾಗೂ ಮರಾಠಾ ಸಮಾಜದ ಸಂಚಾಲಕ ಕಿರಣ ಜಾಧವ ಅವರು ಶಿಕ್ಷಣ ಕ್ಷೇತ್ರದ ಗುಣಮಟ್ಟಕ್ಕೆ ಸಂಬಂಧಿಸಿದ ವಿಷಯಗಳನ್ನು ಸಚಿವರ ಗಮನಕ್ಕೆ …

Read More »

19ನೇ ಕನ್ನಡ ಜಾತ್ರೆ ಕಾರ್ಯಕ್ರಮ ಇದೆ ಜ.1ರಿಂದ 3ರ ವರೆಗೆ ಗೋಕಾಕನಲ್ಲಿ -ಬಸವರಾಜ ಹಿರೇಮಠ ಸ್ವಾಮಿಗಳು.!

19ನೇ ಕನ್ನಡ ಜಾತ್ರೆ ಕಾರ್ಯಕ್ರಮ ಇದೆ ಜ.1ರಿಂದ 3ರ ವರೆಗೆ ಗೋಕಾಕನಲ್ಲಿ -ಬಸವರಾಜ ಹಿರೇಮಠ ಸ್ವಾಮಿಗಳು.!     ಗೋಕಾಕ: ಕಪರಟ್ಟಿ ಕಳ್ಳಿಗುದ್ದಿಯ ಶ್ರೀ ಓಂಕಾರ ಆಶ್ರಮದ ಪವಾಡ ಪುರುಷ ಶ್ರೀ ಗುರು ಮಹಾದೇವ ಅಜ್ಜನವರ ೮೫ನೇ ಜಯಂತಿ ಹಾಗೂ ನಮಸ್ಕಾರ ಸಾಂಸ್ಕೃತಿಕ ಕಲಾ ಸಂಸ್ಥೆ ಗೋಕಾಕ ಇವರ ಆಶ್ರಯದಲ್ಲಿ ೧೯ನೇ ಕನ್ನಡ ಜಾತ್ರೆ ಕಾರ್ಯಕ್ರಮ ಇದೆ ಜ.೧ರಿಂದ ೩ರ ವರೆಗೆ ನಗರದ ಶಿವಾನುಭವ ಮಠದಲ್ಲಿ ನಡೆಯಲಿದೆ ಎಂದು ಕಪರಟ್ಟಿ …

Read More »

ಗೋಕಾಕ : ಎಲ್ಲಾದರು ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು

ಗೋಕಾಕ : ಎಲ್ಲಾದರು ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು ಯುವ ಭಾರತ ಸುದ್ದಿ ಗೋಕಾಕ : ಎಲ್ಲಾದರು ಇರು ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು ಎಂದು ಹಾರೈಸಿದ ನಿಸರ್ಗಕವಿ, ರಸಋಷಿ, ಕುವೆಂಪುರವರು ಈ ದೇಶ ಕಂಡ ಅಪ್ರತಿಮ ರಾಷ್ಟ್ರಕವಿ ಎಂದು ಉಪನ್ಯಾಸಕ ಎಸ್.ಎಮ್.ಪೀರಜಾದೆ ಅವರು ಅಭಿಪ್ರಾಯ ಪಟ್ಟರು. ಇಲ್ಲಿನ ಬಸವಜ್ಯೋತಿ ಐ ಟಿ ಐ ಸಂಸ್ಥೆಯಲ್ಲಿ ಗುರುವಾರದಂದು ರಾಷ್ಟ್ರಕವಿ ಕುವೆಂಪು ರವರ ಜನ್ಮ ದಿನಾಚರಣೆಯ ನಿಮಿತ್ತ …

Read More »

ಗೋಕಾಕ : ವಿಶ್ವ ಮಾನವ ಹಕ್ಕುಗಳ ದಿನಾಚರಣೆ

ಗೋಕಾಕ : ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಯುವ ಭಾರತ ಸುದ್ದಿ ಗೋಕಾಕ : ಪ್ರತಿಯೊಬ್ಬ ಪ್ರಜೆ ಕಾನೂನನ್ನು ತಿಳಿದುಕೊಳ್ಳುವ ಅವಶ್ಯಕತೆ ವಿದೆ ಎಂದು ಪ್ರಧಾನ ದಿವಾನಿ ನ್ಯಾಯಾಧೀಶ ರಾಜೀವ ಗೋಳಸಾರ ಹೇಳಿದರು. ಇತ್ತೀಚೆಗೆ ನಗರದ ಜೆ.ಎಸ್.ಎಸ್. ಮಹಾವಿದ್ಯಾಲಯದ ಸಭಾಂಗಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಆಯೋಗ ಬೆಳಗಾವಿ , ತಾಲೂಕು ಸೇವಾ ಸಮಿತಿ ಗೋಕಾಕ, ಗೋಕಾಕ ನ್ಯಾಯವಾದಿಗಳ ಸಂಘ ಮತ್ತು ಪಂಚಾಯತ್ ರಾಜ್ ಇಲಾಖೆ ಗೋಕಾಕ …

Read More »

ಗೋಕಾಕ : ಅಕ್ಕ ನಾಗಾಂಬಿಕಾ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

ಗೋಕಾಕ : ಅಕ್ಕ ನಾಗಾಂಬಿಕಾ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ ಯುವ ಭಾರತ ಸುದ್ದಿ ಗೋಕಾಕ : ಇಲ್ಲಿನ ಲಕ್ಷ್ಮೀ ಬಡಾವಣೆಯ ವಾರ್ಡ್ ನಂ ೧೭ ರಲ್ಲಿ ಇರುವ ಬಸವ ಸತ್ಸಂಗ ಸಮಿತಿಯ ಅಕ್ಕ ನಾಗಾಂಬಿಕಾ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳನ್ನು ಇತ್ತೀಚೆಗೆ ನಗರದಲ್ಲಿ ನಡೆದ ಸಭೆಯಲ್ಲಿ ಆಯ್ಕೆಮಾಡಲಾಯಿತು. ಗೌರವಾಧ್ಯಕ್ಷರಾಗಿ ಪರ‍್ವತಿ ಶಿರೋಳ,ಅಧ್ಯಕ್ಷರಾಗಿ ಶಾಂತಾ ಹುರಕಡ್ಲಿ, ಉಪಾಧ್ಯಕ್ಷರಾಗಿ ಉಮಾ ಪರುಶೆಟ್ಟಿ, ಶೃತಿ ಕಂಬಾರ,ರಾಜಶ್ರೀ ಕಲಬರ‍್ಗಿ, ಕರ‍್ಯರ‍್ಶಿಯಾಗಿ ಉಜ್ಜಲಾ ಶಿರಗಾಂವಕರ, …

Read More »

ಗೋಕಾಕ : ಕುವೆಂಪು ಜನ್ಮ ದಿನಾಚರಣೆ ನಿಮಿತ್ತ ಗೀತ ಗಾಯನ

ಗೋಕಾಕ : ಕುವೆಂಪು ಜನ್ಮ ದಿನಾಚರಣೆ ನಿಮಿತ್ತ ಗೀತ ಗಾಯನ ಯುವ ಭಾರತ ಸುದ್ದಿ ಗೋಕಾಕ : ಮೂಲತಃ ಆಕಾಶ ಸಂಸ್ಕೃತಿಯ ಕುವೆಂಪು, ನೆಲ ಮೂಲ ಸಂಸ್ಕೃತಿಯನ್ನು ನಂಬಿ ತಮ್ಮ ಕಾವ್ಯ ಕೃತಿಗಳಲ್ಲಿ ಅದನ್ನು ಪಡಿಮೂಡಿಸಿದ ಸಂಕೀರ್ಣ ಕವಿಯೆಂದು ಜಾನಪದ ತಜ್ಞ ಡಾ ಸಿ.ಕೆ ನಾವಲಗಿ ಹೇಳಿದರು. ಗುರುವಾರದಂದು ನಗರದಲ್ಲಿ ಗುಂಪು ಕಲಾವಿದರು ಆಯೋಜಿಸಿದ್ದ ರಾಷ್ಟ್ರ ಕವಿ ಕುವೆಂಪು ಅವರ ಜನ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಉಪನ್ಯಾಸ ಮತ್ತು ಗೀತ …

Read More »

ಅಪಘಾತದಲ್ಲಿ ಗಂಭೀರ ಗಾಯಗೊಂಡ ರಿಷಬ್ ಪಂತ್

ಅಪಘಾತದಲ್ಲಿ ಗಂಭೀರ ಗಾಯಗೊಂಡ ರಿಷಬ್ ಪಂತ್ ಯುವ ಭಾರತ ಸುದ್ದಿ ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಆಟಗಾರ ರಿಷಭ್‌ ಪಂತ್‌ ಇಂದು ಬೆಳಗ್ಗೆ ದೆಹಲಿ-ಡೆಹ್ರಾಡೂನ್‌ ಹೆದ್ದಾರಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಗಾಯಗೊಂಡಿದ್ದಾರೆ. ತಲೆ ಮತ್ತು ಕಾಲಿಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆನ್ನಿಗೆ ತೀವ್ರ ಪೆಟ್ಟಾಗಿದೆ ಎನ್ನಲಾಗಿದೆ. ಪಂತ್‌ ಅವರ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಅಪಘಾತದ ಬಳಿಕ ತೆಗೆಯಲಾದ ಚಿತ್ರದಲ್ಲಿ ಪಂತ್‌ ಅವರಿದ್ದ ಕಾರು ಸಂಪೂರ್ಣವಾಗಿ ಸುಟ್ಟು ಹೋಗಿರುವ …

Read More »

ತಾಯಿ ಅಂತ್ಯಕ್ರಿಯೆ ಮುಗಿಸಿ ಕರ್ತವ್ಯಕ್ಕೆ ಮರಳಿದ ಪ್ರಧಾನಿ ನರೇಂದ್ರ ಮೋದಿ

ತಾಯಿ ಅಂತ್ಯಕ್ರಿಯೆ ಮುಗಿಸಿ ಕರ್ತವ್ಯಕ್ಕೆ ಮರಳಿದ ಪ್ರಧಾನಿ ನರೇಂದ್ರ ಮೋದಿ ಯುವ ಭಾರತ ಸುದ್ದಿ ಕೋಲ್ಕತ್ತಾ :             ಗುಜರಾತ್‌ನ ಗಾಂಧಿನಗರದಲ್ಲಿ ತಾಯಿ ಹೀರಾಬೆನ್ ಅಂತ್ಯಸಂಸ್ಕಾರ ನೆರವೇರಿಸಿ ಪ್ರಧಾನಿ ನರೇಂದ್ರ ಮೋದಿ ಕರ್ತವ್ಯಕ್ಕೆ ಮರಳಿದ್ದಾರೆ. ಹೌರಾ ಮತ್ತು ನ್ಯೂ ಜಲಪಾಯ್‌ಗುರಿ ನಡುವಿನ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲಿಗೆ ಚಾಲನೆ ಸೇರಿದಂತೆ ಪಶ್ಚಿಮ ಬಂಗಾಳದ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ …

Read More »