Breaking News

Yuva Bharatha

ನೇಣಿಗೆ ಶರಣಾದ ಅಥಣಿ ಎಎಸ್ ಐ

ನೇಣಿಗೆ ಶರಣಾದ ಅಥಣಿ ಎಎಸ್ ಐ ಯುವ ಭಾರತ ಸುದ್ದಿ ಅಥಣಿ : ಅಥಣಿ ಪೊಲೀಸ್ ಠಾಣೆಯ ಎಎಸ್ಐ ನೇಣಿಗೆ ಶರಣಾಗಿದ್ದಾರೆ. ರಾಮಲಿಂಗ ನಾಯಕ (49) ನೇಣಿಗೆ ಶರಣಾಗಿದ್ದು ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಂಬಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ನಿಧನಕ್ಕೆ ಕಂಬನಿ ಮಿಡಿದ ಶಾಸಕ ರಮೇಶ ಜಾರಕಿಹೊಳಿ.!

ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ನಿಧನಕ್ಕೆ ಕಂಬಣಿ ಮಿಡಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಪ್ರಧಾನಿ ನರೇಂದ್ರ ಮೋದಿಜಿ ಅವರ ತಾಯಿಯವರಾದ ಹೀರಾ ಬೇನ್ ಮೋದಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಭೆ ನಗರದ ಶಾಸಕರ ಗೃಹ ಕಚೇರಿಯಲ್ಲಿ ಜರುಗಿತು. ಶಾಸಕ ರಮೇಶ ಜಾರಕಿಹೊಳಿ ಅವರು ಶ್ರೀಮತಿ ಹೀರಾ ಬೇನ್ ಮೋದಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖೇನ ಗೌರವ ನಮನ ಸಲ್ಲಿಸಿದರು. ಭಾರತಾಂಬೆಯ ಹೆವ್ಮ್ಮೆಯ ಪುತ್ರ ನರೇಂದ್ರ ಮೋದಿಯವರ …

Read More »

ಕೌಜಲಗಿ-ಮನ್ನಿಕೇರಿ ರಸ್ತೆ ಕಾಮಗಾರಿ ಗುದ್ದಲಿ ಪೂಜೆ

ಕೌಜಲಗಿ-ಮನ್ನಿಕೇರಿ ರಸ್ತೆ ಕಾಮಗಾರಿ ಗುದ್ದಲಿ ಪೂಜೆ ಯುವ ಭಾರತ ಸುದ್ದಿ ಗೋಕಾಕ : ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಕೌಜಲಗಿ ಭಾಗವು ಸಮೃದ್ಧಿಯ ಬೀಡಾಗಿ ಪರಿವರ್ತನೆಯಾಗುತ್ತಿದೆ. ಜೊತೆಗೆ ಹಸಿರುಮಯವಾಗಿ ಕಂಗೋಳಿಸುತ್ತಿದೆ ಎಂದು ಯುವ ಮುಖಂಡ ಸರ್ವೋತ್ತಮ ಭೀಮಶಿ ಜಾರಕಿಹೊಳಿ ತಿಳಿಸಿದರು. ಬುಧವಾರದಂದು ತಾಲೂಕಿನ ಕೌಜಲಗಿ- ಮನ್ನಿಕೇರಿ ನಡುವಿನ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕ್ಷೇತ್ರದ ಸಮಗ್ರ ಅಭಿವೃದ್ಧಿಯಲ್ಲಿ ಶಾಸಕ …

Read More »

ಪ್ರಧಾನಿ ಮೋದಿ ಅವರ ಮಾತೋಶ್ರೀ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ

ಪ್ರಧಾನಿ ಮೋದಿ ಅವರ ಮಾತೋಶ್ರೀ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ ಯುವ ಭಾರತ ಸುದ್ದಿ  ಗೋಕಾಕ : ಪ್ರಧಾನಿ ನರೇಂದ್ರ ಮೋದಿಯವರ ಮಾತೋಶ್ರೀ , ಶತಾಯುಷಿ ಶ್ರೀಮತಿ ಹೀರಾ ಬೇನ ಮೋದಿ ಅವರ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಭಾರತಾಂಬೆಯ ಹೆಮ್ಮೆಯ ಪುತ್ರ ನರೇಂದ್ರ ಮೋದಿ ಅವರ ತಾಯಿ ಶುಕ್ರವಾರ ತಡರಾತ್ರಿ ನಿಧನರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ …

Read More »

ಫುಟ್ಬಾಲ್ ದಿಗ್ಗಜ ಪೀಲೆ ನಿಧನ

ಫುಟ್ಬಾಲ್ ದಿಗ್ಗಜ ಪೀಲೆ ನಿಧನ ಯುವ ಭಾರತ ಸುದ್ದಿ ರಿಯೊ ಡಿ ಜನೈರೊ, ಬ್ರೆಜಿಲ್: ಮೂರು ವಿಶ್ವಕಪ್ ಟೂರ್ನಿಗಳಲ್ಲಿ ಬ್ರೆಜಿಲ್ ತಂಡವನ್ನು ಚಾಂಪಿಯನ್ ಆಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪೆಲೆ (82) ಗುರುವಾರ ಕ್ಯಾನ್ಸರ್‌ನಿಂದಾಗಿ ನಿಧನರಾದರು. ಬ್ರೆಜಿಲ್ ತಂಡವು ಮೂರು ಬಾರಿ ವಿಶ್ವಕಪ್ (1958, 1962 ಮತ್ತು 1970) ಜಯಿಸಲು ಪೆಲೆ ಅವರ ಆಟವು ಪ್ರಮುಖವಾಗಿತ್ತು. ಬ್ರೆಜಿಲ್ ಪರವಾಗಿ ಅತಿ ಹೆಚ್ಚು ಗೋಲು ಗಳಿಸಿದ (77) ಅವರ ದಾಖಲೆಯನ್ನು ಈಚೆಗೆ …

Read More »

ಪ್ರಧಾನಿ ಮೋದಿ ತಾಯಿ ನಿಧನ

ಪ್ರಧಾನಿ ಮೋದಿ ತಾಯಿ ನಿಧನ ಯುವ ಭಾರತ ಸುದ್ದಿ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್‌ (100) ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಮೋದಿ ಅವರೇ ಟ್ವಿಟರ್‌ನಲ್ಲಿ ಈ ಮಾಹಿತಿಯನ್ನು ತಿಳಿಸಿದ್ದಾರೆ. ಅಮ್ಮನಲ್ಲಿ ನಾನು ತ್ರಿಮೂರ್ತಿಗಳನ್ನು ಕಂಡಿದ್ದೇನೆ. ಅವರ ಜೀವನವು ತಪಸ್ವಿಯ ಪ್ರಯಾಣವಾಗಿತ್ತು. ನಿಷ್ಕಾಮ ಕರ್ಮಯೋಗಿಯ ಜೀವನ ಮತ್ತು ಮೌಲ್ಯಗಳಿಗೆ ಬದ್ಧವಾದ ಬದುಕಿನ ಸಂಕೇತವಾಗಿದ್ದರು’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಹೀರಾಬೆನ್‌ ಅವರನ್ನು ಅಹಮದಾಬಾದ್‌ನ ಯು.ಎನ್.ಮೆಹ್ತಾ ಇನ್‌ಸ್ಟಿಟ್ಯೂಟ್‌ …

Read More »

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಘೋಷಣೆ !

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಘೋಷಣೆ ! ಯುವ ಭಾರತ ಸುದ್ದಿ ಬೆಳಗಾವಿ : ರಾಜ್ಯ ಸರ್ಕಾರ ಕೊನೆಗೂ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ಮಹತ್ವದ ಘೋಷಣೆಯನ್ನು ಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತ್ರತ್ವದ ಸರಕಾರ ಗುರುವಾರ ಸಂಜೆ ಸುವರ್ಣ ವಿಧಾನಸೌಧದಲ್ಲಿ ಈ ಕುರಿತ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಪಂಚಮಸಾಲಿ ಸಮಾಜಕ್ಕೆ  ಮೀಸಲಾತಿ ನೀಡಲು ಸರಕಾರ ನಿರ್ಧರಿಸಿದೆ. 3B to 2Dಗೆ ಪಂಚಮಸಾಲಿಗಳು 3A to 2Cಗೆ ವಕ್ಕಲಿಗರು 2A& 2B …

Read More »

ಮುಗಿದ ಅಧಿವೇಶನ : ಗಡಿ ಹೊತ್ತಿ ಉರಿದರೂ ಮೌನಿಯಾದ ಕರ್ನಾಟಕ !

ಮುಗಿದ ಅಧಿವೇಶನ : ಗಡಿ ಹೊತ್ತಿ ಉರಿದರೂ ಮೌನಿಯಾದ ಕರ್ನಾಟಕ ! ಯುವ ಭಾರತ ಸುದ್ದಿ ಬೆಳಗಾವಿ : ಸುದೀರ್ಘ ಕಾಲದಿಂದ ಬಗೆಹರಿಯದೆ ಇರುವ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಇದೀಗ ಸುಪ್ರೀಂ ಕೋರ್ಟ್ ವಿಚಾರಣೆಯ ಹಂತದಲ್ಲಿದೆ. ಆದರೂ ಕಾಲ ಕಾಲಕ್ಕೆ ತಗಾದೆ ತೆಗೆಯುತ್ತ ಬಂದಿರುವ ಮಹಾರಾಷ್ಟ್ರ ಸುಮ್ಮನೆ ಕುಳಿತಿಲ್ಲ. ದಿನಕ್ಕೊಂದು ಕ್ಯಾತೆ ತೆಗೆಯುತ್ತಲೇ ಬರುತ್ತಿದೆ. ಈ ನಡುವೆ ಕರ್ನಾಟಕ ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ವಿಶೇಷ ಅಧಿವೇಶನ ಬೆಳಗಾವಿಯಲ್ಲಿ …

Read More »

 ವಿದ್ಯಾರ್ಥಿ ಮತ್ತು ಶಿಕ್ಷಕರ ಬಾಂಧವ್ಯಗಳು ಕ್ಷೀಣಿಸುತ್ತಿವೆ – ಪ್ರೊ. ಉದಯಸಿಂಗ್ ರಜಪೂತ ಕಳವಳ!

 ವಿದ್ಯಾರ್ಥಿ ಮತ್ತು ಶಿಕ್ಷಕರ ಬಾಂಧವ್ಯಗಳು ಕ್ಷೀಣಿಸುತ್ತಿವೆ – ಪ್ರೊ. ಉದಯಸಿಂಗ್ ರಜಪೂತ ಕಳವಳ! ಗೋಕಾಕ:  ಪ್ರಸ್ತುತ ವಿದ್ಯಮಾನಗಳ ಬೆಳವಣಿಗೆಯಿಂದ ಶಿಕ್ಷಕ ಹಾಗು ವಿದ್ಯಾರ್ಥಿಗಳಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿವೆ. ದಶಕದ ಹಿಂದೆ ಇದ್ದ ಗುರು-ಶಿಷ್ಯರ ಸಂಬAಧಗಳು ಇಂದು ಕಣ್ಮರೆಯಾಗುತ್ತಿವೆ. ಮೊಬೈಲ್ ಬಳಕೆಯಿಂದ ಗುರುಗಳ ಆದ್ಯತೆ ಕ್ಷೀಣಿಸುತ್ತಿದೆ ಎಂದು ಕೆ.ಎಲ್.ಇ. ಸಂಸ್ಥೆಯ ಚಿಕ್ಕೋಡಿ ಬಿ. ಕೆ. ಕಾಲೇಜಿನ ಪ್ರಾಚಾರ್ಯ ಪ್ರೊ. ಉದಯಸಿಂಗ್ ರಜಪೂತ ಅವರು ಕಳವಳ ವ್ಯಕ್ತಪಡಿಸಿದರು. ಅವರು ಗೋಕಾಕ ಶಿಕ್ಷಣ ಸಂಸ್ಥೆಯ ಜೆ. …

Read More »

ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ : ವಕೀಲ ವೃತ್ತಿ ಬಹು ಉತ್ಕೃಷ್ಟವಾದದ್ದು- ಬಸವರಾಜು

ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ : ವಕೀಲ ವೃತ್ತಿ ಬಹು ಉತ್ಕೃಷ್ಟವಾದದ್ದು- ಬಸವರಾಜು ಯುವ ಭಾರತ ಸುದ್ದಿ ಬೆಳಗಾವಿ: ಸಂವಿಧಾನ ನೀಡಿರುವ ಬಹುಸಂಖ್ಯೆಯ ಮೂಲಭೂತ ಹಕ್ಕುಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರದಿದ್ದರೆ ಸಂವಿಧಾನದ ಆಶಯ ಮೂಲೆಗುಂಪಾಗಲಿದೆ ಎಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಡಾ.ಸಿ. ಬಸವರಾಜು ಕಳವಳ ವ್ಯಕ್ತಪಡಿಸಿದರು. ನಗರದ ರಾಜ ಲಖಮಗೌಡ ಕಾನೂನು ವಿದ್ಯಾಲಯದಲ್ಲಿ ಗುರುವಾರ ನಡೆದ ಪ್ರಥಮ ವರ್ಷದ ಕಾನೂನು ವಿದ್ಯಾರ್ಥಿಗಳ ಸ್ವಾಗತ …

Read More »