Breaking News

Yuva Bharatha

ಬಿಜೆಪಿ ಚಾಣಕ್ಯ ಅಮಿತ್ ಷಾ ಕರ್ನಾಟಕಕ್ಕೆ

ಬಿಜೆಪಿ ಚಾಣಕ್ಯ ಅಮಿತ್ ಷಾ ಕರ್ನಾಟಕಕ್ಕೆ ಯುವ ಭಾರತ ಸುದ್ದಿ ಬೆಂಗಳೂರು : ಬಿಜೆಪಿಯ ಚಾಣಕ್ಯ ಹೆಸರುವಾಸಿಯಾಗಿರುವ ಕೇಂದ್ರ ಗ್ರಹ ಸಚಿವ ಅಮಿತ್ ಷಾ ಅವರು ನಾಳೆಯಿಂದ ಮೂರು ದಿನ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ವಿಧಾನಸಭಾ ಚುನಾವಣೆ ಕುರಿತು ರಣತಂತ್ರ ಹೆಣೆಯಲು ಅಮಿತ್ ಶಾ ಅವರು ಕಾರ್ಯಕ್ರಮಗಳ ಜೊತೆ ಜೊತೆಗೆ ಸಭೆ ನಡೆಸಲಿದ್ದಾರೆ. ರಾಜ್ಯ ಮುಖಂಡರ ಜೊತೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ಜೊತೆಗೆ ಚುನಾವಣೆಗೆ ಕೈಗೊಳ್ಳಬೇಕಾದ ಕಾರ್ಯಯೋಜನ ಕುರಿತು ಅವರು …

Read More »

ಬೆಳಗಾವಿ ರಸ್ತೆಗೆ ಸಿಎಂ ಬೊಮ್ಮಾಯಿ ಹೆಸರು

ಬೆಳಗಾವಿ ರಸ್ತೆಗೆ ಸಿಎಂ ಬೊಮ್ಮಾಯಿ ಹೆಸರು ‍ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯ ಅನಗೋಳದ ಬೆಮ್ಕೋ ಹೈಡ್ರಾಲಿಕ್ಸ್ ನಿಂದ ನಾಲ್ಕನೇ ರೈಲ್ವೆ ಗೇಟ್ ವರೆಗಿನ ರಸ್ತೆಗೆ ಬಸವರಾಜ ಬೊಮ್ಮಾಯಿ ರಸ್ತೆ ಎಂದು ನಾಮಕರಣ ಮಾಡಲಾಗಿದೆ. ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಅವರು ಬಸವರಾಜ ಬೊಮ್ಮಾಯಿ ಮಾರ್ಗದ ಫಲಕವನ್ನು ಅನಾವರಣಗೊಳಿಸಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಪಡಿಸಲಾಗಿರುವ ಈ ರಸ್ತೆಗೆ ನಾಮಕರಣ ಮಾಡುವುದರ ಜೊತೆಗೆ …

Read More »

ರಾಯಚೂರು, ಧಾರವಾಡ, ಉಡುಪಿ, ಹಾವೇರಿಯಲ್ಲಿ ಜವಳಿ ಪಾರ್ಕ್

ರಾಯಚೂರು, ಧಾರವಾಡ, ಉಡುಪಿ, ಹಾವೇರಿಯಲ್ಲಿ ಜವಳಿ ಪಾರ್ಕ್ ಯುವ ಭಾರತ ಸುದ್ದಿ ಬೆಳಗಾವಿ : ಧಾರವಾಡ, ಉಡುಪಿ, ರಾಯಚೂರು, ಹಾವೇರಿಯಲ್ಲಿ ಜವಳಿ ಪಾರ್ಕ್ ಸ್ಥಾಪಿಸಲಾಗುವುದು ಎಂದು ಜವಳಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಅವರು, ಜವಳಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ಜವಳಿ ಕ್ಷೇತ್ರಕ್ಕೆ ಪ್ರೋತ್ಸಾಹಿಸಲಾಗುತ್ತದೆ. ರಾಜ್ಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಯಡಿ ಆರು ಜವಳಿ ಪಾರ್ಕ್ ಸ್ಥಾಪಿಸಲಾಗಿದೆ. ಇದರ ಜೊತೆಗೆ ಬೇರೆ ಬೇರೆ …

Read More »

ಸಿಎಂ ಭೇಟಿಯಾದ ಚಂದರಗಿ : ಜತ್ತ, ಅಕ್ಕಲಕೋಟೆ ಕನ್ನಡಿಗರ ಸಭೆ ನಡೆಸುವ ವಾಗ್ದಾನ

ಸಿಎಂ ಭೇಟಿಯಾದ ಚಂದರಗಿ : ಜತ್ತ, ಅಕ್ಕಲಕೋಟೆ ಕನ್ನಡಿಗರ ಸಭೆ ನಡೆಸುವ ವಾಗ್ದಾನ ಯುವ ಭಾರತ ಸುದ್ದಿ ಬೆಳಗಾವಿ : ಮಹಾರಾಷ್ಟ್ರ ಸಹಿತ ಹೊರನಾಡ ಕನ್ನಡಿಗರಿಗೆ ಕರ್ನಾಟಕ ಸರಕಾರ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಚರ್ಚಿಸಲು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಬೆಳಗಾವಿಗೆ ಕಳಿಸಲಾಗುವದು. ಕೆ ಎಲ್ ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಮತ್ತು ಕನ್ನಡ ಹೋರಾಟಗಾರ ಅಶೋಕ ಚಂದರಗಿ ಸಹಿತ ಜತ್ತ, ಅಕ್ಕಲಕೋಟೆ ಕನ್ನಡಿಗರೊಂದಿಗೆ …

Read More »

ಬೆಳಗಾವಿಯಲ್ಲಿ ನಗರ ಪೊಲೀಸ್ ಆಯುಕ್ತರ ನೂತನ ಕಚೇರಿ ಉದ್ಘಾಟನೆ ಬುಧವಾರ

ಬೆಳಗಾವಿಯಲ್ಲಿ ನಗರ ಪೊಲೀಸ್ ಆಯುಕ್ತರ ನೂತನ ಕಚೇರಿ ಉದ್ಘಾಟನೆ ಬುಧವಾರ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ವತಿಯಿಂದ ನಿರ್ಮಿಸಿರುವ ಬೆಳಗಾವಿ ನಗರ ಪೊಲೀಸ್ ಆಯುಕ್ತರ ನೂತನ ಕಚೇರಿ ಕಟ್ಟಡದ ಉದ್ಘಾಟನೆ ಡಿಸೆಂಬರ್ 28 ರಂದು ಬೆಳಗ್ಗೆ 9:30 ಕ್ಕೆ ಕ್ಯಾಂಪ್ ಪ್ರದೇಶದ ನೂತನ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸುವರು. ಸಚಿವರಾದ …

Read More »

ಜ.2ರಿಂದ 50 ಲಕ್ಷ ಮನೆಗಳಲ್ಲಿ ಬಿಜೆಪಿ ಧ್ವಜ ಹಾರಿಸುವ ಅಭಿಯಾನ: ಕೋಟ ಶ್ರೀನಿವಾಸ ಪೂಜಾರಿ

ಜ.2ರಿಂದ 50 ಲಕ್ಷ ಮನೆಗಳಲ್ಲಿ ಬಿಜೆಪಿ ಧ್ವಜ ಹಾರಿಸುವ ಅಭಿಯಾನ: ಕೋಟ ಶ್ರೀನಿವಾಸ ಪೂಜಾರಿ ಯುವ ಭಾರತ ಸುದ್ದಿ ಬೆಳಗಾವಿ : ರಾಜ್ಯ ಬಿಜೆಪಿ ವತಿಯಿಂದ ಜನವರಿ 2 ರಿಂದ ಜನವರಿ 12ರ ವರೆಗೆ ‘ಬೂತ್ ವಿಜಯ ಅಭಿಯಾನ’ವನ್ನು ಆಯೋಜಿಸಲಾಗಿದೆ ಎಂದು ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು. ಬೆಳಗಾವಿ ಸುವರ್ಣ ಸೌಧದ ಬಿಜೆಪಿ ಶಾಸಕಾಂಗ ಪಕ್ಷದ …

Read More »

ಮಲಾಮರಡಿ ಶಾಲೆ : ಗ್ರಾಮೀಣ ಮಕ್ಕಳು ಪ್ರತಿಭಾ ಸಂಪನ್ನರು ; ಕುಸುಗಲ್ಲ

ಮಲಾಮರಡಿ ಶಾಲೆ : ಗ್ರಾಮೀಣ ಮಕ್ಕಳು ಪ್ರತಿಭಾ ಸಂಪನ್ನರು ; ಕುಸುಗಲ್ಲ ಯುವ ಭಾರತ ಸುದ್ದಿ ಬೆಳಗಾವಿ : ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಲ್ಲಿ ಬಹುತೇಕವಾಗಿ ಗ್ರಾಮೀಣ ಮಟ್ಟದ ವಿದ್ಯಾರ್ಥಿಗಳು, ಅದರಲ್ಲೂ ಕನ್ನಡ ಸರಕಾರಿ ಶಾಲೆಯ ಮಕ್ಕಳೆಂಬುದು ಗಮನಾರ್ಹವಾದುದು. ಸೂಕ್ಷ್ಮಾವಲೋಕನೆಯ ಮಕ್ಕಳ ಮನಸ್ಸು ಅರಳುವ ಮೊಗ್ಗು, ಸೂಕ್ತ ವಾತಾವರಣದಲ್ಲಿ ಅವರು ವಿಕಾಸಹೊಂದಬೇಕು. ನಾಳಿನ ನಾಗರಿಕರಾಗುವ ಮಕ್ಕಳ ಉಜ್ವಲ ಭವಿತವ್ಯಕ್ಕೆ ಭದ್ರ ಬುನಾದಿ ಪ್ರಾಥಮಿಕ ಶಿಕ್ಷಣವೆಂಬುದನ್ನು ಯಾರೂ ಅಲ್ಲಗಳೆಯಲಾಗದು ಎಂದು ಸಾಹಿತಿ …

Read More »

ದೇವರ ಹಿಪ್ಪರಗಿ : ಬೇಡಿಕೆ ಈಡೇರಿಕೆಗೆ ಅಂಗನವಾಡಿ ಕಾರ್ಯಕರ್ತೆರಿಂದ ಮನವಿ

ದೇವರ ಹಿಪ್ಪರಗಿ : ಬೇಡಿಕೆ ಈಡೇರಿಕೆಗೆ ಅಂಗನವಾಡಿ ಕಾರ್ಯಕರ್ತೆರಿಂದ ಮನವಿ ಯುವ ಭಾರತ ಸುದ್ದಿ ದೇವರ ಹಿಪ್ಪರಗಿ:  ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರು ಹಾಗೂ ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ವತಿಯಿಂದ ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್ ಸಿ ಎ ಗುಡದಿನ್ನಿ ಅವರ ಮೂಲಕ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ …

Read More »

ಕರ್ನಾಟಕದ ಪ್ರದೇಶದ ಮೇಲೆ ಮಹಾ ಕಣ್ಣು : ಕೊನೆಗೂ ಗಡಿ ಠರಾವ್ ಅಂಗೀಕರಿಸಿದ ಮಹಾರಾಷ್ಟ್ರ

ಕರ್ನಾಟಕದ ಪ್ರದೇಶದ ಮೇಲೆ ಮಹಾ ಕಣ್ಣು : ಕೊನೆಗೂ ಗಡಿ ಠರಾವ್ ಅಂಗೀಕರಿಸಿದ ಮಹಾರಾಷ್ಟ್ರ ಯುವ ಭಾರತ ಸುದ್ದಿ ನಾಗಪುರ : ಬೆಳಗಾವಿ,ಕಾರವಾರ,ನಿಪ್ಪಾಣಿ, ಬೀದರ,ಭಾಲ್ಕಿ ಸಹಿತ ಕರ್ನಾಟಕದ 865 ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು”ಎಂದು ಕೇಂದ್ರ ಸರಕಾರವನ್ನು ಒತ್ತಾಯಿಸುವ ಸರ್ವಾನುಮತದ ನಿರ್ಣಯವನ್ನು ಇಂದು ಮಂಗಳವಾರ ಮಧ್ಯಾನ್ಹ ಮಹಾರಾಷ್ಟ್ರದ ನಾಗ್ಪೂರದಲ್ಲಿ ನಡೆದಿರುವ ವಿಧಾನಸಭೆ ಅಧಿವೇಶನದಲ್ಲಿ ಅಂಗೀಕರಿಸಲಾಯಿತು. ಅಧಿವೇಶನದಲ್ಲಿ ಗಡಿವಿವಾದ ಕುರುತು ವ್ಯಾಪಕ ಚರ್ಚೆ ನಡೆಯಿತು. ಮಹತ್ವದ ಅಂಶಗಳು ಇಲ್ಲಿವೆ; 1) ಚರ್ಚೆಗೆ ಉತ್ತರಿಸಿದ …

Read More »

ಶ್ರೀ ಅಯ್ಯಪ್ಪ ಸ್ವಾಮಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಗುರುಸ್ವಾಮಿಗಳು, ಮಾಲಾಧಾರಿಗಳು

ಶ್ರೀ ಅಯ್ಯಪ್ಪ ಸ್ವಾಮಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಗುರುಸ್ವಾಮಿಗಳು, ಮಾಲಾಧಾರಿಗಳು ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು : ಶ್ರೀ ಅಯ್ಯಪ್ಪ ಸ್ವಾಮಿಯ ಮಂಡಲ ವ್ರತ ಮಂಗಳವಾರ ಸಂಪೂರ್ಣಗೊಂಡಿರುವದರಿಂದ ಇಲ್ಲಿಯ ಮಾಲಾಧಾರಿಗಳು ಶ್ರೀ ಅಯ್ಯಪ್ಪ ಸ್ವಾಮಿಯ ಉತ್ಸವ ಮೂರ್ತಿಯನ್ನು ಪಟ್ಟಣದಲ್ಲಿ ಅದ್ದೂರಿಯಿಂದ ಮೆರವಣಿಗೆ ನಡೆಸಿದರು. ಅರ್ಚಕರಾದ ಶರಣ ಸ್ವಾಮೀ, ಗುರುಸ್ವಾಮೀಗಳಾದ ಮಲ್ಲಿಕಾರ್ಜುನ ಹಣಜಿ ಹಾಗೂ ಅಶೋಕ ಲಗಮಾಪೂರ, ರೆಡ್ಡಿ ಸ್ವಾಮೀಗಳ ನೇತೃತ್ವದಲ್ಲಿ ನಡೆದ ಮೆರವಣಿಗೆಯೂ ನೋಡುಗರರನ್ನು ಭಕ್ತಿ ಇಮ್ಮಡಿಗೊಳಿಸಿತು. ವಿವಿಧ ವಾಧ್ಯ …

Read More »