Breaking News

Yuva Bharatha

ಜೈನರ ತೀರ್ಥ ಕ್ಷೇತ್ರವಾದ ಸಿದ್ಧಕ್ಷೇತ್ರ ಸಮ್ಮೇದ ಶಿಖರಜಿ ಹಾಗೂ ಪಾಲಿಠಾಣ ಕ್ಷೇತ್ರವನ್ನು ರಕ್ಷಿಸಲು ಮನವಿ.!

ಜೈನರ ತೀರ್ಥ ಕ್ಷೇತ್ರವಾದ ಸಿದ್ಧಕ್ಷೇತ್ರ ಸಮ್ಮೇದ ಶಿಖರಜಿ ಹಾಗೂ ಪಾಲಿಠಾಣ ಕ್ಷೇತ್ರವನ್ನು ರಕ್ಷಿಸಲು ಮನವಿ.! ಗೋಕಾಕ: ಕೇಂದ್ರ ಸರಕಾರ ಹಾಗೂ ಜಾರ್ಖಂಡ ಸರಕಾರದವರು ಜೈನರ ತೀರ್ಥ ಕ್ಷೇತ್ರವಾದ ಸಿದ್ಧಕ್ಷೇತ್ರ ಸಮ್ಮೇದ ಶಿಖರಜಿ ಹಾಗೂ ಪಾಲಿಠಾಣ ಕ್ಷೇತ್ರವನ್ನು ವಣ್ಯ ಜೀವಿ ಅಭಯಾರಣ್ಯ, ಪ್ರವಾಸೋದ್ಯಮ ಮತ್ತು ಧಾರ್ಮಿಕೇತರ ಚಟುವಟಿಕೆಗಳಿಗೆ ಅನುಮತಿ ನೀಡಿರುವದನ್ನು ವಿರೋಧಿಸಿ ಗೋಕಾಕ ಮತ್ತು ಮೂಡಲಗಿ ತಾಲೂಕಿನ ಜೈನ ಸಮಾಜ ಶ್ರಾವಕ ಶ್ರಾವಕಿಯರು ಬಧವಾರದಂದು ನಗರದ ಬಸವೇಶ್ವರ ಪ್ರತಿಭಟನೆ ನಡೆಸಿ ತಹಶೀಲ್ದಾರ …

Read More »

ಯುವಜನತೆಗೆ ಹೂಡಿಕೆ ಸಂಸ್ಕೃತಿಯ ಅರಿವು ಮುಖ್ಯ : ಕುಲಸಚಿವೆ ಕೆ. ಟಿ. ಶಾಂತಲಾ

ಯುವಜನತೆಗೆ ಹೂಡಿಕೆ ಸಂಸ್ಕೃತಿಯ ಅರಿವು ಮುಖ್ಯ : ಕುಲಸಚಿವೆ ಕೆ. ಟಿ. ಶಾಂತಲಾ ಯುವ ಭಾರತ ಸುದ್ದಿ ಬೆಳಗಾವಿ : ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣದ ಮಹತ್ವ, ಗಳಿಕೆಯ ಪ್ರಾಮುಖ್ಯತೆ ಮತ್ತು ಹೂಡಿಕೆಯ ಬಗ್ಗೆ ತಿಳಿವಳಿಕೆ ಮುಖ್ಯ ಎಂದು ರಾಚವಿ ಕುಲಸಚಿವೆ ಕೆ.ಟಿ. ಶಾಂತಲಾ ಅಭಿಪ್ರಾಯಪಟ್ಟರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಕೊಟೇಕ್ ಸೆಕ್ಯೂರಿಟೀಸ್ ಉಪಕ್ರಮದಲ್ಲಿ ರಾಚವಿಯ ವೃತ್ತಿ ಮಾರ್ಗದರ್ಶನ, ತರಬೇತಿ ಮತ್ತು …

Read More »

ಜ.1ರಂದು ಬೆಟಗೇರಿ ಗ್ರಾಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ.!

ಜ.1ರಂದು ಬೆಟಗೇರಿ ಗ್ರಾಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ.! ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿಶ್ವಕರ್ಮ ಸಮುದಾಯದವರ ಸಹಯೋಗದಲ್ಲಿ ಸ್ಥಳೀಯ ಗ್ರಾಮದೇವತೆ ದ್ಯಾಮವ್ವದೇವಿ ದೇವಾಲಯ ಸಭಾಂಗಣದಲ್ಲಿ ಜ.೧ರಂದು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಮುಂಜಾನೆ 9 ಗಂಟೆಗೆ ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪನೆ, ಪೂಜಾ ಕಾರ್ಯಕ್ರಮಗಳು ಜರುಗಲಿವೆ. ಸ್ಥಳೀಯ ರಾಜಕೀಯ ಮುಖಂಡರು, ಗಣ್ಯರು, ವಿಶ್ವಕರ್ಮ ಸಮಾಜದ ಹಿರಿಯ ನಾಗರಿಕರು ಮುಖ್ಯತಿಥಿಗಳಾಗಿ, ವಿವಿಧ ಸಂಘ, ಸಂಸ್ಥೆಗಳ …

Read More »

ನಾಭಿಕ ಸಮಾಜಕ್ಕೆ ಅಗತ್ಯ ನಗದು ನೀಡಿದ ಕಿರಣ ಜಾಧವ

ನಾಭಿಕ ಸಮಾಜಕ್ಕೆ ಅಗತ್ಯ ನಗದು ನೀಡಿದ ಕಿರಣ ಜಾಧವ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯ ನಾಭಿಕ ಸಮಾಜ ಸುಧಾರಣಾ ಮಂಡಳದ ವತಿಯಿಂದ ಶ್ರೀ ಸಂತ ಸೇನಾ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಪ್ರಗತಿಯಲ್ಲಿದ್ದು, ಸ್ಥಳಕ್ಕೆ ಭೇಟಿ ನೀಡಿದ ಬಿಜೆಪಿ ಧುರೀಣ ಕಿರಣ ಜಾಧವ ಅವರು ಕೆಲ ಸಾಮಗ್ರಿಗಳನ್ನು ನೀಡುವುದಾಗಿ ತಿಳಿಸಿ ನಗದನ್ನು ಹಸ್ತಾಂತರಿಸಿದರು. ಸರಕಾರದಿಂದ ಸಾಧ್ಯವಿರುವ ಅನುದಾನವನ್ನು ದೊರಕಿಸಿಕೊಡುವುದಾಗಿ ತಿಳಿಸಿದರು. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ನಾಭಿಕ ಸಮಾಜದ …

Read More »

ಶಾಸಕ ರಮೇಶ ಜಾರಕಿಹೊಳಿ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿದ್ದಾರೆ- ಅಂಬಿರಾವ ಪಾಟೀಲ.!

ಶಾಸಕ ರಮೇಶ ಜಾರಕಿಹೊಳಿ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿದ್ದಾರೆ- ಅಂಬಿರಾವ ಪಾಟೀಲ.! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಗೋಕಾಕ ಮತಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿದ್ದು, ಕ್ಷೇತ್ರದ ಅಭಿವೃದ್ಧಿಗೆ ಅವರೊಂದಿಗೆ ಕೈ ಜೋಡಿಸುವಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಮನವಿ ಮಾಡಿದರು. ಅವರು, ಗೋಕಾಕ ಮತಕ್ಷೇತ್ರದ ಕೊಳವಿ, ಬೆಣಚಿನಮರ್ಡಿ, ಮಕ್ಕಳಗೇರಿ ಹಾಗೂ ಜಮನಾಳ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿ ಶಾಸಕರು …

Read More »

ಶೇಡೆಗಾಳಿ ತೋಟಗಾರಿಕೆ ಕ್ಷೇತ್ರಕ್ಕೆ ರಾಜೇಂದ್ರ ‌ಕುಮಾರ, ನಾಗೇಂದ್ರಪ್ರಸಾದ್.ಕೆ ಭೇಟಿ

ಶೇಡೆಗಾಳಿ ತೋಟಗಾರಿಕೆ ಕ್ಷೇತ್ರಕ್ಕೆ ರಾಜೇಂದ್ರರ್‌ಕುಮಾರ, ನಾಗೇಂದ್ರಪ್ರಸಾದ್.ಕೆ ಭೇಟಿ ರಾಜಕುಮಾರ ಕಾರ್ಯವೈಖರಿಗೆ ಶ್ಲಾಘನೆ, ತೋಟಗಾರಿಕೆ ಸದುದ್ದೇಶಗಳನ್ನು ಸಕಾರಗೊಳಿಸುವಲ್ಲಿ ಯಶಸ್ವಿಯಾಗಲು ಶುಭ ಹಾರೈಕೆ ಯುವ ಭಾರತ ಸುದ್ದಿ ಬೆಳಗಾವಿ : ಜಿಲ್ಲೆಯ ಖಾನಾಪುರ ತಾಲೂಕಿನ ಶೇಡೆಗಾಳಿಯಲ್ಲಿರುವ ಸುಮಾರು ೩೦.೦೮ಎಕರೆ ವಿಸ್ತೀರ್ಣದಲ್ಲಿ ರಾಜ್ಯ ಸರ್ಕಾರದ ಕರ್ನಾಟಕ ರಾಜ್ಯ ತೋಟಗಾರಿಕೆ ಅಭಿವೃದ್ಧಿ ಸಂಸ್ಥೆ(ಕೆಎಸ್‌ಎಚ್‌ಡಿಎ) ತೋಟಗಾರಿಕೆ ಇಲಾಖೆಯ ತೋಟಗಾರಿಕೆ ಕ್ಷೇತ್ರಕ್ಕೆ ಬೆಂಗಳೂರು ತೋಟಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ ಕಟಾರಿಯಾ ಹಾಗೂ ತೋಟಗಾರಿಕೆ ನಿರ್ದೇಶಕ ನಾಗೇಂದ್ರಪ್ರಸಾದ್.ಕೆ ಅವರು …

Read More »

ಖ್ಯಾತ ಸಾಹಿತಿ-ಕಲಾವಿದರ ಪ್ರತಿಷ್ಠಾನಗಳಿಗೆ ಅನುದಾನ – ಸಿಎಂ ಭರವಸೆ

ಖ್ಯಾತ ಸಾಹಿತಿ-ಕಲಾವಿದರ ಪ್ರತಿಷ್ಠಾನಗಳಿಗೆ ಅನುದಾನ – ಸಿಎಂ ಭರವಸೆ ಯುವ ಭಾರತ ಸುದ್ದಿ ಬೆಳಗಾವಿ : ಖ್ಯಾತ ಸಾಹಿತಿಗಳ,ಕಲಾವಿದರ ಹೆಸರಿನಲ್ಲಿರುವ ಖಾಸಗಿ ಪ್ರತಿಷ್ಠಾನಗಳಿಗೆ ವಾರ್ಷಿಕ ಅನುದಾನನೀಡುವದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ಸಂಜೆ ಭರವಸೆ ನೀಡಿದ್ದಾರೆ. ಕನ್ನಡ ಭವನದ ರಂಗಮಂದಿರ ಉದ್ಘಾಟನೆಗೆ ಆಗಮಿಸಿದ್ದ ಅವರನ್ನು ಸಾಹಿತಿಗಳು,ಕನ್ನಡ ಹೋರಾಟಗಾರರು ಭೆಟ್ಟಿಯಾಗಿ ಮನವಿ ಸಲ್ಲಿಸಿದಾಗ ಈ ಭರವಸೆ ನೀಡಿದರು. ಖ್ಯಾತನಾಮರಾದ ಏಣಗಿ ಬಾಳಪ್ಪ,ಕೃಷ್ಣಮೂರ್ತಿ ಪುರಾಣಿಕ, ಡಿ ಎಸ್.ಕರ್ಕಿ,ಎಸ್.ಡಿ.ಇಂಚಲ,ಬಿ.ಎ.ಸನದಿ ಮುಂತಾದವರ ಹೆಸರಿನಲ್ಲಿ ಅವರ …

Read More »

ಬಿಜೆಪಿ ಚಾಣಕ್ಯ ಅಮಿತ್ ಷಾ ಕರ್ನಾಟಕಕ್ಕೆ

ಬಿಜೆಪಿ ಚಾಣಕ್ಯ ಅಮಿತ್ ಷಾ ಕರ್ನಾಟಕಕ್ಕೆ ಯುವ ಭಾರತ ಸುದ್ದಿ ಬೆಂಗಳೂರು : ಬಿಜೆಪಿಯ ಚಾಣಕ್ಯ ಹೆಸರುವಾಸಿಯಾಗಿರುವ ಕೇಂದ್ರ ಗ್ರಹ ಸಚಿವ ಅಮಿತ್ ಷಾ ಅವರು ನಾಳೆಯಿಂದ ಮೂರು ದಿನ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ವಿಧಾನಸಭಾ ಚುನಾವಣೆ ಕುರಿತು ರಣತಂತ್ರ ಹೆಣೆಯಲು ಅಮಿತ್ ಶಾ ಅವರು ಕಾರ್ಯಕ್ರಮಗಳ ಜೊತೆ ಜೊತೆಗೆ ಸಭೆ ನಡೆಸಲಿದ್ದಾರೆ. ರಾಜ್ಯ ಮುಖಂಡರ ಜೊತೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ಜೊತೆಗೆ ಚುನಾವಣೆಗೆ ಕೈಗೊಳ್ಳಬೇಕಾದ ಕಾರ್ಯಯೋಜನ ಕುರಿತು ಅವರು …

Read More »

ಬೆಳಗಾವಿ ರಸ್ತೆಗೆ ಸಿಎಂ ಬೊಮ್ಮಾಯಿ ಹೆಸರು

ಬೆಳಗಾವಿ ರಸ್ತೆಗೆ ಸಿಎಂ ಬೊಮ್ಮಾಯಿ ಹೆಸರು ‍ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯ ಅನಗೋಳದ ಬೆಮ್ಕೋ ಹೈಡ್ರಾಲಿಕ್ಸ್ ನಿಂದ ನಾಲ್ಕನೇ ರೈಲ್ವೆ ಗೇಟ್ ವರೆಗಿನ ರಸ್ತೆಗೆ ಬಸವರಾಜ ಬೊಮ್ಮಾಯಿ ರಸ್ತೆ ಎಂದು ನಾಮಕರಣ ಮಾಡಲಾಗಿದೆ. ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಅವರು ಬಸವರಾಜ ಬೊಮ್ಮಾಯಿ ಮಾರ್ಗದ ಫಲಕವನ್ನು ಅನಾವರಣಗೊಳಿಸಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಪಡಿಸಲಾಗಿರುವ ಈ ರಸ್ತೆಗೆ ನಾಮಕರಣ ಮಾಡುವುದರ ಜೊತೆಗೆ …

Read More »

ರಾಯಚೂರು, ಧಾರವಾಡ, ಉಡುಪಿ, ಹಾವೇರಿಯಲ್ಲಿ ಜವಳಿ ಪಾರ್ಕ್

ರಾಯಚೂರು, ಧಾರವಾಡ, ಉಡುಪಿ, ಹಾವೇರಿಯಲ್ಲಿ ಜವಳಿ ಪಾರ್ಕ್ ಯುವ ಭಾರತ ಸುದ್ದಿ ಬೆಳಗಾವಿ : ಧಾರವಾಡ, ಉಡುಪಿ, ರಾಯಚೂರು, ಹಾವೇರಿಯಲ್ಲಿ ಜವಳಿ ಪಾರ್ಕ್ ಸ್ಥಾಪಿಸಲಾಗುವುದು ಎಂದು ಜವಳಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಅವರು, ಜವಳಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ಜವಳಿ ಕ್ಷೇತ್ರಕ್ಕೆ ಪ್ರೋತ್ಸಾಹಿಸಲಾಗುತ್ತದೆ. ರಾಜ್ಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಯಡಿ ಆರು ಜವಳಿ ಪಾರ್ಕ್ ಸ್ಥಾಪಿಸಲಾಗಿದೆ. ಇದರ ಜೊತೆಗೆ ಬೇರೆ ಬೇರೆ …

Read More »