Breaking News

Yuva Bharatha

ಶಾಸಕ ರಮೇಶ ಜಾರಕಿಹೊಳಿ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿದ್ದಾರೆ- ಅಂಬಿರಾವ ಪಾಟೀಲ.!

ಶಾಸಕ ರಮೇಶ ಜಾರಕಿಹೊಳಿ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿದ್ದಾರೆ- ಅಂಬಿರಾವ ಪಾಟೀಲ.! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಗೋಕಾಕ ಮತಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿದ್ದು, ಕ್ಷೇತ್ರದ ಅಭಿವೃದ್ಧಿಗೆ ಅವರೊಂದಿಗೆ ಕೈ ಜೋಡಿಸುವಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಮನವಿ ಮಾಡಿದರು. ಅವರು, ಗೋಕಾಕ ಮತಕ್ಷೇತ್ರದ ಕೊಳವಿ, ಬೆಣಚಿನಮರ್ಡಿ, ಮಕ್ಕಳಗೇರಿ ಹಾಗೂ ಜಮನಾಳ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿ ಶಾಸಕರು …

Read More »

ಶೇಡೆಗಾಳಿ ತೋಟಗಾರಿಕೆ ಕ್ಷೇತ್ರಕ್ಕೆ ರಾಜೇಂದ್ರ ‌ಕುಮಾರ, ನಾಗೇಂದ್ರಪ್ರಸಾದ್.ಕೆ ಭೇಟಿ

ಶೇಡೆಗಾಳಿ ತೋಟಗಾರಿಕೆ ಕ್ಷೇತ್ರಕ್ಕೆ ರಾಜೇಂದ್ರರ್‌ಕುಮಾರ, ನಾಗೇಂದ್ರಪ್ರಸಾದ್.ಕೆ ಭೇಟಿ ರಾಜಕುಮಾರ ಕಾರ್ಯವೈಖರಿಗೆ ಶ್ಲಾಘನೆ, ತೋಟಗಾರಿಕೆ ಸದುದ್ದೇಶಗಳನ್ನು ಸಕಾರಗೊಳಿಸುವಲ್ಲಿ ಯಶಸ್ವಿಯಾಗಲು ಶುಭ ಹಾರೈಕೆ ಯುವ ಭಾರತ ಸುದ್ದಿ ಬೆಳಗಾವಿ : ಜಿಲ್ಲೆಯ ಖಾನಾಪುರ ತಾಲೂಕಿನ ಶೇಡೆಗಾಳಿಯಲ್ಲಿರುವ ಸುಮಾರು ೩೦.೦೮ಎಕರೆ ವಿಸ್ತೀರ್ಣದಲ್ಲಿ ರಾಜ್ಯ ಸರ್ಕಾರದ ಕರ್ನಾಟಕ ರಾಜ್ಯ ತೋಟಗಾರಿಕೆ ಅಭಿವೃದ್ಧಿ ಸಂಸ್ಥೆ(ಕೆಎಸ್‌ಎಚ್‌ಡಿಎ) ತೋಟಗಾರಿಕೆ ಇಲಾಖೆಯ ತೋಟಗಾರಿಕೆ ಕ್ಷೇತ್ರಕ್ಕೆ ಬೆಂಗಳೂರು ತೋಟಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ ಕಟಾರಿಯಾ ಹಾಗೂ ತೋಟಗಾರಿಕೆ ನಿರ್ದೇಶಕ ನಾಗೇಂದ್ರಪ್ರಸಾದ್.ಕೆ ಅವರು …

Read More »

ಖ್ಯಾತ ಸಾಹಿತಿ-ಕಲಾವಿದರ ಪ್ರತಿಷ್ಠಾನಗಳಿಗೆ ಅನುದಾನ – ಸಿಎಂ ಭರವಸೆ

ಖ್ಯಾತ ಸಾಹಿತಿ-ಕಲಾವಿದರ ಪ್ರತಿಷ್ಠಾನಗಳಿಗೆ ಅನುದಾನ – ಸಿಎಂ ಭರವಸೆ ಯುವ ಭಾರತ ಸುದ್ದಿ ಬೆಳಗಾವಿ : ಖ್ಯಾತ ಸಾಹಿತಿಗಳ,ಕಲಾವಿದರ ಹೆಸರಿನಲ್ಲಿರುವ ಖಾಸಗಿ ಪ್ರತಿಷ್ಠಾನಗಳಿಗೆ ವಾರ್ಷಿಕ ಅನುದಾನನೀಡುವದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ಸಂಜೆ ಭರವಸೆ ನೀಡಿದ್ದಾರೆ. ಕನ್ನಡ ಭವನದ ರಂಗಮಂದಿರ ಉದ್ಘಾಟನೆಗೆ ಆಗಮಿಸಿದ್ದ ಅವರನ್ನು ಸಾಹಿತಿಗಳು,ಕನ್ನಡ ಹೋರಾಟಗಾರರು ಭೆಟ್ಟಿಯಾಗಿ ಮನವಿ ಸಲ್ಲಿಸಿದಾಗ ಈ ಭರವಸೆ ನೀಡಿದರು. ಖ್ಯಾತನಾಮರಾದ ಏಣಗಿ ಬಾಳಪ್ಪ,ಕೃಷ್ಣಮೂರ್ತಿ ಪುರಾಣಿಕ, ಡಿ ಎಸ್.ಕರ್ಕಿ,ಎಸ್.ಡಿ.ಇಂಚಲ,ಬಿ.ಎ.ಸನದಿ ಮುಂತಾದವರ ಹೆಸರಿನಲ್ಲಿ ಅವರ …

Read More »

ಬಿಜೆಪಿ ಚಾಣಕ್ಯ ಅಮಿತ್ ಷಾ ಕರ್ನಾಟಕಕ್ಕೆ

ಬಿಜೆಪಿ ಚಾಣಕ್ಯ ಅಮಿತ್ ಷಾ ಕರ್ನಾಟಕಕ್ಕೆ ಯುವ ಭಾರತ ಸುದ್ದಿ ಬೆಂಗಳೂರು : ಬಿಜೆಪಿಯ ಚಾಣಕ್ಯ ಹೆಸರುವಾಸಿಯಾಗಿರುವ ಕೇಂದ್ರ ಗ್ರಹ ಸಚಿವ ಅಮಿತ್ ಷಾ ಅವರು ನಾಳೆಯಿಂದ ಮೂರು ದಿನ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ವಿಧಾನಸಭಾ ಚುನಾವಣೆ ಕುರಿತು ರಣತಂತ್ರ ಹೆಣೆಯಲು ಅಮಿತ್ ಶಾ ಅವರು ಕಾರ್ಯಕ್ರಮಗಳ ಜೊತೆ ಜೊತೆಗೆ ಸಭೆ ನಡೆಸಲಿದ್ದಾರೆ. ರಾಜ್ಯ ಮುಖಂಡರ ಜೊತೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ಜೊತೆಗೆ ಚುನಾವಣೆಗೆ ಕೈಗೊಳ್ಳಬೇಕಾದ ಕಾರ್ಯಯೋಜನ ಕುರಿತು ಅವರು …

Read More »

ಬೆಳಗಾವಿ ರಸ್ತೆಗೆ ಸಿಎಂ ಬೊಮ್ಮಾಯಿ ಹೆಸರು

ಬೆಳಗಾವಿ ರಸ್ತೆಗೆ ಸಿಎಂ ಬೊಮ್ಮಾಯಿ ಹೆಸರು ‍ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯ ಅನಗೋಳದ ಬೆಮ್ಕೋ ಹೈಡ್ರಾಲಿಕ್ಸ್ ನಿಂದ ನಾಲ್ಕನೇ ರೈಲ್ವೆ ಗೇಟ್ ವರೆಗಿನ ರಸ್ತೆಗೆ ಬಸವರಾಜ ಬೊಮ್ಮಾಯಿ ರಸ್ತೆ ಎಂದು ನಾಮಕರಣ ಮಾಡಲಾಗಿದೆ. ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಅವರು ಬಸವರಾಜ ಬೊಮ್ಮಾಯಿ ಮಾರ್ಗದ ಫಲಕವನ್ನು ಅನಾವರಣಗೊಳಿಸಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಪಡಿಸಲಾಗಿರುವ ಈ ರಸ್ತೆಗೆ ನಾಮಕರಣ ಮಾಡುವುದರ ಜೊತೆಗೆ …

Read More »

ರಾಯಚೂರು, ಧಾರವಾಡ, ಉಡುಪಿ, ಹಾವೇರಿಯಲ್ಲಿ ಜವಳಿ ಪಾರ್ಕ್

ರಾಯಚೂರು, ಧಾರವಾಡ, ಉಡುಪಿ, ಹಾವೇರಿಯಲ್ಲಿ ಜವಳಿ ಪಾರ್ಕ್ ಯುವ ಭಾರತ ಸುದ್ದಿ ಬೆಳಗಾವಿ : ಧಾರವಾಡ, ಉಡುಪಿ, ರಾಯಚೂರು, ಹಾವೇರಿಯಲ್ಲಿ ಜವಳಿ ಪಾರ್ಕ್ ಸ್ಥಾಪಿಸಲಾಗುವುದು ಎಂದು ಜವಳಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಅವರು, ಜವಳಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ಜವಳಿ ಕ್ಷೇತ್ರಕ್ಕೆ ಪ್ರೋತ್ಸಾಹಿಸಲಾಗುತ್ತದೆ. ರಾಜ್ಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಯಡಿ ಆರು ಜವಳಿ ಪಾರ್ಕ್ ಸ್ಥಾಪಿಸಲಾಗಿದೆ. ಇದರ ಜೊತೆಗೆ ಬೇರೆ ಬೇರೆ …

Read More »

ಸಿಎಂ ಭೇಟಿಯಾದ ಚಂದರಗಿ : ಜತ್ತ, ಅಕ್ಕಲಕೋಟೆ ಕನ್ನಡಿಗರ ಸಭೆ ನಡೆಸುವ ವಾಗ್ದಾನ

ಸಿಎಂ ಭೇಟಿಯಾದ ಚಂದರಗಿ : ಜತ್ತ, ಅಕ್ಕಲಕೋಟೆ ಕನ್ನಡಿಗರ ಸಭೆ ನಡೆಸುವ ವಾಗ್ದಾನ ಯುವ ಭಾರತ ಸುದ್ದಿ ಬೆಳಗಾವಿ : ಮಹಾರಾಷ್ಟ್ರ ಸಹಿತ ಹೊರನಾಡ ಕನ್ನಡಿಗರಿಗೆ ಕರ್ನಾಟಕ ಸರಕಾರ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಚರ್ಚಿಸಲು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಬೆಳಗಾವಿಗೆ ಕಳಿಸಲಾಗುವದು. ಕೆ ಎಲ್ ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಮತ್ತು ಕನ್ನಡ ಹೋರಾಟಗಾರ ಅಶೋಕ ಚಂದರಗಿ ಸಹಿತ ಜತ್ತ, ಅಕ್ಕಲಕೋಟೆ ಕನ್ನಡಿಗರೊಂದಿಗೆ …

Read More »

ಬೆಳಗಾವಿಯಲ್ಲಿ ನಗರ ಪೊಲೀಸ್ ಆಯುಕ್ತರ ನೂತನ ಕಚೇರಿ ಉದ್ಘಾಟನೆ ಬುಧವಾರ

ಬೆಳಗಾವಿಯಲ್ಲಿ ನಗರ ಪೊಲೀಸ್ ಆಯುಕ್ತರ ನೂತನ ಕಚೇರಿ ಉದ್ಘಾಟನೆ ಬುಧವಾರ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ವತಿಯಿಂದ ನಿರ್ಮಿಸಿರುವ ಬೆಳಗಾವಿ ನಗರ ಪೊಲೀಸ್ ಆಯುಕ್ತರ ನೂತನ ಕಚೇರಿ ಕಟ್ಟಡದ ಉದ್ಘಾಟನೆ ಡಿಸೆಂಬರ್ 28 ರಂದು ಬೆಳಗ್ಗೆ 9:30 ಕ್ಕೆ ಕ್ಯಾಂಪ್ ಪ್ರದೇಶದ ನೂತನ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸುವರು. ಸಚಿವರಾದ …

Read More »

ಜ.2ರಿಂದ 50 ಲಕ್ಷ ಮನೆಗಳಲ್ಲಿ ಬಿಜೆಪಿ ಧ್ವಜ ಹಾರಿಸುವ ಅಭಿಯಾನ: ಕೋಟ ಶ್ರೀನಿವಾಸ ಪೂಜಾರಿ

ಜ.2ರಿಂದ 50 ಲಕ್ಷ ಮನೆಗಳಲ್ಲಿ ಬಿಜೆಪಿ ಧ್ವಜ ಹಾರಿಸುವ ಅಭಿಯಾನ: ಕೋಟ ಶ್ರೀನಿವಾಸ ಪೂಜಾರಿ ಯುವ ಭಾರತ ಸುದ್ದಿ ಬೆಳಗಾವಿ : ರಾಜ್ಯ ಬಿಜೆಪಿ ವತಿಯಿಂದ ಜನವರಿ 2 ರಿಂದ ಜನವರಿ 12ರ ವರೆಗೆ ‘ಬೂತ್ ವಿಜಯ ಅಭಿಯಾನ’ವನ್ನು ಆಯೋಜಿಸಲಾಗಿದೆ ಎಂದು ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು. ಬೆಳಗಾವಿ ಸುವರ್ಣ ಸೌಧದ ಬಿಜೆಪಿ ಶಾಸಕಾಂಗ ಪಕ್ಷದ …

Read More »

ಮಲಾಮರಡಿ ಶಾಲೆ : ಗ್ರಾಮೀಣ ಮಕ್ಕಳು ಪ್ರತಿಭಾ ಸಂಪನ್ನರು ; ಕುಸುಗಲ್ಲ

ಮಲಾಮರಡಿ ಶಾಲೆ : ಗ್ರಾಮೀಣ ಮಕ್ಕಳು ಪ್ರತಿಭಾ ಸಂಪನ್ನರು ; ಕುಸುಗಲ್ಲ ಯುವ ಭಾರತ ಸುದ್ದಿ ಬೆಳಗಾವಿ : ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಲ್ಲಿ ಬಹುತೇಕವಾಗಿ ಗ್ರಾಮೀಣ ಮಟ್ಟದ ವಿದ್ಯಾರ್ಥಿಗಳು, ಅದರಲ್ಲೂ ಕನ್ನಡ ಸರಕಾರಿ ಶಾಲೆಯ ಮಕ್ಕಳೆಂಬುದು ಗಮನಾರ್ಹವಾದುದು. ಸೂಕ್ಷ್ಮಾವಲೋಕನೆಯ ಮಕ್ಕಳ ಮನಸ್ಸು ಅರಳುವ ಮೊಗ್ಗು, ಸೂಕ್ತ ವಾತಾವರಣದಲ್ಲಿ ಅವರು ವಿಕಾಸಹೊಂದಬೇಕು. ನಾಳಿನ ನಾಗರಿಕರಾಗುವ ಮಕ್ಕಳ ಉಜ್ವಲ ಭವಿತವ್ಯಕ್ಕೆ ಭದ್ರ ಬುನಾದಿ ಪ್ರಾಥಮಿಕ ಶಿಕ್ಷಣವೆಂಬುದನ್ನು ಯಾರೂ ಅಲ್ಲಗಳೆಯಲಾಗದು ಎಂದು ಸಾಹಿತಿ …

Read More »