ಜೈನಾಪುರ : ಕಾನೂನು ಅರಿವು ನೆರವು ಕಾರ್ಯಕ್ರಮ ಯುವ ಭಾರತ ಸುದ್ದಿ ಬಸವನಬಾಗೇವಾಡಿ : ದೇಶದ ಪ್ರತಿಯೊಬ್ಬ ಪ್ರಜೆಗೂ ಕಾನೂನಿನ ಜ್ಞಾನವಿರಬೇಕು ಎನ್ನುವ ಮಹದಾಸೆಯಿಂದ ಕಾನೂನು ಸೇವಾ ಪ್ರಾಧಿಕಾರ ಮತ್ತು ಸಮಿತಿಗಳು ಇಂತಹ ಕಾನೂನು ಅರಿವು ನೆರವು ಮತ್ತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಇಂತಹ ಕಾರ್ಯಕ್ರಮಗಳ ಪ್ರಯೋಜನ ಪಡೆಯಬೇಕು ಎಂದು ಹಿರಿಯ ಸಿವ್ಹಿಲ್ ನ್ಯಾಯಾಧೀಶ ಪ್ರಕಾಶ ಅರ್ಜುನ ಬನಸೋಡೆ ಹೇಳಿದರು. ತಾಲ್ಲೂಕಿನ ಜೈನಾಪೂರ ಗ್ರಾಮದ ಹನುಮಾನ ದೇವಸ್ಥಾನದ ಆವರಣದಲ್ಲಿ ವಕೀಲರ …
Read More »ಉಷಾತಾಯಿ ಗೋಗಟೆ ಪ್ರೌಢಶಾಲೆ ವಾರ್ಷಿಕ ಸಾಮಾಜಿಕ ಕಾರ್ಯಕ್ರಮ 31ರಂದು
ಉಷಾತಾಯಿ ಗೋಗಟೆ ಪ್ರೌಢಶಾಲೆ ವಾರ್ಷಿಕ ಸಾಮಾಜಿಕ ಕಾರ್ಯಕ್ರಮ 31ರಂದು ಯುವ ಭಾರತ ಸುದ್ದಿ ಬೆಳಗಾವಿ : ಪಾಟೀಲ ಗಲ್ಲಿಯ ಶ್ರೀಮತಿ ಉಷಾ ತಾಯಿ ಗೋಗಟೆ ಬಾಲಕಿಯರ ಪ್ರೌಢಶಾಲೆಯ ವಾರ್ಷಿಕ ಸಾಮಾಜಿಕ ಚಟುವಟಿಕಾ ಕಾರ್ಯಕ್ರಮ ಡಿಸೆಂಬರ್ 31ರಂದು ಬೆಳಗ್ಗೆ 10:15ಕ್ಕೆ ಶಾಲೆಯ ಸಭಾಗ್ರಹದಲ್ಲಿ ನಡೆಯಲಿದೆ. ಬೆಳಗಾವಿ ಸಂಸದೆ ಮಂಗಲಾ ಅಂಗಡಿ ಮುಖ್ಯ ಅತಿಥಿಯಾಗಿ ಆಗಮಿಸುವರು. ರಾಷ್ಟ್ರ ಸೇವಿಕಾ ಸಮಿತಿ ಜಿಲ್ಲಾ ಸೇವಾ ಪ್ರಮುಖೆ ಪಂಕಜಾ ಭಟ್ ಉಪಸ್ಥಿತರಿರುವರು. ಬೆಳಗಾವಿ ಎಜುಕೇಶನ್ ಸೊಸೈಟಿ …
Read More »ಐನಾಪುರ : 1996-97 ನೇ ಎಸ್ಸೆಸ್ಸೆಲ್ಸಿ ಬ್ಯಾಚಿನ ಬೆಳ್ಳಿಹಬ್ಬ
ಐನಾಪುರ : 1996-97 ನೇ ಎಸ್ಸೆಸ್ಸೆಲ್ಸಿ ಬ್ಯಾಚಿನ ಬೆಳ್ಳಿಹಬ್ಬ ತಂದೆ-ತಾಯಿ, ಗುರು, ಸಮಾಜದ ಋಣ ತೀರಿಸಬೇಕು – ಕೆಆರ್ಇಎಸ್ ಹೈಸ್ಕೂಲ್ನ ನಿವೃತ್ತ ಶಿಕ್ಷಕ ಸಿ ಎಂ ಹಿರೇಮಠ್ ಅಭಿಪ್ರಾಯ – ಗುರುವಂದನೆ ಮತ್ತು ಸ್ನೇಹ ಸಂಗಮ – ಶಾಲಾ ದಿನಗಳನ್ನು ಮೆಲುಕು ಹಾಕಿ, ಸಂತೋಷಪಟ್ಟರು ವಿದ್ಯಾರ್ಥಿಗಳು ಯುವ ಭಾರತ ಸುದ್ದಿ ಐನಾಪುರ: ಮನುಷ್ಯ ಭೂಮಿಯ ಮೇಲೆ ಹುಟ್ಟಿದ ಮೇಲೆ ತಂದೆ-ತಾಯಿಗಳು, ಗುರು, ಸಮಾಜದ ಋಣಗಳನ್ನು ತೀರಿಸಬೇಕು ಎಂದು ಕೆಆರ್ಇ ಸಂಸ್ಥೆಯ …
Read More »ಬೊಮ್ಮಾಯಿ ವಿರುದ್ಧ ಮತ್ತೆ ಕಿಡಿ ಕಾರಿದ ಮಹಾರಾಷ್ಟ್ರ ನಾಯಕರು
ಬೊಮ್ಮಾಯಿ ವಿರುದ್ಧ ಮತ್ತೆ ಕಿಡಿ ಕಾರಿದ ಮಹಾರಾಷ್ಟ್ರ ನಾಯಕರು ಯುವ ಭಾರತ ಸುದ್ದಿ ನಾಗಪುರ : ಸೋಮವಾರದಂದು ಮಹಾರಾಷ್ಟ್ರ ಸರಕಾರ ನಾಗಪುರದಲ್ಲಿ ನಡೆದ ವಿಧಾನ ಮಂಡಲದಲ್ಲಿ ನಡೆದ ಅಧಿವೇಶನದಲ್ಲಿ ಮತ್ತೆ ಕರ್ನಾಟಕದ ವಿರುದ್ಧ ಕಿಡಿ ಕಾರಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಅಧಿವೇಶನದಲ್ಲಿ ಕರ್ನಾಟಕ ಸರಕಾರ ಗಡಿ ವಿವಾದ ಕುರಿತ ಠರಾವ್ ಅಂಗೀಕರಿಸಿದೆ, ತನ್ನ ರಾಜ್ಯದ ಒಂದಿಂಚು ಭೂಮಿಯನ್ನು ಬಿಟ್ಟುಕೊಡದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಪಾದಿಸಿದ್ದಾರೆ. ಆದರೆ ಇದನ್ನು …
Read More »ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಜಾರಿ: ರಾಜ್ಯಾದ್ಯಂತ ಈ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ
ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಜಾರಿ: ರಾಜ್ಯಾದ್ಯಂತ ಈ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಯುವ ಭಾರತ ಸುದ್ದಿ ಬೆಳಗಾವಿ: ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ವೈರಸ್ನ ಹೊಸ ತಳಿಯ ಕಾರಣಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲೂ ಮಾರ್ಗಸೂಚಿಗಳನ್ನು ಜಾರಿ ಮಾಡಲಾಗಿದೆ. ಮಾರ್ಗಸೂಚಿಗೆ ಸಂಬಂಧಿಸಿದಂತೆ ಸೋಮವಾರ ನಡೆದ ಸರ್ಕಾರದ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಆರೋಗ್ಯ ಸಚಿವ ಸುಧಾಕರ ಮತ್ತು ಕಂದಾಯ ಸಚಿವ ಆರ್.ಆಶೋಕ ಹೊಸ …
Read More »ಅಥಣಿ ಜೈನ ಸಮಾಜ ವತಿಯಿಂದ ಸಮ್ಮೇದ ಶಿಖರ್ಜಿ ರಕ್ಷಿಸಿ ಬೃಹತ್ ಪ್ರತಿಭಟನೆ
ಅಥಣಿ ಜೈನ ಸಮಾಜ ವತಿಯಿಂದ ಸಮ್ಮೇದ ಶಿಖರ್ಜಿ ರಕ್ಷಿಸಿ ಬೃಹತ್ ಪ್ರತಿಭಟನೆ ಯುವ ಭಾರತ ಸುದ್ದಿ ಅಥಣಿ : ಜಾರ್ಖಂಡ್ ರಾಜ್ಯದ ಜೈನರ ಪವಿತ್ರ ಕ್ಷೇತ್ರ ಸಮ್ಮೇದ ಶಿಖರ್ಜಿಯನ್ನು ಪ್ರವಾಸ ತಾಣವನ್ನಾಗಿ ಅಧಿಸೂಚನೆ ಹೊರಡಿಸಿದ ಜಾರ್ಖಂಡ್ ಸರಕಾರದ ನಡೆ ಖಂಡಿಸಿ ಅಥಣಿಯಲ್ಲಿ ಇಂದು ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿ ರಾಷ್ಟ್ರಪತಿ, ಪ್ರಧಾನಮಂತ್ರಿ, ಮುಖ್ಯಮಂತ್ರಿಗಳಿಗೆ ಅಥಣಿ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು. ನಗರದ ಮಹಾವೀರ ವೃತ್ತದಲ್ಲಿ ಪೂಜೆ ಸಲ್ಲಿಸುವ ಮೂಲಕ ಪ್ರತಿಭಟನೆಗೆ …
Read More »ಸುಪ್ರೀಂಕೋರ್ಟ್ ತೀರ್ಪು ಬರುವವರೆಗೆ ಬೆಳಗಾವಿ, ಕಾರವಾರ, ನಿಪ್ಪಾಣಿಯನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಿ: ಉದ್ಧವ್ ಠಾಕ್ರೆ
ಸುಪ್ರೀಂಕೋರ್ಟ್ ತೀರ್ಪು ಬರುವವರೆಗೆ ಬೆಳಗಾವಿ, ಕಾರವಾರ, ನಿಪ್ಪಾಣಿಯನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಿ: ಉದ್ಧವ್ ಠಾಕ್ರೆ ಯುವ ಭಾರತ ಸುದ್ದಿ ಮುಂಬೈ : ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಕುರಿತು ಮತ್ತೆ ಮಹಾರಾಷ್ಟ್ರದ ರಾಜ್ಯ ವಿಧಾನ ಪರಿಷತ್ತಿನಲ್ಲಿ ಸೋಮವಾರ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ , “ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ” ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ವಿವಾದಿತ …
Read More »ಅಥರ್ಗಾದಲ್ಲಿ ಹಬ್ಬದ ವಾತಾವರಣ ಮೂಡಿಸಿದ ಕೆರೆ ತುಂಬುವ ಕಾರ್ಯಕ್ರಮ !
ಅಥರ್ಗಾದಲ್ಲಿ ಹಬ್ಬದ ವಾತಾವರಣ ಮೂಡಿಸಿದ ಕೆರೆ ತುಂಬುವ ಕಾರ್ಯಕ್ರಮ ! ಯುವ ಭಾರತ ಸುದ್ದಿ ಇಂಡಿ: ವಿಜಯಪುರ ಜಿಲ್ಲೆಯ ವಿವಿಧ ಅಭಿವೃದ್ದಿ ಕಾಮಗಾರಿಗೆ ೧ ಲಕ್ಷ ಕೋಟಿ ಅನುಧಾನ ಪ್ರಧಾನಿ ನರೇಂದ್ರ ಮೋದಿ ಅವರ ನೇತ್ರತ್ವದ ಕೇಂದ್ರ ಸರ್ಕಾರ ನೀಡಿದೆ. ವಿಜಯಪುರ ಜಿಲ್ಲೆಗೆ ೧೭ ಬಾಂದಾರ ಕಂ ಬ್ರೀಡ್ಜ ಕೆಲಸಕ್ಕೆ ಕೇಂದ್ರ ಸರ್ಕಾರ ೪೧.೮೫ ಕೋಟಿ ಮಂಜೂರು ಮಾಡಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು. ಅವರು ಭಾನುವಾರ ತಾಲೂಕಿನ …
Read More »ಮಮದಾಪುರ : 1998-99 ರ ಸಾಲಿನ ವಿದ್ಯಾರ್ಥಿಗಳ ಅಪರೂಪದ ಗುರುವಂದನಾ ಕಾರ್ಯಕ್ರಮ
ಮಮದಾಪುರ : 1998-99 ರ ಸಾಲಿನ ವಿದ್ಯಾರ್ಥಿಗಳ ಅಪರೂಪದ ಗುರುವಂದನಾ ಕಾರ್ಯಕ್ರಮ ಯುವ ಭಾರತ ಸುದ್ದಿ ಗೋಕಾಕ: ತಾಲೂಕಿನ ಮಮದಾಪುರ ಚಿಂತಾಮಣಿ ಪಾವಟೆ ಪ್ರೌಢ ಶಾಲೆಯಲ್ಲಿ 1998-99ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನೆ ಕಾರ್ಯಕ್ರಮವು ಜರುಗಿತು. ಸಾಮಾನ್ಯವಾಗಿ ಗುರುವಂದನೆ ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳು ತಮಗೆ ಕಲಿಸಿದ ಗುರುಬಳಗವನ್ನು ಕರೆಸಿ, ತಮ್ಮ ಅನುಭವಗಳನ್ನು ಹಂಚಿಕೊಂಡು ಜ್ಞಾನ ನೀಡಿದ ದೇವರು ಸಮಾನ ಗುರುವರ್ಯರನ್ನು ಕೊಂಡಾಡಿ, ತಮ್ಮ ಅಭಿಮಾನದ ದ್ಯೋತಕವಾಗಿ ಋಣಮುಕ್ತರಾಗಲು ಶಾಲು ಹೊದಿಸಿ ಸ್ಮರಣಿಕೆ …
Read More »ವಿಧಾನಸಭಾ ಚುನಾವಣೆ ಟಿಕೆಟ್ ಘೋಷಣೆ ; ಜೆಡಿಎಸ್ ಮುಖಂಡ ಬಿ.ಡಿ.ಪಾಟೀಲ ಫುಲ್ ಖುಷ್!
ವಿಧಾನಸಭಾ ಚುನಾವಣೆ ಟಿಕೆಟ್ ಘೋಷಣೆ ; ಜೆಡಿಎಸ್ ಮುಖಂಡ ಬಿ.ಡಿ.ಪಾಟೀಲ ಫುಲ್ ಖುಷ್! ಯುವ ಭಾರತ ಸುದ್ದಿ ಇಂಡಿ : ಮುಂಬರುವ ೨೦೨೩ರ ವಿಧಾನಸಭೆ ಚುನಾವಣೆಗೆ ಇಂಡಿ ವಿಧಾನಸಭೆ ಮತಕ್ಷೇತ್ರಕ್ಕೆ ನನ್ನನ್ನು ಅಭ್ಯರ್ಥಿಯನ್ನಾಗಿ ಪ್ರಥಮ ಪಟ್ಟಿಯಲ್ಲಿಯೇ ಘೋಷಣೆ ಮಾಡಿರುವ ಮಾಜಿ ಪ್ರಧಾನಿ ದೇವೆಗೌಡ,ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರಿಗೆ ತಾಲೂಕಿನ ಪಕ್ಷದ ಕಾರ್ಯಕರ್ತರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಜೆಡಿಎಸ್ ಮುಖಂಡ ಹಾಗೂ ಜೆಡಿಎಸ್ …
Read More »