Breaking News

Yuva Bharatha

ಅಥರ್ಗಾದಲ್ಲಿ ಹಬ್ಬದ ವಾತಾವರಣ ಮೂಡಿಸಿದ ಕೆರೆ ತುಂಬುವ ಕಾರ್ಯಕ್ರಮ !

ಅಥರ್ಗಾದಲ್ಲಿ ಹಬ್ಬದ ವಾತಾವರಣ ಮೂಡಿಸಿದ ಕೆರೆ ತುಂಬುವ ಕಾರ್ಯಕ್ರಮ ! ಯುವ ಭಾರತ ಸುದ್ದಿ ಇಂಡಿ: ವಿಜಯಪುರ ಜಿಲ್ಲೆಯ ವಿವಿಧ ಅಭಿವೃದ್ದಿ ಕಾಮಗಾರಿಗೆ ೧ ಲಕ್ಷ ಕೋಟಿ ಅನುಧಾನ ಪ್ರಧಾನಿ ನರೇಂದ್ರ ಮೋದಿ ಅವರ ನೇತ್ರತ್ವದ ಕೇಂದ್ರ ಸರ್ಕಾರ ನೀಡಿದೆ. ವಿಜಯಪುರ ಜಿಲ್ಲೆಗೆ ೧೭ ಬಾಂದಾರ ಕಂ ಬ್ರೀಡ್ಜ ಕೆಲಸಕ್ಕೆ ಕೇಂದ್ರ ಸರ್ಕಾರ ೪೧.೮೫ ಕೋಟಿ ಮಂಜೂರು ಮಾಡಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು. ಅವರು ಭಾನುವಾರ ತಾಲೂಕಿನ …

Read More »

ಮಮದಾಪುರ : 1998-99 ರ ಸಾಲಿನ ವಿದ್ಯಾರ್ಥಿಗಳ ಅಪರೂಪದ ಗುರುವಂದನಾ ಕಾರ್ಯಕ್ರಮ

ಮಮದಾಪುರ : 1998-99 ರ ಸಾಲಿನ ವಿದ್ಯಾರ್ಥಿಗಳ ಅಪರೂಪದ ಗುರುವಂದನಾ ಕಾರ್ಯಕ್ರಮ ಯುವ ಭಾರತ ಸುದ್ದಿ ಗೋಕಾಕ: ತಾಲೂಕಿನ ಮಮದಾಪುರ ಚಿಂತಾಮಣಿ ಪಾವಟೆ ಪ್ರೌಢ ಶಾಲೆಯಲ್ಲಿ 1998-99ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನೆ ಕಾರ್ಯಕ್ರಮವು ಜರುಗಿತು. ಸಾಮಾನ್ಯವಾಗಿ ಗುರುವಂದನೆ ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳು ತಮಗೆ ಕಲಿಸಿದ ಗುರುಬಳಗವನ್ನು ಕರೆಸಿ, ತಮ್ಮ ಅನುಭವಗಳನ್ನು ಹಂಚಿಕೊಂಡು ಜ್ಞಾನ ನೀಡಿದ ದೇವರು ಸಮಾನ ಗುರುವರ್ಯರನ್ನು ಕೊಂಡಾಡಿ, ತಮ್ಮ ಅಭಿಮಾನದ ದ್ಯೋತಕವಾಗಿ ಋಣಮುಕ್ತರಾಗಲು ಶಾಲು ಹೊದಿಸಿ ಸ್ಮರಣಿಕೆ …

Read More »

ವಿಧಾನಸಭಾ ಚುನಾವಣೆ ಟಿಕೆಟ್ ಘೋಷಣೆ ; ಜೆಡಿಎಸ್ ಮುಖಂಡ ಬಿ.ಡಿ.ಪಾಟೀಲ ಫುಲ್ ಖುಷ್!

ವಿಧಾನಸಭಾ ಚುನಾವಣೆ ಟಿಕೆಟ್ ಘೋಷಣೆ ; ಜೆಡಿಎಸ್ ಮುಖಂಡ ಬಿ.ಡಿ.ಪಾಟೀಲ ಫುಲ್ ಖುಷ್! ಯುವ ಭಾರತ ಸುದ್ದಿ ಇಂಡಿ : ಮುಂಬರುವ ೨೦೨೩ರ ವಿಧಾನಸಭೆ ಚುನಾವಣೆಗೆ ಇಂಡಿ ವಿಧಾನಸಭೆ ಮತಕ್ಷೇತ್ರಕ್ಕೆ ನನ್ನನ್ನು ಅಭ್ಯರ್ಥಿಯನ್ನಾಗಿ ಪ್ರಥಮ ಪಟ್ಟಿಯಲ್ಲಿಯೇ ಘೋಷಣೆ ಮಾಡಿರುವ ಮಾಜಿ ಪ್ರಧಾನಿ ದೇವೆಗೌಡ,ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರಿಗೆ ತಾಲೂಕಿನ ಪಕ್ಷದ ಕಾರ್ಯಕರ್ತರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಜೆಡಿಎಸ್ ಮುಖಂಡ ಹಾಗೂ ಜೆಡಿಎಸ್ …

Read More »

ರಾಜ್ಯಪಾಲರನ್ನು ಅಭಿನಂದಿಸಿದ ಗೋಕಾಕ ಬಿಜೆಪಿ ನಾಯಕರು

ರಾಜ್ಯಪಾಲರನ್ನು ಅಭಿನಂದಿಸಿದ ಗೋಕಾಕ ಬಿಜೆಪಿ ನಾಯಕರು ಯುವ ಭಾರತ ಸುದ್ದಿ ಗೋಕಾಕ: ಒರಿಸ್ಸಾ ರಾಜ್ಯದ ರಾಜ್ಯಪಾಲರು ಗಣೇಶಜಿ ಲಾಲ ಅವರನ್ನು ಲಕ್ಷ್ಮಣ ತಪಶಿ ವಕೀಲರು, ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು ಹಾಗೂ ಒರಿಸ್ಸಾ ರಾಜ್ಯ ಪ್ರಭಾರಿ ಗಳು ರಾಜಭವನದಲ್ಲಿ ದಿ 23/12/2022ರಂದು ಬೆಟ್ಟಿಯಾಗಿ ಹೂಗುಚ್ಛ ನೀಡಿ ಗೌರವಿಸಿ ಕುಶಲೋಪಹಾರಿ ಚರ್ಚಿಶಿದರು. ಈ ಸಂದರ್ಭದಲ್ಲಿ ಜಾರ್ಖಂಡ್ ರಾಜ್ಯದ ಬಿಜೆಪಿ ಕೊರ ಕಮಿಟಿ ಸದಸ್ಯರಾದ ದಿನೇಶಾನಂದ ಗೊಸ್ವಾಮಿ, ವಕೀಲರಾದ್ S …

Read More »

ಕೊನೆಗೂ ಟ್ರಾಫಿಕ್ ಸಮಸ್ಯೆಗೆ ಮುಕ್ತಿ !

ಕೊನೆಗೂ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ! ಯುವ ಭಾರತ ಸುದ್ದಿ ಇಂಡಿ : ಕಳೆದ ಎರಡು ವರ್ಷದಿಂದ ಬಸವೇಶ್ವರ ವೃತ್ತದಲ್ಲಿ ಟ್ರಾಫಿಕ್ ಸಮಸ್ಯೆಯಿಂದ ಸಾರ್ವಜನಿಕರಿಗೆ,ಪಾದಚಾರಿಗಳು ಜೀವ ಕೈಯಲ್ಲಿ ಹಿಡಿದುಕೊಂಡು ಹೋಗಬೇಕಾದ ಪರಿಸ್ಥಿತಿ ಉಂಟಾಗಿತ್ತು. ಶಹರ ಪೊಲೀಸ್ ಠಾಣೆ ಇದ್ದರೂ ಟ್ರಾಫೀಕ್ ಸಮಸ್ಯೆ ಪರಿಹಾರವಾಗಿರಲಿಲ್ಲ.ಆದರೆ ಸಿಪಿಐ ಮಹಾದೇವ ಶಿರಹಟ್ಟಿ ಅವರು ಶಹರ ಪೊಲೀಸ್ ಠಾಣೆ ಸಿಪಿಐ ಪ್ರಭಾರ ವಹಿಸಿಕೊಂಡ ಮೇಲೆ ಬಸವೇಶ್ವರ ವೃತ್ತದಿಂದ ಕೆಇಬಿ,ಮಹಾವೀರ ವೃತ್ತ,ಅಗರಖೇಡ ರಸ್ತೆ,ಸಿಂದಗಿ ರಸ್ತೆ,ಬಸ್ ನಿಲ್ದಾಣ ಮುಂಭಾಗ …

Read More »

ಹಾನಗಲ್ ಕುಮಾರಸ್ವಾಮಿಗಳ ವಿರಾಟಪುರದ ವಿರಾಗಿ ಚಲಚಿತ್ರದ ಪ್ರಚಾರಾರ್ಥ ಹಮ್ಮಿಕೊಂಡ ರಥಯಾತ್ರೆಗೆ ಸ್ವಾಗತ

ಹಾನಗಲ್ ಕುಮಾರಸ್ವಾಮಿಗಳ ವಿರಾಟಪುರದ ವಿರಾಗಿ ಚಲಚಿತ್ರದ ಪ್ರಚಾರಾರ್ಥ ಹಮ್ಮಿಕೊಂಡ ರಥಯಾತ್ರೆಗೆ ಸ್ವಾಗತ ಯುವ ಭಾರತ ಸುದ್ದಿಇಂಡಿ:                            ‌‌      ೧೨ ನೇ ಶತಮಾನದಲ್ಲಿ ಅಧ್ಯಾತ್ಮೀಕ ಕ್ರಾಂತಿ ಮಾಡಿದವರಲ್ಲಿ ಹಾನಗಲ್ ಕುಮಾರಸ್ವಾಮಿ ಅವರು ಒಬ್ಬರು.ವೀರಶೈವ ಲಿಂಗಾಯ ಸಮುದಾಯವನ್ನು ಎತ್ತಿಹಿಡಿದು ಶಿವಯೋಗಿ ಮಂದಿರ ಸ್ಥಾಪನೆ ಮಾಡಿದ್ದಾರೆ.ಶಿವಯೋಗಿ ಮಂದಿರ ಮಹಾನ್ ಸಂಸ್ಥೆಯಾಗಿದೆ.ಒಬ್ಬ ಮನುಷ್ಯ ತನ್ನ …

Read More »

ಕುಮಾರರಾಮ ದೇಗುಲ ಉದ್ಘಾಟಿಸಿದ ಸಚಿವ ಬಿ ಸಿ ನಾಗೇಶ ಹಾಗೂ ಶಾಸಕ ರಮೇಶ ಜಾರಕಿಹೊಳಿ.!

ಕುಮಾರರಾಮ ದೇಗುಲ ಉದ್ಘಾಟಿಸಿದ ಸಚಿವ ಬಿ ಸಿ ನಾಗೇಶ ಹಾಗೂ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ತಾಲೂಕಿನ ಸುಲಧಾಳ ಗ್ರಾಮದಲ್ಲಿ ನೂತನ ಕುಮಾರರಾಮ ದೇಗುಲವನ್ನು ಶಿಕ್ಷಣ ಸಚಿವ ಬಿ ಸಿ ನಾಗೇಶ ಹಾಗೂ ಶಾಸಕ ರಮೇಶ ಜಾರಕಿಹೊಳಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡರ, ಗ್ರಾಪಂ ಅಧ್ಯಕ್ಷೆ ಸುಶೀಲವ್ವ ಕೆಂಪನ್ನವರ, ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಸೇರಿದಂತೆ ಸುಲಧಾಳ ಗ್ರಾಮಸ್ಥರು, ಜನಪ್ರತಿನಿಧಿಗಳು, ಹಿರಿಯರು …

Read More »

ಅಭಿಮಾನಿಗಳದವರು ಹೊರತಂದ ನೂತನ 2023ರ ಕ್ಯಾಲೆಂಡರಗಳನ್ನು ಬಿಡುಗಡೆಗೊಳಿಸಿದ ಶಾಸಕ ರಮೇಶ ಜಾರಕಿಹೊಳಿ.!

ಅಭಿಮಾನಿಗಳದವರು ಹೊರತಂದ ನೂತನ 2023ರ ಕ್ಯಾಲೆಂಡರಗಳನ್ನು ಬಿಡುಗಡೆಗೊಳಿಸಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಶ್ರೀ ರಮೇಶ ಜಾರಕಿಹೊಳಿ ಮತ್ತು ಶ್ರೀ ಅಂಬಿರಾವ ಪಾಟೀಲ ಅಭಿಮಾನಿಗಳದವರು ಹೊರತಂದ ನೂತನ 2023ರ ಕ್ಯಾಲೆಂಡರಗಳನ್ನು ಶಾಸಕ ರಮೇಶ ಜಾರಕಿಹೊಳಿ ಅವರು ಸೋಮವಾರದಂದು ತಮ್ಮ ಗೃಹ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಅಂಜುಮನ ಎ ಇಸ್ಲಾಂ ಕಮೀಟಿ ಅಧ್ಯಕ್ಷ ಜಾವೇದ ಗೋಕಾಕ, ಮನೋಹರ ಮೇಗೆರಿ, ಅಡಿವೇಶ ಮಜ್ಜಗಿ, …

Read More »

ಜಾರಕಿಹೊಳಿ ಸಹೋದರರು ತಮ್ಮ ಕ್ಷೇತ್ರಗಳಲ್ಲಿ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಮಹತ್ವ ನೀಡಿ ಶ್ರಮಿಸುತ್ತಿರುವದು ಮಾದರಿಯಾಗಿದೆ- ಶಿಕ್ಷಣ ಸಚಿವ ಬಿ ಸಿ ನಾಗೇಶ.!

ಜಾರಕಿಹೊಳಿ ಸಹೋದರರು ತಮ್ಮ ಕ್ಷೇತ್ರಗಳಲ್ಲಿ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಮಹತ್ವ ನೀಡಿ ಶ್ರಮಿಸುತ್ತಿರುವದು ಮಾದರಿಯಾಗಿದೆ- ಶಿಕ್ಷಣ ಸಚಿವ ಬಿ ಸಿ ನಾಗೇಶ.! ಗೋಕಾಕ: ರಾಷ್ಟಿçÃಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಭಾರತ ದೇಶವನ್ನು ವಿಶ್ವಗುರುವಾಗಿಸಲು ಕಾರ್ಯಪ್ರವೃತ್ತರಾಗಿದ್ದಾರೆಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ ಹೇಳಿದರು. ಅವರು, ತಾಲೂಕಿನ ಸುಲಧಾಳ ಗ್ರಾಮದಲ್ಲಿ ಗ್ರಾಮಸ್ಥರು ಮತ್ತು ಹಳೆಯ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಹಮ್ಮಿಕೊಂಡ ಸರಕಾರಿ ಕನ್ನಡ …

Read More »

20 ಸಾವಿರ ಕೋಟಿ ರೂ.ಗಳಲ್ಲಿ ರಾಜ್ಯದಲ್ಲಿನ ಕೆರೆಗಳನ್ನು ತುಂಬಿಸುವ ಯೋಜನೆ ಜಾರಿಗೆ ತರಲಾಗಿದೆ-ಸಚಿವ ಗೋವಿಂದ ಕಾರಜೋಳ!

20 ಸಾವಿರ ಕೋಟಿ ರೂ.ಗಳಲ್ಲಿ ರಾಜ್ಯದಲ್ಲಿನ ಕೆರೆಗಳನ್ನು ತುಂಬಿಸುವ ಯೋಜನೆ ಜಾರಿಗೆ ತರಲಾಗಿದೆ-ಸಚಿವ ಗೋವಿಂದ ಕಾರಜೋಳ! ಯುವ ಭಾರತ ಸುದ್ದಿ ಇಂಡಿ: 20 ಸಾವಿರ ಕೋಟಿ ರೂ.ಗಳಲ್ಲಿ ರಾಜ್ಯದಲ್ಲಿನ ಕೆರೆಗಳನ್ನು ತುಂಬಿಸುವ ಯೋಜನೆ ಜಾರಿಗೆ ತರಲಾಗಿದೆ.ಕಾವೇರಿಯಿಂದ ಭೀಮೆಯ ವರೆಗೂ ರಾಜ್ಯಾಧ್ಯಂತ ಕೆರೆ ತುಂಭಿಸುವ ಯೋಜನೆ ಜಾರಿಯಲ್ಲಿ ಇದೆ.ಉತ್ತರ ಕರ್ನಾಟಕ ಭಾಗದಲ್ಲಿ ನೀರಾವರಿಗೆ ಆದ್ಯತೆ ನೀಡುವ ಉದ್ದೇಶದಿಂದ ೭೫೦೦ ಕೋಟಿ ರೂ.ಗಳನ್ನು ನೀರಾವರಿ ಯೋಜನೆಗೆ ಅಽವೇಶನದಲ್ಲಿ ಒಪ್ಪಿಗೆ ಪಡೆದುಕೊಂಡು ಸರ್ಕಾರ ಮಂಜೂರು …

Read More »