Breaking News

Yuva Bharatha

ರಾಜ್ಯಪಾಲರನ್ನು ಅಭಿನಂದಿಸಿದ ಗೋಕಾಕ ಬಿಜೆಪಿ ನಾಯಕರು

ರಾಜ್ಯಪಾಲರನ್ನು ಅಭಿನಂದಿಸಿದ ಗೋಕಾಕ ಬಿಜೆಪಿ ನಾಯಕರು ಯುವ ಭಾರತ ಸುದ್ದಿ ಗೋಕಾಕ: ಒರಿಸ್ಸಾ ರಾಜ್ಯದ ರಾಜ್ಯಪಾಲರು ಗಣೇಶಜಿ ಲಾಲ ಅವರನ್ನು ಲಕ್ಷ್ಮಣ ತಪಶಿ ವಕೀಲರು, ಬಿಜೆಪಿ ಒಬಿಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು ಹಾಗೂ ಒರಿಸ್ಸಾ ರಾಜ್ಯ ಪ್ರಭಾರಿ ಗಳು ರಾಜಭವನದಲ್ಲಿ ದಿ 23/12/2022ರಂದು ಬೆಟ್ಟಿಯಾಗಿ ಹೂಗುಚ್ಛ ನೀಡಿ ಗೌರವಿಸಿ ಕುಶಲೋಪಹಾರಿ ಚರ್ಚಿಶಿದರು. ಈ ಸಂದರ್ಭದಲ್ಲಿ ಜಾರ್ಖಂಡ್ ರಾಜ್ಯದ ಬಿಜೆಪಿ ಕೊರ ಕಮಿಟಿ ಸದಸ್ಯರಾದ ದಿನೇಶಾನಂದ ಗೊಸ್ವಾಮಿ, ವಕೀಲರಾದ್ S …

Read More »

ಕೊನೆಗೂ ಟ್ರಾಫಿಕ್ ಸಮಸ್ಯೆಗೆ ಮುಕ್ತಿ !

ಕೊನೆಗೂ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ! ಯುವ ಭಾರತ ಸುದ್ದಿ ಇಂಡಿ : ಕಳೆದ ಎರಡು ವರ್ಷದಿಂದ ಬಸವೇಶ್ವರ ವೃತ್ತದಲ್ಲಿ ಟ್ರಾಫಿಕ್ ಸಮಸ್ಯೆಯಿಂದ ಸಾರ್ವಜನಿಕರಿಗೆ,ಪಾದಚಾರಿಗಳು ಜೀವ ಕೈಯಲ್ಲಿ ಹಿಡಿದುಕೊಂಡು ಹೋಗಬೇಕಾದ ಪರಿಸ್ಥಿತಿ ಉಂಟಾಗಿತ್ತು. ಶಹರ ಪೊಲೀಸ್ ಠಾಣೆ ಇದ್ದರೂ ಟ್ರಾಫೀಕ್ ಸಮಸ್ಯೆ ಪರಿಹಾರವಾಗಿರಲಿಲ್ಲ.ಆದರೆ ಸಿಪಿಐ ಮಹಾದೇವ ಶಿರಹಟ್ಟಿ ಅವರು ಶಹರ ಪೊಲೀಸ್ ಠಾಣೆ ಸಿಪಿಐ ಪ್ರಭಾರ ವಹಿಸಿಕೊಂಡ ಮೇಲೆ ಬಸವೇಶ್ವರ ವೃತ್ತದಿಂದ ಕೆಇಬಿ,ಮಹಾವೀರ ವೃತ್ತ,ಅಗರಖೇಡ ರಸ್ತೆ,ಸಿಂದಗಿ ರಸ್ತೆ,ಬಸ್ ನಿಲ್ದಾಣ ಮುಂಭಾಗ …

Read More »

ಹಾನಗಲ್ ಕುಮಾರಸ್ವಾಮಿಗಳ ವಿರಾಟಪುರದ ವಿರಾಗಿ ಚಲಚಿತ್ರದ ಪ್ರಚಾರಾರ್ಥ ಹಮ್ಮಿಕೊಂಡ ರಥಯಾತ್ರೆಗೆ ಸ್ವಾಗತ

ಹಾನಗಲ್ ಕುಮಾರಸ್ವಾಮಿಗಳ ವಿರಾಟಪುರದ ವಿರಾಗಿ ಚಲಚಿತ್ರದ ಪ್ರಚಾರಾರ್ಥ ಹಮ್ಮಿಕೊಂಡ ರಥಯಾತ್ರೆಗೆ ಸ್ವಾಗತ ಯುವ ಭಾರತ ಸುದ್ದಿಇಂಡಿ:                            ‌‌      ೧೨ ನೇ ಶತಮಾನದಲ್ಲಿ ಅಧ್ಯಾತ್ಮೀಕ ಕ್ರಾಂತಿ ಮಾಡಿದವರಲ್ಲಿ ಹಾನಗಲ್ ಕುಮಾರಸ್ವಾಮಿ ಅವರು ಒಬ್ಬರು.ವೀರಶೈವ ಲಿಂಗಾಯ ಸಮುದಾಯವನ್ನು ಎತ್ತಿಹಿಡಿದು ಶಿವಯೋಗಿ ಮಂದಿರ ಸ್ಥಾಪನೆ ಮಾಡಿದ್ದಾರೆ.ಶಿವಯೋಗಿ ಮಂದಿರ ಮಹಾನ್ ಸಂಸ್ಥೆಯಾಗಿದೆ.ಒಬ್ಬ ಮನುಷ್ಯ ತನ್ನ …

Read More »

ಕುಮಾರರಾಮ ದೇಗುಲ ಉದ್ಘಾಟಿಸಿದ ಸಚಿವ ಬಿ ಸಿ ನಾಗೇಶ ಹಾಗೂ ಶಾಸಕ ರಮೇಶ ಜಾರಕಿಹೊಳಿ.!

ಕುಮಾರರಾಮ ದೇಗುಲ ಉದ್ಘಾಟಿಸಿದ ಸಚಿವ ಬಿ ಸಿ ನಾಗೇಶ ಹಾಗೂ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ತಾಲೂಕಿನ ಸುಲಧಾಳ ಗ್ರಾಮದಲ್ಲಿ ನೂತನ ಕುಮಾರರಾಮ ದೇಗುಲವನ್ನು ಶಿಕ್ಷಣ ಸಚಿವ ಬಿ ಸಿ ನಾಗೇಶ ಹಾಗೂ ಶಾಸಕ ರಮೇಶ ಜಾರಕಿಹೊಳಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡರ, ಗ್ರಾಪಂ ಅಧ್ಯಕ್ಷೆ ಸುಶೀಲವ್ವ ಕೆಂಪನ್ನವರ, ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಸೇರಿದಂತೆ ಸುಲಧಾಳ ಗ್ರಾಮಸ್ಥರು, ಜನಪ್ರತಿನಿಧಿಗಳು, ಹಿರಿಯರು …

Read More »

ಅಭಿಮಾನಿಗಳದವರು ಹೊರತಂದ ನೂತನ 2023ರ ಕ್ಯಾಲೆಂಡರಗಳನ್ನು ಬಿಡುಗಡೆಗೊಳಿಸಿದ ಶಾಸಕ ರಮೇಶ ಜಾರಕಿಹೊಳಿ.!

ಅಭಿಮಾನಿಗಳದವರು ಹೊರತಂದ ನೂತನ 2023ರ ಕ್ಯಾಲೆಂಡರಗಳನ್ನು ಬಿಡುಗಡೆಗೊಳಿಸಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಶ್ರೀ ರಮೇಶ ಜಾರಕಿಹೊಳಿ ಮತ್ತು ಶ್ರೀ ಅಂಬಿರಾವ ಪಾಟೀಲ ಅಭಿಮಾನಿಗಳದವರು ಹೊರತಂದ ನೂತನ 2023ರ ಕ್ಯಾಲೆಂಡರಗಳನ್ನು ಶಾಸಕ ರಮೇಶ ಜಾರಕಿಹೊಳಿ ಅವರು ಸೋಮವಾರದಂದು ತಮ್ಮ ಗೃಹ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಅಂಜುಮನ ಎ ಇಸ್ಲಾಂ ಕಮೀಟಿ ಅಧ್ಯಕ್ಷ ಜಾವೇದ ಗೋಕಾಕ, ಮನೋಹರ ಮೇಗೆರಿ, ಅಡಿವೇಶ ಮಜ್ಜಗಿ, …

Read More »

ಜಾರಕಿಹೊಳಿ ಸಹೋದರರು ತಮ್ಮ ಕ್ಷೇತ್ರಗಳಲ್ಲಿ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಮಹತ್ವ ನೀಡಿ ಶ್ರಮಿಸುತ್ತಿರುವದು ಮಾದರಿಯಾಗಿದೆ- ಶಿಕ್ಷಣ ಸಚಿವ ಬಿ ಸಿ ನಾಗೇಶ.!

ಜಾರಕಿಹೊಳಿ ಸಹೋದರರು ತಮ್ಮ ಕ್ಷೇತ್ರಗಳಲ್ಲಿ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಮಹತ್ವ ನೀಡಿ ಶ್ರಮಿಸುತ್ತಿರುವದು ಮಾದರಿಯಾಗಿದೆ- ಶಿಕ್ಷಣ ಸಚಿವ ಬಿ ಸಿ ನಾಗೇಶ.! ಗೋಕಾಕ: ರಾಷ್ಟಿçÃಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಭಾರತ ದೇಶವನ್ನು ವಿಶ್ವಗುರುವಾಗಿಸಲು ಕಾರ್ಯಪ್ರವೃತ್ತರಾಗಿದ್ದಾರೆಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ ಹೇಳಿದರು. ಅವರು, ತಾಲೂಕಿನ ಸುಲಧಾಳ ಗ್ರಾಮದಲ್ಲಿ ಗ್ರಾಮಸ್ಥರು ಮತ್ತು ಹಳೆಯ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಹಮ್ಮಿಕೊಂಡ ಸರಕಾರಿ ಕನ್ನಡ …

Read More »

20 ಸಾವಿರ ಕೋಟಿ ರೂ.ಗಳಲ್ಲಿ ರಾಜ್ಯದಲ್ಲಿನ ಕೆರೆಗಳನ್ನು ತುಂಬಿಸುವ ಯೋಜನೆ ಜಾರಿಗೆ ತರಲಾಗಿದೆ-ಸಚಿವ ಗೋವಿಂದ ಕಾರಜೋಳ!

20 ಸಾವಿರ ಕೋಟಿ ರೂ.ಗಳಲ್ಲಿ ರಾಜ್ಯದಲ್ಲಿನ ಕೆರೆಗಳನ್ನು ತುಂಬಿಸುವ ಯೋಜನೆ ಜಾರಿಗೆ ತರಲಾಗಿದೆ-ಸಚಿವ ಗೋವಿಂದ ಕಾರಜೋಳ! ಯುವ ಭಾರತ ಸುದ್ದಿ ಇಂಡಿ: 20 ಸಾವಿರ ಕೋಟಿ ರೂ.ಗಳಲ್ಲಿ ರಾಜ್ಯದಲ್ಲಿನ ಕೆರೆಗಳನ್ನು ತುಂಬಿಸುವ ಯೋಜನೆ ಜಾರಿಗೆ ತರಲಾಗಿದೆ.ಕಾವೇರಿಯಿಂದ ಭೀಮೆಯ ವರೆಗೂ ರಾಜ್ಯಾಧ್ಯಂತ ಕೆರೆ ತುಂಭಿಸುವ ಯೋಜನೆ ಜಾರಿಯಲ್ಲಿ ಇದೆ.ಉತ್ತರ ಕರ್ನಾಟಕ ಭಾಗದಲ್ಲಿ ನೀರಾವರಿಗೆ ಆದ್ಯತೆ ನೀಡುವ ಉದ್ದೇಶದಿಂದ ೭೫೦೦ ಕೋಟಿ ರೂ.ಗಳನ್ನು ನೀರಾವರಿ ಯೋಜನೆಗೆ ಅಽವೇಶನದಲ್ಲಿ ಒಪ್ಪಿಗೆ ಪಡೆದುಕೊಂಡು ಸರ್ಕಾರ ಮಂಜೂರು …

Read More »

ಕೆ.ಎಸ್. ಈಶ್ವರಪ್ಪ ಹಾಗೂ  ರಮೇಶ ಜಾರಕಿಹೊಳಿಯವರಿಗೆ ಇಂದೇ ಗುಡ್ ನ್ಯೂಸ್ ?

ಕೆ.ಎಸ್. ಈಶ್ವರಪ್ಪ ಹಾಗೂ  ರಮೇಶ ಜಾರಕಿಹೊಳಿಯವರಿಗೆ ಇಂದೇ ಗುಡ್ ನ್ಯೂಸ್ ? ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಸುವರ್ಣ ಸೌಧದಲ್ಲಿ ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವ ನಡೆವೆಯೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೆಹಲಿಗೆ ತೆರಳಲಿದ್ದಾರೆ. ಇದು ಸಚಿವ ಸಂಪುಟ ಸೇರುವ ನಿರೀಕ್ಷೆಯಲ್ಲಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ರಮೇಶ ಜಾರಕಿಹೊಳಿ ಅವರಿಗೆ ಶುಭ ಸಂದೇಶ ರವಾನಿಸುವ ಸಂಕೇತ ಇದೆ. ಇವರಿಬ್ಬರು ಸೇರಿ ಆರು ಜನರಿಗೆ ಸಚಿವ …

Read More »

ಬೆಳಗಾವಿಯ ಸಿಂದೊಳ್ಳಿಯಲ್ಲಿ ಕೊಲೆ

ಬೆಳಗಾವಿಯ ಸಿಂದೊಳ್ಳಿಯಲ್ಲಿ ಕೊಲೆ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ತಾಲೂಕಿನ ಸಿಂದೊಳ್ಳಿ ಗ್ರಾಮದಲ್ಲಿ ಯುವಕರ ಮೇಲೆ ರವಿವಾರ ಮಾರಣಾಂತಿಕ ಹಲ್ಲೆ ನಡೆದಿದೆ. ಒಬ್ಬ ಮೃತಪಟ್ಟಿದ್ದು ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ. ಬಸವರಾಜ (23 ವರ್ಷ) ಮೃತಪಟ್ಟಿದ್ದು, ಗಿರೀಶ್ ಗಾಯಗೊಂಡಿದ್ದಾನೆ. ಗ್ರಾಮದಲ್ಲಿ ಭಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ.

Read More »

ಜನಾಂಗೀಯ ನಾಡಿ ಮಿಡಿತವೇ ಸಾಹಿತ್ಯ: ಸರ್ವಾಧ್ಯಕ್ಷ ಈರಣ್ಣ ಬೆಕಿನಾಳ

ಜನಾಂಗೀಯ ನಾಡಿ ಮಿಡಿತವೇ ಸಾಹಿತ್ಯ: ಸರ್ವಾಧ್ಯಕ್ಷ ಈರಣ್ಣ ಬೆಕಿನಾಳ ಯುವ ಭಾರತ ಸುದ್ದಿ ಬಸವನಬಾಗೇವಾಡಿ: ಸಾಹಿತ್ಯವೆಂದರೆ ಬರಿ ಪಾಂಡಿತ್ಯವಲ್ಲ. ಅದು ಜನಾಂಗೀಯ ನಾಡಿ ಮಿಡಿತ. ಜನರಾಡುವ ಭಾಷೆಯಲ್ಲಿ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿ ತೋರಿಸುವ ಭಾಷೆಯ ಪ್ರತೀಕ ಹಾಗೂ ಸಂವೇದನಾಶೀಲ ಮಾಧ್ಯಮವಾಗಿದೆ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸಾಹಿತಿ ಈರಣ್ಣ ಬೆಕಿನಾಳ ಹೇಳಿದರು. ತಾಲ್ಲೂಕಿನ ಮನಗೂಳಿಯ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆ ಹಾಗೂ ಕನ್ನಡ ಹೆಣ್ಣು ಮಕ್ಕಳ ಶಾಲೆ …

Read More »