Breaking News

Yuva Bharatha

ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿ ಈರಣ್ಣ ಬೆಕಿನಾಳ ಆಯ್ಕೆ

ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿ ಈರಣ್ಣ ಬೆಕಿನಾಳ ಆಯ್ಕೆ ಯುವ ಭಾರತ ಸುದ್ದಿ ಬಸವನಬಾಗೇವಾಡಿ : ಐತಿಹಾಸಿಕ ಅಗ್ರಹಾರವಾಗಿದ್ದ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಡಿ.೨೫ ರಂದು ನಡೆಯಲಿರುವ ಬಸವನಬಾಗೇವಾಡಿ ತಾಲೂಕಿನ ೯ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಐತಿಹಾಸಿಕ ಅಗ್ರಹಾರವಾಗಿದ್ದ ಇಂಗಳೇಶ್ವರ ಗ್ರಾಮದ ಹಿರಿಯ ಸಾಹಿತಿ ಈರಣ್ಣ ಬೆಕಿನಾಳ ಅವರು ಆಯ್ಕೆಯಾಗಿದ್ದಾರೆ. ಇವರು ೩೪ ವರ್ಷ ಕಾಲ ಅಂಚೆ ಇಲಾಖೆಯಲ್ಲಿ ಅಂಚೆ ಸಹಾಯಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದಾರೆ. ಇವರು ತಮ್ಮ ಅಂಚೆ …

Read More »

ಕೃಷಿಕರ ಬದುಕಿಗೆ ಮನರೇಗಾ ವರದಾನ

ಕೃಷಿಕರ ಬದುಕಿಗೆ ಮನರೇಗಾ ವರದಾನ ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು : ಕೃಷಿ ಹೊಂಡ, ತೆರೆದ ಬಾವಿ ಹಾಗೂ ಬದು ನಿರ್ಮಾಣ ಸೇರಿದಂತೆ ಮಹಾತ್ಮಾಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಕೃಷಿ ಚಟುವಟಿಕೆ ಹಾಗೂ ಪಶುಸಂಗೋಪನೆಗೆ ಪೂರಕವಾಗಿ ಹಲವು ಕಾಮಗಾರಿಗಳ ಪ್ರಯೋಜನ ಪಡೆದುಕೊಳ್ಳುವ ಮೂಲಕ ರೈತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಐಇಸಿ ಸಂಯೋಜಕಿ ಎಸ್.ಬಿ.ಜವಳಿ ಹೇಳಿದರು. ಬೆಳಗಾವಿ ಜಿಲ್ಲಾ ಪಂಚಾಯಿತಿ ಹಾಗೂ ಕಿತ್ತೂರು ತಾಲೂಕು ಪಂಚಾಯಿತಿ ವತಿಯಿಂದ ಐಇಸಿ ಚಟುವಟಿಕೆಯಡಿ …

Read More »

ಅಧುನಿಕ ಮೀನುಮಾರುಕಟ್ಟೆ ಉದ್ಘಾಟಿಸಿದ-ಸಚಿವ ಎಸ್.ಅಂಗಾರ!

ಅಧುನಿಕ ಮೀನುಮಾರುಕಟ್ಟೆ ಉದ್ಘಾಟಿಸಿದ-ಸಚಿವ ಎಸ್.ಅಂಗಾರ! ಯುವ ಭಾರತ ಸುದ್ದಿ ಇಂಡಿ: ಆಲಮಟ್ಟಿಯಲ್ಲಿ 25 ಎಕರೆ ಪ್ರದೇಶದಲ್ಲಿ ಮೀನುಮರಿ ಉತ್ಪಾದನೆ ಮಾಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದು,ರಾಜ್ಯದಲ್ಲಿ 60 ಕೋಟಿ ಮೀನುಮರಿ ಬೇಡಿಕೆ ಇದೆ.ಈಗಾಗಲೆ 40ಕೋಟಿ ನಮ್ಮಲ್ಲಿ ಉತ್ಪಾದನೆ ಮಾಡುತ್ತೇವೆ.ಇನ್ನೂಳಿದ 20 ಕೋಟಿ ಹೊರಗಿನಿಂದ ತರಬೇಕಾಗುತ್ತದೆ.ಮುಂಬರುವ ದಿನದಲ್ಲಿ ಹೊರಗಿನಿಂದ ಮೀನುಮರಿ ತರುವುದಕ್ಕಿಂತ ನಮ್ಮಲ್ಲಿ ಮೀನುಮರಿ ಉತ್ಪಾದನೆ ಮಾಡುವ ಕಾರ್ಯಕ್ಕೆ ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದು ಮೀನುಗಾರಿಕೆ,ಬಂದರು,ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು.ಅವರು ಶುಕ್ರವಾರ ಸಂಜೆ …

Read More »

ಅಯ್ಯಪ್ಪಸ್ವಾಮಿಗಳ ವ್ರತ ಇತರರಿಗೂ ಮಾದರಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಅಯ್ಯಪ್ಪಸ್ವಾಮಿಗಳ ವ್ರತ ಇತರರಿಗೂ ಮಾದರಿ : ಶಾಸಕ ಬಾಲಚಂದ್ರ ಜಾರಕಿಹೊಳಿ   ಯುವ ಭಾರತ ಸುದ್ದಿ ಮೂಡಲಗಿ : ಭಾರತೀಯರ ದೈವಭಕ್ತಿ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ದೇವರ ಅನುಗ್ರಹದಿಂದ ದೇಶದಲ್ಲಿರುವ 130 ಕೋಟಿ ಜನರು ವಿವಿಧತೆಯಲ್ಲಿ ಏಕತೆಯಿಂದ ಬದುಕುತ್ತಿರುವುದು ಸೌಹಾರ್ದತೆಯ ಸಂಕೇತವಾಗಿದೆ. ಅದರಲ್ಲೂ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಕೈಗೊಳ್ಳುತ್ತಿರುವ ವೃತ ಇತರರಿಗೂ ಮಾದರಿಯಾಗಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಪಟ್ಟಣದ ವೆಂಕಟೇಶ್ವರ ನಗರದ ಅಯ್ಯಪ್ಪಸ್ವಾಮಿ …

Read More »

ಕೊರೊನಾಗೆ ಬಲಿಯಾಗುವುದು ಬೇಡ ; 3 ನೇ ಡೋಸ್ ಲಸಿಕೆಗೆ ಮನವಿ

ಕೊರೊನಾಗೆ ಬಲಿಯಾಗುವುದು ಬೇಡ ; 3 ನೇ ಡೋಸ್ ಲಸಿಕೆಗೆ ಮನವಿ ಯುವ ಭಾರತ ಸುದ್ದಿ ಇಂಡಿ :  ನಗರ ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಆವರಣದಲ್ಲಿ ಕೊವಿಡ್ ಲಸಿಕಾ ಮೇಳ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ವೈ ಎಂ ಪೂಜಾರ ಚಾಲನೆ ನೀಡಿ. ಚೀನಾ ದೇಶ ಮತ್ತು ಇತರೆ ರಾಷ್ಟ್ರಗಳಲ್ಲಿ ಹಾಗೂ ಭಾರತದಲ್ಲಿಯೂ ಕೂಡ ರೂಪಾಂತರ ತಳಿ ಕೊರೋನಾ ಪ್ರಕರಣಗಳು ಹೆಚ್ಚಳವಾಗುವ ಸಾಧ್ಯತೆ ಕಳೆದ ಬಾರಿ ಇಡೀ ಪ್ರಪಂಚ ದೇಶ …

Read More »

ಕಾರ್ಮಿಕರು ಸರಕಾರದ ಸೌಲಭ್ಯ ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಜೀವನ ನಡೆಸಿ-ಶಾಸಕ ರಮೇಶ ಜಾರಕಿಹೊಳಿ.!

ಕಾರ್ಮಿಕರು ಸರಕಾರದ ಸೌಲಭ್ಯ ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಜೀವನ ನಡೆಸಿ-ಶಾಸಕ ರಮೇಶ ಜಾರಕಿಹೊಳಿ.!   ಯುವ ಭಾರತ ಸುದ್ದಿ ಗೋಕಾಕ: ಕಟ್ಟಡ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರಕಾರ ನಾನಾ ಸೌಲಭ್ಯ ಜಾರಿಗೊಳಿಸಿದ್ದು ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಜೀವನ ನಡೆಸಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ನಗರದ ತಮ್ಮ ಗೃಹ ಕಚೇರಿ ಆವರಣದಲ್ಲಿ ಕಾರ್ಮಿಕ ಇಲಾಖೆಯಿಂದ ನೀಡಲಾದ ೫ನೇ …

Read More »

ಕೋವಿಡ್ ಆತಂಕ : ಅಧಿವೇಶನ ಮೊಟಕು ಸಾಧ್ಯತೆ ?

ಕೋವಿಡ್ ಆತಂಕ : ಅಧಿವೇಶನ ಮೊಟಕು ಸಾಧ್ಯತೆ ? ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಅಧಿವೇಶನಕ್ಕೆ ಇದೀಗ ಕೋವಿಡ್ ಕಾರ್ಮೋಡ ಎದುರಾಗಿದೆ.ಕೋವಿಡ್ ಭೀತಿ ಹಿನ್ನೆಲೆ ರಾಜ್ಯ ವಿಧಾನಮಂಡಲ ಅಧಿವೇಶನವೂ ಅವಧಿಗೂ ಮುನ್ನವೇ ಮೊಟಕುಗೊಳಿಸುವ ಸಾಧ್ಯತೆಯಿದೆ .ಚೀನಾದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ದೇಶಕ್ಕೂ ವ್ಯಾಪಿಸುವ ಆತಂಕ ಎದುರಾಗಿದೆ .ಈ ಹಿನ್ನಲೆ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೂ , ಶಾಸಕರು ಅಧಿವೇಶನಕ್ಕೆ ಆಗಮಿಸಲು ನಿರಾಸಕ್ತಿ ತೋರುತ್ತಿದ್ದಾರೆ ಎನ್ನಲಾಗಿದೆ . ಹೀಗಾಗಿ , ಮಂಗಳವಾರ …

Read More »

ಜನ್ಮದಿನ ನೆಪ : ಪ್ರಧಾನಿ ಮೋದಿ ಭೇಟಿ ಮಾಡಿ ಗಡಿ ತಂಟೆ ಬಗೆಹರಿಸಿ ಎಂದ ಮಹಾ ಸಂಸದ

ಜನ್ಮದಿನ ನೆಪ : ಪ್ರಧಾನಿ ಮೋದಿ ಭೇಟಿ ಮಾಡಿ ಗಡಿ ತಂಟೆ ಬಗೆಹರಿಸಿ ಎಂದ ಮಹಾ ಸಂಸದ   ಯುವ ಭಾರತ ಸುದ್ದಿ ದೆಹಲಿ : ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಹಾತಕಣಂಗಲೆ ಸಂಸದ ಧೈರ್ಯಶೀಲ ಮಾನೆ ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಗಡಿತಂಟೆ ಬಗೆಹರಿಸಲು ಮಧ್ಯ ಪ್ರವೇಶಿಸುವಂತೆ ಒತ್ತಾಯಿಸಿದ್ದಾರೆ. ಶುಕ್ರವಾರ ಧೈರ್ಯಶೀಲ ಮಾನೆ ಅವರ ಜನ್ಮದಿನಾಚರಣೆ ಇದ್ದು ಪ್ರಧಾನಿ ನರೇಂದ್ರ ಮೋದಿ ಅವರನ್ನು …

Read More »

ಛಲದಿಂದ ಸಾಧನೆ ಮಾಡಿ ; ಶ್ರೀನಿವಾಸ

ಛಲದಿಂದ ಸಾಧನೆ ಮಾಡಿ ; ಶ್ರೀನಿವಾಸ   ಯುವ ಭಾರತ ಸುದ್ದಿ ಮಮದಾಪೂರ :  ಗೋಕಾಕ ತಾಲೂಕಿನ ಮಮದಾಪೂರ (ಅಜ್ಜನಕಟ್ಟಿ)ಯ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ನಿಲಯದ ಆವರಣದಲ್ಲಿ ಗ್ರಾಮದ ಸಾಮಾಜಿಕ ಕಳಕಳಿ ಹೊಂದಿದ ಮನಸ್ಸುಗಳ ಹೃದಯಗಳ ಆಶಯದಂತೆ ರಸಸವೀ ಫೌಂಡೇಶನ್ ಅಡಿಯದಲ್ಲಿ ಪಾಕ್ಷಿಕ ‘ಜ್ಞಾನಾಕ್ಷಯ’ ಚಿಂತಕರ ಚಾವಡಿ 21ನೇ ಮಾಲಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ, ಸ್ಪರ್ಧಾ ಪರೀಕ್ಷೆಗಳ ಮಾರ್ಗದರ್ಶಕ ಶ್ರೀನಿವಾಸ ಲ. ದಂಡಿಗದಾಸರ …

Read More »

ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಎಂ.ಜಿ. ಹಿರೇಮಠ ನೇಮಕ

ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಎಂ.ಜಿ. ಹಿರೇಮಠ ನೇಮಕ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಎಂ.ಜಿ. ಹಿರೇಮಠ ಅವರನ್ನು ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.ಸದ್ಯ ಕೆ ಆರ್ ಐ ಡಿ ಎಲ್ ವ್ಯವಸ್ಥಾಪಕ ನಿರ್ದೇಶಕರಾಗಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಅದಕ್ಕೂ ಮೊದಲು ಬೆಳಗಾವಿ ಜಿಲ್ಲಾಧಿಕಾರಿಯಾಗಿ ಅವರು ಕಾರ್ಯನಿರ್ವಹಿಸಿದ್ದರು. ಎಂ.ಜಿ. ಹಿರೇಮಠ ಅವರು ಮೂಲತಃ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನವರು .

Read More »