Breaking News

Yuva Bharatha

ಕೈಗಾರಿಕೆ ಸ್ಥಾಪನೆಗೆ ಬೆಳಗಾವಿ ಹೊರವಲಯದ 700 ಎಕರೆ ರಕ್ಷಣಾ ಭೂಮಿ ಕೋರಿ ಕೇಂದ್ರಕ್ಕೆ ಪ್ರಸ್ತಾವ-ಸಚಿವ ಮುರುಗೇಶ್ ನಿರಾಣಿ

ಕೈಗಾರಿಕೆ ಸ್ಥಾಪನೆಗೆ ಬೆಳಗಾವಿ ಹೊರವಲಯದ 700 ಎಕರೆ ರಕ್ಷಣಾ ಭೂಮಿ ಕೋರಿ ಕೇಂದ್ರಕ್ಕೆ ಪ್ರಸ್ತಾವ-ಸಚಿವ ಮುರುಗೇಶ್ ನಿರಾಣಿ ಯುವ ಭಾರತ ಸುದ್ದಿ ಸುವರ್ಣಸೌಧ ಬೆಳಗಾವಿ : ಬೆಳಗಾವಿ ನಗರದ ಹೊರವಲಯದಲ್ಲಿರುವ ರಕ್ಷಣಾ ಇಲಾಖೆಗೆ ಸೇರಿದ ಸುಮಾರು 700 ಎಕರೆ ಭೂಮಿಯನ್ನು ಕೈಗಾರಿಕೆಗಳ ಸ್ಥಾಪನೆಗೆ ಒದಗಿಸಿದರೆ,ರಾಜ್ಯ ಸರ್ಕಾರದಿಂದ ಪರ್ಯಾಯವಾಗಿ ಖಾನಾಪುರ ತಾಲೂಕಿನಲ್ಲಿ ಒಂದು ಸಾವಿರ ಎಕರೆ ಭೂಮಿಯನ್ನು ರಕ್ಷಣಾ ಇಲಾಖೆಗೆ ಒದಗಿಸಲಾಗುವುದು ಎಂಬ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ಬೃಹತ್ …

Read More »

ಸೋಮವಾರವೇ ಕರ್ನಾಟಕಕ್ಕಿಂತ10 ಪಟ್ಟು ಹೆಚ್ಚು ಮಹಾ ಪರಿಣಾಮಕಾರಿ ಗಡಿ ಠರಾವ್

ಸೋಮವಾರವೇ ಕರ್ನಾಟಕಕ್ಕಿಂತ10 ಪಟ್ಟು ಹೆಚ್ಚು ಮಹಾ ಪರಿಣಾಮಕಾರಿ ಗಡಿ ಠರಾವ್ ಯುವ ಭಾರತ ಸುದ್ದಿ ನಾಗಪುರ : ಮಹಾರಾಷ್ಟ್ರ-ಕರ್ನಾಟಕ ಗಡಿ ಸಮಸ್ಯೆ ಕುರಿತು ಮಹಾರಾಷ್ಟ್ರ ಇಷ್ಟರಲ್ಲೇ ವಿಸ್ತೃತ ನಿರ್ಣಯ ಅಂಗೀಕರಿಸಲಿದೆ. ಇದು ಕರ್ನಾಟಕ ನಿನ್ನೆ ಅಂಗೀಕರಿಸಿದ್ದಕ್ಕಿಂತ 10 ಪಟ್ಟು ಪರಿಣಾಮಕಾರಿ ಠರಾವ್ ಆಗಿರಲಿದೆ ಎಂದು ಮಹಾರಾಷ್ಟ್ರದ ಗಡಿ ಸಲಹಾ ಸಮಿತಿ ಸಚಿವ ಶಂಭುರಾಜ ದೇಸಾಯಿ ಹೇಳಿಕೆ ನೀಡಿದ್ದಾರೆ. ಪತ್ರಕರ್ತರ ಜೊತೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ …

Read More »

ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕು ಪತ್ರ ನೀಡಿ

ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕು ಪತ್ರ ನೀಡಿ     ಯುುವ ಭಾರತ ಸುದ್ದಿ ಬೆಳಗಾವಿ : ರಾಜ್ಯದ ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕು ಪತ್ರವನ್ನು ನೀಡಲು ಹಾಗೂ ರೈತರ ಮೇಲಿನ ಎಲ್ಲಾ ಕೇಸ್ ಗಳನ್ನು ಹಿಂಪಡೆಯಲು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಸ್) ವತಿಯಿಂದ ಸಂಘಟಿಸಿದ್ದ ಬೆಳಗಾವಿ ಚಲೋದಲ್ಲಿ ರಾಜ್ಯದ ವಿವಿಧ ಮೂಲೆಗಳಿಂದ ಸುಮಾರು ಸಾವಿರಕ್ಕೂ ಹೆಚ್ಚು ಸಾಗುವಳಿದಾರರು ಭಾಗವಹಿಸಿದ್ದರು. ಈ …

Read More »

ಅಂಬಿಗರ ಸಮಾಜಕ್ಕೆ ಎಸ್ ಟಿ ಮೀಸಲಾತಿ ನೀಡಲು ಆಗ್ರಹ

ಅಂಬಿಗರ ಸಮಾಜಕ್ಕೆ ಎಸ್ ಟಿ ಮೀಸಲಾತಿ ನೀಡಲು ಆಗ್ರಹ   ಯುವ ಭಾರತ ಸುದ್ದಿ ಬೆಳಗಾವಿ : ಅಂಬಿಗರ ಸಮಾಜಕ್ಕೆ ಎಸ್ ಟಿ ಮೀಸಲಾತಿ ನೀಡಲು ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ ಜಗದ್ಗುರು ಶಾಂತಭೀಷ್ಮಚೌಡಯ್ಯ ಸ್ವಾಮೀಜಿ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಈ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಲಾಗಿದ್ದು,ಅವರು ಮೀಸಲಾತಿ ಕೊಡುವ ನಿಟ್ಟಿನಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು. ಜನೆವರಿ 14, 15 ರಂದುಅಂಬಿಗರ …

Read More »

ಐಪಿಎಲ್ : ಮಿನಿ ಹರಾಜು-ಯಾರ್ಯಾರು ಯಾವ ತಂಡಕ್ಕೆ ಗೊತ್ತೇ ?

ಐಪಿಎಲ್ : ಮಿನಿ ಹರಾಜು-ಯಾರ್ಯಾರು ಯಾವ ತಂಡಕ್ಕೆ ಗೊತ್ತೇ ? ಯುವ ಭಾರತ ಸುದ್ದಿ ಕೊಚ್ಚಿ : ಇಂಗ್ಲೆಂಡ್ ತಂಡದ ಹೆಸರಾಂತ ಆಲ್ ರೌಂಡರ್ ಸ್ಯಾಮ್ ಕರನ್ ಅವರನ್ನು ಪಂಜಾಬ್ ಕ್ಯಾಪಿಟಲ್ ಫ್ರಾಂಚೈಸಿ 18.50 ಕೋಟಿ ನೀಡಿ ಖರೀದಿ ಮಾಡಿದೆ. ಐಪಿಎಲ್ ಮಿನಿ ಹರಾಜಿನಲ್ಲಿ ಅತಿ ಹೆಚ್ಚು ಮೊತ್ತ ಪಡೆದ ಆಟಗಾರ ಎಂಬ ಶ್ರೇಯಸಿಗೆ ಅವರು ಪಾತ್ರರಾಗಿದ್ದಾರೆ. ಈ ಮೊದಲು 2021 ರಲ್ಲಿ ದಕ್ಷಿಣ ಆಫ್ರಿಕಾದ ಆಲ್-ರೌಂಡರ್ ಕ್ರಿಸ್ ಮಾರಿಸ್ …

Read More »

ಕುಂಭಕರ್ಣ ನಿದ್ದೆ ವಿರುದ್ಧ ಪ್ರತಿಭಟನೆ !

ಕುಂಭಕರ್ಣ ನಿದ್ದೆ ವಿರುದ್ಧ ಪ್ರತಿಭಟನೆ ! ಯುವ ಭಾರತ ಸುದ್ದಿ ನಾಗಪುರ : ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಮಹಾ ವಿಕಾಸ್ ಅಘಾಡಿ ನೇತೃತ್ವದಲ್ಲಿ ಇಂದು ಶಾಸಕರು ನಾಗಪುರ ವಿಧಿ ಮಂಡಲ ಎದುರು ಪ್ರತಿಭಟನೆ ನಡೆಸಿದರು. ಮಹಾರಾಷ್ಟ್ರ ಸರಕಾರ ಗಡಿ ವಿಷಯದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಮುಂದಾಗುತ್ತಿಲ್ಲ. ಕರ್ನಾಟಕ ಸರಕಾರ ಈಗಾಗಲೇ ತನ್ನ ರಾಜ್ಯದ ಒಂದು ಇಂಚು ಭೂಮಿಯನ್ನು ಮಹಾರಾಷ್ಟ್ರಕ್ಕೆ ನೀಡುವುದಿಲ್ಲ ಎಂದು ಠರಾವ್ ಅಂಗೀಕರಿಸಿದೆ. ಆದರೆ, …

Read More »

ಬಸವನ ಬಾಗೇವಾಡಿಯಲ್ಲಿ ಎಳ್ಳಮಾವಾಸ್ಯೆ : ಹೊಲದಲ್ಲೇ ಸಹಭೋಜನ !

ಬಸವನ ಬಾಗೇವಾಡಿಯಲ್ಲಿ ಎಳ್ಳಮಾವಾಸ್ಯೆ : ಹೊಲದಲ್ಲೇ ಸಹಭೋಜನ !     ಯುವ ಭಾರತ ಸುದ್ದಿ ಬಸವನಬಾಗೇವಾಡಿ : ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಶುಕ್ರವಾರ ಎಳ್ಳು ಅಮಾವಾಸ್ಯೆಯಂಗವಾಗಿ ರೈತ ಬಾಂಧವರು ತಮ್ಮ ತಮ್ಮ ಹೊಲಗಳಲ್ಲಿ ಬೆಳೆದು ನಿಂತ ಬೆಳೆಗೆ ಮತ್ತು ಭೂತಾಯಿಗೆ ಪೂಜೆ ಸಲ್ಲಿಸಿ ಸಂಪ್ರದಾಯದಂತೆ ಚೆರಗ ಚೆಲ್ಲಿ ಸಂಭ್ರಮಿಸಿದರು. ಎತ್ತಿನ ಬಂಡಿಗಳಲ್ಲಿ ಹೋಗುವದು ಅಷ್ಟಾಗಿ ಕಂಡುಬರಲಿಲ್ಲ. ಕೆಲ ರೈತ ಬಾಂಧವರು ತಮ್ಮ ಹೊಲಗಳಿಗೆ ತಮ್ಮ ಕುಟುಂಬ ಸದಸ್ಯರು, ಸ್ನೇಹಿತರೊಂದಿಗೆ …

Read More »

ದೇವನೊಬ್ಬ: ನಾಮ ಹಲವು- ಸರ್ವೋತ್ತಮ ಜಾರಕಿಹೊಳಿ

ದೇವನೊಬ್ಬ: ನಾಮ ಹಲವು- ಸರ್ವೋತ್ತಮ ಜಾರಕಿಹೊಳಿ ಗೋಕಾಕ:  ದೇಶದಲ್ಲಿ ವಿವಿಧ ಧರ್ಮಾಚರಣೆಗಳು ಬೇರೆ ಬೇರೆ ರೀತಿಯಲ್ಲಿ ಆಚರಿಸುತ್ತಿದ್ದರೂ ಆರಾಧಿಸುವ ದೇವರು ಒಬ್ಬನಾಗಿದ್ದಾನೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು.         ಇಲ್ಲಿನ ಎನ್ಎಸ್ಎಫ್ ಗೆಸ್ಟ್ ಹೌಸ್‌ನಲ್ಲಿ ಶುಕ್ರವಾರ ಗೋಕಾಕ್- ಮೂಡಲಗಿ ತಾಲ್ಲೂಕು ಕ್ರೈಸ್ತ ಸಮುದಾಯದ ಬಾಂಧವರು ಹಮ್ಮಿಕೊಂಡ ಕ್ರೀಸ್ಮಸ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ದೇವರು ಒಬ್ಬನಾಗಿದ್ದು, ನಾಮಗಳು ಹಲವುಗಳಿವೆ ಎಂದು ತಿಳಿಸಿದರು. …

Read More »

ಖಿಳೇಗಾಂವ ಬಸವೇಶ್ವರ ದೇವಸ್ಥಾನದಲ್ಲಿ ಕಳವು ಮಾಡುವಾಗ ಸಿಕ್ಕಿ ಬಿದ್ದ ಕಳ್ಳರು!

ಖಿಳೇಗಾಂವ ಬಸವೇಶ್ವರ ದೇವಸ್ಥಾನದಲ್ಲಿ ಕಳವು ಮಾಡುವಾಗ ಸಿಕ್ಕಿ ಬಿದ್ದ ಕಳ್ಳರು! ಯುವ ಭಾರತ ಸುದ್ದಿ ಅಥಣಿ : ಅಥಣಿ ತಾಲೂಕಿನ ಪ್ರಸಿದ್ದ ಖಿಳೇಗಾಂವ ಬಸವೇಶ್ವರ ದೇವಸ್ಥಾನದಲ್ಲಿ ಕಳವು ಮಾಡುತ್ತಿರುವಾಗಲೇ ಮೂವರು ಸಿಕ್ಕಿಬಿದ್ದಿದ್ದಾರೆ. ಅಥಣಿ ತಾಲೂಕು ಮದಬಾವಿ ಗ್ರಾಮದ ಅಜಯ ವಿಠಲ ಬಾಗಡಿ (29), ಶ್ರೀನಾಥ ಯುವರಾಜ ಬಾಗಡಿ (16 ), ದಿಲೀಪ ಮೋಹನ ಬಾಗಡಿ(18)ಕಳ್ಳತನದಲ್ಲಿ ಭಾಗಿಯಾದವರು. ದೇವಸ್ಥಾನದ ಕೊಡ, ಗಂಟೆ, ಆರತಿ ಮುಂತಾದ ಬೆಲೆ ಬಾಳುವ ವಸ್ತು ಕದ್ದು ಮಾರಲು …

Read More »

ಜಾನಪದ ಗಾಯಕ ಉದ್ದಣ್ಣಾ ಗೋಡೇರ.!

ಜಾನಪದ ಗಾಯಕ ಉದ್ದಣ್ಣಾ ಗೋಡೇರ.!      ಗೋಕಾಕ್ ತಾಲ್ಲೂಕಿನ ಬೆಟಗೇರಿ ಗ್ರಾಮದಲ್ಲಿ ಜರುಗಿದ 6ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಗೋಕಾಕ್ ಶ್ರೀ ವಾಲ್ಮೀಕಿ ಜಾನಪದ ಸಂಸ್ಥೆ ಅಧ್ಯಕ್ಷರು, ಜಾನಪದ ರತ್ನ, ಕರ್ನಾಟಕ ಭೂಷಣ, ಜಾನಪದ ಸಿರಿ ರಾಜ್ಯ ಪ್ರಶಸ್ತಿ ಪುರ ಪುರಸ್ಕೃತ ವಕೀಲರಾದ ಶ್ರೀ ಉದ್ದಣ್ಣಾ ಗೋಡೇರ (ಗೌಡರ) ಜಾನಪದ ಗೀತೆ ಹಾಡಿ ಸೈ ಅನ್ನಿಸಿಕೊಂಡರು. ಪ್ರೇಕ್ಷಕರು ಕೇ ಕೇ, ಸಿಳ್ಳೆ ಹಾಕಿದರು.      ಶ್ರೀ ಮ. …

Read More »