Breaking News

Yuva Bharatha

ನದಾಫ/ಪಿಂಜಾರ ಸಮಾಜದ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಿ-ಮೀರಾಸಾಬ ನದಾಫ.!

ನದಾಫ/ಪಿಂಜಾರ ಸಮಾಜದ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಿ-ಮೀರಾಸಾಬ ನದಾಫ.! ಗೋಕಾಕ: ರಾಜ್ಯದಲ್ಲಿ ೨೫ರಿಂದ ೩೦ಲಕ್ಷ ಜನಸಂಖ್ಯೆ ಹೊಂದಿರುವ ನದಾಫ/ಪಿಂಜಾರ ಜನಾಂಗವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಅತ್ಯಂತ ಹಿಂದುಳಿದಿದ್ದು, ಶೋಷಿತ ಹಾಗೂ ಕಡುಬಡತನದಲ್ಲಿ ಜೀವನ ನಡೆಸುತ್ತಿರುವ ನದಾಫ/ಪಿಂಜಾರ ಸಮಾಜದ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ರಚಿಸುಂತೆ ಕರ್ನಾಟಕ ರಾಜ್ಯ ನದಾಫ/ಪಿಂಜಾರ ಸಂಘದ ತಾಲೂಕ ಅಧ್ಯಕ್ಷ ಮೀರಾಸಾಬ ನದಾಫ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಕಳೆದ …

Read More »

ಗೋಕಾಕ ಜೈಲಿನಲ್ಲಿ ವಿಚಾರಣಾಧೀನ ಖೈದಿ ನೇಣಿಗೆ ಶರಣು.!

ಗೋಕಾಕ ಉಪಕರಾಗೃಹದಲ್ಲಿ ವಿಚಾರಣಾಧೀನ ಖೈದಿ ನೇಣಿಗೆ ಶರಣು.!     ಯುವ ಭಾರತ ಸುದ್ದಿ  ಗೋಕಾಕ:  ನಗರದ ಉಪಕರಾಗೃಹದಲ್ಲಿ ವಿಚಾರಣಾಧೀನ ಖೈದಿಯೋರ್ವ ಬುಧವಾರದಂದು ಸಂಜೆ ನೇಣಿಗೆ ಶರಣಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನೇಣಿಗೆ ಶರಣಾಗಿರುವ ವಿಚಾರಣಾಧೀನ ಖೈಧಿ ಮೋದಿನಅಲಿ ಗೊಟೆ 24 ಎಂದು ಗುರುತಿಸಲಾಗಿದ್ದು, ಈತ ಕೊಲೆ ಪ್ರಕರಣವೊಂದರಲ್ಲಿ ಬಂಧಿತನಾಗಿದ್ದ, ಕಳೆದ ಬುಧವಾರದಂದು ಸಂಜೆ ಉಪಕಾರಾಗೃಹದ ಸೇಲ್‌ನ ಹೊರಭಾಗದಲ್ಲಿರುವ ಕಟ್ಟಿಗೆಯ ಜಂತಿಗೆ ಬೇಡಸೀಟನಿಂದ ನೇಣು ಬೀಗಿದುಕೊಂಡಿದ್ದಾನೆ. ವಿಚಾರಣಾಧೀನ ಖೈದಿ …

Read More »

ಸಿಎಂ ದಿಲ್ಲಿಗೆ ; ಈಶ್ವರಪ್ಪ, ರಮೇಶ ಜಾರಕಿಹೊಳಿ ಸಚಿವ ಸಂಪುಟ ಸೇರ್ಪಡೆ ಕುತೂಹಲ !

ಸಿಎಂ ದಿಲ್ಲಿಗೆ ; ಈಶ್ವರಪ್ಪ, ರಮೇಶ ಜಾರಕಿಹೊಳಿ ಸಚಿವ ಸಂಪುಟ ಸೇರ್ಪಡೆ ಕುತೂಹಲ ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಉಭಯ ಸದನಗಳ ವಿಶೇಷ ಅಧಿವೇಶನ ಮುಗಿಯುತ್ತಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ಹಾರಲಿದ್ದಾರೆ. ಈ ಬಾರಿಯ ಅವರ ದೆಹಲಿ ಭೇಟಿ ಭಾರಿ ಕುತೂಹಲ ಕೆರಳಿಸಿದೆ. ಯಾಕೆಂದರೆ ಹಲವು ತಿಂಗಳುಗಳಿಂದ ನನೆಗುದಿಗೆ ಬಿದ್ದಿದ್ದ ಸಂಪುಟ ವಿಸ್ತರಣೆಗೆ ಈ ಸಲವಾದರೂ ಸುಮುಹೂರ್ತ …

Read More »

ಪ್ರಾಣೇಶ್ ನೂತನ ಉಪ ಸಭಾಪತಿ

ಪ್ರಾಣೇಶ್ ನೂತನ ಉಪ ಸಭಾಪತಿ ಯುವ ಭಾರತ ಸುದ್ದಿ ಬೆಳಗಾವಿ :ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿಯಾಗಿ ಬಿಜೆಪಿಯ ಎಂ.ಕೆ.ಪ್ರಾಣೇಶ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಅನಿಲ್ ಕುಮಾರ್ ಅರಳಿ ಸ್ಪರ್ಧಿಸಿದ್ದರು. ಬಿಜೆಪಿ ಅಗತ್ಯ ಸಂಖ್ಯಾಬಲ(39) ಹೊಂದಿದ್ದರೂ ಅಡ್ಡಮತದ ಭೀತಿಯಿಂದ ವಿಪ್ ಜಾರಿ ಮಾಡಿತ್ತು. ಜೆಡಿಎಸ್ ಈ ಬಾರಿ ತಟಸ್ಥ ನಿಲುವು ಹೊಂದಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಕೇವಲ 26 ಮತಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಪ್ರಾಣೇಶ್ ಉಪ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ. ಪ್ರಾಣೇಶ್ ಅವರು …

Read More »

ಚೀನಾದಲ್ಲಿ ಕೊರೊನಾ : ನಿತ್ಯ 10 ಲಕ್ಷ ಕೇಸ್ : 5,000 ಸಾವು !

ಚೀನಾದಲ್ಲಿ ಕೊರೊನಾ : ನಿತ್ಯ 10 ಲಕ್ಷ ಕೇಸ್ : 5,000 ಸಾವು ! ಯುವ ಭಾರತ ಸುದ್ದಿ ಬೀಜಿಂಗ್ : ಜಗತ್ತಿನ ಕೋವಿಡ್ ಇತಿಹಾಸದಲ್ಲಿ ಅತ್ಯಂತ ಭೀಕರ ಸೋಂಕಿನ ಅಲೆ ಎದುರಿಸುತ್ತಿರುವ ಚೀನಾದಲ್ಲಿ ಪ್ರತಿದಿನ 10 ಲಕ್ಷಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಪ್ರತಿದಿನ 5000ಕ್ಕೂ ಹೆಚ್ಚು ಸಾವು ಸಂಭವಿಸುತ್ತಿದೆ ಎಂದು ಲಂಡನ್ ಮೂಲದ ಅನಾಲಾಟಿಕ್ಸ್ ಸಂಸ್ಥೆ ವರದಿ ಮಾಡಿದೆ. ಮಾರ್ಚ್ ವೇಳೆಗೆ ದಿನವೂ 42 ಲಕ್ಷ ಕೇಸ್ ದಾಖಲಾಗಲಿದೆ …

Read More »

ಇಂಡಿ ಪಶು ಆಸ್ಪತ್ರೆಗೆ ಅನಾರೋಗ್ಯ !

ಇಂಡಿ ಪಶು ಆಸ್ಪತ್ರೆಗೆ ಅನಾರೋಗ್ಯ ! ಖಾಜು ಸಿಂಗೆಗೋಳ ಯುವ ಭಾರತ ಸುದ್ದಿ ಇಂಡಿ : ತಾಲೂಕಿನ ನಾಟಿ ಹಸು ಹಾಗೂ ಎತ್ತುಗಳಲ್ಲಿ ಚರ್ಮ ಗಂಟುರೋಗ ಕಾಣಿಸಿಕೊಂಡಿದ್ದು,ಇದರಿಂದ ನಾಟಿ ಜಾನುವಾರುಗಳ ಆರ್ಥಿಕ ಮೌಲ್ಯ ಕುಸಿದಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.ತಾಲೂಕಿನಾದ್ಯಂತ ಸುಮಾರು 57 ಜಾನುವಾರುಗಳು ಈ ರೋಗದಿಂದ ಮೃತಪಟ್ಟಿದ್ದು,ಜಾನುವಾರುಗಳ ಚಿಕಿತ್ಸೆಗಾಗಿ ಪಶುಆಸ್ಪತ್ರೆಯಲ್ಲಿ ಸಿಬ್ಬಂದಿ ಬಾಧೆ ಕಾಡುತ್ತಿದ್ದು,ವಸ್ತುಸಂಗ್ರಹಾಲಯದಲ್ಲಿ ತಂದು ಇಟ್ಟಂತೆ ೩ ತಿಂಗಳಿನಿಂದ ಜಾನುವಾರುಗಳ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಆಸ್ಪತ್ರೆಯ ಮುಂದೆ ನಿಲ್ಲಿಸಿದ್ದಾರೆ. ಆಂಬ್ಯುಲೆನ್ಸ್ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದ ಸರ್ಕಾರ

ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದ ಸರ್ಕಾರ ಮೆಳವಂಕಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 475 ಕೋಟಿ, 20 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 385 ಕೋಟಿ ಸೇರಿ ಒಟ್ಟು 860 ಕೋಟಿ ರೂಗಳ ಕಾಮಗಾರಿಗಳಿಗೆ ಅನುಮೋದನೆ ನೀಡಿದ ಸಚಿವ ಸಂಪುಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …

Read More »

ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದೆ- ಅಂಬಿರಾವ ಪಾಟೀಲ.!

ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದೆ- ಅಂಬಿರಾವ ಪಾಟೀಲ.! ಗೋಕಾಕ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರಿಗೆ ಕಾಲಕಾಲಕ್ಕೆ ಅಗತ್ಯ ಸಾಲ ನೀಡುವ ಮೂಲಕ ರೈತರ ಜೀವನಾಡಿಯಾಗಿದೆ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಅವರು, ಗುರುವಾರದಂದು ತಾಲೂಕಿನ ನಂದಗಾAವ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿದ್ದರೂ ಸಹ ರೈತರು ಸಹಕಾರ ಸಂಘಗಳನ್ನು ಅವಲಂಬಿಸಿ ಜೀವನ …

Read More »

ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ 475ಕೋಟಿ ರೂ ಅನುದಾನ ಬಿಡುಗಡೆಗೆ-ರಮೇಶ ಜಾರಕಿಹೊಳಿ.!

ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ 475ಕೋಟಿ ರೂ ಅನುದಾನ ಬಿಡುಗಡೆಗೆ-ರಮೇಶ ಜಾರಕಿಹೊಳಿ.! ಗೋಕಾಕ: ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಗೋಕಾಕ ತಾಲೂಕಿನ 40 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲು ಸರಕಾರ 475ಕೋಟಿ ರೂ ಅನುದಾನ ಬಿಡುಗಡೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿರುವದಾಗಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಗುರುವಾರದಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಗೋಕಾಕ ಮತಕ್ಷೇತ್ರದ ತವಗ, ಕನಸಗೇರಿ, ಕೈ.ಹೊಸೂರ, ಕೈತನಾಳ, ಕಡಗಟ್ಟಿ, ಮಕ್ಕಳಗೇರಿ, ಹೀರೆಹಟ್ಟಿ, ಹನಮಾಪೂರ, …

Read More »

ಪಂಚಮಸಾಲಿ ಸಮಾಜಕ್ಕೆ ಗುರುವಾರ ಶುಭ ಸುದ್ದಿ ರವಾನೆ ?

ಪಂಚಮಸಾಲಿ ಸಮಾಜಕ್ಕೆ ಗುರುವಾರ ಶುಭ ಸುದ್ದಿ ರವಾನೆ ? ಯುವ ಭಾರತ ಸುದ್ದಿ ಬೆಳಗಾವಿ : ಪಂಚಮಸಾಲಿ ಸಮುದಾಯ ಮೀಸಲಾತಿಗಾಗಿ ವರ್ಷದಿಂದ ಹೋರಾಟ ನಡೆಸುತ್ತಿದೆ. ಈ ಹೋರಾಟಕ್ಕೆ ಕೊನೆಗೂ ತಾರ್ಕಿಕ ಅಂತ್ಯ ಸಿಗುವ ಸಾಧ್ಯತೆ ಇದೆ. ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನನಗೆ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಪಂಚಮಸಾಲಿ ಸಮಾಜದ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ. ಬೆಳಗಾವಿಯ …

Read More »