Breaking News

Yuva Bharatha

ಪ್ರಾಣೇಶ್ ನೂತನ ಉಪ ಸಭಾಪತಿ

ಪ್ರಾಣೇಶ್ ನೂತನ ಉಪ ಸಭಾಪತಿ ಯುವ ಭಾರತ ಸುದ್ದಿ ಬೆಳಗಾವಿ :ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿಯಾಗಿ ಬಿಜೆಪಿಯ ಎಂ.ಕೆ.ಪ್ರಾಣೇಶ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಅನಿಲ್ ಕುಮಾರ್ ಅರಳಿ ಸ್ಪರ್ಧಿಸಿದ್ದರು. ಬಿಜೆಪಿ ಅಗತ್ಯ ಸಂಖ್ಯಾಬಲ(39) ಹೊಂದಿದ್ದರೂ ಅಡ್ಡಮತದ ಭೀತಿಯಿಂದ ವಿಪ್ ಜಾರಿ ಮಾಡಿತ್ತು. ಜೆಡಿಎಸ್ ಈ ಬಾರಿ ತಟಸ್ಥ ನಿಲುವು ಹೊಂದಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಕೇವಲ 26 ಮತಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಪ್ರಾಣೇಶ್ ಉಪ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ. ಪ್ರಾಣೇಶ್ ಅವರು …

Read More »

ಚೀನಾದಲ್ಲಿ ಕೊರೊನಾ : ನಿತ್ಯ 10 ಲಕ್ಷ ಕೇಸ್ : 5,000 ಸಾವು !

ಚೀನಾದಲ್ಲಿ ಕೊರೊನಾ : ನಿತ್ಯ 10 ಲಕ್ಷ ಕೇಸ್ : 5,000 ಸಾವು ! ಯುವ ಭಾರತ ಸುದ್ದಿ ಬೀಜಿಂಗ್ : ಜಗತ್ತಿನ ಕೋವಿಡ್ ಇತಿಹಾಸದಲ್ಲಿ ಅತ್ಯಂತ ಭೀಕರ ಸೋಂಕಿನ ಅಲೆ ಎದುರಿಸುತ್ತಿರುವ ಚೀನಾದಲ್ಲಿ ಪ್ರತಿದಿನ 10 ಲಕ್ಷಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಪ್ರತಿದಿನ 5000ಕ್ಕೂ ಹೆಚ್ಚು ಸಾವು ಸಂಭವಿಸುತ್ತಿದೆ ಎಂದು ಲಂಡನ್ ಮೂಲದ ಅನಾಲಾಟಿಕ್ಸ್ ಸಂಸ್ಥೆ ವರದಿ ಮಾಡಿದೆ. ಮಾರ್ಚ್ ವೇಳೆಗೆ ದಿನವೂ 42 ಲಕ್ಷ ಕೇಸ್ ದಾಖಲಾಗಲಿದೆ …

Read More »

ಇಂಡಿ ಪಶು ಆಸ್ಪತ್ರೆಗೆ ಅನಾರೋಗ್ಯ !

ಇಂಡಿ ಪಶು ಆಸ್ಪತ್ರೆಗೆ ಅನಾರೋಗ್ಯ ! ಖಾಜು ಸಿಂಗೆಗೋಳ ಯುವ ಭಾರತ ಸುದ್ದಿ ಇಂಡಿ : ತಾಲೂಕಿನ ನಾಟಿ ಹಸು ಹಾಗೂ ಎತ್ತುಗಳಲ್ಲಿ ಚರ್ಮ ಗಂಟುರೋಗ ಕಾಣಿಸಿಕೊಂಡಿದ್ದು,ಇದರಿಂದ ನಾಟಿ ಜಾನುವಾರುಗಳ ಆರ್ಥಿಕ ಮೌಲ್ಯ ಕುಸಿದಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.ತಾಲೂಕಿನಾದ್ಯಂತ ಸುಮಾರು 57 ಜಾನುವಾರುಗಳು ಈ ರೋಗದಿಂದ ಮೃತಪಟ್ಟಿದ್ದು,ಜಾನುವಾರುಗಳ ಚಿಕಿತ್ಸೆಗಾಗಿ ಪಶುಆಸ್ಪತ್ರೆಯಲ್ಲಿ ಸಿಬ್ಬಂದಿ ಬಾಧೆ ಕಾಡುತ್ತಿದ್ದು,ವಸ್ತುಸಂಗ್ರಹಾಲಯದಲ್ಲಿ ತಂದು ಇಟ್ಟಂತೆ ೩ ತಿಂಗಳಿನಿಂದ ಜಾನುವಾರುಗಳ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಆಸ್ಪತ್ರೆಯ ಮುಂದೆ ನಿಲ್ಲಿಸಿದ್ದಾರೆ. ಆಂಬ್ಯುಲೆನ್ಸ್ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದ ಸರ್ಕಾರ

ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದ ಸರ್ಕಾರ ಮೆಳವಂಕಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 475 ಕೋಟಿ, 20 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 385 ಕೋಟಿ ಸೇರಿ ಒಟ್ಟು 860 ಕೋಟಿ ರೂಗಳ ಕಾಮಗಾರಿಗಳಿಗೆ ಅನುಮೋದನೆ ನೀಡಿದ ಸಚಿವ ಸಂಪುಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …

Read More »

ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದೆ- ಅಂಬಿರಾವ ಪಾಟೀಲ.!

ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದೆ- ಅಂಬಿರಾವ ಪಾಟೀಲ.! ಗೋಕಾಕ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರಿಗೆ ಕಾಲಕಾಲಕ್ಕೆ ಅಗತ್ಯ ಸಾಲ ನೀಡುವ ಮೂಲಕ ರೈತರ ಜೀವನಾಡಿಯಾಗಿದೆ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಅವರು, ಗುರುವಾರದಂದು ತಾಲೂಕಿನ ನಂದಗಾAವ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿದ್ದರೂ ಸಹ ರೈತರು ಸಹಕಾರ ಸಂಘಗಳನ್ನು ಅವಲಂಬಿಸಿ ಜೀವನ …

Read More »

ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ 475ಕೋಟಿ ರೂ ಅನುದಾನ ಬಿಡುಗಡೆಗೆ-ರಮೇಶ ಜಾರಕಿಹೊಳಿ.!

ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ 475ಕೋಟಿ ರೂ ಅನುದಾನ ಬಿಡುಗಡೆಗೆ-ರಮೇಶ ಜಾರಕಿಹೊಳಿ.! ಗೋಕಾಕ: ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಗೋಕಾಕ ತಾಲೂಕಿನ 40 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲು ಸರಕಾರ 475ಕೋಟಿ ರೂ ಅನುದಾನ ಬಿಡುಗಡೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿರುವದಾಗಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಗುರುವಾರದಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಗೋಕಾಕ ಮತಕ್ಷೇತ್ರದ ತವಗ, ಕನಸಗೇರಿ, ಕೈ.ಹೊಸೂರ, ಕೈತನಾಳ, ಕಡಗಟ್ಟಿ, ಮಕ್ಕಳಗೇರಿ, ಹೀರೆಹಟ್ಟಿ, ಹನಮಾಪೂರ, …

Read More »

ಪಂಚಮಸಾಲಿ ಸಮಾಜಕ್ಕೆ ಗುರುವಾರ ಶುಭ ಸುದ್ದಿ ರವಾನೆ ?

ಪಂಚಮಸಾಲಿ ಸಮಾಜಕ್ಕೆ ಗುರುವಾರ ಶುಭ ಸುದ್ದಿ ರವಾನೆ ? ಯುವ ಭಾರತ ಸುದ್ದಿ ಬೆಳಗಾವಿ : ಪಂಚಮಸಾಲಿ ಸಮುದಾಯ ಮೀಸಲಾತಿಗಾಗಿ ವರ್ಷದಿಂದ ಹೋರಾಟ ನಡೆಸುತ್ತಿದೆ. ಈ ಹೋರಾಟಕ್ಕೆ ಕೊನೆಗೂ ತಾರ್ಕಿಕ ಅಂತ್ಯ ಸಿಗುವ ಸಾಧ್ಯತೆ ಇದೆ. ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನನಗೆ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಪಂಚಮಸಾಲಿ ಸಮಾಜದ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ. ಬೆಳಗಾವಿಯ …

Read More »

ಸೇನೆಗೆ ಆಯ್ಕೆಯಾದ ಶ್ರೀಶೈಲ ಮುತ್ತಪ್ಪ ನಂದಗೊಂಡ ಅವರಿಗೆ ಸತ್ಕಾರ

ಸೇನೆಗೆ ಆಯ್ಕೆಯಾದ ಶ್ರೀಶೈಲ ಮುತ್ತಪ್ಪ ನಂದಗೊಂಡ ಅವರಿಗೆ ಸತ್ಕಾರ ಯುವ ಭಾರತ ಸುದ್ದಿ ಇಂಡಿ: ಸಾತಲಗಾಂವ ಗ್ರಾಮದ ಶ್ರೀಶೈಲ ಮುತ್ತಪ್ಪ ನಂದಗೊಂಡ ಭಾರತೀಯ ಸೇನೆಗೆ ಆಯ್ಕೆಯಾಗಿರುವ ಪ್ರಯುಕ್ತ ಜೆಡಿಎಸ್ ಮುಖಂಡ ಬಿ.ಡಿ ಪಾಟೀಲ ಶಾಲು ಹೊದಿಸಿ ಸನ್ಮಾನಿಸಿದರು. ಜೈ ಜವಾನ ಜೈ ಕಿಸಾನ ರೈತ ಹಾಗೂ ಸೈನಿಕ ದೇಶದ ದೊಡ್ಡ ಶಕ್ತಿ ರೈತ ದೇಶಕ್ಕೆ ಅನ್ನ ನೀಡುವ ಧನಿಯಾದರೆ ಸೈನಿಕ ದೇಶದ ಗಡಿಯಲ್ಲಿ ಮಳೆ ಚಳಿ ಎನ್ನದೆ ನಮ್ಮನ್ನು ಕಾಪಾಡುವ …

Read More »

ವಿಶ್ವಕ್ಕೆ ಮಾದರಿಯಾದ ಭಾರತ ; ಡಾ.ಎಂ.ವಿ. ಜಾಲಿ

ವಿಶ್ವಕ್ಕೆ ಮಾದರಿಯಾದ ಭಾರತ ; ಡಾ.ಎಂ.ವಿ. ಜಾಲಿ ಯುವ ಭಾರತ ಸುದ್ದಿ ಬೆಳಗಾವಿ : ಬಳ್ಳಾರಿಯ ವಿಜಯ ನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಗೆ ಭಾಜನರಾದ ಕೆಎಲ್‌ಇ ಸಂಸ್ಥೆಯ ಕ್ಯಾನ್ಸರ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಎಂ.ವಿ. ಜಾಲಿ ಅವರಿಗೆ ಇತ್ತೀಚೆಗೆ ನಡೆದ ಕೊನಿಯಾಪ್ಸ್ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರದಾನ ಮಾಡಲಾಯಿತು. ಪದವಿ ಸ್ವೀಕರಿಸಿ ಮಾತನಾಡಿದ ಡಾ. ಎಂ.ವಿ. ಜಾಲಿ ಅವರು, ಭಾರತದ ಪ್ರಾಚೀನ ಪಾಂಡಿತ್ಯದಿಂದ ಪ್ರೇರಿತರಾಗಿ ಅನೇಕ ವಿದೇಶಿ …

Read More »

ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಆರ್ ಎಲ್ ಎಸ್ ತೃತೀಯ

ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಆರ್ ಎಲ್ ಎಸ್ ತೃತೀಯ ಯುವ ಭಾರತ ಸುದ್ದಿ ಬೆಳಗಾವಿ : ಅಥಣಿ ನಗರದ ಜಾಧವಜೀ ಶಿಕ್ಷಣ ಸಂಸ್ಥೆಯ ಕೆ ಎ ಲೋಕಾಪುರ ಪದವಿ ಮಹಾವಿದ್ಯಾಲಯ ಮತ್ತು ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಏಕ ವಲಯ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ಕೆ ಎಲ್ ಇ ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ ಮಹಾವಿದ್ಯಾಲಯ ತ್ರತೀಯ ಸ್ಥಾನ ಪಡೆದುಕೊಂಡಿದ್ದಾರೆ. ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಜ್ಯೋತಿ ಎಸ್. ಕವಳೇಕರ ಹಾಗೂ ಸ್ಥಾನಿಕ …

Read More »