Breaking News

Yuva Bharatha

ಸೇನೆಗೆ ಆಯ್ಕೆಯಾದ ಶ್ರೀಶೈಲ ಮುತ್ತಪ್ಪ ನಂದಗೊಂಡ ಅವರಿಗೆ ಸತ್ಕಾರ

ಸೇನೆಗೆ ಆಯ್ಕೆಯಾದ ಶ್ರೀಶೈಲ ಮುತ್ತಪ್ಪ ನಂದಗೊಂಡ ಅವರಿಗೆ ಸತ್ಕಾರ ಯುವ ಭಾರತ ಸುದ್ದಿ ಇಂಡಿ: ಸಾತಲಗಾಂವ ಗ್ರಾಮದ ಶ್ರೀಶೈಲ ಮುತ್ತಪ್ಪ ನಂದಗೊಂಡ ಭಾರತೀಯ ಸೇನೆಗೆ ಆಯ್ಕೆಯಾಗಿರುವ ಪ್ರಯುಕ್ತ ಜೆಡಿಎಸ್ ಮುಖಂಡ ಬಿ.ಡಿ ಪಾಟೀಲ ಶಾಲು ಹೊದಿಸಿ ಸನ್ಮಾನಿಸಿದರು. ಜೈ ಜವಾನ ಜೈ ಕಿಸಾನ ರೈತ ಹಾಗೂ ಸೈನಿಕ ದೇಶದ ದೊಡ್ಡ ಶಕ್ತಿ ರೈತ ದೇಶಕ್ಕೆ ಅನ್ನ ನೀಡುವ ಧನಿಯಾದರೆ ಸೈನಿಕ ದೇಶದ ಗಡಿಯಲ್ಲಿ ಮಳೆ ಚಳಿ ಎನ್ನದೆ ನಮ್ಮನ್ನು ಕಾಪಾಡುವ …

Read More »

ವಿಶ್ವಕ್ಕೆ ಮಾದರಿಯಾದ ಭಾರತ ; ಡಾ.ಎಂ.ವಿ. ಜಾಲಿ

ವಿಶ್ವಕ್ಕೆ ಮಾದರಿಯಾದ ಭಾರತ ; ಡಾ.ಎಂ.ವಿ. ಜಾಲಿ ಯುವ ಭಾರತ ಸುದ್ದಿ ಬೆಳಗಾವಿ : ಬಳ್ಳಾರಿಯ ವಿಜಯ ನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಗೆ ಭಾಜನರಾದ ಕೆಎಲ್‌ಇ ಸಂಸ್ಥೆಯ ಕ್ಯಾನ್ಸರ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಎಂ.ವಿ. ಜಾಲಿ ಅವರಿಗೆ ಇತ್ತೀಚೆಗೆ ನಡೆದ ಕೊನಿಯಾಪ್ಸ್ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರದಾನ ಮಾಡಲಾಯಿತು. ಪದವಿ ಸ್ವೀಕರಿಸಿ ಮಾತನಾಡಿದ ಡಾ. ಎಂ.ವಿ. ಜಾಲಿ ಅವರು, ಭಾರತದ ಪ್ರಾಚೀನ ಪಾಂಡಿತ್ಯದಿಂದ ಪ್ರೇರಿತರಾಗಿ ಅನೇಕ ವಿದೇಶಿ …

Read More »

ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಆರ್ ಎಲ್ ಎಸ್ ತೃತೀಯ

ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಆರ್ ಎಲ್ ಎಸ್ ತೃತೀಯ ಯುವ ಭಾರತ ಸುದ್ದಿ ಬೆಳಗಾವಿ : ಅಥಣಿ ನಗರದ ಜಾಧವಜೀ ಶಿಕ್ಷಣ ಸಂಸ್ಥೆಯ ಕೆ ಎ ಲೋಕಾಪುರ ಪದವಿ ಮಹಾವಿದ್ಯಾಲಯ ಮತ್ತು ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಏಕ ವಲಯ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ಕೆ ಎಲ್ ಇ ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ ಮಹಾವಿದ್ಯಾಲಯ ತ್ರತೀಯ ಸ್ಥಾನ ಪಡೆದುಕೊಂಡಿದ್ದಾರೆ. ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಜ್ಯೋತಿ ಎಸ್. ಕವಳೇಕರ ಹಾಗೂ ಸ್ಥಾನಿಕ …

Read More »

ಗೋಕಾಕ : ವೈಮಾನಿಕ ಪ್ರಾತ್ಯಕ್ಷಿಕೆ

ಗೋಕಾಕ : ವೈಮಾನಿಕ ಪ್ರಾತ್ಯಕ್ಷಿಕೆ ಯುವ ಭಾರತ ಸುದ್ದಿ ಗೋಕಾಕ : ಇಲ್ಲಿನ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದ ೬ ರಿಂದ ೧೦ನೇ ತರಗತಿಯ ವಿದ್ಯಾರ್ಥಿಗಳಿಗೆ ಬೆಳಗಾವಿ ವಾಯುಪಡೆ (ಏರಪೋರ್ಸ) ಅಧಿಕಾರಿಗಳು ಗುರುವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ವೈಮಾನಿಕ ಪ್ರಾತ್ಯಕ್ಷಿಕೆ ನಡೆಸಿದರು. ಏರಪೋರ್ಸ ನ ವಿಂಗ್ ಕಮಾಂಡೋ ದೀಪಕ ಬಾವರಾ ವಿದ್ಯಾರ್ಥಿಗಳಿಗೆ ಯುದ್ಧ ವಿಮಾನ, ಯುದ್ಧ ವಿಮಾನಗಳ ಬಗ್ಗೆ ಮಾಹಿತಿ ನೀಡಿ ವಾಯುಪಡೆಯವರು ತಯಾರಿಸಿದ್ದ ವಿಮಾನಗಳ ಪ್ರಾತ್ಯಕ್ಷಿಕೆ ನಡೆಸಿ ವಿದ್ಯಾರ್ಥಿಗಳನ್ನು ರಂಜಿಸುವದರೊಂದಿಗೆ …

Read More »

ಪ್ರಥಮ ಪಿಯುಸಿ-ದ್ವಿತೀಯ ಪಿಯುಸಿ ಪ್ರಾಯೋಗಿಕ, ಪೂರ್ವ ಸಿದ್ಧತಾ ಪರೀಕ್ಷೆ, ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಪ್ರಥಮ ಪಿಯುಸಿ-ದ್ವಿತೀಯ ಪಿಯುಸಿ ಪ್ರಾಯೋಗಿಕ, ಪೂರ್ವ ಸಿದ್ಧತಾ ಪರೀಕ್ಷೆ, ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ 2022-23ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳನ್ನು ವೇಳಾಪಟ್ಟಿಯಂತೆ ನಡೆಸಲು ಕಾಲೇಜು ಆಡಳಿತ ಮಂಡಳಿಗೆ ಸುತ್ತೋಲೆ ಹೊರಡಿಸಿದೆ. 2022-23 ನೇ ಸಾಲಿನ ಪ್ರಥಮ ಪಿಯುಸಿ …

Read More »

ಪಂಚಮಸಾಲಿ ಮೀಸಲಾತಿ : ಮತ್ತೆ 10 ದಿನಗಳ ಸಮಯ ಕೇಳಿದ ಮುಖ್ಯಮಂತ್ರಿ ಬೊಮ್ಮಾಯಿ

ಪಂಚಮಸಾಲಿ ಮೀಸಲಾತಿ : ಮತ್ತೆ 10 ದಿನಗಳ ಸಮಯ ಕೇಳಿದ ಮುಖ್ಯಮಂತ್ರಿ ಬೊಮ್ಮಾಯಿ ಯುವ ಭಾರತ ಸುದ್ದಿ ಬೆಳಗಾವಿ : ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2 ಎ ಮೀಸಲಾತಿ ನೀಡಬೇಕೆಂಬ ಹೋರಾಟ ಹಿನ್ನೆಲೆ ಕರೆದಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮುದಾಯದ ಮುಖಂಡರ ಬಳಿ ನನಗೆ ಇನ್ನೂ 10 ದಿನ ಸಮಯ ಕೊಡಿ. ನಿಮ್ಮ ಸಮಸ್ಯೆ ಬಗ್ಗೆ ಸ್ಪಷ್ಟ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಕೇಳಿಕೊಂಡಿದ್ದಾರೆ. ಆದರೆ ಇದಕ್ಕೆ ಸಹಮತ …

Read More »

ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ತೃತೀಯ ಮಹಾ ಸಮಾರಾಧನಾ ಮಹೋತ್ಸವ 24,25 ರಂದು

ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ತೃತೀಯ ಮಹಾ ಸಮಾರಾಧನಾ ಮಹೋತ್ಸವ 24,25 ರಂದು ಯುವ ಭಾರತ ಸುದ್ದಿ ಬೆಳಗಾವಿ : ಶ್ರೀ ವಿಶ್ವೇಶ ತೀರ್ಥ ಶ್ರೀ ಪಾದಂಗಳವರ ತೃತೀಯ ಆರಾಧನಾ ಮಹೋತ್ಸವ ಡಿಸೆಂಬರ್ 24 ರಂದು ಮತ್ತು 25 ರಂದು ಇಲ್ಲಿಯ ಆರ್ ಪಿಡಿ ಕಾಲೇಜು ಎದುರಿನ ಶ್ರೀ ಕೃಷ್ಣಮಠದಲ್ಲಿ ನಡೆಯಲಿದೆ. ಡಿ.24 ರಂದು ಸಂಜೆ 5 ಕ್ಕೆ ಹರಿ ಭಜನೆ, ಸಂಜೆ 6 ಕ್ಕೆ ಅಥಣಿಯ ಡಾ.ಗುರುರಾಜ ಆಚಾರ್ಯ ಗುಡಿ …

Read More »

27 ರಂದು ಬೃಹತ್ ಪ್ರತಿಭಟನೆ

27 ರಂದು ಬೃಹತ್ ಪ್ರತಿಭಟನೆ ಯುವ ಭಾರತ ಸುದ್ದಿ ಗೋಕಾಕ : ಕಳೆದ ಒಂದು ವರ್ಷದಿಂದ ಸಮಾಜಕ್ಕೆ ಮೀಸಲಾತಿಗಾಗಿ ನಿರಂತರ ಹೋರಾಟ ಮಾಡುತ್ತ ಬಂದಿದ್ದು, ನಿರಂಜನಾನಂದ ಸ್ವಾಮಿಜಿ ನೇತ್ರತ್ವದಲ್ಲಿ ರಾಜ್ಯ ವಿಭಾಗದಲ್ಲಿ ಸಮಾವೇಶ ನಡೆಸಿ ಪ್ರತಿಭಟಿಸಿದ್ದೇವೆ. ಈಗಾಗಲೇ ಕುಲಶಾಸ್ತ್ರೀಯ ಅಧ್ಯಯನ ಮುಗಿದಿದ್ದು, ಕೂಡಲೇ ವರದಿ ತರಿಸಿ ಎಸ್.ಟಿ.ಗೆ ಸೇರ್ಪಡೆ ಮಾಡಬೇಕು. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಮುಖಂಡ ರಾಜೇಂದ್ರ ಸಣ್ಣಕ್ಕಿ ಮಾತನಾಡಿ, ಡಿ.27 ರಂದು ಪ್ರತಿಭಟನೆಗೆ ಬೆಳಗಾವಿ ಸುವರ್ಣ ಸೌಧ …

Read More »

ಮಾನವೀಯ ಮೌಲ್ಯಗಳಿಗೆ ಒತ್ತು ಕೊಡಿ : ಕುಲಸಚಿವೆ ಕೆ. ಟಿ. ಶಾಂತಲಾ

ಮಾನವೀಯ ಮೌಲ್ಯಗಳಿಗೆ ಒತ್ತು ಕೊಡಿ : ಕುಲಸಚಿವೆ ಕೆ. ಟಿ. ಶಾಂತಲಾ ಯುವ ಭಾರತ ಸುದ್ದಿ ಬೆಳಗಾವಿ : ಜ್ಞಾನ ನಮ್ಮೊಳಗೆ ಇದೆ. ಅದನ್ನು ಸಿದ್ಧಿಸಿಕೊಳ್ಳಲು ನಾವು ಸಿದ್ಧತೆ ನಡೆಸಬೇಕು. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನವನ್ನು ಸಂಪೂರ್ಣವಾಗಿ ಕಲಿಯಲು ಸಮರ್ಪಿಸಿಕೊಳ್ಳಬೇಕು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವೆ ಕೆ. ಟಿ. ಶಾಂತಲಾ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ 2022-23 …

Read More »

ನೂತನ ಉಪ ಸಭಾಪತಿ ಯಾರಾಗ್ತಾರೆ ?

ನೂತನ ಉಪ ಸಭಾಪತಿ ಯಾರಾಗ್ತಾರೆ ? ಯುವ ಭಾರತ ಸುದ್ದಿ ಬೆಳಗಾವಿ : ನೂತನ ಉಪ ಸಭಾಪತಿ ಚುನಾವಣೆ ನಾಳೆ ನಡೆಯಲಿದ್ದು ಬಿಜೆಪಿ ಅಭ್ಯರ್ಥಿಯಾಗಿ ಎಂ.ಕೆ. ಪ್ರಾಣೇಶ್ ಕಣಕ್ಕೆ ಇಳಿಯಲಿದ್ದು, ಬಿಜೆಪಿಗೆ ಬಹುಮತ ಇರುವುದರಿಂದ ಅವರೇ ಆಯ್ಕೆಯಾಗುವ ಸಾಧ್ಯತೆ ಇದೆ. ಕಾಂಗ್ರೆಸ್ ಸಹ ಉಪ ಸಭಾಪತಿ ಚುನಾವಣೆಗೆ ಅರವಿಂದ ಅರಳಿ ಅವರನ್ನು ಕಣಕ್ಕೆ ಇಳಿಸುವ ಬಗ್ಗೆ ಮೂಲಗಳು ತಿಳಿಸಿವೆ. ಇಂದು ನಾಮಪತ್ರ ಸಲ್ಲಿಸಲಾಗುತ್ತದೆ. ಡಿ.23 ರಂದು ಚುನಾವಣೆ ನಡೆಯಲಿದೆ.

Read More »