ಗೋಕಾಕ : ವೈಮಾನಿಕ ಪ್ರಾತ್ಯಕ್ಷಿಕೆ ಯುವ ಭಾರತ ಸುದ್ದಿ ಗೋಕಾಕ : ಇಲ್ಲಿನ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದ ೬ ರಿಂದ ೧೦ನೇ ತರಗತಿಯ ವಿದ್ಯಾರ್ಥಿಗಳಿಗೆ ಬೆಳಗಾವಿ ವಾಯುಪಡೆ (ಏರಪೋರ್ಸ) ಅಧಿಕಾರಿಗಳು ಗುರುವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ವೈಮಾನಿಕ ಪ್ರಾತ್ಯಕ್ಷಿಕೆ ನಡೆಸಿದರು. ಏರಪೋರ್ಸ ನ ವಿಂಗ್ ಕಮಾಂಡೋ ದೀಪಕ ಬಾವರಾ ವಿದ್ಯಾರ್ಥಿಗಳಿಗೆ ಯುದ್ಧ ವಿಮಾನ, ಯುದ್ಧ ವಿಮಾನಗಳ ಬಗ್ಗೆ ಮಾಹಿತಿ ನೀಡಿ ವಾಯುಪಡೆಯವರು ತಯಾರಿಸಿದ್ದ ವಿಮಾನಗಳ ಪ್ರಾತ್ಯಕ್ಷಿಕೆ ನಡೆಸಿ ವಿದ್ಯಾರ್ಥಿಗಳನ್ನು ರಂಜಿಸುವದರೊಂದಿಗೆ …
Read More »ಪ್ರಥಮ ಪಿಯುಸಿ-ದ್ವಿತೀಯ ಪಿಯುಸಿ ಪ್ರಾಯೋಗಿಕ, ಪೂರ್ವ ಸಿದ್ಧತಾ ಪರೀಕ್ಷೆ, ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ
ಪ್ರಥಮ ಪಿಯುಸಿ-ದ್ವಿತೀಯ ಪಿಯುಸಿ ಪ್ರಾಯೋಗಿಕ, ಪೂರ್ವ ಸಿದ್ಧತಾ ಪರೀಕ್ಷೆ, ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ 2022-23ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳನ್ನು ವೇಳಾಪಟ್ಟಿಯಂತೆ ನಡೆಸಲು ಕಾಲೇಜು ಆಡಳಿತ ಮಂಡಳಿಗೆ ಸುತ್ತೋಲೆ ಹೊರಡಿಸಿದೆ. 2022-23 ನೇ ಸಾಲಿನ ಪ್ರಥಮ ಪಿಯುಸಿ …
Read More »ಪಂಚಮಸಾಲಿ ಮೀಸಲಾತಿ : ಮತ್ತೆ 10 ದಿನಗಳ ಸಮಯ ಕೇಳಿದ ಮುಖ್ಯಮಂತ್ರಿ ಬೊಮ್ಮಾಯಿ
ಪಂಚಮಸಾಲಿ ಮೀಸಲಾತಿ : ಮತ್ತೆ 10 ದಿನಗಳ ಸಮಯ ಕೇಳಿದ ಮುಖ್ಯಮಂತ್ರಿ ಬೊಮ್ಮಾಯಿ ಯುವ ಭಾರತ ಸುದ್ದಿ ಬೆಳಗಾವಿ : ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2 ಎ ಮೀಸಲಾತಿ ನೀಡಬೇಕೆಂಬ ಹೋರಾಟ ಹಿನ್ನೆಲೆ ಕರೆದಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮುದಾಯದ ಮುಖಂಡರ ಬಳಿ ನನಗೆ ಇನ್ನೂ 10 ದಿನ ಸಮಯ ಕೊಡಿ. ನಿಮ್ಮ ಸಮಸ್ಯೆ ಬಗ್ಗೆ ಸ್ಪಷ್ಟ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಕೇಳಿಕೊಂಡಿದ್ದಾರೆ. ಆದರೆ ಇದಕ್ಕೆ ಸಹಮತ …
Read More »ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ತೃತೀಯ ಮಹಾ ಸಮಾರಾಧನಾ ಮಹೋತ್ಸವ 24,25 ರಂದು
ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ತೃತೀಯ ಮಹಾ ಸಮಾರಾಧನಾ ಮಹೋತ್ಸವ 24,25 ರಂದು ಯುವ ಭಾರತ ಸುದ್ದಿ ಬೆಳಗಾವಿ : ಶ್ರೀ ವಿಶ್ವೇಶ ತೀರ್ಥ ಶ್ರೀ ಪಾದಂಗಳವರ ತೃತೀಯ ಆರಾಧನಾ ಮಹೋತ್ಸವ ಡಿಸೆಂಬರ್ 24 ರಂದು ಮತ್ತು 25 ರಂದು ಇಲ್ಲಿಯ ಆರ್ ಪಿಡಿ ಕಾಲೇಜು ಎದುರಿನ ಶ್ರೀ ಕೃಷ್ಣಮಠದಲ್ಲಿ ನಡೆಯಲಿದೆ. ಡಿ.24 ರಂದು ಸಂಜೆ 5 ಕ್ಕೆ ಹರಿ ಭಜನೆ, ಸಂಜೆ 6 ಕ್ಕೆ ಅಥಣಿಯ ಡಾ.ಗುರುರಾಜ ಆಚಾರ್ಯ ಗುಡಿ …
Read More »27 ರಂದು ಬೃಹತ್ ಪ್ರತಿಭಟನೆ
27 ರಂದು ಬೃಹತ್ ಪ್ರತಿಭಟನೆ ಯುವ ಭಾರತ ಸುದ್ದಿ ಗೋಕಾಕ : ಕಳೆದ ಒಂದು ವರ್ಷದಿಂದ ಸಮಾಜಕ್ಕೆ ಮೀಸಲಾತಿಗಾಗಿ ನಿರಂತರ ಹೋರಾಟ ಮಾಡುತ್ತ ಬಂದಿದ್ದು, ನಿರಂಜನಾನಂದ ಸ್ವಾಮಿಜಿ ನೇತ್ರತ್ವದಲ್ಲಿ ರಾಜ್ಯ ವಿಭಾಗದಲ್ಲಿ ಸಮಾವೇಶ ನಡೆಸಿ ಪ್ರತಿಭಟಿಸಿದ್ದೇವೆ. ಈಗಾಗಲೇ ಕುಲಶಾಸ್ತ್ರೀಯ ಅಧ್ಯಯನ ಮುಗಿದಿದ್ದು, ಕೂಡಲೇ ವರದಿ ತರಿಸಿ ಎಸ್.ಟಿ.ಗೆ ಸೇರ್ಪಡೆ ಮಾಡಬೇಕು. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಮುಖಂಡ ರಾಜೇಂದ್ರ ಸಣ್ಣಕ್ಕಿ ಮಾತನಾಡಿ, ಡಿ.27 ರಂದು ಪ್ರತಿಭಟನೆಗೆ ಬೆಳಗಾವಿ ಸುವರ್ಣ ಸೌಧ …
Read More »ಮಾನವೀಯ ಮೌಲ್ಯಗಳಿಗೆ ಒತ್ತು ಕೊಡಿ : ಕುಲಸಚಿವೆ ಕೆ. ಟಿ. ಶಾಂತಲಾ
ಮಾನವೀಯ ಮೌಲ್ಯಗಳಿಗೆ ಒತ್ತು ಕೊಡಿ : ಕುಲಸಚಿವೆ ಕೆ. ಟಿ. ಶಾಂತಲಾ ಯುವ ಭಾರತ ಸುದ್ದಿ ಬೆಳಗಾವಿ : ಜ್ಞಾನ ನಮ್ಮೊಳಗೆ ಇದೆ. ಅದನ್ನು ಸಿದ್ಧಿಸಿಕೊಳ್ಳಲು ನಾವು ಸಿದ್ಧತೆ ನಡೆಸಬೇಕು. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನವನ್ನು ಸಂಪೂರ್ಣವಾಗಿ ಕಲಿಯಲು ಸಮರ್ಪಿಸಿಕೊಳ್ಳಬೇಕು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವೆ ಕೆ. ಟಿ. ಶಾಂತಲಾ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ 2022-23 …
Read More »ನೂತನ ಉಪ ಸಭಾಪತಿ ಯಾರಾಗ್ತಾರೆ ?
ನೂತನ ಉಪ ಸಭಾಪತಿ ಯಾರಾಗ್ತಾರೆ ? ಯುವ ಭಾರತ ಸುದ್ದಿ ಬೆಳಗಾವಿ : ನೂತನ ಉಪ ಸಭಾಪತಿ ಚುನಾವಣೆ ನಾಳೆ ನಡೆಯಲಿದ್ದು ಬಿಜೆಪಿ ಅಭ್ಯರ್ಥಿಯಾಗಿ ಎಂ.ಕೆ. ಪ್ರಾಣೇಶ್ ಕಣಕ್ಕೆ ಇಳಿಯಲಿದ್ದು, ಬಿಜೆಪಿಗೆ ಬಹುಮತ ಇರುವುದರಿಂದ ಅವರೇ ಆಯ್ಕೆಯಾಗುವ ಸಾಧ್ಯತೆ ಇದೆ. ಕಾಂಗ್ರೆಸ್ ಸಹ ಉಪ ಸಭಾಪತಿ ಚುನಾವಣೆಗೆ ಅರವಿಂದ ಅರಳಿ ಅವರನ್ನು ಕಣಕ್ಕೆ ಇಳಿಸುವ ಬಗ್ಗೆ ಮೂಲಗಳು ತಿಳಿಸಿವೆ. ಇಂದು ನಾಮಪತ್ರ ಸಲ್ಲಿಸಲಾಗುತ್ತದೆ. ಡಿ.23 ರಂದು ಚುನಾವಣೆ ನಡೆಯಲಿದೆ.
Read More »ಹೊಸ ವರ್ಷ ಆಚರಣೆಗೆ ನಿರ್ಬಂಧ ಸಾಧ್ಯತೆ ?
ಹೊಸ ವರ್ಷ ಆಚರಣೆಗೆ ನಿರ್ಬಂಧ ಸಾಧ್ಯತೆ ? ಯುವ ಭಾರತ ಸುದ್ದಿ ಬೆಂಗಳೂರು : ಚೀನಾ ಸೇರಿದಂತೆ ಕೆಲ ದೇಶಗಳಲ್ಲಿ ಕೊರೊನಾ ಆರ್ಭಟ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಈ ವರ್ಷ ಭಾರತದಲ್ಲಿ ಹೊಸ ವರ್ಷ ಆಚರಣೆಗೆ ನಿರ್ಬಂಧ ಹೇರುವ ಸಾಧ್ಯತೆಗಳು ಇದೆ. ಸದ್ಯ ಸರಕಾರ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಹೀಗಾಗಿ ಈ ವರ್ಷ ಹೊಸ ವರ್ಷ ಆಚರಣೆಗೆ ನಿರ್ಬಂಧ ಸಾಧ್ಯತೆ ಹೆಚ್ಚಾಗಿದೆ.
Read More »ಕುತೂಹಲ ಕೆರಳಿಸಿದ ಈಶ್ವರಪ್ಪ ,ರಮೇಶ ಜಾರಕಿಹೊಳಿ ಜತೆಗಿನ ಸಿಎಂ ಬೊಮ್ಮಾಯಿ ಮಾತುಕತೆ !
ಕುತೂಹಲ ಕೆರಳಿಸಿದ ಈಶ್ವರಪ್ಪ ,ರಮೇಶ ಜಾರಕಿಹೊಳಿ ಜತೆಗಿನ ಸಿಎಂ ಬೊಮ್ಮಾಯಿ ಮಾತುಕತೆ ! ಯುವ ಭಾರತ ಸುದ್ದಿ ಬೆಳಗಾವಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸ್ಥಾನದ ಆಕಾಂಕ್ಷಿಗಳಾದ ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ ಹಾಗೂ ರಮೇಶ ಜಾರಕಿಹೊಳಿ ಅವರ ಜೊತೆ ಇಂದು ಸುದೀರ್ಘ ಚರ್ಚೆ ನಡೆಸಿದರು. ಈಶ್ವರಪ್ಪ ಮತ್ತು ರಮೇಶ ಜಾರಕಿಹೊಳಿ ಅವರು ಸಚಿವ ಸಂಪುಟ ಸೇರ್ಪಡೆಯಾಗುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಮನದಲ್ಲಿರುವ ವಿಷಯವನ್ನು …
Read More »ಲಿಂಗಾಯತ ಸಮಾವೇಶದ ನಿಮಿತ್ತ ಬೆಳಗಾವಿ ರಾಷ್ಟ್ರೀಯ ಹೆದ್ದಾರಿ -48 ರಲ್ಲಿ ಮಾರ್ಗ ಬದಲಾವಣೆ
ಲಿಂಗಾಯತ ಸಮಾವೇಶದ ನಿಮಿತ್ತ ಬೆಳಗಾವಿ ರಾಷ್ಟ್ರೀಯ ಹೆದ್ದಾರಿ -48 ರಲ್ಲಿ ಮಾರ್ಗ ಬದಲಾವಣೆ ಯುವ ಭಾರತ ಸುದ್ದಿ ಬೆಳಗಾವಿ : ಪಂಚಮಸಾಲಿ ಲಿಂಗಾಯತ ಸಮಾಜದವರು ಗುರುವಾರ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಪ್ರಮುಖ ಮಾರ್ಗದಲ್ಲಿ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಸುವರ್ಣ ವಿಧಾನ ಸೌಧದಲ್ಲಿ ಕರ್ನಾಟಕ ಸರ್ಕಾರದ ವಿಧಾನ ಮಂಡಲದ ಚಳಗಾಲದ ಅಧಿವೇಶನ ಪ್ರಾರಂಭವಾಗಿದ್ದು , ದಿನಾಂಕ 22/12/2022 ರಂದು ಅಂಗಾಯತ ಸಮಾಜದವರು ಬೃಹತ್ ಸಮಾವೇಶವನ್ನು …
Read More »