Breaking News

Yuva Bharatha

ಹೊಸ ವರ್ಷ ಆಚರಣೆಗೆ ನಿರ್ಬಂಧ ಸಾಧ್ಯತೆ ?

ಹೊಸ ವರ್ಷ ಆಚರಣೆಗೆ ನಿರ್ಬಂಧ ಸಾಧ್ಯತೆ ? ಯುವ ಭಾರತ ಸುದ್ದಿ ಬೆಂಗಳೂರು : ಚೀನಾ ಸೇರಿದಂತೆ ಕೆಲ ದೇಶಗಳಲ್ಲಿ ಕೊರೊನಾ ಆರ್ಭಟ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಈ ವರ್ಷ ಭಾರತದಲ್ಲಿ ಹೊಸ ವರ್ಷ ಆಚರಣೆಗೆ ನಿರ್ಬಂಧ ಹೇರುವ ಸಾಧ್ಯತೆಗಳು ಇದೆ. ಸದ್ಯ ಸರಕಾರ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಹೀಗಾಗಿ ಈ ವರ್ಷ ಹೊಸ ವರ್ಷ ಆಚರಣೆಗೆ ನಿರ್ಬಂಧ ಸಾಧ್ಯತೆ ಹೆಚ್ಚಾಗಿದೆ.

Read More »

ಕುತೂಹಲ ಕೆರಳಿಸಿದ ಈಶ್ವರಪ್ಪ ,ರಮೇಶ ಜಾರಕಿಹೊಳಿ ಜತೆಗಿನ ಸಿಎಂ ಬೊಮ್ಮಾಯಿ ಮಾತುಕತೆ !

ಕುತೂಹಲ ಕೆರಳಿಸಿದ ಈಶ್ವರಪ್ಪ ,ರಮೇಶ ಜಾರಕಿಹೊಳಿ ಜತೆಗಿನ ಸಿಎಂ ಬೊಮ್ಮಾಯಿ ಮಾತುಕತೆ ! ಯುವ ಭಾರತ ಸುದ್ದಿ ಬೆಳಗಾವಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸ್ಥಾನದ ಆಕಾಂಕ್ಷಿಗಳಾದ ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ ಹಾಗೂ ರಮೇಶ ಜಾರಕಿಹೊಳಿ ಅವರ ಜೊತೆ ಇಂದು ಸುದೀರ್ಘ ಚರ್ಚೆ ನಡೆಸಿದರು. ಈಶ್ವರಪ್ಪ ಮತ್ತು ರಮೇಶ ಜಾರಕಿಹೊಳಿ ಅವರು ಸಚಿವ ಸಂಪುಟ ಸೇರ್ಪಡೆಯಾಗುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಮನದಲ್ಲಿರುವ ವಿಷಯವನ್ನು …

Read More »

ಲಿಂಗಾಯತ ಸಮಾವೇಶದ ನಿಮಿತ್ತ ಬೆಳಗಾವಿ ರಾಷ್ಟ್ರೀಯ ಹೆದ್ದಾರಿ -48 ರಲ್ಲಿ ಮಾರ್ಗ ಬದಲಾವಣೆ

ಲಿಂಗಾಯತ ಸಮಾವೇಶದ ನಿಮಿತ್ತ ಬೆಳಗಾವಿ ರಾಷ್ಟ್ರೀಯ ಹೆದ್ದಾರಿ -48 ರಲ್ಲಿ ಮಾರ್ಗ ಬದಲಾವಣೆ ಯುವ ಭಾರತ ಸುದ್ದಿ ಬೆಳಗಾವಿ : ಪಂಚಮಸಾಲಿ ಲಿಂಗಾಯತ ಸಮಾಜದವರು ಗುರುವಾರ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಪ್ರಮುಖ ಮಾರ್ಗದಲ್ಲಿ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಸುವರ್ಣ ವಿಧಾನ ಸೌಧದಲ್ಲಿ ಕರ್ನಾಟಕ ಸರ್ಕಾರದ ವಿಧಾನ ಮಂಡಲದ ಚಳಗಾಲದ ಅಧಿವೇಶನ ಪ್ರಾರಂಭವಾಗಿದ್ದು , ದಿನಾಂಕ 22/12/2022 ರಂದು ಅಂಗಾಯತ ಸಮಾಜದವರು ಬೃಹತ್ ಸಮಾವೇಶವನ್ನು …

Read More »

ಸಾಮಾನ್ಯರಲ್ಲಿ ಸಾಮಾನ್ಯರಂತೆ ಸ್ಥಳೀಯರ ಮನೆಯಲ್ಲಿ ವಾಸ್ತವ್ಯ ಮಾಡಿ ಜನರ ಮನಸ್ಸಿನಲ್ಲಿ ಉಳಿಯುವ ಪ್ರಯತ್ನ ಮಾಡುವೆ ; ನಾಡೋಜ ಡಾ. ಮಹೇಶ ಜೋಶಿ

ಸಾಮಾನ್ಯರಲ್ಲಿ ಸಾಮಾನ್ಯರಂತೆ ಸ್ಥಳೀಯರ ಮನೆಯಲ್ಲಿ ವಾಸ್ತವ್ಯ ಮಾಡಿ ಜನರ ಮನಸ್ಸಿನಲ್ಲಿ ಉಳಿಯುವ ಪ್ರಯತ್ನ ಮಾಡುವೆ ; ನಾಡೋಜ ಡಾ. ಮಹೇಶ ಜೋಶಿ ಯುವ ಭಾರತ ಸುದ್ದಿ ಬೆಂಗಳೂರು : ಹಾವೇರಿಯಲ್ಲಿ ನಡೆಯುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಗರ್ಭಿತವಾಗಿ ನಡೆಸುವ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹಾವೇರಿ ಜಿಲ್ಲಾಡಳಿತ ಕಾರ್ಯ ಪ್ರವೃತ್ತವಾಗಿದೆ. ಪ್ರಸಕ್ತ ಅಕ್ಷರ ಸಮ್ಮೇಳನವು ಜನ ಸಾಮಾನ್ಯ ಕನ್ನಡಿಗರ ಜಾತ್ರೆಯಾಗಬೇಕು. ಪ್ರತಿ ಮನೆ …

Read More »

ನಾಳೆ ತಪಸಿ ಕೆಮ್ಮನಕೂಲ ಗ್ರಾಮದಲ್ಲಿ 14ನೇ ವರ್ಷದ ಶಬರಿ ಮಲೈ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ.!

ನಾಳೆ ತಪಸಿ ಕೆಮ್ಮನಕೂಲ ಗ್ರಾಮದಲ್ಲಿ 14ನೇ ವರ್ಷದ ಶಬರಿ ಮಲೈ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ.! ಗೋಕಾಕ: ತಾಲೂಕಿನ ತಪಸಿ ಕೆಮ್ಮನಕೂಲ ಗ್ರಾಮದಲ್ಲಿ ೧೪ನೇ ವರ್ಷದ ಶಬರಿ ಮಲೈ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ದಿ.22 ಗುರುವಾರದಂದು ಸಾಯಂಕಾಲ ೪ಗಂಟೆಗೆ ಜರುಗಲಿದೆ. ಕಾರ್ಯಕ್ರಮದಲ್ಲಿ ಹುಬ್ಬಳ್ಳಿಯ ಡಾ.ಮೋಹನ ಗುರುಸ್ವಾಮಿಗಳ ನೇತ್ರತ್ವದಲ್ಲಿ ಮಹಾಪೂಜೆ, ಅಗ್ನಿ ಸೇವೆ, ಸಂಗೀತ ಸೇವೆ ಹಾಗೂ ಅಯ್ಯಪ್ಪಸ್ವಾಮಿ ವೃತಾಚರಣೆ ಕುರಿತು ಆರ್ಶೀಚನ ನೀಡಲಿದ್ದಾರೆ. ಕೆಎಮ್‌ಎಫ್ ಅಧ್ಯಕ್ಷ ಹಾಗೂ …

Read More »

ಬೊಮ್ಮಾಯಿ ಸರಕಾರಕ್ಕೆ ಮಹಾ ಸಚಿವನ ಎಚ್ಚರಿಕೆ !

ಬೊಮ್ಮಾಯಿ ಸರಕಾರಕ್ಕೆ ಮಹಾ ಸಚಿವನ ಎಚ್ಚರಿಕೆ ! ಯುವ ಭಾರತ ಸುದ್ದಿ ನಾಗಪುರ : ಗಡಿ ವಿಷಯದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೇಜವಾಬ್ದಾರಿಯುತ ಹೇಳಿಕೆಗಳನ್ನು ನಿಲ್ಲಿಸದಿದ್ದರೆ ಮಹಾರಾಷ್ಟ್ರ ಆ ರಾಜ್ಯಕ್ಕೆ ನೀರು ಪೂರೈಕೆ ಬಗ್ಗೆ ಮರುಚಿಂತನೆ ನಡೆಸಬೇಕಾಗುತ್ತದೆ ಎಂದು ಮಹಾರಾಷ್ಟ್ರದ ಸಚಿವ ಶಂಭುರಾಜೇ ದೇಸಾಯಿ ಎಚ್ಚರಿಕೆ ರವಾನಿಸಿದ್ದಾರೆ. ನಾಗಪುರದ ವಿಧಾನ ಭವನದ ಸಂಕೀರ್ಣದಲ್ಲಿ ಮಾತನಾಡಿದ ಅವರು, ಒಂದು ವೇಳೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವರು-ಶಾಸಕರು …

Read More »

ಎಸ್ ಎಸ್ ಪ್ಯಾರಾಮೆಡಿಕಲ್ ಕಾಲೇಜು ಸಂಸತ್ತು ಚುನಾವಣೆ

ಎಸ್ ಎಸ್ ಪ್ಯಾರಾಮೆಡಿಕಲ್ ಕಾಲೇಜು ಸಂಸತ್ತು ಚುನಾವಣೆ ಯುವ ಭಾರತ ಸುದ್ದಿ ಇಂಡಿ : ಪ್ರಜಾಪ್ರಭುತ್ವ ಮೌಲ್ಯ, ಚುನಾವಣೆ ನೈಜತೆ, ಭವಿಷ್ಯದ ಮತಾದಾರ ಪ್ರಭುಗಳಾಗಿರುವ ವಿಧ್ಯಾರ್ಥಿಗಳಿಗೆ ವಿಶೇಷವಾದ ಅನುಭವ ಕೊಡುವ ಪ್ರಯತ್ನ ಮಾಡಿದ್ದು ಹೆಮ್ಮೆಯ ವಿಷಯ ಎಂದು ಸಂಸ್ಥೆಯ ಅಧ್ಯಕ್ಷ ಹಾಗೂ ವಕೀಲರು ಸಂತೋಷ ಕೆಂಬೋಗಿ ಮತದಾನ ಪ್ರಕ್ರಿಯೆಗೆ ಚಾಲನೆ ನೀಡಿ ಮಾತಾನಾಡಿದರು. ಪಟ್ಟಣದ ಎಸ್ ಎಸ್ ಪ್ಯಾರಾಮೆಡಿಕಲ್ ಕಾಲೇಜು ಆಶ್ರಯದಲ್ಲಿ ನಡೆದ ವಿಧ್ಯಾರ್ಥಿಗಳ ಸಂಸತ್ತು ಚುನಾವಣೆ, ಸಾರ್ವತ್ರಿಕ ಚುನಾವಣೆಯ …

Read More »

ಬೇಡಿಕೆಗಳ ಈಡೇರಿಕೆಗೆ ಜೈನರಿಂದ ಸಿಎಂಗೆ ಮನವಿ

ಬೇಡಿಕೆಗಳ ಈಡೇರಿಕೆಗೆ ಜೈನರಿಂದ ಸಿಎಂಗೆ ಮನವಿ ಯುವ ಭಾರತ ಸುದ್ದಿ ಬೆಳಗಾವಿ: ಚಳಿಗಾಲದ ಅಧಿವೇಶನದ ಸಲುವಾಗಿ ಬೆಳಗಾವಿಗೆ ಆಗಮಿಸಿದಂತಹ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಜೈನ ಯುವ ಸಂಘಟನೆ ಪದಾಧಿಕಾರಿಗಳಿಂದ ಮನವಿ ಪತ್ರವನ್ನು ಸೋಮವಾರದಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಲ್ಲಿಸಲಾಯಿತು. ಮನವಿ ಪತ್ರದಲ್ಲಿ ಸಮ್ಮೇದ ಶಿಖರಜಿಯನ್ನು ಪ್ರವಾಸಿ ತಾಣವಾಗಿಸುವ ನಿರ್ಧಾರವನ್ನು ಹಿಂಪಡೆಯಲು ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರುವುದು, ಜೈನ ಧರ್ಮೀಯರಿಗೆ ಮೀಸಲಾತಿ ಒದಗಿಸುವುದು, ಜೈನ ಅಭಿವೃದ್ಧಿ ಪ್ರಾಧಿಕಾರ …

Read More »

ವ್ಯಕ್ತಿಯು ಅಮರನಾಗುವುದು ಭೌತಿಕ ಸಂಪತ್ತಿನಿಂದಲ್ಲ ಸಾಧನೆಯಿಂದ : ಸಿಎಂ ಬೊಮ್ಮಾಯಿ

ವ್ಯಕ್ತಿಯು ಅಮರನಾಗುವುದು ಭೌತಿಕ ಸಂಪತ್ತಿನಿಂದಲ್ಲ ಸಾಧನೆಯಿಂದ : ಸಿಎಂ ಬೊಮ್ಮಾಯಿ ಯುವ ಭಾರತ ಸುದ್ದಿ ಬೆಳಗಾವಿ : ಯಶಸ್ಸು ವ್ಯಕ್ತಿಗೆ ಸಂಬಂಧಿಸಿದುದು, ಸಮುದಾಯಕ್ಕೆ ಸಂಬಂಧಿಸಿದುದು. ವ್ಯಕ್ತಿಯು ಅಮರನಾಗುವುದು ಅವನ ಭೌತಿಕ ಸಂಪತ್ತಿನಿಂದಲ್ಲ. ಅವನ ಸಾಧನೆಯ ಮೂಲಕ. ವ್ಯಕ್ತಿಯ ಬದುಕಿನಲ್ಲಿ ವಿದ್ಯಾರ್ಥಿ ಜೀವನ ಅತ್ಯಂತ ಮಹತ್ವದ ಘಟ್ಟ. ಈ ಸಮಯ ಮತ್ತೆ ಮರಳುವುದಿಲ್ಲ. ಇದುವೇ ನಿಮ್ಮ ಭವಿಷ್ಯದ ಬುನಾದಿಯಾಗಿರುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ರಾಣಿ ಚನ್ನಮ್ಮ …

Read More »

ಭಾರತಕ್ಕೆ ಚೀನಾ ನುಗ್ಗಿದಂತೆ ನಾವೂ ಕರ್ನಾಟಕಕ್ಕೆ ನುಗ್ಗುತ್ತೇವೆ : ಸಂಜಯ ರಾವತ್ ಹೇಳಿಕೆ

ಭಾರತಕ್ಕೆ ಚೀನಾ ನುಗ್ಗಿದಂತೆ ನಾವೂ ಕರ್ನಾಟಕಕ್ಕೆ ನುಗ್ಗುತ್ತೇವೆ : ಸಂಜಯ ರಾವತ್ ಹೇಳಿಕ ಯುವ ಭಾರತ ಸುದ್ದಿ ಮುಂಬೈ : ಭಾರತಕ್ಕೆ ಚೀನಾ ನುಗ್ಗಿದಂತೆ ನಾವು ಸಹಾ ಕರ್ನಾಟಕಕ್ಕೆ ನುಗ್ಗುತ್ತೇವೆ ಎಂದು ಶಿವಸೇನೆ ಉದ್ದವ್ ಬಾಳಾ ಸಾಹೇಬ್ ಠಾಕ್ರೆ ಬಣದ ನಾಯಕ ಸಂಜಯ್ ರಾವತ್ ಹೇಳಿದ್ದಾರೆ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಕುರಿತು ಅವರು ಪ್ರತಿಕ್ರಿಯೆ ನೀಡಿ ಚೀನಾ ಭಾರತಕ್ಕೆ ಪ್ರವೇಶಿಸಿದಂತೆ ನಾವು ಸಹ ಕರ್ನಾಟಕಕ್ಕೆ ನುಗ್ಗಬೇಕಾಗುತ್ತದೆ. ಮಾತುಕತೆ ಮೂಲಕ ಸಮಸ್ಯೆ …

Read More »