ಸಾಮಾನ್ಯರಲ್ಲಿ ಸಾಮಾನ್ಯರಂತೆ ಸ್ಥಳೀಯರ ಮನೆಯಲ್ಲಿ ವಾಸ್ತವ್ಯ ಮಾಡಿ ಜನರ ಮನಸ್ಸಿನಲ್ಲಿ ಉಳಿಯುವ ಪ್ರಯತ್ನ ಮಾಡುವೆ ; ನಾಡೋಜ ಡಾ. ಮಹೇಶ ಜೋಶಿ ಯುವ ಭಾರತ ಸುದ್ದಿ ಬೆಂಗಳೂರು : ಹಾವೇರಿಯಲ್ಲಿ ನಡೆಯುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಗರ್ಭಿತವಾಗಿ ನಡೆಸುವ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹಾವೇರಿ ಜಿಲ್ಲಾಡಳಿತ ಕಾರ್ಯ ಪ್ರವೃತ್ತವಾಗಿದೆ. ಪ್ರಸಕ್ತ ಅಕ್ಷರ ಸಮ್ಮೇಳನವು ಜನ ಸಾಮಾನ್ಯ ಕನ್ನಡಿಗರ ಜಾತ್ರೆಯಾಗಬೇಕು. ಪ್ರತಿ ಮನೆ …
Read More »ನಾಳೆ ತಪಸಿ ಕೆಮ್ಮನಕೂಲ ಗ್ರಾಮದಲ್ಲಿ 14ನೇ ವರ್ಷದ ಶಬರಿ ಮಲೈ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ.!
ನಾಳೆ ತಪಸಿ ಕೆಮ್ಮನಕೂಲ ಗ್ರಾಮದಲ್ಲಿ 14ನೇ ವರ್ಷದ ಶಬರಿ ಮಲೈ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ.! ಗೋಕಾಕ: ತಾಲೂಕಿನ ತಪಸಿ ಕೆಮ್ಮನಕೂಲ ಗ್ರಾಮದಲ್ಲಿ ೧೪ನೇ ವರ್ಷದ ಶಬರಿ ಮಲೈ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ದಿ.22 ಗುರುವಾರದಂದು ಸಾಯಂಕಾಲ ೪ಗಂಟೆಗೆ ಜರುಗಲಿದೆ. ಕಾರ್ಯಕ್ರಮದಲ್ಲಿ ಹುಬ್ಬಳ್ಳಿಯ ಡಾ.ಮೋಹನ ಗುರುಸ್ವಾಮಿಗಳ ನೇತ್ರತ್ವದಲ್ಲಿ ಮಹಾಪೂಜೆ, ಅಗ್ನಿ ಸೇವೆ, ಸಂಗೀತ ಸೇವೆ ಹಾಗೂ ಅಯ್ಯಪ್ಪಸ್ವಾಮಿ ವೃತಾಚರಣೆ ಕುರಿತು ಆರ್ಶೀಚನ ನೀಡಲಿದ್ದಾರೆ. ಕೆಎಮ್ಎಫ್ ಅಧ್ಯಕ್ಷ ಹಾಗೂ …
Read More »ಬೊಮ್ಮಾಯಿ ಸರಕಾರಕ್ಕೆ ಮಹಾ ಸಚಿವನ ಎಚ್ಚರಿಕೆ !
ಬೊಮ್ಮಾಯಿ ಸರಕಾರಕ್ಕೆ ಮಹಾ ಸಚಿವನ ಎಚ್ಚರಿಕೆ ! ಯುವ ಭಾರತ ಸುದ್ದಿ ನಾಗಪುರ : ಗಡಿ ವಿಷಯದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೇಜವಾಬ್ದಾರಿಯುತ ಹೇಳಿಕೆಗಳನ್ನು ನಿಲ್ಲಿಸದಿದ್ದರೆ ಮಹಾರಾಷ್ಟ್ರ ಆ ರಾಜ್ಯಕ್ಕೆ ನೀರು ಪೂರೈಕೆ ಬಗ್ಗೆ ಮರುಚಿಂತನೆ ನಡೆಸಬೇಕಾಗುತ್ತದೆ ಎಂದು ಮಹಾರಾಷ್ಟ್ರದ ಸಚಿವ ಶಂಭುರಾಜೇ ದೇಸಾಯಿ ಎಚ್ಚರಿಕೆ ರವಾನಿಸಿದ್ದಾರೆ. ನಾಗಪುರದ ವಿಧಾನ ಭವನದ ಸಂಕೀರ್ಣದಲ್ಲಿ ಮಾತನಾಡಿದ ಅವರು, ಒಂದು ವೇಳೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವರು-ಶಾಸಕರು …
Read More »ಎಸ್ ಎಸ್ ಪ್ಯಾರಾಮೆಡಿಕಲ್ ಕಾಲೇಜು ಸಂಸತ್ತು ಚುನಾವಣೆ
ಎಸ್ ಎಸ್ ಪ್ಯಾರಾಮೆಡಿಕಲ್ ಕಾಲೇಜು ಸಂಸತ್ತು ಚುನಾವಣೆ ಯುವ ಭಾರತ ಸುದ್ದಿ ಇಂಡಿ : ಪ್ರಜಾಪ್ರಭುತ್ವ ಮೌಲ್ಯ, ಚುನಾವಣೆ ನೈಜತೆ, ಭವಿಷ್ಯದ ಮತಾದಾರ ಪ್ರಭುಗಳಾಗಿರುವ ವಿಧ್ಯಾರ್ಥಿಗಳಿಗೆ ವಿಶೇಷವಾದ ಅನುಭವ ಕೊಡುವ ಪ್ರಯತ್ನ ಮಾಡಿದ್ದು ಹೆಮ್ಮೆಯ ವಿಷಯ ಎಂದು ಸಂಸ್ಥೆಯ ಅಧ್ಯಕ್ಷ ಹಾಗೂ ವಕೀಲರು ಸಂತೋಷ ಕೆಂಬೋಗಿ ಮತದಾನ ಪ್ರಕ್ರಿಯೆಗೆ ಚಾಲನೆ ನೀಡಿ ಮಾತಾನಾಡಿದರು. ಪಟ್ಟಣದ ಎಸ್ ಎಸ್ ಪ್ಯಾರಾಮೆಡಿಕಲ್ ಕಾಲೇಜು ಆಶ್ರಯದಲ್ಲಿ ನಡೆದ ವಿಧ್ಯಾರ್ಥಿಗಳ ಸಂಸತ್ತು ಚುನಾವಣೆ, ಸಾರ್ವತ್ರಿಕ ಚುನಾವಣೆಯ …
Read More »ಬೇಡಿಕೆಗಳ ಈಡೇರಿಕೆಗೆ ಜೈನರಿಂದ ಸಿಎಂಗೆ ಮನವಿ
ಬೇಡಿಕೆಗಳ ಈಡೇರಿಕೆಗೆ ಜೈನರಿಂದ ಸಿಎಂಗೆ ಮನವಿ ಯುವ ಭಾರತ ಸುದ್ದಿ ಬೆಳಗಾವಿ: ಚಳಿಗಾಲದ ಅಧಿವೇಶನದ ಸಲುವಾಗಿ ಬೆಳಗಾವಿಗೆ ಆಗಮಿಸಿದಂತಹ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಜೈನ ಯುವ ಸಂಘಟನೆ ಪದಾಧಿಕಾರಿಗಳಿಂದ ಮನವಿ ಪತ್ರವನ್ನು ಸೋಮವಾರದಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಲ್ಲಿಸಲಾಯಿತು. ಮನವಿ ಪತ್ರದಲ್ಲಿ ಸಮ್ಮೇದ ಶಿಖರಜಿಯನ್ನು ಪ್ರವಾಸಿ ತಾಣವಾಗಿಸುವ ನಿರ್ಧಾರವನ್ನು ಹಿಂಪಡೆಯಲು ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರುವುದು, ಜೈನ ಧರ್ಮೀಯರಿಗೆ ಮೀಸಲಾತಿ ಒದಗಿಸುವುದು, ಜೈನ ಅಭಿವೃದ್ಧಿ ಪ್ರಾಧಿಕಾರ …
Read More »ವ್ಯಕ್ತಿಯು ಅಮರನಾಗುವುದು ಭೌತಿಕ ಸಂಪತ್ತಿನಿಂದಲ್ಲ ಸಾಧನೆಯಿಂದ : ಸಿಎಂ ಬೊಮ್ಮಾಯಿ
ವ್ಯಕ್ತಿಯು ಅಮರನಾಗುವುದು ಭೌತಿಕ ಸಂಪತ್ತಿನಿಂದಲ್ಲ ಸಾಧನೆಯಿಂದ : ಸಿಎಂ ಬೊಮ್ಮಾಯಿ ಯುವ ಭಾರತ ಸುದ್ದಿ ಬೆಳಗಾವಿ : ಯಶಸ್ಸು ವ್ಯಕ್ತಿಗೆ ಸಂಬಂಧಿಸಿದುದು, ಸಮುದಾಯಕ್ಕೆ ಸಂಬಂಧಿಸಿದುದು. ವ್ಯಕ್ತಿಯು ಅಮರನಾಗುವುದು ಅವನ ಭೌತಿಕ ಸಂಪತ್ತಿನಿಂದಲ್ಲ. ಅವನ ಸಾಧನೆಯ ಮೂಲಕ. ವ್ಯಕ್ತಿಯ ಬದುಕಿನಲ್ಲಿ ವಿದ್ಯಾರ್ಥಿ ಜೀವನ ಅತ್ಯಂತ ಮಹತ್ವದ ಘಟ್ಟ. ಈ ಸಮಯ ಮತ್ತೆ ಮರಳುವುದಿಲ್ಲ. ಇದುವೇ ನಿಮ್ಮ ಭವಿಷ್ಯದ ಬುನಾದಿಯಾಗಿರುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ರಾಣಿ ಚನ್ನಮ್ಮ …
Read More »ಭಾರತಕ್ಕೆ ಚೀನಾ ನುಗ್ಗಿದಂತೆ ನಾವೂ ಕರ್ನಾಟಕಕ್ಕೆ ನುಗ್ಗುತ್ತೇವೆ : ಸಂಜಯ ರಾವತ್ ಹೇಳಿಕೆ
ಭಾರತಕ್ಕೆ ಚೀನಾ ನುಗ್ಗಿದಂತೆ ನಾವೂ ಕರ್ನಾಟಕಕ್ಕೆ ನುಗ್ಗುತ್ತೇವೆ : ಸಂಜಯ ರಾವತ್ ಹೇಳಿಕ ಯುವ ಭಾರತ ಸುದ್ದಿ ಮುಂಬೈ : ಭಾರತಕ್ಕೆ ಚೀನಾ ನುಗ್ಗಿದಂತೆ ನಾವು ಸಹಾ ಕರ್ನಾಟಕಕ್ಕೆ ನುಗ್ಗುತ್ತೇವೆ ಎಂದು ಶಿವಸೇನೆ ಉದ್ದವ್ ಬಾಳಾ ಸಾಹೇಬ್ ಠಾಕ್ರೆ ಬಣದ ನಾಯಕ ಸಂಜಯ್ ರಾವತ್ ಹೇಳಿದ್ದಾರೆ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಕುರಿತು ಅವರು ಪ್ರತಿಕ್ರಿಯೆ ನೀಡಿ ಚೀನಾ ಭಾರತಕ್ಕೆ ಪ್ರವೇಶಿಸಿದಂತೆ ನಾವು ಸಹ ಕರ್ನಾಟಕಕ್ಕೆ ನುಗ್ಗಬೇಕಾಗುತ್ತದೆ. ಮಾತುಕತೆ ಮೂಲಕ ಸಮಸ್ಯೆ …
Read More »ಮೇಲ್ಮನೆ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಆಯ್ಕೆ
ಮೇಲ್ಮನೆ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಆಯ್ಕೆ ಯುವ ಭಾರತ ಸುದ್ದಿ ಬೆಳಗಾವಿ : ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಹಿರಿಯ ನಾಯಕ ಬಸವರಾಜ ಹೊರಟ್ಟಿ ಆಯ್ಕೆಯಾಗಿದ್ದಾರೆ. ಹಂಗಾಮಿ ಸಭಾಪತಿ ರಘುನಾಥ ರಾವ್ ಮಲ್ಕಾಪುರೆ ಅವರು ಹೊರಟಿಯವರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಮೂಲಕ ಹೊರಟ್ಟಿ ಅವರು ಮೂರನೇ ಬಾರಿಗೆ ಹುದ್ದೆ ಸಭಾಪತಿ ಸ್ಥಾನ ಅಲಂಕರಿಸಿದಂತಾಗಿದೆ. ಇಂದು ಕಲಾಪ ಪ್ರಾರಂಭವಾಗುತ್ತಿದ್ದಂತೆ ಚುನಾವಣಾ ಪ್ರಕ್ರಿಯೆ ನಡೆಸಿದ ಹೊರಟ್ಟಿಯವರ ಅವಿರೋಧ ಆಯ್ಕೆಯನ್ನು ಹಂಗಾಮಿ ಸಭಾಪತಿ …
Read More »ಆಯುರ್ವೇದದ ಗುಟ್ಟು ಅರಿತು ಆರೋಗ್ಯವಂತರಾಗಿ-ಡಾ.ಬಸವರಾಜ ಚವ್ಹಾಣ!
ಆಯುರ್ವೇದದ ಗುಟ್ಟು ಅರಿತು ಆರೋಗ್ಯವಂತರಾಗಿ-ಡಾ.ಬಸವರಾಜ ಚವ್ಹಾಣ! ಬಸವನಬಾಗೇವಾಡಿ: ಆರೋಗ್ಯದ ಗುಟ್ಟು ಆಯುರ್ವೇದದಲ್ಲಿ ಅಡಗಿರುವದನ್ನು ಪ್ರತಿಯೊಬ್ಬರೂ ಅರಿತುಕೊಂಡರೆ ಪ್ರತಿಯೊಬ್ಬರೂ ಆರೋಗ್ಯಯುತ ಜೀವನ ಮಾಡುವ ಮೂಲಕ ಬದಕನ್ನು ಉಜ್ವಲಗೊಳಿಸಬಹುದು ಎಂದು ಸ್ಥಳೀಯ ಜಗದಂಬಾ ಆಯುರ್ವೇದ ಆಸ್ಪತ್ರೆಯ ಡಾ.ಬಸವರಾಜ ಚವ್ಹಾಣ ಹೇಳಿದರು. ಬಸವನಬಾಗೇವಾಡಿಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಡಾ.ಬಸವರಾಜ ಚವ್ಹಾಣ ಮಾತನಾಡಿದರು. ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ಎನ್ಎಸ್ಎಸ್ ಹಾಗೂ …
Read More »ರಾಯಚೂರು, ಧಾರವಾಡದಲ್ಲಿ ಏಮ್ಸ್ : ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಿದ ರಾಜ್ಯ
ರಾಯಚೂರು, ಧಾರವಾಡದಲ್ಲಿ ಏಮ್ಸ್ : ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಿದ ರಾಜ್ಯ ಯುವ ಭಾರತ ಸುದ್ದಿ ಬೆಳಗಾವಿ : ರಾಜ್ಯದ ಧಾರವಾಡ ಮತ್ತು ರಾಯಚೂರಿನಲ್ಲಿ ಭಾರತೀಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸ್) ಆಸ್ಪತ್ರೆಯನ್ನು ಸ್ಥಾಪಿಸುವ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಕಳಿಸಲಾಗಿದೆ. ಈ ಬಗ್ಗೆ ವಿಧಾನ ಮಂಡಲದ ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ಅವರ ಪ್ರಶ್ನೆಗೆ ಆರೋಗ್ಯ ಸಚಿವ ಸುಧಾಕರ್ ಅವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಉತ್ತರ …
Read More »