ಸ್ಫೋಟಗೊಳ್ತು ಕೊರೊನಾ ! ಯುವ ಭಾರತ ಸುದ್ದಿ ದೆಹಲಿ :ಚೀನಾ ಸೇರಿದಂತೆ ವಿಶ್ವದ ಕೆಲ ದೇಶಗಳಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಸ್ಫೋಟಗೊಂಡಿವೆ. ಇದರಿಂದ ಜನ ತಲ್ಲಣಗೊಳ್ಳುವಂತಾಗಿದೆ. ಭಾರತಕ್ಕೆ ನಾಲ್ಕನೇ ಅಲೆಯ ಭೀತಿ ಎದುರಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದೆ. ಆದ್ದರಿಂದ ಕೊರೊನಾ ವೈರಸ್ ನ್ನು ಹೇಗೆ ಎದುರಿಸಬೇಕು ಎಂಬ ಕುರಿತು ಕೇಂದ್ರ ಆರೋಗ್ಯ ಸಚಿವ ಮಾನ್ಸುಕ್ ಮಾಂಡವೀಯ ಅವರ ಅಧ್ಯಕ್ಷತೆಯಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ …
Read More »ಬಾಲಚಂದ್ರ ಜಾರಕಿಹೊಳಿ ಅವರು ನಮ್ಮ ಬಿಜೆಪಿ ಪವರ್ ಫುಲ್ ಲೀಡರ್- ಆರ್.ಅಶೋಕ್
ಬಾಲಚಂದ್ರ ಜಾರಕಿಹೊಳಿ ಅವರು ನಮ್ಮ ಬಿಜೆಪಿ ಪವರ್ ಫುಲ್ ಲೀಡರ್- ಆರ್.ಅಶೋಕ್ ಯುವ ಭಾರತ ಸುದ್ದಿ ಮೂಡಲಗಿ : ಮೂಡಲಗಿ ತಾಲೂಕಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ 10 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಪಟ್ಟಣದ ತಹಶೀಲ್ದಾರ ಕಚೇರಿಯ ಆವರಣದಲ್ಲಿ ನೂತನ ಉಪ ನೋಂದಣಾಧಿಕಾರಿಗಳ ಕಛೇರಿಯನ್ನು ಮಂಗಳವಾರ ಸಂಜೆ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿರುವ …
Read More »ಬೆಳಗಾವಿ ಅಧಿವೇಶನದಲ್ಲೇ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ಅಂಗೀಕಾರಕ್ಕೆ ನಾಡೋಜ ಡಾ.ಮಹೇಶ ಜೋಶಿ ಆಗ್ರಹ
ಬೆಳಗಾವಿ ಅಧಿವೇಶನದಲ್ಲೇ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ಅಂಗೀಕಾರಕ್ಕೆ ನಾಡೋಜ ಡಾ.ಮಹೇಶ ಜೋಶಿ ಆಗ್ರಹ ಯುವ ಭಾರತ ಸುದ್ದಿ ಬೆಂಗಳೂರು: ʻಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ; ವನ್ನು ಕಾನೂನು ಮಾಡುವ ಎಲ್ಲಾ ಭರವಸೆಯನ್ನು ಸರಕಾರ ನೀಡಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕನ್ನಡದ ಬೆಳವಣಿಗೆಗೆ ಅಸ್ತ್ರವಾಗಿರುವ ಕಾನೂನು ಬರಲಿದೆ ಎನ್ನುವ ಭರವಸೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಹೊಂದಿದೆ. ಈ ಹಿನ್ನೆಲೆಯಲ್ಲಿ ಆಡಳಿತ ಹಾಗೂ ವಿರೋಧ ಪಕ್ಷದ …
Read More »ಮರಾಠಾ ಸಮಾಜವನ್ನು 2ಎ ಗೆ ಸೇರಿಸುವಂತೆ ಆಗ್ರಹಿಸಿ ಕರ್ನಾಟಕ ಕ್ಷತ್ರಿಯ ಮರಾಠಾ ಮಹಾ ಒಕ್ಕೂಟ ವತಿಯಿಂದ ಪ್ರತಿಭಟನೆ!
ಮರಾಠಾ ಸಮಾಜವನ್ನು 2ಎ ಗೆ ಸೇರಿಸುವಂತೆ ಆಗ್ರಹಿಸಿ ಕರ್ನಾಟಕ ಕ್ಷತ್ರಿಯ ಮರಾಠಾ ಮಹಾ ಒಕ್ಕೂಟ ವತಿಯಿಂದ ಪ್ರತಿಭಟನೆ! ಯುವ ಭಾರತ ಸುದ್ದಿ ಬೆಳಗಾವಿ : ಮರಾಠಾ ಸಮಾಜವನ್ನು 3 ಬಿ ಯಿಂದ 2 ಎ ಗೆ ಸೇರಿಸುವಂತೆ ಆಗ್ರಹಿಸಿ ಕರ್ನಾಟಕ ಕ್ಷತ್ರಿಯ ಮರಾಠಾ ಮಹಾ ಒಕ್ಕೂಟ ವತಿಯಿಂದ ಸುವರ್ಣ ಸೌಧ ಎದರುಗಡೆ ಕೊಂಡಸಕೊಪ್ಪದಲ್ಲಿ ಮಂಗಳವಾರದಂದು ಬೆಂಗಳೂರಿನ ಗವಿಪುರ ಮಠದ ಮರಾಠಾ ಸಮಾಜದ ಸ್ವಾಮಿಜಿಗಳಾದ ಶ್ರೀ ಮಂಜುನಾಥ ಭಾರತಿ ಸ್ವಾಮೀಜಿಗಳ …
Read More »ಪುಸ್ತಕ, ಬ್ಯಾಗ್ ವಿತರಣೆ!
ಪುಸ್ತಕ, ಬ್ಯಾಗ್ ವಿತರಣೆ! ಯುವ ಭಾರತ ಸುದ್ದಿ ಗೋಕಾಕ : ತಾಲೂಕಿನ ಬಳೋಬಾಳ ಗ್ರಾಮದ ಬಸವ ಯೋಗ ಮಂಟಪದಲ್ಲಿರುವ ಅನಾಥ ಮಕ್ಕಳಿಗೆ ಮಂಗಳವಾರದಂದು ಇಲ್ಲಿನ ಶಿವಲೀಲಾ ಬೆಳ್ಳಂಕಿಮಠ ಫೌಂಡೇಶನ್ ಟ್ರಸ್ಟ್ ಕಮೀಟಿ ವತಿಯಿಂದ ಶಾಲಾ ಬ್ಯಾಗ್ , ಬುಕ್ , ದಿನಸಿ ವಸ್ತು ಸೇರಿದಂತೆ ಇತರೆ ಅವಶ್ಯಕ ವಸ್ತುಗಳನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಮತೋಶ್ರೀ ನೀಲಾಂಬಿಕಾದೇವಿ , ಟ್ರಸ್ಟಿನ ಮುಖ್ಯಸ್ಥ ದೇವು ಬೆಳ್ಳಂಕಿಮಠ , ರಾಜು ಬೆಳ್ಳಂಕಿಮಠ, ಭಗವಂತ್ …
Read More »ಬೆಳಗಾವಿಯಲ್ಲಿ ನಡೆಯಲಿರುವ ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಬಸವನ ಬಾಗೇವಾಡಿ ತಾಲೂಕಿನಿಂದ 15 ಸಾವಿರಕ್ಕೂ ಹೆಚ್ಚು ಜನ: ಶಂಕರಗೌಡ ಬಿರಾದಾರ್!
ಬೆಳಗಾವಿಯಲ್ಲಿ ನಡೆಯಲಿರುವ ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಬಸವನ ಬಾಗೇವಾಡಿ ತಾಲೂಕಿನಿಂದ 15 ಸಾವಿರಕ್ಕೂ ಹೆಚ್ಚು ಜನ: ಶಂಕರಗೌಡ ಬಿರಾದಾರ್! ಬಸವನಬಾಗೇವಾಡಿ: ಡಿಸೆಂಬರ್ 22ರಂದು ಬೆಳಗಾವಿಯ ಸುವರ್ಣಸೌಧದ ಎದುರಿಗೆ ನಡೆಯಲಿರುವ ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಬಸವನ ಬಾಗೇವಾಡಿ ತಾಲೂಕಿನಿಂದ ಸುಮಾರು 15 ಸಾವಿರಕ್ಕೂ ಹೆಚ್ಚು ಸಮುದಾಯದ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾದ ರಾಷ್ಟ್ರೀಯ ಯುವ ಘಟಕದ ಪ್ರಧಾನ ಕಾರ್ಯದರ್ಶಿಯಾದ ಶಂಕರಗೌಡ ಬಿರಾದಾರ್ ಹೇಳಿದರು. ಪಟ್ಟಣದ ಪ್ರವಾಸಿ …
Read More »ಎಡಗೈ, ಬಲಗೈ ಸಮುದಾಯದ ಜನಪ್ರತಿನಿಧಿಗಳು ರಾಜೀನಾಮೆ ನೀಡಿ ; ರಾಜು ಪಡಗಾನೂರ ಆಗ್ರಹ!
ಎಡಗೈ, ಬಲಗೈ ಸಮುದಾಯದ ಜನಪ್ರತಿನಿಧಿಗಳು ರಾಜೀನಾಮೆ ನೀಡಿ : ರಾಜು ಪಡಗಾನೂರ ಆಗ್ರಹ! ಯುವ ಭಾರತ ಸುದ್ದಿ ಇಂಡಿ : ಸುಮಾರು ೩೦ ದಶಕಗಳು ಕಳೆದರು ಒಳ ಮೀಸಲಾತಿ ಜಾರಿಗೆ ತರುವಲ್ಲಿ ವಿಫಲರಾದ ರಾಜ್ಯದ ಪಜಾ ಎಡಗೈ ಹಾಗೂ ಬಲಗೈ ಸಮುದಾಯದ ಶಾಸಕರು,ಸಚಿವರು ಹಾಗೂ ಸಂಸದರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮನೆಯಲ್ಲಿ ಕುಳಿತುಕೊಳ್ಳಬೇಕು.ಎಸ್ಸಿ ಸಮುದಾಯದ ಹೆಸರಿನಲ್ಲಿ ಮೀಸಲಾತಿಯಲ್ಲಿ ಅಧಿಕಾರ ಹಿಡಿದು ಅಧಿಕಾರ ಸಿಕ್ಕ ಮೇಲೆ ಸಮಾಜದ …
Read More »ಬಸ್ ಇಲ್ಲ : ಮಿರಗಿ ಗ್ರಾಮದ ಕಾಲೇಜು ವಿದ್ಯಾರ್ಥಿಗಳಿಗೆ ಗೂಡ್ಸ್ ವಾಹನವೇ ಗತಿ !
ಬಸ್ ಇಲ್ಲ ; ಮಿರಗಿ ಗ್ರಾಮದ ಕಾಲೇಜು ವಿದ್ಯಾರ್ಥಿಗಳಿಗೆ ಗೂಡ್ಸ್ ವಾಹನವೇ ಗತಿ ! ಖಾಜು ಸಿಂಗೆಗೋಳ ಯುವ ಭಾರತ ಸುದ್ದಿ ಇಂಡಿ : ಗ್ರಾಮೀಣ ಪ್ರದೇಶಕ್ಕೆ ಸಮರ್ಪಕ ಬಸ್ ಸಂಚಾರ ಒದಗಿಸದೆ ಇರುವುದರಿಂದ ವಿದ್ಯಾರ್ಥಿಗಳು ಶಾಲೆ,ಕಾಲೇಜಿಗೆ ಗೂಡ್ಸ ವಾಹನ,ಟಂಟಂ ನಲ್ಲಿ ಹೋಗುವ ಪರಿಸ್ಥಿತಿ ಉಂಟಾಗಿದೆ.ಇಂಡಿ ಸಾರಿಗೆ ಘಟಕದ ಬಸ್ಗಳು ಮದುವೆ ಹಾಗೂ ಶಾಲಾ ವಿದ್ಯಾರ್ಥಿಗಳ ಪ್ರವಾಸಕ್ಕೆ ಹೋಗಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಬಸ್ಸಿನ ಅನಾನೂಕಲವಾಗಿರುವ ತುಂಟು ನೆಪದಲ್ಲಿ ಸಾರಿಗೆ …
Read More »ರಮೇಶ ಜಾರಕಿಹೊಳಿಯವರು ಮಂತ್ರಿಯಾಗಲಿ:ಅಯ್ಯಪ್ಪ ಸ್ವಾಮಿ ಮಾಲಾಧಾರಿ ಹರಕೆ!
ರಮೇಶ ಜಾರಕಿಹೊಳಿಯವರು ಮಂತ್ರಿಯಾಗಲಿ : ಅಯ್ಯಪ್ಪ ಸ್ವಾಮಿ ಮಾಲಾಧಾರಿ ಹರಕೆ! ಯುವ ಭಾರತ ಸುದ್ದಿ ಗೋಕಾಕ: ಗೋಕಾಕ ತಾಲೂಕಿನ ಅಯ್ಯಪ್ಪ ಸ್ವಾಮಿ ಭಕ್ತರೊಬ್ಬರು ವಿಶಿಷ್ಟ ರೀತಿಯಲ್ಲಿ ಹರಕೆ ಹೊತ್ತಿದ್ದಾರೆ. ಅದರಲ್ಲೂ ತಮ್ಮ ಅಚ್ಚು ಮೆಚ್ಚಿನ ಜಾರಕಿಹೊಳಿ ಮನೆತನದವರ ಏಳಿಗೆಗಾಗಿ ಅವರು ಅಯ್ಯಪ್ಪ ಸ್ವಾಮಿಯಲ್ಲಿ ಪ್ರಾರ್ಥಿಸಿಕೊಂಡಿದ್ದಾರೆ. ಜಾರಕಿಹೊಳಿ ಸಹೋದರರು ಎಲ್ಲಾ ಚುನಾವಣೆಗಳಲ್ಲಿ ಗೆದ್ದು ಬರಲಿ, ಸಚಿವ ಸ್ಥಾನವನ್ನು ಅಲಂಕರಿಸಲಿ ಎಂದು ಪಂದಳಕಂದ ಅಯ್ಯಪ್ಪನಲ್ಲಿ ಮೊರೆ ಇಟ್ಟಿದ್ದಾರೆ. ಹಲವು ಜನ ಅಭಿಮಾನಿಗಳು …
Read More »ಭತಗುಣಕಿಯಲ್ಲಿ ಶ್ರೀ ಖಂಡೋಬಾ ದೇವರ ಜಾತ್ರಾ ಮಹೋತ್ಸವ
ಭತಗುಣಕಿಯಲ್ಲಿ ಶ್ರೀ ಖಂಡೋಬಾ ದೇವರ ಜಾತ್ರಾ ಮಹೋತ್ಸವ ಯುವ ಭಾರತ ಸುದ್ದಿ ಇಂಡಿ : ಭತಗುಣಕಿ ಗ್ರಾಮದಲ್ಲಿರುವ ಶ್ರೀ ಖಂಡೋಬಾ ದೇವರ ಜಾತ್ರೆಯ ಅಂಗವಾಗಿ ಸುಮಾರು ಐದು ದೇವರ ಪಲ್ಲಕ್ಕಿ ಮೆರವಣಿಗೆ, ಅಂದು ರಾತ್ರಿ ಮೈಲಾರ ಲಿಂಗನ ಪದಗಳು ನಡೆದವು. ಮುಂಜಾನೆ ಶ್ರೀ ಬೀರಲಿಂಗೇಶ್ವರ ಡೂಳ್ಳಿನ ಸಂಘ ಹಲಸಂಗಿ, ಶ್ರೀಅಮೋಘಸಿದ್ದೇಶ್ವರ ಡೂಳ್ಳಿನ ಸಂಘ ಮುರಗಾನೂರ ಇವರಿಂದ ನಡೆದವು. ಡೊಳ್ಳಿನ ಗಾಯನ ಕಾರ್ಯಕ್ರಮವನ್ನು ಉದ್ಘಾಟಿಸಿದ ಜೆಡಿಎಸ್ ಮುಖಂಡರಾದ ಬಿ ಡಿ …
Read More »