ಜೆಡಿಎಸ್ ಯುವ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ಸುದರ್ಶನ ಉಪಾಧ್ಯಾಯ ನೇಮಕ! ಯುವ ಭಾರತ ಸುದ್ದಿ ಇಂಡಿ: ಜೆಡಿಎಸ್ ಯುವ ಘಟಕದ ಸಂಘಟನಾ ಕಾರ್ಯದರ್ಶಯಾಗಿ ಇಂಡಿ ನಗರದ ಜ್ಯೋತಿಷ್ಯಗಳಾದ ಸುದರ್ಶನ ಉಪಾಧ್ಯಾಯ ರವರನ್ನು ಜೆಡಿಎಸ್ ಮುಖಂಡರಾದ ಬಿ ಡಿ ಪಾಟೀಲರು ನಾಯಕತ್ವ ಹಾಗೂ ಜೆಡಿಎಸ್ ಪಕ್ಷದ ತತ್ವ ಸಿದ್ಧಾಂತಕ್ಕೆ ಮೆಚ್ಚಿ ಇಂದು ಪಕ್ಷದ ಕಚೇರಿಯಲ್ಲಿ ಸೇರ್ಪಡೆಗೋಂಡು ಮಾತನಾಡಿ ಬಡವರ ಪರವಾದ ಕಾಳಜಿ,ಹಾಗೂ ನೀರಾವರಿ ಹರಿಕಾರ ಮಾಜಿ ಪ್ರಧಾನಿ ದೇವೇಗೌಡ ರೈತಪರ ಕಾಳಜಿ.ಎಚ್ …
Read More »ಬಸವನಬಾಗೇವಾಡಿನಲ್ಲಿ ಬಿಜೆಪಿ ಪ್ರತಿಭಟನೆ!
ಬಸವನಬಾಗೇವಾಡಿನಲ್ಲಿ ಬಿಜೆಪಿ ಪ್ರತಿಭಟನೆ! ಯುವ ಭಾರತ ಸುದ್ದಿ ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಭಾರತೀಯ ಜನತಾ ಪಕ್ಷದ ಮುಖಂಡರು, ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು. ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಪಾಕಿಸ್ತಾನ ವಿದೇಶಾಂಗ ಸಚಿವ ಬಟ್ಟಾಲ ಭುಟ್ಜೋ ಜರ್ದಾರಿ ಪ್ರತಿಕೃತಿಯನ್ನು ದಹಿಸಿದರು. ಪ್ರತಿಭಟನೆ ಉದ್ದೇಶಿಸಿ ಬಿಜೆಪಿ ಮುಖಂಡರಾದ ಅಪ್ಪುಗೌಡ ಪಾಟೀಲ, ವಿನೂತ ಕಲ್ಲೂರ, ನೀಲಪ್ಪ ನಾಯಕ, ವಿ.ಎಂ.ಪರೆಣ್ಣನವರ, …
Read More »ಹೊಟೇಲಿಗೆ ತೆರಳಿ ಉಪಹಾರದ ಗುಣಮಟ್ಟ ಪರೀಕ್ಷಿಸಿದ ಹರ್ಷ
ಹೊಟೇಲಿಗೆ ತೆರಳಿ ಉಪಹಾರದ ಗುಣಮಟ್ಟ ಪರೀಕ್ಷಿಸಿದ ಹರ್ಷ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಅಧಿವೇಶನ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಆಗಮಿಸಿರುವ ಮಾಧ್ಯಮ ಪ್ರತಿನಿಧಿಗಳಿಗಾಗಿ ಕೀರ್ತಿ ಹೋಟೆಲ್ ನಲ್ಲಿ ಮಾಡಲಾಗಿರುವ ಊಟೋಪಹಾರ ವ್ಯವಸ್ಥೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ ಅವರು ಪರಿಶೀಲಿಸಿದರು. ಮಾಧ್ಯಮ ಪ್ರತಿನಿಧಿಗಳ ಜತೆ ಉಪಹಾರ ಸೇವಿಸಿದ ಅವರು, ಪ್ರತಿದಿನ ಉತ್ತಮ ಊಟೋಪಾಹಾರ ಒದಗಿಸುವಂತೆ ತಿಳಿಸಿದರು.ಪ್ರತಿವರ್ಷದಂತೆ ಮಾಧ್ಯಮ ಪ್ರತಿನಿಧಿಗಳಿಗೆ ಉತ್ತಮ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು …
Read More »ವಿರಾಟಪುರ ವಿರಾಗಿ ಚಲನಚಿತ್ರ, ಧ್ವನಿ ಸುರುಳಿಗೆ ಸಿಎಂ ಬೊಮ್ಮಾಯಿ ಚಾಲನೆ
ವಿರಾಟಪುರ ವಿರಾಗಿ ಚಲನಚಿತ್ರ, ಧ್ವನಿ ಸುರುಳಿಗೆ ಸಿಎಂ ಬೊಮ್ಮಾಯಿ ಚಾಲನೆ ಯುವ ಭಾರತ ಸುದ್ದಿ ಬೆಳಗಾವಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾನಗಲ್ಲ ಶ್ರೀ ಕುಮಾರೇಶ್ವರ ಜೀವನ ಚರಿತ್ರೆ ಆಧಾರಿತ ವಿರಾಟಪುರ ವಿರಾಗಿ ಚಲನಚಿತ್ರದ ರಥಯಾತ್ರೆ ಹಾಗೂ ಧ್ವನಿ ಸುರುಳಿಯ ಉದ್ಘಾಟನೆಯನ್ನು ಮಂಗಳವಾರ ನಗರದ ಲಿಂಗರಾಜ ಕಾಲೇಜಿನ ಮೈದಾನದಲ್ಲಿ ನೆರವೇರಿಸಿದರು. ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ,ಹಾನಗಲ್ಲ ಕುಮಾರಸ್ವಾಮಿಗಳು ಆಧ್ಯಾತ್ಮಿಕ ಕ್ರಾಂತಿ ಮಾಡಿ ವೀರಶೈವ ಸಮಾಜವನ್ನು ಎತ್ತಿಹಿಡಿದವರು. ಅವರದು ಚಿಂತಕರನ್ನು …
Read More »ಬೈಲಹೊಂಗಲ, ಖಾನಾಪುರಕ್ಕೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಣೆ
ಬೈಲಹೊಂಗಲ, ಖಾನಾಪುರಕ್ಕೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಣೆ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮತ್ತು ಖಾನಾಪುರ ವಿಧಾನಸಭಾ ಮತಕ್ಷೇತ್ರಗಳಿಗೆ ಜೆಡಿಎಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.ಬೈಲಹೊಂಗಲಕ್ಕೆ ಜೆಡಿಎಸ್ ಹಿರಿಯ ನಾಯಕ ಶಂಕರ ಮಾಡಲಗಿ ಹಾಗೂ ಖಾನಾಪುರಕ್ಕೆ ಉದ್ಯಮಿ ನಾಸಿರ್ ಬಾಗವಾನ್ ಅವರ ಹೆಸರನ್ನು ಜೆಡಿಎಸ್ ಪ್ರಕಟಿಸುವ ಮೂಲಕ ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಎರಡು ಹೆಸರುಗಳನ್ನು ಪ್ರಕಟಿಸಿದಂತಾಗಿದೆ.
Read More »ಹೊರಟ್ಟಿ ನೂತನ ಸಭಾಪತಿ ?
ಹೊರಟ್ಟಿ ನೂತನ ಸಭಾಪತಿ ? ಯುವ ಭಾರತ ಸುದ್ದಿ ಬೆಳಗಾವಿ : ಬಸವರಾಜ ಹೊರಟ್ಟಿ ವಿಧಾನ ಪರಿಷತ್ ಸಭಾಪತಿಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.ನಾಳೆ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಅವರು ಆಯ್ಕೆಯಾಗುವ ಸಾಧ್ಯತೆ ಇದೆ. ಇಂದು ನಾಮಪತ್ರ ಸಲ್ಲಿಕೆಯಾಗಲಿದೆ. ಅವರೊಬ್ಬರೇ ಬಿಜೆಪಿಯಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಜೆಡಿಎಸ್ ತೊರೆದು ಬಂದ ಸಂದರ್ಭದಲ್ಲೇ ಬಿಜೆಪಿ ಬಸವರಾಜ ಹೊರಟ್ಟಿ ಅವರಿಗೆ ಸಭಾಪತಿ ಸ್ಥಾನ ನೀಡುವ ಭರವಸೆ ನೀಡಿತ್ತು. ಹಂಗಾಮಿ ಸಭಾಪತಿಯಾಗಿರುವ ರಘುನಾಥರಾವ್ ಮಲ್ಕಾಪುರೆ ಅವರು …
Read More »The new chairman?
ಹೊರಟ್ಟಿ ನೂತನ ಸಭಾಪತಿ ? ಯುವ ಭಾರತ ಸುದ್ದಿ ಬೆಳಗಾವಿ : ಬಸವರಾಜ ಹೊರಟ್ಟಿ ವಿಧಾನ ಪರಿಷತ್ ಸಭಾಪತಿಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ನಾಳೆ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಅವರು ಆಯ್ಕೆಯಾಗುವ ಸಾಧ್ಯತೆ ಇದೆ. ಇಂದು ನಾಮಪತ್ರ ಸಲ್ಲಿಕೆಯಾಗಲಿದೆ. ಅವರೊಬ್ಬರೇ ಬಿಜೆಪಿಯಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಜೆಡಿಎಸ್ ತೊರೆದು ಬಂದ ಸಂದರ್ಭದಲ್ಲೇ ಬಿಜೆಪಿ ಬಸವರಾಜ ಹೊರಟ್ಟಿ ಅವರಿಗೆ ಸಭಾಪತಿ ಸ್ಥಾನ ನೀಡುವ ಭರವಸೆ ನೀಡಿತ್ತು. ಹಂಗಾಮಿ ಸಭಾಪತಿಯಾಗಿರುವ ರಘುನಾಥರಾವ್ ಮಲ್ಕಾಪುರೆ …
Read More »ರೈತರ ಮನವಿ ಆಲಿಸಿದ ಗೃಹ ಸಚಿವ
ರೈತರ ಮನವಿ ಆಲಿಸಿದ ಗೃಹ ಸಚಿವ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯಲ್ಲಿ ಇಂದು ಆರಂಭವಾದ ಹತ್ತು ದಿನಗಳ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಬೆಳಗಾವಿ ಸುವರ್ಣ ವಿಧಾನಸೌಧದ ಬಳಿ ಹಲವು ಬೇಡಿಕೆಗಳನ್ನು ಮಂಡಿಸಿ ಧರಣಿ ನಡೆಸುತ್ತಿರುವ ರೈತ ಬಂಧುಗಳನ್ನು ಭೇಟಿಯಾಗಿ ಮನವಿ ಪತ್ರವನ್ನು ಸ್ವೀಕರಿಸಿದರು. ರೈತರ ಅಹವಾಲುಗಳನ್ನು ಆಲಿಸಿ, ಬೇಡಿಕೆಗಳನ್ನು ಪರಿಶೀಲಿಸುವ ಬಗ್ಗೆ ಭರವಸೆ ನೀಡಿದ್ದಲ್ಲದೆ, ಧರಣಿ ಹಿಂಪಡೆಯುವಂತೆ, ವಿನಂತಿಸಿದರು. …
Read More »ವಿವಿಧ ಸಮುದಾಯಗಳಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿಶೇಷ ಸನ್ಮಾನ
ವಿವಿಧ ಸಮುದಾಯಗಳಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿಶೇಷ ಸನ್ಮಾನ ಯುವ ಭಾರತ ಸುದ್ದಿ ಬೆಳಗಾವಿ ಸುವರ್ಣಸೌಧ : ನೇಕಾರರ ಬಹುದಿನಗಳ ಬೇಡಿಕೆ ಈಡೇರಿಸಿ ಐತಿಹಾಸಿಕ ನಿರ್ಣಯ ತೆಗೆದುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಳಗಾವಿಯ ಸುವರ್ಣಸೌಧದ ಸಭಾಂಗಣದಲ್ಲಿ ಡಿ.19ರಂದು ವಿಶೇಷ ಅಭಿನಂದನಾ ಸಮಾರಂಭ ನಡೆಯಿತು. ಬೆಳಗಾವಿ ನಗರ ಸೇರಿದಂತೆ ಸುತ್ತಲಿನ ತಾಲೂಕುಗಳ ನೇಕಾರ, ಕುರುವಿನಶೆಟ್ಟಿ, ದೇವಾಂಗ, ಹಟಗರ ದೇವಾಂಗ ಸಮಾಜ, ಸಕ್ಕುಸಾಯಿ ಸಮಾಜ, ನಾಮದೇವ ಸಿಂಪಿ, ಸೇರಿದಂತೆ ವಿವಿಧ …
Read More »ಸಂಕ್ರಾಂತಿಯಿಂದ ವಿದ್ಯುತ್ ಚಾಲಿತ ಮಗ್ಗದ ಕೆಲಸಗಾರರಿಗೂ ನೇಕಾರ ಸಮ್ಮಾನ ಯೋಜನೆಯ ಸಹಾಯಧನ: ಬಸವರಾಜ ಬೊಮ್ಮಾಯಿ
ಸಂಕ್ರಾಂತಿಯಿಂದ ವಿದ್ಯುತ್ ಚಾಲಿತ ಮಗ್ಗದ ಕೆಲಸಗಾರರಿಗೂ ನೇಕಾರ ಸಮ್ಮಾನ ಯೋಜನೆಯ ಸಹಾಯಧನ: ಬಸವರಾಜ ಬೊಮ್ಮಾಯಿ ಯುವ ಭಾರತ ಸುದ್ದಿ ಬೆಳಗಾವಿ ಸುವರ್ಣಸೌಧ : 2023ರ ಜನವರಿ 14ರ ಮಕರ ಸಂಕ್ರಾಂತಿಯಿಂದ, ವಿದ್ಯುತ್ ಚಾಲಿತ ಮಗ್ಗದ ಕೆಲಸಗಾರರಿಗೂ ಸಹ ನೇಕಾರ ಸಮ್ಮಾನ ಯೋಜನೆಯಡಿ ವಾರ್ಷಿಕ 5000 ಸಹಾಯಧನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ನೇಕಾರ ಸೇರಿದಂತೆ ಇನ್ನಿತರ ಸಮುದಾಯದ ಮುಖಂಡರು ಡಿಸೆಂಬರ್ 19ರಂದು ಹಮ್ಮಿಕೊಂಡಿದ್ದ …
Read More »