Breaking News

Yuva Bharatha

ಕಬ್ಬು : ರೈತರ ಕಾಮಧೇನು- ಪುಸ್ತಕ ಲೋಕಾರ್ಪಣ

ಕಬ್ಬು : ರೈತರ ಕಾಮಧೇನು- ಪುಸ್ತಕ ಲೋಕಾರ್ಪಣೆ ಬೆಳಗಾವಿ : ನಗರದ ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಸಭಾಂಗಣದಲ್ಲಿ ದಿ.ವಿ.ಎಸ್.ಹಂಜಿಯವರ ಕಬ್ಬು ರೈತರ ಕಾಮಧೇನು ಪುಸ್ತಕ ಲೋಕಾರ್ಪಣೆ ಮಾಡಲಾಯಿತು. ಡಾ.ಎ.ಪಿ ಬಿರಾದಾರ ಪಾಟೀಲ ಕೃತಿಯ ಕುರಿತು ಮಾತನಾಡಿ, ಕಬ್ಬು ಬೆಳೆಯುವ ಪ್ರತಿ ಹಂತಗಳು ಹಾಗೂ ಅದರ ಸಂಸ್ಕರಣೆ ಕುರಿತಂತೆ ಈ ಕೃತಿ ಸವಿವರ ಮಾಹಿತಿಯನ್ನು ಒಳಗೊಂಡಿದೆ ,ಇದರ ಸದುಪಯೋಗ ಕಬ್ಬು ಕೃಷಿಯಲ್ಲಿ ತೊಡಗಿಕೊಂಡ ಪ್ರತಿಯೊಬ್ಬರು ಈ ಕೃತಿಯನ್ನು ಸಂಪನ್ಮೂಲವಾಗಿ ಬಳಬಹುದಾದ ಸಂಗ್ರಹ …

Read More »

ಅಧಿವೇಶನ ಇಂದಿನಿಂದ : ಬಿಜೆಪಿಗೆ ಇನ್ನೂ ದೊರೆಯದ ನಾಯಕ !

ಅಧಿವೇಶನ ಇಂದಿನಿಂದ : ಬಿಜೆಪಿಗೆ ಇನ್ನೂ ದೊರೆಯದ ನಾಯಕ ! ದೆಹಲಿ : ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು 50 ದಿನಗಳು ಪೂರೈಸಿದ್ದು, ಮೊದಲ ಅಧಿವೇಶನ ಜುಲೈ 3 ರಿಂದ (ಸೋಮವಾರ ಬೆಳಗ್ಗೆ 12 ಗಂಟೆಯಿಂದ) ಆರಂಭವಾಗುತ್ತಿದೆ. ಆದರೂ, ವಿರೋಧ ಪಕ್ಷವಾಗಿರುವ ಬಿಜೆಪಿಯಿಂದ ವಿಪಕ್ಷ ನಾಯಕ ಆಯ್ಕೆಯನ್ನು ಅಂತಿಮಗೊಳಿಸಿಲ್ಲ. ಹೀಗಾಗಿ, ವಿಪಕ್ಷ ನಾಯಕನಿಲ್ಲದೇ ಅಧಿವೇಶನ ನಡೆಯುವುದು ಗ್ಯಾರಂಟಿಯಾಗಿದೆ. ಈ ಕುರಿತು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ …

Read More »

ಮೋದಿ ಭಾರತ ಮಾತ್ರವಲ್ಲ, ವಿದೇಶದಲ್ಲೂ ಮೋದಿ ಜನಪ್ರಿಯ ಎಂದು ಹೊಗಳಿದ ಹೊಸ ಡಿಸಿಎಂ

ಮೋದಿ ಭಾರತ ಮಾತ್ರವಲ್ಲ, ವಿದೇಶದಲ್ಲೂ ಮೋದಿ ಜನಪ್ರಿಯ ಎಂದು ಹೊಗಳಿದ ಹೊಸ ಡಿಸಿಎಂ ಮುಂಬೈ : ಮಹಾರಾಷ್ಟ್ರದ ನೂತನ ಉಪ ಮುಖ್ಯಮಂತ್ರಿ, ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರು ಪ್ರಧಾನಿ ನರೇಂದ್ರ ಮೋದಿ ನಾಯಕತ್ವವನ್ನು ಶ್ಲಾಘಿಸಿದ್ದಾರೆ. ದೇಶದ ಅಭಿವೃದ್ಧಿಗಾಗಿ ಹಾಗೂ ರಾಷ್ಟ್ರೀಯ ಹಿತಾಸಕ್ತಿಗಾಗಿ ಏಕನಾಥ್‌ ಶಿಂದೆ ನೇತೃತ್ವದ ಸರ್ಕಾರದ ಭಾಗವಾಗಲು ತೀರ್ಮಾನಿಸಿದೆ ಎಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಕೆಲಸ ಕಾರ್ಯಗಳಿಂದ ದೇಶದಲ್ಲಿ ಅಷ್ಟೇ ಅಲ್ಲ, ವಿದೇಶದಲ್ಲೂ ಜನಪ್ರಿಯ ಎಂದು …

Read More »

ಪುತ್ತಿಗೆ ಶ್ರೀಗಳಿಗೆ ಹನುಮ ದರ್ಶನ !

ಪುತ್ತಿಗೆ ಶ್ರೀಗಳಿಗೆ ಹನುಮ ದರ್ಶನ ! ಉಡುಪಿ : ಒಡಿಸ್ಸಾ ರಾಜ್ಯದ ಭುವನೇಶ್ವರದ ಪ್ರಸಿದ್ಧ ಇಸ್ಕಾನ್ ದೇವಾಲಯಕ್ಕೆ ಭೇಟಿ ನೀಡಿದ್ದ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೆ ಹನುಮ ದರ್ಶನವಾಗಿದೆ ! ಭುವನೇಶ್ವರದ ಪ್ರಸಿದ್ದ ಇಸ್ಕಾನ್ ದೇವಾಲಯಕ್ಕೆ ಸ್ವಾಮೀಜಿ ಭೇಟಿ ನೀಡಿದ್ದರು. ಆಗ ಕೋತಿ ದರ್ಶನ ಆಗಿದೆ. ತಮಗೆ ಸಾಕ್ಷಾತ್ ಹನುಮಾನ್ ಆಶೀರ್ವಾದ ಮಾಡಲು ಬಂದಂತಾಯಿತು ಎಂದು ಅವರು ಹೇಳಿದ್ದಾರೆ. ತಮ್ಮ ಪಟ್ಟ ಶಿಷ್ಯ ಸುಶೀಂದ್ರ …

Read More »

ಗಡ್ಡೆ ಸಹೋದರರಿಂದ ಎಚ್.ಎಂ. ರೇವಣ್ಣ, ಎಚ್. ವಿಶ್ವನಾಥಗೆ ಸತ್ಕಾರ

ಗಡ್ಡೆ ಸಹೋದರರಿಂದ ಎಚ್.ಎಂ. ರೇವಣ್ಣ, ಎಚ್. ವಿಶ್ವನಾಥಗೆ ಸತ್ಕಾರ ಬೆಳಗಾವಿ: ರಾಜ್ಯದ ಉದ್ದಗಲಕ್ಕೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ‌ ಪ್ರತಿಮೆ ನಿರ್ಮಿಸಲು ಶ್ರಮಿಸುತ್ತಿರುವ ಮಾಜಿ ಸಚಿವ, ಹಾಲುಮತ ಸಮಾಜದ ಮುಖಂಡ ಎಚ್.ಎಂ. ರೇವಣ್ಣ ಹಾಗೂ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಅವರನ್ನು ಬೆಳಗಾವಿಯಲ್ಲಿ ಗಡ್ಡೆ ಸಹೋದರರು ಸತ್ಕರಿಸಿದರು. ನಗರದ ಭಡಕಲ್ ಗಲ್ಲಿಯಲ್ಲಿರುವ ಗಡ್ಡೆ ಸಹೋದರರ ಕಚೇರಿಗೆ ಶುಕ್ರವಾರ ಭೇಟಿ ನೀಡಿದ ಮಾಜಿ ಸಚಿವ ರೇವಣ್ಣ ಹಾಗೂ ವಿಧಾನ ಪರಿಷತ್ ಸದಸ್ಯ …

Read More »

ಸಂಚಲನ ಮೂಡಿಸಿದ ನೂತನ ಡಿಸಿಎಂ ಹೇಳಿಕೆ

ಸಂಚಲನ ಮೂಡಿಸಿದ ನೂತನ ಡಿಸಿಎಂ ಹೇಳಿಕೆ ಮುಂಬೈ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ನಂಬಿ ನಾನು ಇತರ ಬಂಡಾಯ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಶಾಸಕರೊಂದಿಗೆ ಬಿಜೆಪಿ ಮತ್ತು ಶಿವಸೇನೆ ನೇತೃತ್ವದ ಸರ್ಕಾರಕ್ಕೆ ಸೇರ್ಪಡೆಯಾಗಿದ್ದೇನೆ ಎಂದು ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ನೇಮಕಗೊಂಡ ಅಜಿತ ಪವಾರ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ ಸರ್ಕಾರವು ಕಳೆದ ಒಂಬತ್ತು ವರ್ಷಗಳಿಂದ ದೇಶವನ್ನು ಮುನ್ನಡೆಸಲು ಪ್ರಯತ್ನಿಸುತ್ತಿದೆ. ಪಕ್ಷದಲ್ಲಿ ಯಾವುದೇ ಒಡಕು ಇಲ್ಲ …

Read More »

ಜಾತಿಮುಕ್ತ ಸಮಾಜ ಬಸವಣ್ಣನವರ, ವಚನ ಕ್ರಾಂತಿಯ ಆಶಯವಾಗಿತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ

ಜಾತಿಮುಕ್ತ ಸಮಾಜ ಬಸವಣ್ಣನವರ, ವಚನ ಕ್ರಾಂತಿಯ ಆಶಯವಾಗಿತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಜು 2: ಜಾತಿಮುಕ್ತ ಸಮಾಜ ನಿರ್ಮಾಣ ಆಗಬೇಕು ಎನ್ನುವ ಬಸವಣ್ಣನವರ ಆಶಯ ಇನ್ನೂ ಈಡೇರಿಲ್ಲ. ವಿದ್ಯಾವಂತರಲ್ಲೇ ಜಾತಿ ತಾರತಮ್ಯ ಹೆಚ್ಚುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಷಾದ ವ್ಯಕ್ತಪಡಿಸಿದರು. ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಡಾ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಆಯೋಜಿಸಿದ್ದ “ನೀನಲ್ಲದೆ ಮತ್ತಾರೂ ಇಲ್ಲವಯ್ಯಾ” ದೇಶದ ಪ್ರಥಮ ವಚನ ಸಾಂಸ್ಕೃತಿಕ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು. *12 …

Read More »

ಮತ್ತೆ ಡಿಸಿಎಂ ಆದ ಮಹಾ ನಾಯಕ

ಮತ್ತೆ ಡಿಸಿಎಂ ಆದ ಮಹಾ ನಾಯಕ ಮುಂಬೈ: ನೆರೆಯ ಮಹಾರಾಷ್ಟ್ರದಲ್ಲಿ ರಾಜಕೀಯ ಪಲ್ಲಟ ಸಂಭವಿಸಿದೆ. ಎನ್‌ಸಿಪಿ ನಾಯಕ ಅಜಿತ್ ಪವಾರ್ ಮತ್ತೆ ಶರದ್ ಪವಾರ್ ವಿರುದ್ಧ ಬಂಡಾಯವೆದ್ದು ಶಿವಸೇನೆ ಹಾಗೂ ಬಿಜೆಪಿ ಸರಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದಾರೆ. ಈ ಬೆಳವಣಿಗೆ ದೇಶದ ರಾಜಕೀಯ ರಂಗದಲ್ಲಿ ಮಹತ್ತರ ಬೆಳವಣಿಗೆಯಾಗಿದೆ. ಮಹಾರಾಷ್ಟ್ರ ಜನರಿಗೆ ನ್ಯಾಷನಲಿಷ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಬಹುದೊಡ್ಡ ಶಾಕ್ ಕೊಟ್ಟಿದ್ದಾರೆ. ಭಾನುವಾರ ಮಹಾರಾಷ್ಟ್ರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದೆ. …

Read More »

ಕರ್ನಾಟಕದಲ್ಲಿ ಜಲಪ್ರಳಯ, ಜಾಗತಿಕವಾಗಿ ದೊಡ್ಡ ದುರಂತ : ಕೋಡಿಮಠ ಶ್ರೀಗಳ ಭವಿಷ್ಯ

ಕರ್ನಾಟಕದಲ್ಲಿ ಜಲಪ್ರಳಯ, ಜಾಗತಿಕವಾಗಿ ದೊಡ್ಡ ದುರಂತ : ಕೋಡಿಮಠ ಶ್ರೀಗಳ ಭವಿಷ್ಯ ಹುಬ್ಬಳ್ಳಿ: ರಾಜ್ಯದಲ್ಲಿ ಸಾಕಷ್ಟು ಮಳೆ ಬರಲಿದೆ, ಜಲಪ್ರಳಯ ಸಂಭವಿಸಲಿದೆ. ವಿಪರೀತವಾಗಿ ಜಲಪ್ರಳಯದಿಂದ ಜಾಗತಿಕ ಮಟ್ಟದ ಒಂದೆರಡು ರಾಷ್ಟ್ರಗಳು ಮುಚ್ಚಿಹೋಗುತ್ತವೆ. ಪ್ರಕೃತಿ ಮುನಿದು ಸರಿಯಾಗುತ್ತದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ವಿಜಯ ದಶಮಿಯಿಂದ ಸಂಕ್ರಾತಿಯ ವರೆಗೆ ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳುತ್ತಾರೆ. ಆಳುವವರು ಅರಿತುಕೊಳ್ಳಬೇಕು. ಇಲ್ಲದಿದ್ದರೇ ಅಪಾಯ ಸಂಭವಿಸಲಿದೆ ಎಂದು …

Read More »

ರೋಟರಿ ಕ್ಲಬ್ ಬೆಳಗಾವಿ ದಕ್ಷಿಣ ನೂತನ ಪದಾಧಿಕಾರಿಗಳ ಪದಗ್ರಹಣ ರವಿವಾರ

ರೋಟರಿ ಕ್ಲಬ್ ಬೆಳಗಾವಿ ದಕ್ಷಿಣ ನೂತನ ಪದಾಧಿಕಾರಿಗಳ ಪದಗ್ರಹಣ ರವಿವಾರ ಬೆಳಗಾವಿ : ರೋಟರಿ ಕ್ಲಬ್ ಬೆಳಗಾವಿ ದಕ್ಷಿಣ 2023-24 ನೇ ಸಾಲಿನ ನೂತನ ಪದಾಧಿಕಾರಗಳ ಪದಗ್ರಹಣ ಸಮಾರಂಭ ಇದೇ ರವಿವಾರ ದಿನಾಂಕ ಜುಲೈ 2 ನೇ ತಾರೀಖು ಉದಯಬಾಗ ನಲ್ಲಿರುವ ಫೌಂಡ್ರಿ ಕ್ಲಸ್ಟರ್ ಲಿ ಮುಂಜಾನೆ 10.30 ಕ್ಕೆ ನಡೆಯಲಿದೆ. ಅಧ್ಯಕ್ಷರಾಗಿ ವಿಜಯ್ ದರಗಶೆಟ್ಟಿ, ಕಾರ್ಯದರ್ಶಿಯಾಗಿ ಹೇಮಂತ್ ಕಾಮತ್, ಖಚಾಂಚಿಯಾಗಿ ನಾಗರಾಜ ನಾಶಿ ಮತ್ತು ನಿರ್ದೇಶಕರ ಮಂಡಳಿಯೊಂದಿಗೆ ಪದಗ್ರಹಣ …

Read More »