Breaking News

Yuva Bharatha

ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಕಟ್ಟಡ ಉದ್ಘಾಟನೆ ಬುಧವಾರ

ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಕಟ್ಟಡ ಉದ್ಘಾಟನೆ ಬುಧವಾರ ಯುವ ಭಾರತ ಸುದ್ದಿ ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ನೂತನ ಕಟ್ಟಡದ ಉದ್ಘಾಟನೆಯ ಕಾರ್ಯಕ್ರಮವನ್ನು ದಿನಾಂಕ 21-12-2022 ರಂದು ಬೆಳಗಿನ 10:೦೦ ಗಂಟೆಗೆ ಮಹಾವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ಕರ್ನಾಟಕ ಸರ್ಕಾರದ ಜಲಸಂಪನ್ಮೂಲ ಸಚಿವ ಗೋವಿಂದ …

Read More »

ಬೆಳಗಾವಿ ಸುವರ್ಣ ಸೌಧದ ಮುಂದೆ ಧರಣಿ ಸತ್ಯಾಗ್ರಹ- ಅಧ್ಯಕ್ಷ ಚಂದ್ರಶೇಖರ ಹೊಸಮನಿ!

 ಬೆಳಗಾವಿ ಸುವರ್ಣ ಸೌಧದ ಮುಂದೆ ಧರಣಿ ಸತ್ಯಾಗ್ರಹ- ಅಧ್ಯಕ್ಷ ಚಂದ್ರಶೇಖರ ಹೊಸಮನಿ!   ಯುವ ಭಾರತ ಸುದ್ದಿ ಇಂಡಿ: ಸಾಮಾಜಿಕ ನ್ಯಾಯಕ್ಕಾಗಿ ಡಿ.೨೧ ರಂದು ಬೆಳಗಾವಿ ಚಲೋ ಕಾರ್ಯಕ್ರಮ ಹಮ್ಮಿಕೊಂಡು ಅಂದು ಬೆಳಗಾವಿ ಸುವರ್ಣ ಸೌಧದ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು,ತಾಲೂಕಿನ ಎಲ್ಲಾ ಮೂಲ ದಲಿತರು ಭಾಗಿಯಾಗಬೇಕು ಎಂದು ಕರ್ನಾಟಕ ಪ್ರದೇಶ ಮಾದಿಗರ ಸಂಘದ ತಾಲೂಕ ಅಧ್ಯಕ್ಷ ಚಂದ್ರಶೇಖರ ಹೊಸಮನಿ ಹೇಳಿದರು. ಅವರು ಸೋಮವಾರ ಪಟ್ಟಣದ ಡಾ. ಬಾಬು ಜಗಜಿವನ …

Read More »

ಕೇಂದ್ರ ಹಾಗೂ ರಾಜ್ಯ ಸರಕಾರ ಕೈಗೊಂಡಿರುವ ಜನಪರ ಯೋಜನೆಗಳನ್ನು ಜನರ ಮನೆಮನಗಳಿಗೆ ತಲುಪಿಸಿ-ರಾಜೇಂದ್ರ ಗೌಡಪ್ಪಗೋಳ.!

ಕೇಂದ್ರ ಹಾಗೂ ರಾಜ್ಯ ಸರಕಾರ ಕೈಗೊಂಡಿರುವ ಜನಪರ ಯೋಜನೆಗಳನ್ನು ಜನರ ಮನೆಮನಗಳಿಗೆ ತಲುಪಿಸಿ-ರಾಜೇಂದ್ರ ಗೌಡಪ್ಪಗೋಳ.! ಗೋಕಾಕ: ಕೇಂದ್ರ ಹಾಗೂ ರಾಜ್ಯ ಸರಕಾರ ಕೈಗೊಂಡಿರುವ ಜನಪರ ಯೋಜನೆಗಳನ್ನು ಜನರ ಮನೆಮನಗಳಿಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಬಿಜೆಪಿ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು. ಅವರು, ಸೋಮವಾರದಂದು ನಗರದ ಶಾಸಕರ ಗೃಹ ಕಚೇರಿಯಲ್ಲಿ ಗೋಕಾಕ ನಗರ ಮತ್ತು ಗ್ರಾಮೀಣ ಮಂಡಲಗಳ ಕಾರ್ಯಕಾರಿಣಿ ಸಭೆಯನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಬಿಜೆಪಿ …

Read More »

ವಿದ್ಯಾರ್ಥಿಗಳು ಸರಕಾರದ ಸೌಲಭ್ಯಗಳನ್ನು ಸದುಪಯೋಗದಿಂದ ಪ್ರತಿಭಾವಂತರಾಗಿ-ರಮೇಶ ಜಾರಕಿಹೊಳಿ.!

ವಿದ್ಯಾರ್ಥಿಗಳು ಸರಕಾರದ ಸೌಲಭ್ಯಗಳನ್ನು ಸದುಪಯೋಗದಿಂದ ಪ್ರತಿಭಾವಂತರಾಗಿ-ರಮೇಶ ಜಾರಕಿಹೊಳಿ.! ಗೋಕಾಕ: ವಿದ್ಯಾರ್ಥಿಗಳು ಸರಕಾರದ ಸೌಲಭ್ಯಗಳನ್ನು ಸದುಪಯೋಗದಿಂದ ಪ್ರತಿಭಾವಂತರಾಗಿ ತಮ್ಮ ಬದುಕನ್ನು ಉಜ್ವಲ ಗೋಳಿಸಿಕೊಳ್ಳುವಂತೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಸೋಮವಾರದಂದು ನಗರದ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ೧ಕೋಟಿ ೯೩ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಸರಕಾರ ಶೈಕ್ಷಣಿಕ ಕ್ಷೇತ್ರದ ಪ್ರಗತಿಗಾಗಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಸುಸಜ್ಜಿತ ಕೋಠಡಿಗಳು, ಪಠ್ಯಪುಸ್ತಕಗಳು,ನೋಟಬುಕ್ಕಗಳು …

Read More »

ಮಹಾಮೇಳಾವಕ್ಕೆ ಈ ಸಲ ಬ್ರೇಕ್ ಹಾಕಿದ ಬೊಮ್ಮಾಯಿ

ಮಹಾಮೇಳಾವಕ್ಕೆ ಈ ಸಲ ಬ್ರೇಕ್ ಹಾಕಿದ ಬೊಮ್ಮಾಯಿ ಯುವ ಭಾರತ ಸುದ್ದಿ ಬೆಳಗಾವಿ : ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಬೆಳಗಾವಿ ಅಧಿವೇಶನದ ಕಾಲಕ್ಕೆ ಪ್ರತಿ ವರ್ಷವೂ ಮಹಾಮೇಳಾವವನ್ನು ತಪ್ಪದೇ ನಡೆಸಿಕೊಂಡು ಬರುತ್ತಿದೆ. ಆದರೆ ಈ ವರ್ಷ ಸರಕಾರ ಅನುಮತಿ ನಿರಾಕರಿಸಿದ್ದರಿಂದ ಕಾರ್ಯಕ್ರಮ ರದ್ದುಗೊಳ್ಳುವಂತಾಯಿತು. ಆದರೆ, ಬೆರಳೆಣಿಕೆ ನಾಯಕರು ಕರ್ನಾಟಕ ಸರ್ಕಾರದ ಧೋರಣೆಗೆ ವಿರೋಧ ವ್ಯಕ್ತಪಡಿಸಿ ಮರಾಠಿಗರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕರ್ನಾಟಕ ಕಸಿದುಕೊಂಡಿದೆ ಎಂದು ದೂರಿದರು. ಕರ್ನಾಟಕ ವಿಧಾನ ಮಂಡಲ …

Read More »

26 ರಂದು ನಡೆಯುವ ಸಮಾವೇಶಕ್ಕೆ ಜಾರಕಿಹೊಳಿಯವರಿಗೆ ಆಹ್ವಾನ!

26 ರಂದು ನಡೆಯುವ ಸಮಾವೇಶಕ್ಕೆ ಜಾರಕಿಹೊಳಿಯವರಿಗೆ ಆಹ್ವಾನ!     ಯುವ ಭಾರತ ಸುದ್ದಿ ಗೋಕಾಕ : ಎನ್ ಎಸ್ ಎಫ್ ಅತಿಥಿ ಗ್ರಹದಲ್ಲಿ ದಲ್ಲಿ ಮಾಳಿ/ಮಾಲಗಾರ ಸಮಾಜದ ಮುಖಂಡರು ಕೆ ಎಮ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿಯಾಗಿ ಡಿ. 26 ರಂದು ಮುಗಳಖೋಡದಲ್ಲಿ ಜರಗುತ್ತಿರುವ ಮಾಳಿ ಮಾಲಗಾರ ಸಮಾವೇಶಕ್ಕೆ ಆಹ್ವಾನ ನೀಡಿದರು. ಬಾಲಚಂದ್ರ ಜಾರಕಿಹೊಳಿ ಮಾತನಾಡಿ ಮುಗಳಖೋಡ ದಲ್ಲಿ ಜರಗುತ್ತಿರುವ ರಾಜ್ಯ ಮಟ್ಟದ ಮಾಳಿ …

Read More »

ಕೊನೆಗೂ ಅರ್ಜೆಂಟೈನಾಕ್ಕೆ ವಿಶ್ವಕಪ್ !

ಕೊನೆಗೂ ಅರ್ಜೆಂಟೈನಾಕ್ಕೆ ವಿಶ್ವಕಪ್ ! ಯುವ ಭಾರತ ಸುದ್ದಿ ಕತಾರ್ : ಇಡೀ ಜಗತ್ತಿನ ಕುತೂಹಲ ಕೆರಳಿಸಿದ್ದ ಫಿಫಾ ವಿಶ್ವ ಕಪ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಅರ್ಜೆಂಟೈನಾ ತಂಡ ಫ್ರಾನ್ಸ್ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಮೂರನೇ ಬಾರಿಗೆ ಅರ್ಜೆಂಟೈನಾ ಪ್ರಾಬಲ್ಯ ಮೆರೆದಿದೆ. ಮೊದಲಾರ್ಧದಲ್ಲೇ ಎರಡು ಎರಡು ಗೋಲ್ ಬಾರಿಸಿತು. ಮೆಸ್ಸಿ ಮತ್ತು ಮರಿಯ ಅವರು ತಲಾ ಒಂದೊಂದು ಗೋಲು ಬಾರಿಸಿದರು. ಹಾಲಿ ಚಾಂಪಿಯನ್ ಫ್ರಾನ್ಸ್ ಆರಂಭಿಕ ಹಂತದಲ್ಲಿ …

Read More »

ಮರಾಠಾ ಸಮಾಜಕ್ಕೆ ಮೀಸಲಾತಿ ; 20 ರಂದು ಸುವರ್ಣ ವಿಧಾನ ಸೌಧದ ಬಳಿ ಬೃಹತ್ ಪ್ರತಿಭಟನೆ

ಮರಾಠಾ ಸಮಾಜಕ್ಕೆ ಮೀಸಲಾತಿ ; 20 ರಂದು ಸುವರ್ಣ ವಿಧಾನ ಸೌಧದ ಬಳಿ ಬೃಹತ್ ಪ್ರತಿಭಟನೆ ಯುವ ಭಾರತ ಸುದ್ದಿ ಬೆಳಗಾವಿ : ಕಳೆದ ಇಪ್ಪತ್ತು ವರ್ಷಗಳಿಂದ ನಿರಂತರವಾಗಿ ಮರಾಠಾ ಸಮಾಜಕ್ಕೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸುತ್ತಾ ಬರಲಾಗಿದೆ. ಸರಕಾರದ ಮೀಸಲಾತಿ ಇಲ್ಲದೆ ಮರಾಠ ಸಮಾಜದ ಪ್ರಗತಿ ಕುಂಠಿತವಾಗಿದೆ. ಅದಕ್ಕಾಗಿಯೇ ಮೀಸಲು ಬೇಡಿಕೆ ಕುರಿತು ಸರಕಾರದ ಗಮನ ಸೆಳೆಯಲು ಡಿ.20ರ ಮಂಗಳವಾರ ಸಮಸ್ತ ಮರಾಠ ಸಮಾಜದ ವತಿಯಿಂದ ಸುವರ್ಣ ವಿಧಾನ ಸೌಧದ …

Read More »

ಅಧಿವೇಶನ ಮೊದಲ ದಿನ ಫೋಟೋ ವಿವಾದ ಸಾಧ್ಯತೆ ?

ಅಧಿವೇಶನ ಮೊದಲ ದಿನ ಫೋಟೋ ವಿವಾದ ಸಾಧ್ಯತೆ ? ಯುವ ಭಾರತ ಸುದ್ದಿ ಬೆಳಗಾವಿ : ಸೋಮವಾರ ಇಲ್ಲಿ ಆರಂಭವಾಗಲಿರುವ ವಿಧಾನ ಮಂಡಲದ ಅಧಿವೇಶನದ ಮೊದಲ ದಿನವೇ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗುವ ಸಾಧ್ಯತೆ ಇದೆ. ಸುವರ್ಣ ಸೌಧದಲ್ಲಿ ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ವೀರ ಸಾವರ್ಕರ್ ಫೋಟೋ ಅಳವಡಿಸಲು ರಾಜ್ಯದ ಬಿಜೆಪಿ ಸರ್ಕಾರ ಮುಂದಾಗಿದೆ. 10 ಫೋಟೋಗಳನ್ನು ಹಾಕಲು ರಾಜ್ಯ ಸರಕಾರ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ …

Read More »

ಬೆಳಗಾವಿ ಅಧಿವೇಶನಕ್ಕೆ ಸಿಸಿಟಿವಿ, ಡ್ರೋಣ್ ಎಷ್ಟು ಗೊತ್ತಾ ?

ಬೆಳಗಾವಿ ಅಧಿವೇಶನಕ್ಕೆ ಸಿಸಿಟಿವಿ, ಡ್ರೋಣ್ ಎಷ್ಟು ಗೊತ್ತಾ ? ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯಲ್ಲಿ ಸೋಮವಾರದಿಂದ ಆರಂಭವಾಗಲಿರುವ ವಿಧಾನ ಮಂಡಲದ ವಿಶೇಷ ಅಧಿವೇಶನ ಹಿನ್ನೆಲೆಯಲ್ಲಿ ನಗರ ಪೊಲೀಸ್ ಕಮಿಷನರೇಟ್ ಬಿಗಿ ಪೊಲೀಸ್ ಬಂದೋಬಸ್ ನಿಯೋಜಿಸಿದೆ. ಸುವರ್ಣ ವಿಧಾನಸೌಧ ಕೇಂದ್ರೀತವಾಗಿ ಸುಮಾರು 500 ಸಿಸಿಟಿವಿ ಕ್ಯಾಮೆರಾಗಳನ್ನು ಹಾಕಲಾಗಿದೆ. ಬಂದೋಬಸ್ತಿಗಾಗಿ 6 ಡ್ರೋಣ್ ಬಳಸಲಾಗಿದೆ. ಸುವರ್ಣಸೌಧ ಬಳಿ ವಿವಿಧ ಸಂಘಟನೆಗಳು ಪ್ರತಿದಿನ ಧರಣಿ, ಪ್ರತಿಭಟನೆ ನಡೆಸಲಿವೆ. ಈ ಹಿನ್ನಲೆಯಲ್ಲಿ ಶಾಂತಿ …

Read More »