Breaking News

Yuva Bharatha

ಅಧಿವೇಶನದಲ್ಲಿ ಪ್ರಸ್ತಾಪವಾಯ್ತು ಬೆಳಗಾವಿ ವಿವಾದ

ಅಧಿವೇಶನದಲ್ಲಿ ಪ್ರಸ್ತಾಪವಾಯ್ತು ಬೆಳಗಾವಿ ವಿವಾದ ಯುವ ಭಾರತ ಸುದ್ದಿ ದೆಹಲಿ/ನಾಗಪುರ : ಲೋಕಸಭೆ ಮತ್ತು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಇಂದು ಬೆಳಗಾವಿ ಗಡಿ ವಿವಾದ ಸಂಬಂಧ ಮಹಾರಾಷ್ಟ್ರಗರು ತಕರಾರು ಎಬ್ಬಿಸಿದ್ದಾರೆ. ಲೋಕಸಭೆಯಲ್ಲಿ ಶಿವಸೇನೆ ಸಂಸದ ಅರವಿಂದ ಸಾವಂತ್ ಕರ್ನಾಟಕ ವಿರುದ್ಧ ಎಂದಿನಂತೆ ಆರೋಪ ಮಾಡಿದ್ದಾರೆ. ಬೆಳಗಾವಿ ಅಧಿವೇಶನದ ವೇಳೆ ಎಂಇಎಸ್ ಪ್ರತಿಭಟನೆ ನಡೆಸುತ್ತದೆ. ಆದರೆ ಪ್ರತಿಭಟನಾಕಾರರ ಮೇಲೆ ಕರ್ನಾಟಕ ದೌರ್ಜನ್ಯ ಎಸಗಿದೆ ಎಂದು ದೂರಿದ್ದಾರೆ. ಪ್ರತಿಭಟನಾಕಾರರು ಪೆಂಡಾಲ್ ಗೆ ಹಾನಿ ಮಾಡಲಾಗಿದೆ …

Read More »

ಭಾರಿ ಕುತೂಹಲ : ಬೆಂಗಳೂರಿಗೆ ಹಾರಿದ ಈಶ್ವರಪ್ಪ – ರಮೇಶ ಜಾರಕಿಹೊಳಿ !

ಭಾರಿ ಕುತೂಹಲ : ಬೆಂಗಳೂರಿಗೆ ಹಾರಿದ ಈಶ್ವರಪ್ಪ – ರಮೇಶ ಜಾರಕಿಹೊಳಿ ! ಯುವ ಭಾರತ ಸುದ್ದಿ ಬೆಳಗಾವಿ : ಮಾಜಿ ಸಚಿವರಾದ ಕೆ.ಎಸ್. ಈಶ್ವರಪ್ಪ ಹಾಗೂ ರಮೇಶ ಜಾರಕಿಹೊಳಿ ಅವರು ಇಂದು ಸಂಜೆ ಜೊತೆ ಜೊತೆಯಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಿರುವುದು ಚರ್ಚೆಗೆ ಗ್ರಾಸವಾಯಿತು. ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಇದೀಗ ವಿಧಾನ ಮಂಡಲದ ಚಳಿಗಾಲದ ವಿಶೇಷ ಅಧಿವೇಶನ ನಡೆಯುತ್ತಿದೆ. ಈ ಸಂದರ್ಭದಲ್ಲಿ ಈ ಪ್ರಬಲ ನಾಯಕರಿಬ್ಬರು ಜೊತೆಯಾಗಿ ಬೆಂಗಳೂರಿಗೆ …

Read More »

ಅಂತಾರಾಷ್ಟ್ರೀಯ ಕಿರು ಚಲನಚಿತ್ರೋತ್ಸವ ಪ್ರಶಸ್ತಿ ವಿತರಣೆ

ಅಂತಾರಾಷ್ಟ್ರೀಯ ಕಿರು ಚಲನಚಿತ್ರೋತ್ಸವ ಪ್ರಶಸ್ತಿ ವಿತರಣೆ ಯುವ ಭಾರತ ಸುದ್ದಿ ಧಾರವಾಡ : ನಗರದ ಆಲೂರ ವೆಂಕಟರಾವ್ ಭವನದಲ್ಲಿ ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ವತಿಯಿಂದ ಮೂರು ದಿನಗಳ ಕಾಲ ಅದ್ದೂರಿಯಾಗಿ ನಡೆದ ಅಂತಾರಾಷ್ಟ್ರೀಯ ಕಿರು ಚಲನಚಿತ್ರೋತ್ಸವ ಪ್ರಶಸ್ತಿ ವಿತರಣೆಯ ಸಮಾರಂಭ ಹಲವಷ್ಟು ವಿಶೇಷಗಳಿಗೆ ಮುನ್ನುಡಿ ಬರೆಯಿತು. ಕಿರುಚಿತ್ರೋತ್ಸವದಲ್ಲಿ ಒಟ್ಟು ೯೮ ಚಿತ್ರಗಳ ನಾಮಿನೇಷನ್ ಪೈಕಿ ೪ ಸಾಕ್ಷ್ಯಚಿತ್ರ, ೯ ಮ್ಯೂಜಿಕ್ ವೀಡಿಯೋ,೯ ಟೆಲಿಫಿಲ್ಮ್, ೧೩ ಕಿರುಚಿತ್ರಗಳಿಗೆ ಒಟ್ಟು …

Read More »

ಬೆಳಗಾವಿ ಜಿಲ್ಲೆಯಲ್ಲಿ ಮೃತಪಟ್ಟ ಜಾನುವಾರುಗಳಿಗೆ ಪರಿಹಾರ: ಪ್ರಭು ಚವ್ಹಾಣ್

ಬೆಳಗಾವಿ ಜಿಲ್ಲೆಯಲ್ಲಿ ಮೃತಪಟ್ಟ ಜಾನುವಾರುಗಳಿಗೆ ಪರಿಹಾರ: ಪ್ರಭು ಚವ್ಹಾಣ್ ಯುವ ಭಾರತ ಸುದ್ದಿ ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಚರ್ಮಗಂಟು ರೋಗದಿಂದ ಜಾನುವಾರುಗಳು ಮೃತಪಟ್ಟ ಪ್ರಕರಣದಲ್ಲಿ ಮಾಲೀಕರುಗಳಿಗೆ ಆಗುವ ಆರ್ಥಿಕ ನಷ್ಟ ತಪ್ಪಿಸಲು ಪರಿಹಾರ ನೀಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದರು. ಬೆಳಗಾವಿ ತಾಲ್ಲೂಕಿನ ಖನಗಾವಿ ಬಿ.ಕೆ, ಖನಗಾವಿ ಕೆ.ಹೆಚ್ ಮತ್ತು ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮಗಳಲ್ಲಿ ಚರ್ಮಗಂಟು ರೋಗ ಪೀಡಿತ ಜಾನುವಾರುಗಳನ್ನು ಪರಿಶೀಲನೆ ನಡೆಸಿ ಮಾತನಾಡಿದರು. …

Read More »

ಪ್ರಾ. ಬಿ.ಎಸ್. ಗವಿಮಠರಿಗೆ ಕುವೆಂಪು ಪುರಸ್ಕಾರ ಪ್ರದಾನ

ಪ್ರಾ. ಬಿ.ಎಸ್. ಗವಿಮಠರಿಗೆ ಕುವೆಂಪು ಪುರಸ್ಕಾರ ಪ್ರದಾನ ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ರಾಜಕೀಯವಾಗಿ ಏಕೀಕರಣ ಆಗಿದೆ. ಆದರೆ ಭಾವನಾತ್ಮಕವಾಗಿ ಆಗಿಲ್ಲ. ರಾಜಧಾನಿ ಜನ ಉತ್ತರ ಕರ್ನಾಟಕದ ಪ್ರತಿಭೆಗಳನ್ನು ಗುರುತಿಸುತ್ತಿಲ್ಲ. ಕರ್ನಾಟಕ ಏಕೀಕರಣಕ್ಕೆ ಉತ್ತರ ಕರ್ನಾಟಕದವರು ಹೋರಾಟ ಮಾಡಿದ್ದಾರೆ, ತ್ಯಾಗ ಮಾಡಿದ್ದಾರೆ. ಬೆಳಗಾವಿ ಸಲುವಾಗಿ ಇಡೀ ಕರ್ನಾಟಕ ಒಗ್ಗಟ್ಟಾಗಿ ಹೋರಾಟ ಮಾಡಬೇಕು ಎಂದು ಪ್ರಾಚಾರ್ಯ ಬಿ.ಎಸ್. ಗವಿಮಠ ನುಡಿದರು. ಬೆಂಗಳೂರಿನಲ್ಲಿ ಕನ್ನಡ ಜನ ಶಕ್ತಿ ಕೇಂದ್ರ ಕುವೆಂಪು …

Read More »

ಅಲೆಮಾರಿ ಅಭಿವೃದ್ಧಿ ನಿಗಮ : ಸಂಜೀವಕುಮಾರ ದಶವಂತ ಸ್ವಾಗತ

ಅಲೆಮಾರಿ ಅಭಿವೃದ್ಧಿ ನಿಗಮ : ಸಂಜೀವಕುಮಾರ ದಶವಂತ ಸ್ವಾಗತ ಯುವ ಭಾರತ ಸುದ್ದಿ ಇಂಡಿ : ರಾಜ್ಯ ಸರ್ಕಾರ ಪಜಾ,ಪಪಂ.ದ ಅಲೆಮಾರಿಗಳ ಸಮಗ್ರ ಅಭಿವೃದ್ದಿಗೆ ಪ್ರತ್ಯೇಕ ನಿಗಮ ಸ್ಥಾಪಿಸಿದಕ್ಕೆ ಇಲ್ಲಿನ ಅಲೆಮಾರಿ, ಅರೆ ಅಲೆಮಾರಿ ಚನ್ನದಾಸರ ಸಮುದಾಯದ ಜಿಲ್ಲಾಧ್ಯಕ್ಷ ಸಂಜೀವಕುಮಾರ ದಶವಂತ ರಾಜ್ಯ ಬಿಜೆಪಿ ಸರ್ಕಾರಕ್ಕೆ ಅಭಿನಂದಿಸಿದ್ದಾರೆ. ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ,ಅಲೆಮಾರಿಗಳ ನೋವು,ಸಂಕಷ್ಟ,ಆರ್ಥಿಕ ಹಿನ್ನಡೆಯನ್ನು ಅನುಸರಿಸುತ್ತಿದ್ದು,ಲಕ್ಷಾಂತರ ದಮನಿತ ಅಲೆಮಾರಿ ಜನರು ಇಂದಿಗೂ ಅತಂತ್ರವಾಗಿ ಸಾಮಾಜಿಕ ತ್ರಿಶಂಕು ಪರಿಸ್ಥಿತಿಯನ್ನು ಕಣ್ಣಾರೆ …

Read More »

ಡಿಕೆಶಿ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ

ಡಿಕೆಶಿ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ಯುವ ಭಾರತ ಸುದ್ದಿ ಬೆಂಗಳೂರು :  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ. ಇಡಿ, ಐಟಿ ದಾಳಿ ನಂತರ ಇದೀಗ ಅವರಿಗೆ ಸೇರಿರುವ ನ್ಯಾಷನಲ್ ಎಜುಕೇಶನ್ ಸೊಸೈಟಿಯ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ಇಂದು ದಾಳಿ ನಡೆಸಿದೆ. ಡಿಕೆಶಿ ಮಾಲಿಕತ್ವದ ಶಿಕ್ಷಣ ಸಂಸ್ಥೆಗಳು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿದ್ದು ಡಿಕೆಶಿ ಅಧ್ಯಕ್ಷರಾಗಿದ್ದು ಪುತ್ರಿ ಐಶ್ವರ್ಯಾ ಕಾರ್ಯದರ್ಶಿಯಾಗಿದ್ದಾರೆ. ಬೆಳಗ್ಗೆ …

Read More »

ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಕಟ್ಟಡ ಉದ್ಘಾಟನೆ ಬುಧವಾರ

ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಕಟ್ಟಡ ಉದ್ಘಾಟನೆ ಬುಧವಾರ ಯುವ ಭಾರತ ಸುದ್ದಿ ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ನೂತನ ಕಟ್ಟಡದ ಉದ್ಘಾಟನೆಯ ಕಾರ್ಯಕ್ರಮವನ್ನು ದಿನಾಂಕ 21-12-2022 ರಂದು ಬೆಳಗಿನ 10:೦೦ ಗಂಟೆಗೆ ಮಹಾವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ಕರ್ನಾಟಕ ಸರ್ಕಾರದ ಜಲಸಂಪನ್ಮೂಲ ಸಚಿವ ಗೋವಿಂದ …

Read More »

ಬೆಳಗಾವಿ ಸುವರ್ಣ ಸೌಧದ ಮುಂದೆ ಧರಣಿ ಸತ್ಯಾಗ್ರಹ- ಅಧ್ಯಕ್ಷ ಚಂದ್ರಶೇಖರ ಹೊಸಮನಿ!

 ಬೆಳಗಾವಿ ಸುವರ್ಣ ಸೌಧದ ಮುಂದೆ ಧರಣಿ ಸತ್ಯಾಗ್ರಹ- ಅಧ್ಯಕ್ಷ ಚಂದ್ರಶೇಖರ ಹೊಸಮನಿ!   ಯುವ ಭಾರತ ಸುದ್ದಿ ಇಂಡಿ: ಸಾಮಾಜಿಕ ನ್ಯಾಯಕ್ಕಾಗಿ ಡಿ.೨೧ ರಂದು ಬೆಳಗಾವಿ ಚಲೋ ಕಾರ್ಯಕ್ರಮ ಹಮ್ಮಿಕೊಂಡು ಅಂದು ಬೆಳಗಾವಿ ಸುವರ್ಣ ಸೌಧದ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು,ತಾಲೂಕಿನ ಎಲ್ಲಾ ಮೂಲ ದಲಿತರು ಭಾಗಿಯಾಗಬೇಕು ಎಂದು ಕರ್ನಾಟಕ ಪ್ರದೇಶ ಮಾದಿಗರ ಸಂಘದ ತಾಲೂಕ ಅಧ್ಯಕ್ಷ ಚಂದ್ರಶೇಖರ ಹೊಸಮನಿ ಹೇಳಿದರು. ಅವರು ಸೋಮವಾರ ಪಟ್ಟಣದ ಡಾ. ಬಾಬು ಜಗಜಿವನ …

Read More »

ಕೇಂದ್ರ ಹಾಗೂ ರಾಜ್ಯ ಸರಕಾರ ಕೈಗೊಂಡಿರುವ ಜನಪರ ಯೋಜನೆಗಳನ್ನು ಜನರ ಮನೆಮನಗಳಿಗೆ ತಲುಪಿಸಿ-ರಾಜೇಂದ್ರ ಗೌಡಪ್ಪಗೋಳ.!

ಕೇಂದ್ರ ಹಾಗೂ ರಾಜ್ಯ ಸರಕಾರ ಕೈಗೊಂಡಿರುವ ಜನಪರ ಯೋಜನೆಗಳನ್ನು ಜನರ ಮನೆಮನಗಳಿಗೆ ತಲುಪಿಸಿ-ರಾಜೇಂದ್ರ ಗೌಡಪ್ಪಗೋಳ.! ಗೋಕಾಕ: ಕೇಂದ್ರ ಹಾಗೂ ರಾಜ್ಯ ಸರಕಾರ ಕೈಗೊಂಡಿರುವ ಜನಪರ ಯೋಜನೆಗಳನ್ನು ಜನರ ಮನೆಮನಗಳಿಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಬಿಜೆಪಿ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು. ಅವರು, ಸೋಮವಾರದಂದು ನಗರದ ಶಾಸಕರ ಗೃಹ ಕಚೇರಿಯಲ್ಲಿ ಗೋಕಾಕ ನಗರ ಮತ್ತು ಗ್ರಾಮೀಣ ಮಂಡಲಗಳ ಕಾರ್ಯಕಾರಿಣಿ ಸಭೆಯನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಬಿಜೆಪಿ …

Read More »