Breaking News

Yuva Bharatha

ವಿದ್ಯಾರ್ಥಿಗಳು ಸರಕಾರದ ಸೌಲಭ್ಯಗಳನ್ನು ಸದುಪಯೋಗದಿಂದ ಪ್ರತಿಭಾವಂತರಾಗಿ-ರಮೇಶ ಜಾರಕಿಹೊಳಿ.!

ವಿದ್ಯಾರ್ಥಿಗಳು ಸರಕಾರದ ಸೌಲಭ್ಯಗಳನ್ನು ಸದುಪಯೋಗದಿಂದ ಪ್ರತಿಭಾವಂತರಾಗಿ-ರಮೇಶ ಜಾರಕಿಹೊಳಿ.! ಗೋಕಾಕ: ವಿದ್ಯಾರ್ಥಿಗಳು ಸರಕಾರದ ಸೌಲಭ್ಯಗಳನ್ನು ಸದುಪಯೋಗದಿಂದ ಪ್ರತಿಭಾವಂತರಾಗಿ ತಮ್ಮ ಬದುಕನ್ನು ಉಜ್ವಲ ಗೋಳಿಸಿಕೊಳ್ಳುವಂತೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಸೋಮವಾರದಂದು ನಗರದ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ೧ಕೋಟಿ ೯೩ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಸರಕಾರ ಶೈಕ್ಷಣಿಕ ಕ್ಷೇತ್ರದ ಪ್ರಗತಿಗಾಗಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಸುಸಜ್ಜಿತ ಕೋಠಡಿಗಳು, ಪಠ್ಯಪುಸ್ತಕಗಳು,ನೋಟಬುಕ್ಕಗಳು …

Read More »

ಮಹಾಮೇಳಾವಕ್ಕೆ ಈ ಸಲ ಬ್ರೇಕ್ ಹಾಕಿದ ಬೊಮ್ಮಾಯಿ

ಮಹಾಮೇಳಾವಕ್ಕೆ ಈ ಸಲ ಬ್ರೇಕ್ ಹಾಕಿದ ಬೊಮ್ಮಾಯಿ ಯುವ ಭಾರತ ಸುದ್ದಿ ಬೆಳಗಾವಿ : ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಬೆಳಗಾವಿ ಅಧಿವೇಶನದ ಕಾಲಕ್ಕೆ ಪ್ರತಿ ವರ್ಷವೂ ಮಹಾಮೇಳಾವವನ್ನು ತಪ್ಪದೇ ನಡೆಸಿಕೊಂಡು ಬರುತ್ತಿದೆ. ಆದರೆ ಈ ವರ್ಷ ಸರಕಾರ ಅನುಮತಿ ನಿರಾಕರಿಸಿದ್ದರಿಂದ ಕಾರ್ಯಕ್ರಮ ರದ್ದುಗೊಳ್ಳುವಂತಾಯಿತು. ಆದರೆ, ಬೆರಳೆಣಿಕೆ ನಾಯಕರು ಕರ್ನಾಟಕ ಸರ್ಕಾರದ ಧೋರಣೆಗೆ ವಿರೋಧ ವ್ಯಕ್ತಪಡಿಸಿ ಮರಾಠಿಗರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕರ್ನಾಟಕ ಕಸಿದುಕೊಂಡಿದೆ ಎಂದು ದೂರಿದರು. ಕರ್ನಾಟಕ ವಿಧಾನ ಮಂಡಲ …

Read More »

26 ರಂದು ನಡೆಯುವ ಸಮಾವೇಶಕ್ಕೆ ಜಾರಕಿಹೊಳಿಯವರಿಗೆ ಆಹ್ವಾನ!

26 ರಂದು ನಡೆಯುವ ಸಮಾವೇಶಕ್ಕೆ ಜಾರಕಿಹೊಳಿಯವರಿಗೆ ಆಹ್ವಾನ!     ಯುವ ಭಾರತ ಸುದ್ದಿ ಗೋಕಾಕ : ಎನ್ ಎಸ್ ಎಫ್ ಅತಿಥಿ ಗ್ರಹದಲ್ಲಿ ದಲ್ಲಿ ಮಾಳಿ/ಮಾಲಗಾರ ಸಮಾಜದ ಮುಖಂಡರು ಕೆ ಎಮ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿಯಾಗಿ ಡಿ. 26 ರಂದು ಮುಗಳಖೋಡದಲ್ಲಿ ಜರಗುತ್ತಿರುವ ಮಾಳಿ ಮಾಲಗಾರ ಸಮಾವೇಶಕ್ಕೆ ಆಹ್ವಾನ ನೀಡಿದರು. ಬಾಲಚಂದ್ರ ಜಾರಕಿಹೊಳಿ ಮಾತನಾಡಿ ಮುಗಳಖೋಡ ದಲ್ಲಿ ಜರಗುತ್ತಿರುವ ರಾಜ್ಯ ಮಟ್ಟದ ಮಾಳಿ …

Read More »

ಕೊನೆಗೂ ಅರ್ಜೆಂಟೈನಾಕ್ಕೆ ವಿಶ್ವಕಪ್ !

ಕೊನೆಗೂ ಅರ್ಜೆಂಟೈನಾಕ್ಕೆ ವಿಶ್ವಕಪ್ ! ಯುವ ಭಾರತ ಸುದ್ದಿ ಕತಾರ್ : ಇಡೀ ಜಗತ್ತಿನ ಕುತೂಹಲ ಕೆರಳಿಸಿದ್ದ ಫಿಫಾ ವಿಶ್ವ ಕಪ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಅರ್ಜೆಂಟೈನಾ ತಂಡ ಫ್ರಾನ್ಸ್ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಮೂರನೇ ಬಾರಿಗೆ ಅರ್ಜೆಂಟೈನಾ ಪ್ರಾಬಲ್ಯ ಮೆರೆದಿದೆ. ಮೊದಲಾರ್ಧದಲ್ಲೇ ಎರಡು ಎರಡು ಗೋಲ್ ಬಾರಿಸಿತು. ಮೆಸ್ಸಿ ಮತ್ತು ಮರಿಯ ಅವರು ತಲಾ ಒಂದೊಂದು ಗೋಲು ಬಾರಿಸಿದರು. ಹಾಲಿ ಚಾಂಪಿಯನ್ ಫ್ರಾನ್ಸ್ ಆರಂಭಿಕ ಹಂತದಲ್ಲಿ …

Read More »

ಮರಾಠಾ ಸಮಾಜಕ್ಕೆ ಮೀಸಲಾತಿ ; 20 ರಂದು ಸುವರ್ಣ ವಿಧಾನ ಸೌಧದ ಬಳಿ ಬೃಹತ್ ಪ್ರತಿಭಟನೆ

ಮರಾಠಾ ಸಮಾಜಕ್ಕೆ ಮೀಸಲಾತಿ ; 20 ರಂದು ಸುವರ್ಣ ವಿಧಾನ ಸೌಧದ ಬಳಿ ಬೃಹತ್ ಪ್ರತಿಭಟನೆ ಯುವ ಭಾರತ ಸುದ್ದಿ ಬೆಳಗಾವಿ : ಕಳೆದ ಇಪ್ಪತ್ತು ವರ್ಷಗಳಿಂದ ನಿರಂತರವಾಗಿ ಮರಾಠಾ ಸಮಾಜಕ್ಕೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸುತ್ತಾ ಬರಲಾಗಿದೆ. ಸರಕಾರದ ಮೀಸಲಾತಿ ಇಲ್ಲದೆ ಮರಾಠ ಸಮಾಜದ ಪ್ರಗತಿ ಕುಂಠಿತವಾಗಿದೆ. ಅದಕ್ಕಾಗಿಯೇ ಮೀಸಲು ಬೇಡಿಕೆ ಕುರಿತು ಸರಕಾರದ ಗಮನ ಸೆಳೆಯಲು ಡಿ.20ರ ಮಂಗಳವಾರ ಸಮಸ್ತ ಮರಾಠ ಸಮಾಜದ ವತಿಯಿಂದ ಸುವರ್ಣ ವಿಧಾನ ಸೌಧದ …

Read More »

ಅಧಿವೇಶನ ಮೊದಲ ದಿನ ಫೋಟೋ ವಿವಾದ ಸಾಧ್ಯತೆ ?

ಅಧಿವೇಶನ ಮೊದಲ ದಿನ ಫೋಟೋ ವಿವಾದ ಸಾಧ್ಯತೆ ? ಯುವ ಭಾರತ ಸುದ್ದಿ ಬೆಳಗಾವಿ : ಸೋಮವಾರ ಇಲ್ಲಿ ಆರಂಭವಾಗಲಿರುವ ವಿಧಾನ ಮಂಡಲದ ಅಧಿವೇಶನದ ಮೊದಲ ದಿನವೇ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗುವ ಸಾಧ್ಯತೆ ಇದೆ. ಸುವರ್ಣ ಸೌಧದಲ್ಲಿ ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ವೀರ ಸಾವರ್ಕರ್ ಫೋಟೋ ಅಳವಡಿಸಲು ರಾಜ್ಯದ ಬಿಜೆಪಿ ಸರ್ಕಾರ ಮುಂದಾಗಿದೆ. 10 ಫೋಟೋಗಳನ್ನು ಹಾಕಲು ರಾಜ್ಯ ಸರಕಾರ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ …

Read More »

ಬೆಳಗಾವಿ ಅಧಿವೇಶನಕ್ಕೆ ಸಿಸಿಟಿವಿ, ಡ್ರೋಣ್ ಎಷ್ಟು ಗೊತ್ತಾ ?

ಬೆಳಗಾವಿ ಅಧಿವೇಶನಕ್ಕೆ ಸಿಸಿಟಿವಿ, ಡ್ರೋಣ್ ಎಷ್ಟು ಗೊತ್ತಾ ? ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯಲ್ಲಿ ಸೋಮವಾರದಿಂದ ಆರಂಭವಾಗಲಿರುವ ವಿಧಾನ ಮಂಡಲದ ವಿಶೇಷ ಅಧಿವೇಶನ ಹಿನ್ನೆಲೆಯಲ್ಲಿ ನಗರ ಪೊಲೀಸ್ ಕಮಿಷನರೇಟ್ ಬಿಗಿ ಪೊಲೀಸ್ ಬಂದೋಬಸ್ ನಿಯೋಜಿಸಿದೆ. ಸುವರ್ಣ ವಿಧಾನಸೌಧ ಕೇಂದ್ರೀತವಾಗಿ ಸುಮಾರು 500 ಸಿಸಿಟಿವಿ ಕ್ಯಾಮೆರಾಗಳನ್ನು ಹಾಕಲಾಗಿದೆ. ಬಂದೋಬಸ್ತಿಗಾಗಿ 6 ಡ್ರೋಣ್ ಬಳಸಲಾಗಿದೆ. ಸುವರ್ಣಸೌಧ ಬಳಿ ವಿವಿಧ ಸಂಘಟನೆಗಳು ಪ್ರತಿದಿನ ಧರಣಿ, ಪ್ರತಿಭಟನೆ ನಡೆಸಲಿವೆ. ಈ ಹಿನ್ನಲೆಯಲ್ಲಿ ಶಾಂತಿ …

Read More »

ಗೌರವಧನ ಹೆಚ್ಚಳ ಮಾಡಿ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ !

ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಗೌರವಧನ ಹೆಚ್ಚಳ ಮಾಡಿ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ ! ಬೆಂಗಳೂರು : ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಮಾಸಿಕ ಗೌರವಧನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಇದೀಗ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷರ ಗೌರವಧನ 3000 ದಿಂದ 6000 ಕ್ಕೆ, ಉಪಾಧ್ಯಕ್ಷರ ಗೌರವಧನ 2000ದಿಂದ 4000, ಸದಸ್ಯರ ಗೌರವಧನ 1000 ದಿಂದ 2000 ಕ್ಕೆ ಹೆಚ್ಚಿಸಿ ಗ್ರಾಮೀಣಾಭಿವೃದ್ಧಿ ಮತ್ತು …

Read More »

ಸಂಸತ್ತಿನಲ್ಲೇ ಬೆಳಗಾವಿ ವಿವಾದ ಪರಿಹಾರಕ್ಕೆ ಸಲಹೆ ನೀಡಿದ ಮಹಾರಾಷ್ಟ್ರ ಸಂಸದ!

ಸಂಸತ್ತಿನಲ್ಲೇ ಬೆಳಗಾವಿ ವಿವಾದ ಪರಿಹಾರಕ್ಕೆ ಸಲಹೆ ನೀಡಿದ ಮಹಾರಾಷ್ಟ್ರ ಸಂಸದ! ಯುವ ಭಾರತ ಸುದ್ದಿ ಮುಂಬೈ : ಗಡಿ ವಿವಾದ ಪರಿಹಾರ ನಿರ್ಣಯ ಸಂಸತ್ತೇ ಮಾಡುತ್ತದೆ ಹೊರತು ಸುಪ್ರೀಂ ಕೋರ್ಟಿ ಗೆ ಅದನ್ನು ನಿರ್ಣಯಿಸುವಲ್ಲಿ ಯಾವುದೇ ಅಧಿಕಾರ ಇಲ್ಲ ಎನ್ನುವುದು ಕರ್ನಾಟಕ ಬಹು ಹಿಂದಿನಿಂದ ಪ್ರತಿಪಾದಿಸುತ್ತಾ ಬಂದ ನಿಲುವಾಗಿದೆ. ಇದೀಗ ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಶಿವಸೇನೆ ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ನೀಡಿರುವ ಸಲಹೆ ಚರ್ಚೆಗೆ ಗ್ರಾಸವಾಗಿದೆ. ಸಾಮ್ನಾದಲ್ಲಿ ಲೇಖನ …

Read More »

ಧೈರ್ಯಶೀಲ ಮಾನೆಗೆ ಬೆಳಗಾವಿ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ!

ಧೈರ್ಯಶೀಲ ಮಾನೆಗೆ ಬೆಳಗಾವಿ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ! ಯುವ ಭಾರತ ಸುದ್ದಿ ಬೆಳಗಾವಿ : ಮಹಾರಾಷ್ಟ್ರ ಕೃಪಾಪೋಷಿತ ಮಹಾಮೇಳಾವಕ್ಕೆ ಮಹಾರಾಷ್ಟ್ರ ರಾಜಕಾರಣಿಗಳು ಆಗಮಿಸುವುದಕ್ಕೆ ಬೆಳಗಾವಿ ಜಿಲ್ಲಾಡಳಿತ ಇದೀಗ ನಿರ್ಬಂಧ ಹೇರಿದೆ. ಇದರಿಂದಾಗಿ ಮಹಾರಾಷ್ಟ್ರದ ನಾಯಕರು ಆಗಮಿಸುವುದು ಬಹುತೇಕ ಕಷ್ಟ ಸಾಧ್ಯವಾಗಿದೆ. ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಸಂಸದ ಧೈರ್ಯಶೀಲ ಮಾನೆ ಅವರಿಗೆ ಬೆಳಗಾವಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ನಿಷೇದಾಜ್ಞೆ ಹೊರಡಿಸಿದ್ದಾರೆ. ಸಿಆರ್ ಪಿಸಿ ಕಲಂ …

Read More »