ಸಮಾಜದಲ್ಲಿ ವಿವಾಹಕ್ಕೆ ಅತಿಯಾಗಿ ಖರ್ಚು ಮಾಡುತ್ತಿರುವುದು ಕುಟುಂಬದ ಅಭ್ಯುದಯಕ್ಕೆ ಮಾರಕವಾಗಿದೆ- ಜಿಲ್ಲಾಧ್ಯಕ್ಷ ಕಾಸುಗೌಡ ಬಿರಾದಾರ! ಯುವ ಭಾರತ ಸುದ್ದಿ ಇಂಡಿ: ಕುಟುಂಬದ ಅಭಿವೃದ್ಧಿಗೆ ಸಾಮೂಹಿಕ ವಿವಾಹದಂತಹ ಹೆಜ್ಜೆ ಅತಿ ಅವಶ್ಯ. ಇಂದು ಬಡವರಾದಿಯಾಗಿ ಹೆಚ್ಚಿನವರು ಶಿಕ್ಷಣಕ್ಕಿಂತ ಹೆಚ್ಚಾಗಿ ವಿವಾಹಕ್ಕೆ ಖರ್ಚು ಮಾಡುತ್ತಿದ್ದಾರೆ. ಇದರಿಂದ ಸಾಲದ ಹೊರೆಯಲ್ಲಿ ಸಿಲುಕುತ್ತಿದ್ದಾರೆ ಎಂದು ಬಿಜೆಪಿ ರೈತಮೋರ್ಚಾ ಜಿಲ್ಲಾಧ್ಯಕ್ಷ ಕಾಸುಗೌಡ ಬಿರಾದಾರ ಹೇಳಿದರು. ಅವರು ಗುರುವಾರ ತಾಲೂಕಿನ ತಡವಲಗಾ ಗ್ರಾಮದಲ್ಲಿ ಶ್ರೀಗುರು ರಾಚೋಟೇಶ್ವರ ಶಿವಾಚಾರ್ಯರ …
Read More »ಡಾ|| ಕುಲಕರ್ಣಿ ದಂಪತಿಗಳಗೆ “ರಾಚೋಟೇಶ್ವರ ಸಿರಿ” ಪ್ರಶಸ್ತಿ ಪ್ರಧಾನ!
ಡಾ|| ಕುಲಕರ್ಣಿ ದಂಪತಿಗಳಗೆ “ರಾಚೋಟೇಶ್ವರ ಸಿರಿ” ಪ್ರಶಸ್ತಿ ಪ್ರಧಾನ! ಯುವ ಭಾರತ ಸುದ್ದಿ ಇಂಡಿ: 5೦ ವರ್ಷಗಳಿಂದ ವೈದ್ಯನಾಗಿ ಸೇವೆ ಸಲ್ಲಿಸುತ್ತಿರುವ ನನ್ನ ವೈದ್ಯ ವೃತ್ತಿಯನ್ನು ಗೌರವಿಸಿ ನನ್ನ ಸ್ವ ಗ್ರಾಮದ ಶ್ರೀ ರಾಚೋಟೇಶ್ವರ ಶ್ರೀಗಳು ದಂಪತಿಗಳೀರ್ವರಿಗೂ “ಶ್ರೀ ರಾಚೋಟೇಶ್ವರ ಸಿರಿ” ಪ್ರಶಸ್ತಿ ನೀಡಿದ್ದು ಎಲ್ಲಿಲ್ಲದ ಆನಂದ ತಂದಿದೆ ಎಂದು ವಿಜಯಪುರದ ಖ್ಯಾತ ವೈದ್ಯ ಡಾ|| ವಿಲಾಸ ಕುಲಕರ್ಣಿ ಹೇಳಿದರು. ಅವರು ಗುರುವಾರ ತಾಲೂಕಿನ ತಡವಲಗಾ ಗ್ರಾಮದಲ್ಲಿ ಶ್ರೀಗುರು ರಾಚೋಟೇಶ್ವರ …
Read More »ಅಧಿವೇಶನ ಸಿದ್ದತೆ ವೀಕ್ಷಿಸಿದ ಸಭಾಪತಿ
ಅಧಿವೇಶನ ಸಿದ್ದತೆ ವೀಕ್ಷಿಸಿದ ಸಭಾಪತಿ ಯುವ ಭಾರತ ಸುದ್ದಿ ಬೆಳಗಾವಿ : ಇಂದು ಬೆಳಿಗ್ಗೆ ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ವಿಧಾನಪರಿಷತ್ ಸಭಾಪತಿ ರಘುನಾಥ್ ರಾವ್ ಮಲಕಾಪುರೆ ಅವರು ಪರಿಷತ್ ಸಭಾಂಗಣದಲ್ಲಿ ಮಾಡಿರುವ ವ್ಯವಸ್ಥೆಗಳನ್ನು ವೀಕ್ಷಿಸಿದರು. ಅವರೊಂದಿಗೆ ಕಾರ್ಯದರ್ಶಿ ಕೆ .ಆರ್ .ಮಹಾಲಕ್ಷ್ಮೀ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
Read More »ನಮ್ಮ ಕ್ಲಿನಿಕ್ ಸದುಪಯೋಗ ಪಡೆದುಕೊಳ್ಳಲು ರಮೇಶ ಜಾರಕಿಹೊಳಿ ಕರೆ!
ನಮ್ಮ ಕ್ಲಿನಿಕ್ ಸದುಪಯೋಗ ಪಡೆದುಕೊಳ್ಳಲು ರಮೇಶ ಜಾರಕಿಹೊಳಿ ಕರೆ! ಯುವ ಭಾರತ ಸುದ್ದಿ ಗೋಕಾಕ : ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ‘ನಮ್ಮ ಕ್ಲಿನಿಕ್’ ನೆರವಾಗಲಿದ್ದು, ಇದನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಸತೀಶ ನಗರದಲ್ಲಿ ನಮ್ಮ ಕ್ಲಿನಿಕ್ ಆಸ್ಪತ್ರೆಯ ಉದ್ಘಾಟನೆ ನೆರವೇರಿಸಿ, ಮಾತನಾಡಿ ನಗರದಲ್ಲಿ ಸದ್ಯ ಒಂದು ಕಡೆ ನಮ್ಮ ಕ್ಲಿನಿಕ್ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಮೂರು ಕ್ಲೀನಿಕ್ ಆರಂಭಿಸಲಾಗುವುದು ಎಂದು ತಿಳಿಸಿದರು. …
Read More »ಉಪ್ಪಾರ ಸಮಾಜವನ್ನು ಎಸ್ಟಿಗೆ ಸೇರಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಮನವಿ.!
ಉಪ್ಪಾರ ಸಮಾಜವನ್ನು ಎಸ್ಟಿಗೆ ಸೇರಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಮನವಿ.! ಯುವ ಭಾರತ ಸುದ್ದಿ ಗೋಕಾಕ: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ಹಿನ್ನಲೆ ಉಪ್ಪಾರ ಸಮಾಜವನ್ನು ಎಸ್ಟಿಗೆ ಸೇರಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ರವಿವಾರದಂದು ಶಾಸಕರ ಗೃಹ ಕಚೇರಿಯಲ್ಲಿ ಗೋಕಾಕ ತಾಲೂಕ ಉಪ್ಪಾರ ಸಂಘದ ಪದಾಧಿಕಾರಿಗಳು ಹಾಗೂ ಮುಖಂಡರು ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ರಮೇಶ ಜಾರಕಿಹೊಳಿ ಅವರು, ಉಪ್ಪಾರ ಸಮಾಜದ ಜೊತೆಗೆ ಇನ್ನು …
Read More »ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ‘ನಮ್ಮ ಕ್ಲಿನಿಕ್’ ನೆರವಾಗಲಿದೆ- ರಮೇಶ ಜಾರಕಿಹೊಳಿ.!
ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ‘ನಮ್ಮ ಕ್ಲಿನಿಕ್’ ನೆರವಾಗಲಿದೆ- ರಮೇಶ ಜಾರಕಿಹೊಳಿ.! ಯುವ ಭಾರತ ಸುದ್ದಿ ಗೋಕಾಕ: ರಾಜ್ಯ ಸರಕಾರ ನಿಮ್ಮ ಆರೋಗ್ಯ ನಮ್ಮ ಬದ್ಧತೆ ಎಂಬ ಧ್ಯೇಯವಾಕ್ಯದೊಂದಿಗೆ ಬಡವರ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ‘ನಮ್ಮ ಕ್ಲಿನಿಕ್’ ನೆರವಾಗಲಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ಸತೀಶ ನಗರದಲ್ಲಿ ನಮ್ಮ ಕ್ಲೀನಿಕ್ ಆಸ್ಪತ್ರೆಯನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟನೆ ನೆರವೇರಿಸಿ, ಮಾತನಾಡಿ ನಗರದಲ್ಲಿ ಸದ್ಯ …
Read More »ಕಳೆಗಟ್ಟಿದ ಸುವರ್ಣಸೌಧ !
ಕಳೆಗಟ್ಟಿದ ಸುವರ್ಣಸೌಧ ! ಯುವ ಭಾರತ ಸುದ್ದಿ ಬೆಳಗಾವಿ : ಮತ್ತೊಂದು ಅಧಿವೇಶನಕ್ಕೆ ಬೆಳಗಾವಿ ಸಜ್ಜಾಗುತ್ತಿದೆ. ಉತ್ತರ ಕರ್ನಾಟಕದ ಶಕ್ತಿಸೌಧ ಎಂದೇ ಗುರುತಿಸಲ್ಪಟ್ಟಿರುವ ಸುವರ್ಣ ಸೌಧದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಚಳಿಗಾಲದ ಅಧಿವೇಶನ ನಡೆಸುವ ಮೂಲಕ ಉತ್ತರ ಕರ್ನಾಟಕ ಜನತೆಯ ಸಮಸ್ಯೆಗೆ ಸ್ಪಂದಿಸಲಿದೆಯಱ ಎನ್ನುವುದು ಕಾದು ನೋಡಬೇಕಿದೆ. ಸೋಮವಾರದಿಂದ ಉಭಯ ತರನಗಳ ವಿಶೇಷ ಅಧಿವೇಶನ 15 ದಿನಗಳ ಕಾಲ ನಡೆಯಲಿದೆ. ವಿಧಾನ ಮಂಡಲದ ಚಳಿಗಾಲದ ವಿಶೇಷ ಅಧಿವೇಶನಕ್ಕೆ ಇಲ್ಲಿಯ …
Read More »ಕೊನೆಗೂ ಬಸವರಾಜ ಹೊರಟ್ಟಿಗೆ ಸಭಾಪತಿ ಸ್ಥಾನ ?
ಕೊನೆಗೂ ಬಸವರಾಜ ಹೊರಟ್ಟಿಗೆ ಸಭಾಪತಿ ಸ್ಥಾನ? ಯುವ ಭಾರತ ಸುದ್ದಿ ಬೆಳಗಾವಿ : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಡಿಸೆಂಬರ್ 21ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಆಯ್ಕೆಯಾಗುವುದು ಬಹುತೇಕ ಖಚಿತ. ಜೆಡಿ ಎಸ್ ನಿಂದ ಪರಿಷತ್ ಸದಸ್ಯರಾಗಿದ್ದ ವೇಳೆ ಹೊರಟ್ಟಿ ಬಿಜೆಪಿ ಬೆಂಬಲದೊಂದಿಗೆ ಸಭಾಪತಿ ಸ್ಥಾನ ಅಲಂಕರಿಸಿದ್ದರು. ನಂತರ ಬಿಜೆಪಿ ಸೇರಿದ ಅವರು ಅವರಿಗೆ ಸಭಾಪತಿ ಸ್ಥಾನ ನೀಡುವುದಾಗಿ ಬಿಜೆಪಿ ನಾಯಕರು ಭರವಸೆ ನೀಡಿದ್ದರು. …
Read More »ಮುಂಬೈಯಲ್ಲಿ ಬೆಳಗಾವಿ, ನಿಪ್ಪಾಣಿಗಾಗಿ ಬೃಹತ್ ಪ್ರತಿಭಟನೆ !
ಮುಂಬೈಯಲ್ಲಿ ಬೆಳಗಾವಿ, ನಿಪ್ಪಾಣಿಗಾಗಿ ಬೃಹತ್ ಪ್ರತಿಭಟನೆ ! ಯುವ ಭಾರತ ಸುದ್ದಿ ಮುಂಬೈ : ಬೆಳಗಾವಿ, ಕಾರವಾರ, ನಿಪ್ಪಾಣಿ ಸೇರಿದಂತೆ ಮರಾಠಿ ಪ್ರದೇಶಗಳನ್ನು ಒಳಗೊಂಡ ಅಖಂಡ ಮಹಾರಾಷ್ಟ್ರ ರಚನೆ ಶೀಘ್ರವೇ ಆಗಬೇಕು ಎಂದು ಒತ್ತಾಯಿಸಿ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಮತ್ತು ಉದ್ದವ ಠಾಕ್ರೆ ನೇತೃತ್ವದ ಶಿವಸೇನೆ (ಮಹಾ ವಿಕಾಸ ಅಘಾಡಿ ಮೈತ್ರಿಕೂಟ) ಮುಂಬೈಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ಶನಿವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಉದ್ದವ ಠಾಕ್ರೆ, ಬೆಳಗಾವಿ, ಕಾರವಾರ, …
Read More »ವಕೀಲರ ಪರಿಷತ್ ರಾಜ್ಯ ಉಪಾಧ್ಯಕ್ಷರಾಗಿ ಬೆಳಗಾವಿಯ ವಿನಯ ಮಾಂಗಳೇಕರ ಆಯ್ಕೆ!
ವಕೀಲರ ಪರಿಷತ್ ರಾಜ್ಯ ಉಪಾಧ್ಯಕ್ಷರಾಗಿ ಬೆಳಗಾವಿಯ ವಿನಯ ಮಾಂಗಳೇಕರ ಆಯ್ಕೆ! ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ರಾಜ್ಯ ವಕೀಲರ ಪರಿಷತ್ ನೂತನ ಅಧ್ಯಕ್ಷರಾಗಿ ಮಂಡ್ಯದ ವಿಶಾಲ್ ರಘು ಹಾಗೂ ಉಪಾಧ್ಯಕ್ಷರಾಗಿ ಬೆಳಗಾವಿಯ ವಿನಯ ಮಾಂಗಳೇಕರ ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಚುನಾವಣೆಯಲ್ಲಿ ಪರಿಷತ್ತಿನ 25 ಸದಸ್ಯರು ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಆಯ್ಕೆ ಮಾಡಿದ್ದಾರೆ. ಇವರ ಅಧಿಕಾರದ ಅವಧಿ ಒಂದು ವರ್ಷ ಇರಲಿದೆ.
Read More »