Breaking News

Yuva Bharatha

ಕೊನೆಗೂ ಬಸವರಾಜ ಹೊರಟ್ಟಿಗೆ ಸಭಾಪತಿ ಸ್ಥಾನ ?

ಕೊನೆಗೂ ಬಸವರಾಜ ಹೊರಟ್ಟಿಗೆ ಸಭಾಪತಿ ಸ್ಥಾನ? ಯುವ ಭಾರತ ಸುದ್ದಿ ಬೆಳಗಾವಿ : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಡಿಸೆಂಬರ್ 21ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಆಯ್ಕೆಯಾಗುವುದು ಬಹುತೇಕ ಖಚಿತ. ಜೆಡಿ ಎಸ್ ನಿಂದ ಪರಿಷತ್ ಸದಸ್ಯರಾಗಿದ್ದ ವೇಳೆ ಹೊರಟ್ಟಿ ಬಿಜೆಪಿ ಬೆಂಬಲದೊಂದಿಗೆ ಸಭಾಪತಿ ಸ್ಥಾನ ಅಲಂಕರಿಸಿದ್ದರು. ನಂತರ ಬಿಜೆಪಿ ಸೇರಿದ ಅವರು ಅವರಿಗೆ ಸಭಾಪತಿ ಸ್ಥಾನ ನೀಡುವುದಾಗಿ ಬಿಜೆಪಿ ನಾಯಕರು ಭರವಸೆ ನೀಡಿದ್ದರು. …

Read More »

ಮುಂಬೈಯಲ್ಲಿ ಬೆಳಗಾವಿ, ನಿಪ್ಪಾಣಿಗಾಗಿ ಬೃಹತ್ ಪ್ರತಿಭಟನೆ !

ಮುಂಬೈಯಲ್ಲಿ ಬೆಳಗಾವಿ, ನಿಪ್ಪಾಣಿಗಾಗಿ ಬೃಹತ್ ಪ್ರತಿಭಟನೆ ! ಯುವ ಭಾರತ ಸುದ್ದಿ ಮುಂಬೈ : ಬೆಳಗಾವಿ, ಕಾರವಾರ, ನಿಪ್ಪಾಣಿ ಸೇರಿದಂತೆ ಮರಾಠಿ ಪ್ರದೇಶಗಳನ್ನು ಒಳಗೊಂಡ ಅಖಂಡ ಮಹಾರಾಷ್ಟ್ರ ರಚನೆ ಶೀಘ್ರವೇ ಆಗಬೇಕು ಎಂದು ಒತ್ತಾಯಿಸಿ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಮತ್ತು ಉದ್ದವ ಠಾಕ್ರೆ ನೇತೃತ್ವದ ಶಿವಸೇನೆ (ಮಹಾ ವಿಕಾಸ ಅಘಾಡಿ ಮೈತ್ರಿಕೂಟ) ಮುಂಬೈಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ಶನಿವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಉದ್ದವ ಠಾಕ್ರೆ, ಬೆಳಗಾವಿ, ಕಾರವಾರ, …

Read More »

ವಕೀಲರ ಪರಿಷತ್ ರಾಜ್ಯ ಉಪಾಧ್ಯಕ್ಷರಾಗಿ ಬೆಳಗಾವಿಯ ವಿನಯ ಮಾಂಗಳೇಕರ ಆಯ್ಕೆ!

ವಕೀಲರ ಪರಿಷತ್ ರಾಜ್ಯ ಉಪಾಧ್ಯಕ್ಷರಾಗಿ ಬೆಳಗಾವಿಯ ವಿನಯ ಮಾಂಗಳೇಕರ ಆಯ್ಕೆ! ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ರಾಜ್ಯ ವಕೀಲರ ಪರಿಷತ್ ನೂತನ ಅಧ್ಯಕ್ಷರಾಗಿ ಮಂಡ್ಯದ ವಿಶಾಲ್ ರಘು ಹಾಗೂ ಉಪಾಧ್ಯಕ್ಷರಾಗಿ ಬೆಳಗಾವಿಯ ವಿನಯ ಮಾಂಗಳೇಕರ ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಚುನಾವಣೆಯಲ್ಲಿ ಪರಿಷತ್ತಿನ 25 ಸದಸ್ಯರು ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಆಯ್ಕೆ ಮಾಡಿದ್ದಾರೆ. ಇವರ ಅಧಿಕಾರದ ಅವಧಿ ಒಂದು ವರ್ಷ ಇರಲಿದೆ.

Read More »

ಮೋದಿ ವಿರುದ್ದ ಹೇಳಿಕೆ : ಬೆಳಗಾವಿಯಲ್ಲಿ ಬಿಜೆಪಿ ಬೀದಿಗಿಳಿದು ಪ್ರತಿಭಟನೆ!

ಮೋದಿ ವಿರುದ್ದ ಹೇಳಿಕೆ : ಬೆಳಗಾವಿಯಲ್ಲಿ ಬಿಜೆಪಿ ಬೀದಿಗಿಳಿದು ಪ್ರತಿಭಟನೆ! ಯುವ ಭಾರತ ಸುದ್ದಿ ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಪಾಕಿಸ್ತಾನ ಸಚಿವ ಬಿಲಾವಲ್ ಭುಟ್ಟೊ ವಿರುದ್ಧ ಜಿಲ್ಲಾ ಬಿಜೆಪಿ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.ನಗರದ ಚನ್ನಮ್ಮ ವೃತ್ತದಲ್ಲಿ ಬಿಲಾವಲ್ ಭುಟ್ಟೊ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಪಾಕಿಸ್ತಾನ ಮುರ್ದಾಬಾದ್ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಉತ್ತರ ಕ್ಷೇತ್ರದ ಶಾಸಕ ಅನಿಲ್ ಬೆನಕೆ ಮಾತನಾಡಿ, …

Read More »

ಪುರಸ್ಕಾರಗಳು ಹೋರಾಟಕ್ಕೆ ನೈತಿಕ ಬಲ ತುಂಬುತ್ತವೆ: ಡಾ.ಎಂ.ಎಸ್.ಆಶಾದೇವಿ ಅಭಿಮತ

ಪುರಸ್ಕಾರಗಳು ಹೋರಾಟಕ್ಕೆ ನೈತಿಕ ಬಲ ತುಂಬುತ್ತವೆ: ಡಾ.ಎಂ.ಎಸ್.ಆಶಾದೇವಿ ಅಭಿಮತ ಯುವ ಭಾರತ ಸುದ್ದಿ ಬೆಂಗಳೂರು: ನಾಡು ಇವತ್ತು ಸಾಂಸ್ಕೃತಿಕ ಬಿಕ್ಕಟ್ಟಿನಲ್ಲಿ ಇದ್ದು ಅದಕ್ಕೆ ನೈತಿಕ ಬೆಂಬಲ ನೀಡುವ ಪುರಸ್ಕಾರಗಳು ಅಗತ್ಯವಾಗಿದೆ ಎಂದು ಖ್ಯಾತ ವಿಮರ್ಶಕಿ ಡಾ.ಎಂ.ಆಶಾದೇವಿ ಅಭಿಪ್ರಾಯ ಪಟ್ಟರು. ನಾಲ್ವಡಿ ಕೃಷ್ಣರಾಜ ಒಡೆಯರು ನಿಜವಾದ ಪ್ರಜಾಪ್ರಭುತ್ವ ಸ್ಥಾಪಕರಾಗಿದ್ದು ಕನ್ನಡ ಸಾಹಿತ್ಯ ಪರಿಷತ್ತನ್ನು ಸಾಂಸ್ಕೃತಿಕ ಆಶಯಗಳಿಂದ ಸ್ಥಾಪಿಸಿದರು. ಈ ಉನ್ನತ ಆಶಯವನ್ನು ಪರಿಷತ್ತು ಮುಂದುವರೆಸಿ ಕೊಂಡು ಬರುತ್ತಿರುವುದು ಸಂತೋಷದ ಸಂಗತಿ ಎಂದು …

Read More »

ಮಾರುತೇಶ್ವರ, ಈಶ್ವರ ದೇವಾಲಯ ಉದ್ಘಾಟನೆ

ಮಾರುತೇಶ್ವರ, ಈಶ್ವರ ದೇವಾಲಯ ಉದ್ಘಾಟನೆ ಯುವ ಭಾರತ ಸುದ್ದಿ ಹಂಗರಗಿ : ಬಸವಾದಿ ಶರಣರ ನಿಜವಾದ ತತ್ವಗಳನ್ನು ಬದುಕಿನಲ್ಲಿ ನಾವು ಅಳವಡಿಸಿಕೊಂಡರೆ ಜೀವನದಲ್ಲಿ ನೆಮ್ಮದಿ ಸಿಗುತ್ತದೆ ಎಂದು ಭಾರತೀಯ ಜನತಾ ಪಕ್ಷದ ಮುಖಂಡ ಅಪ್ಪುಗೌಡ ಪಾಟೀಲ ಅಭಿಪ್ರಾಯಪಟ್ಟರು ಹಂಗರಗಿ ಗ್ರಾಮದಲ್ಲಿ ಪುನರ ನಿರ್ಮಾಣಗೊಂಡ ಮಾರುತೇಶ್ವರ ದೇವಾಲಯ ಹಾಗೂ ಈಶ್ವರ ದೇವಾಲಯ ಉದ್ಘಾಟನಾ ನಿಮಿತ್ತ ಹಮ್ಮಿಕೊಂಡ ಧರ್ಮಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು ಪ್ರತಿಯೊಬ್ಬರು ಆಧ್ಯಾತ್ಮಿಕ ಹಿನ್ನೆಲೆಯಲ್ಲಿ ಬದುಕುವದು ಅವಶ್ಯಕತೆ ಇಂದು ಹೆಚ್ಚಾಗಿದೆ ಎಂದು …

Read More »

ಉಕ್ಕಲಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ !

ಉಕ್ಕಲಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ! ಯುವ ಭಾರತ ಸುದ್ದಿ ಬಸವನಬಾಗೇವಾಡಿ: ಉಕ್ಕಲಿ ಗ್ರಾಮದಲ್ಲಿನ ಸಮಸ್ಯೆಗಳ ಕುರಿತು ಸಾಕಷ್ಟು ಅರ್ಜಿಗಳು ಬಂದಿದ್ದು, ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ತಮ್ಮ ಅರ್ಜಿಗಳನ್ನು ನೀಡಲಾಗಿದೆ ತಮ್ಮ ವ್ಯಾಪ್ತಿಯಲ್ಲಿ ಸಮಸ್ಯೆ ಬಗೆಹರಿಯುವ ನಿಟ್ಟಿನಲ್ಲಿದ್ದರೆ ಅಧಿಕಾರಿಗಳು ಸಮಸ್ಯೆಯನ್ನು ಶೀಘ್ರದಲ್ಲಿಯೇ ಬಗೆಹರಿಸುತ್ತಾರೆ . ಸಮಸ್ಯೆ ತೀವ್ರವಾಗಿದ್ದರೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ತಹಶೀಲ್ದಾರ ದುಂಡಪ್ಪ ಕೋಮಾರ ಹೇಳಿದರು. ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ ಶನಿವಾರ ತಾಲ್ಲೂಕು ಆಡಳಿತ …

Read More »

ಸೋಮವಾರ ಬೆಳಗಾವಿಗೆ ಬರ್ತಾರಂತೆ ಮಹಾ ಸಲಹಾ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆ !

ಸೋಮವಾರ ಬೆಳಗಾವಿಗೆ ಬರ್ತಾರಂತೆ ಮಹಾ ಸಲಹಾ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆ ! ಯುವ ಭಾರತ ಸುದ್ದಿ ಬೆಳಗಾವಿ : ಸೋಮವಾರದಿಂದ ಬೆಳಗಾವಿಯಲ್ಲಿ ಕರ್ನಾಟಕ ವಿಧಾನ ಮಂಡಲದ ಉಭಯ ಸದನಗಳ ವಿಶೇಷ ಅಧಿವೇಶನ ನಡೆಯಲಿದೆ. ಇದಕ್ಕೆ ಪರ್ಯಾಯವಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ ನಗರದ ವ್ಯಾಕ್ಸಿನ್ ಡಿಪೋದಲ್ಲಿ ಮಹಾಮೇಳಾವವನ್ನು ಆಯೋಜಿಸುತ್ತಿದೆ. ಮಹಾಮೇಳಾವದಲ್ಲಿ ಪ್ರಧಾನ ಭಾಷಣಕಾರರಾಗಿ ಮಹಾರಾಷ್ಟ್ರ ಗಡಿ ಸಲಹಾ ಸಮಿತಿಯ ಅಧ್ಯಕ್ಷ ಹಾಗೂ ಹಾತ ಕಣಂಗಲೆ ಸಂಸದ ಧೈರ್ಯಶೀಲ ಮಾನೆ ಆಗಮಿಸುತ್ತಿದ್ದಾರೆ. …

Read More »

ಬೆಳಗಾವಿ ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿಗೆ ಮೂರು ಯೂನಿವರ್ಸಿಟಿ ಬ್ಲೂ

ಬೆಳಗಾವಿ ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿಗೆ ಮೂರು ಯೂನಿವರ್ಸಿಟಿ ಬ್ಲೂ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ಕಾನೂನು ವಿಶ್ವವಿದ್ಯಾಲಯವು 2022-23ನೇ ಶೈಕ್ಷಣಿಕ ವರ್ಷದಲ್ಲಿ ಯೂನಿವರ್ಸಿಟಿ ಬ್ಲೂಗೆ ಬೆಳಗಾವಿ ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿನ ಮೂವರು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿದೆ. ದೇವೇಂದ್ರ ಸಣ್ಣಮ್ಮನವರ್ ಕಬಡ್ಡಿಯಲ್ಲಿ ಯೂನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾದರು. ತುಷಾರ್ ಪವಾರ್ ಮತ್ತು ತೇಜಸ್ ಇಂಚಲ ಫುಟ್‌ಬಾಲ್ (ಪುರುಷರು)ನಲ್ಲಿ ಯೂನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದಾರೆ. …

Read More »

ಕನ್ನಡ ನೆಲ, ಜಲ, ಭಾಷೆ ಸಮಸ್ಯೆಗಳು ಎದುರಾದಾಗ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಿ ಕನ್ನಡತನವನ್ನು ಮೆರೆಯಬೇಕಾಗಿದೆ.- ಬಾಲಚಂದ್ರ ಜಾರಕಿಹೊಳಿ.!

ಕನ್ನಡ ನೆಲ, ಜಲ, ಭಾಷೆ ಸಮಸ್ಯೆಗಳು ಎದುರಾದಾಗ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಿ ಕನ್ನಡತನವನ್ನು ಮೆರೆಯಬೇಕಾಗಿದೆ.- ಬಾಲಚಂದ್ರ ಜಾರಕಿಹೊಳಿ.! ಗೋಕಾಕ(ಡಾ.ಬೆಟಗೇರಿ ಕೃಷ್ಣಶರ್ಮ ವೇದಿಕೆ, ಬೆಟಗೇರಿ): ಬೆಳಗಾವಿ ಎಂದೆAದಿಗೂ ನಮ್ಮದೇ. ಗಡಿ ವಿವಾದ ಮುಗಿದ ಅಧ್ಯಾಯ. ಗಡಿ ವಿಷಯದಲ್ಲಿ ಪ್ರತಿ ಚುನಾವಣೆ ಬಂದಾಗೊಮ್ಮೆ ಅನಾವಶ್ಯಕವಾಗಿ ಗಡಿ ಖ್ಯಾತೆ ತೆಗೆಯುತ್ತಿರುವವರಿಗೆ ಕನ್ನಡಿಗರಾದ ನಾವು ತಕ್ಕ ಉತ್ತರ ನೀಡುತ್ತಿದ್ದೇವೆ. ಕನ್ನಡ ನೆಲ, ಜಲ, ಭಾಷೆ ಸಮಸ್ಯೆಗಳು ಎದುರಾದಾಗ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಿ ಕನ್ನಡತನವನ್ನು …

Read More »