Breaking News

Yuva Bharatha

ಅಥರ್ಗಾದಲ್ಲಿ ಅಜೈವನ್ ಬೆಳೆಗಳ ಉತ್ಪಾದನಾ ತಾಂತ್ರಿಕತೆ ತರಬೇತಿ ಕಾರ್ಯಕ್ರಮ ಉದ್ಘಾಟನೆ

ಅಥರ್ಗಾದಲ್ಲಿ ಅಜೈವನ್ ಬೆಳೆಗಳ ಉತ್ಪಾದನಾ ತಾಂತ್ರಿಕತೆ ತರಬೇತಿ ಕಾರ್ಯಕ್ರಮ ಉದ್ಘಾಟನೆ ಯುವ ಭಾರತ ಸುದ್ದಿ ಇಂಡಿ : ಕೃಷಿ ವಿಜ್ಞಾನ ಕೇಂದ್ರ, ಇಂಡಿ ವತಿಯಿಂದ ಎಂ.ಐ.ಡಿ.ಹೆಚ್ ಯೋಜನೆ ಅಡಿಯಲ್ಲಿ ಅಜೈವನ್ ಮತ್ತು ಕಾಳು ಮಸಾಲೆ ಬೆಳೆಗಳ ಉತ್ಪಾದನಾ ತಾಂತ್ರಿಕತೆ ತರಬೇತಿ ಕಾರ್ಯಕಮವನ್ನು ತಾಲೂಕಿನ ಅಥರ್ಗಾ ಗ್ರಾಮದಲ್ಲಿ ಶನಿವಾರ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ. ಆರ್.ಬಿ. ಬೆಳ್ಳಿ, ಸಹ ವಿಸ್ತರಣಾ ನಿರ್ದೇಶಕರು, ಕೃ.ವಿ.ಶಿ.ಕೇ. ವಿಜಯಪುರ,ಅಜೈವನ್ ಅಪಿಯಾಸಿ ಕುಟುಂಬ ವರ್ಗಕ್ಕೆ ಸೇರಿದ್ದು …

Read More »

ಬೆಳಗಾವಿ ಜಿಲ್ಲಾ ಖಜಾನೆ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಸುನೀಲ ಮೂಗಿ ಅಧಿಕಾರಿ ಸ್ವೀಕಾರ

ಬೆಳಗಾವಿ ಜಿಲ್ಲಾ ಖಜಾನೆ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಸುನೀಲ ಮೂಗಿ ಅಧಿಕಾರಿ ಸ್ವೀಕಾರ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಜಿಲ್ಲಾ ಖಜಾನೆ ಇಲಾಖೆಯ ಸಾಹಾಯಕ ನಿರ್ದೇಶಕರಾಗಿ ಸುನೀಲ ವಿಶ್ವನಾಥ ಮೂಗಿ ಅವರು ಅಧಿಕಾರ ವಹಿಸಿಕೊಂಡರು. ಸುನೀಲ ಮೂಗಿ ಅವರು ಈ ಹಿಂದೆ ಬೈಲಹೊಂಗಲದ ಉಪ ಖಜಾನೆ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

Read More »

6ನೇ ಕನ್ನಡ ಸಾಹಿತ್ಯ ಸಮ್ಮೇಳನ ಮೆರವಣಿಗೆಗೆ ಶಾಸಕ ರಮೇಶ ಜಾರಕಿಹೊಳಿ ಚಾಲನೆ.!

6ನೇ ಕನ್ನಡ ಸಾಹಿತ್ಯ ಸಮ್ಮೇಳನ ಮೆರವಣಿಗೆಗೆ ಶಾಸಕ ರಮೇಶ ಜಾರಕಿಹೊಳಿ ಚಾಲನೆ.! ಗೋಕಾಕ: ನಾಡದೇವಿ ಭುವನೇಶ್ವರಿ ಹಾಗೂ ಗೋಕಾಕ ತಾಲೂಕ ೬ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆಗೆ ಶಾಸಕ ರಮೇಶ ಜಾರಕಿಹೊಳಿ ಅವರು ಧ್ವಜ ಹಾರಿಸುವ ಮೂಲಕ ಚಾಲನೆ ನೀಡಿದರು. ಬೆಟಗೇರಿ ಗ್ರಾಮದ ಬಸವೇಶ್ವರ ವೃತ್ತದಿಂದ ಹರಟ ಮೆರವಣಿಗೆ ಶ್ರೀ ಬಸವರಾಜ ಕಟ್ಟಿಮನಿ, ಶ್ರೀ ಕೃಷ್ಣಮೂರ್ತಿ ಪುರಾಣಿಕ, ಪ್ರೋ. ಕೆ ಜಿ ಕುಂದಣಗಾರ, ಡಾ. ಸಿ ಚ ನಂದಿವ್ಮಠ, …

Read More »

ಆರ್ ಎಲ್ ಎಸ್ ವಿವಿಧ ಸಂಘಗಳ ಉದ್ಘಾಟನೆ

ಆರ್ ಎಲ್ ಎಸ್ ವಿವಿಧ ಸಂಘಗಳ ಉದ್ಘಾಟನೆ ಯುವ ಭಾರತ ಸುದ್ದಿ ಬೆಳಗಾವಿ : ಕೆ.ಎಲ್.ಇ. ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ಕ್ರೀಡಾ, ಸಾಂಸ್ಕೃತಿಕ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಶನಿವಾರ ಕಾಲೇಜಿನ ಸರ್. ಸಿ.ವಿ. ರಾಮನ್ ಸಭಾಂಗಣದಲ್ಲಿ ಜರುಗಿತು. ಕಾಕತಿಯ ಇಂಡಸ್ ಇಂಟರ್‌ನ್ಯಾಶನಲ್ ಸ್ಕೂಲ್‌ನ ಆಡಳಿತಾಧಿಕಾರಿಗಳಾದ ಕರ್ನಲ್. ಶ್ಯಾಮ್ ವಿಜಯ ಸಿಂಹ ಮಾತನಾಡಿ, ಸೈನ್ಯದಲ್ಲಿದ್ದಾಗಿನ ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳುವ ಮೂಲಕ ಸ್ಫೂರ್ತಿದಾಯಕ ನುಡಿಗಳನ್ನಾಡಿದರು. …

Read More »

ಇಂಡಿ ಪಟ್ಟಣದ ಸ್ವಚ್ಚತೆಗೆ ಆದ್ಯತೆ ನೀಡಲಿ

ಇಂಡಿ ಪಟ್ಟಣದ ಸ್ವಚ್ಚತೆಗೆ ಆದ್ಯತೆ ನೀಡಲಿ ಯುವ ಭಾರತ ಸುದ್ದಿ ಇಂಡಿ : ಪಟ್ಟಣದ ಸ್ವಚ್ಚತೆಗೆ ಆಧ್ಯತೆ ನೀಡಬೇಕು. ವಾರದಲ್ಲಿ ಒಂದು ದಿನವಾದರೂ ಪ್ರತಿ ವಾರ್ಡಿನಲ್ಲಿ ಫಾಗಿಂಗ್ ಸಿಂಪಡಿಸಬೇಕು ಎಂದು ಆಗ್ರಹಿಸಿ ಪಟ್ಟಣದ ನಿವಾಸಿ ಅನೀಲಕುಮಾರ ಬಿರಾದಾರ ಶನಿವಾರ ಪುರಸಭೆ ಮುಖ್ಯಾಧಿಕಾರಿ ಲಕ್ಷ್ಮೀಶ ಅವರಿಗೆ ಮನವಿ ಸಲ್ಲಿಸಿದರು. ಪಟ್ಟಣದಾಧ್ಯಂತ ಮಕ್ಕಳಿಗೆ ಸಂಕ್ರಾಮಿಕ ರೋಗಗಳು ಹರಡುತ್ತಿದ್ದು,ಡೆಂಗ್ಯೂ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಶಾಲಾ ಆವರಣದ ಸುತ್ತಲೂ ಸ್ವಚ್ಚತೆಗೆ ಕ್ರಮ ಕೈಗೊಳ್ಳಬೇಕು. ಚರಂಡಿಗಳ ಮೇಲೆ ಸೊಳ್ಳೆ …

Read More »

ಜೆಡಿಎಸ್ ಪಕ್ಷದ ವಿವಿಧ ವಾರ್ಡ್ ಗಳ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ

ಜೆಡಿಎಸ್ ಪಕ್ಷದ ವಿವಿಧ ವಾರ್ಡ್ ಗಳ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಯುವ ಭಾರತ ಸುದ್ದಿ ಇಂಡಿ : ನಗರದ ವಿವಿಧ ವಾರ್ಡ್ಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮತ್ತು ಪದಾಧಿಕಾರಿಗಳ ಆಯ್ಕೆನ್ನು ಜೆಡಿಎಸ್ ಅಧ್ಯರಾದ ಬಿ ಡಿ ಪಾಟೀಲರು ಪಕ್ಷದ ಕಚೇರಿಯಲ್ಲಿ ನೇಮಕ ಮಾಡಿದರು.ನಂತರ ಮಾತನಾಡಿ, ಶ್ರಮಿಕರ ಕಲ್ಯಾಣ ಕಾರ್ಯಕ್ರಮಗಳನ್ನು ಮಾಡುವ ಪಕ್ಷ ಜೆಡಿಎಸ್ ಆಗಿದ್ದು ‌.ಪಂಚರತ್ನ ಕಾರ್ಯಕ್ರಮ ಜಾರಿಗೆ ತರಲು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಸಂಕಲ್ಪ ಮಾಡಿದ್ದಾರೆ,ಬಡವರ …

Read More »

ಸಮ್ಮೇದ್ ಶಿಖರ್ಜಿ ರಕ್ಷಣೆಗೆ ಜೈನರ ಮೊರೆ

ಸಮ್ಮೇದ್ ಶಿಖರ್ಜಿ ರಕ್ಷಣೆಗೆ ಜೈನರ ಮೊರೆ ಯುವ ಭಾರತ ಸುದ್ದಿ ಬೆಳಗಾವಿ : ಜೈನರ ಪವಿತ್ರ ಸ್ಥಳ ಸಮ್ಮೇದ್ ಶಿಖರ್ ರಕ್ಷಣೆ ಮಾಡುವಂತೆ ಒತ್ತಾಯಿಸಿ ಜೈನ ಬಾಂಧವರು ಬೆಳಗಾವಿಯಲ್ಲಿಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ರವಾನಿಸಿದರು. 20 ತೀರ್ಥಂಕರರು ಮತ್ತು 20 ಕೋಟಿ ಜೈನರು ಮೋಕ್ಷ ಪಡೆದಿರುವ ಪವಿತ್ರ ಸ್ಥಳ ಸಮ್ಮೇದ ಶಿಖರ್ ಆಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ಜಾರ್ಖಂಡ್ ಸರ್ಕಾರಗಳು ಯಾವುದೇ ಅಭಿವೃದ್ಧಿ …

Read More »

ಬೆಳಗಾವಿ ಅಧಿವೇಶನಕ್ಕೆ ಪೊಲೀಸ್ ಸರ್ಪಗಾವಲು !

ಬೆಳಗಾವಿ ಅಧಿವೇಶನಕ್ಕೆ ಪೊಲೀಸ್ ಸರ್ಪಗಾವಲು ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ವಿಧಾನ ಮಂಡಲದ ಅಧಿವೇಶನಕ್ಕೆ ಈ ಸಲ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಬಂದೋಬಸ್ತ್ ಕರ್ತವ್ಯಕ್ಕಾಗಿ ನಿಯೋಜಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ವಿವರ ಇಂತಿದೆ. ಎಸ್.ಪಿ- 06 , ಹೆಚ್ಚುವರಿ ಎಸ್.ಪಿ. – 11 , ಡಿ.ಎಸ್.ಪಿ -43 , ಪಿ.ಐ- 95 , ಪಿ.ಎಸ್.ಐ- 241 , ಎ.ಎಸ್.ಐ -298 , ಹೆಚ್.ಸಿ. …

Read More »

ಗ್ರಾಮ ದೇವಿಯರ ಕಾರ್ತಿಕೋತ್ಸವದಲ್ಲಿ ಸನತ ಜಾರಕಿಹೊಳಿ ಅವರಿಗೆ ಸತ್ಕಾರ

ಗ್ರಾಮ ದೇವಿಯರ ಕಾರ್ತಿಕೋತ್ಸವದಲ್ಲಿ ಸನತ ಜಾರಕಿಹೊಳಿ ಅವರಿಗೆ ಸತ್ಕಾರ ಯುವ ಭಾರತ ಸುದ್ದಿ ಗೋಕಾಕ : ನಗರದ ಶ್ರೀ ಗ್ರಾಮದೇವತೆಯರ ಕಾರ್ತಿಕೋತ್ಸವ ಸಮಾರಂಭದಲ್ಲಿ ಶ್ರೀ ಲಕ್ಷ್ಮೀ ಎಜ್ಯುಕೇಷನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಅವರು ಭಾಗವಹಿಸಿ ಗ್ರಾಮದೇವತೆಯರ ಆರ್ಶಿವಾದ ಪಡೆದರು. ಇದೇ ಸಂದರ್ಭದಲ್ಲಿ ಕಾರ್ತೀಕೋತ್ಸವ ಕಮಿಟಿ ವತಿಯಿಂದ ಸನತ ಜಾರಕಿಹೊಳಿ ಅವರನ್ನು ಸತ್ಕರಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಮಿಟಿಯ ಹಿರಿಯ ಮುಖಂಡರಾದ ಪ್ರಭಾಕರ ಚೌಹಾಣ್ ಸೇರಿದಂತೆ ಸರ್ವ …

Read More »

ಜಿಲ್ಲಾಧಿಕಾರಿಗಳಿಂದ ಮತದಾರರ ಪಟ್ಟಿ ಪರಿಶೀಲನೆ

ಜಿಲ್ಲಾಧಿಕಾರಿಗಳಿಂದ ಮತದಾರರ ಪಟ್ಟಿ ಪರಿಶೀಲನೆ ಯುವ ಭಾರತ ಸುದ್ದಿ ಬಸವನಬಾಗೇವಾಡಿ : ಪಟ್ಟಣದ ಬಸವ ನಗರದಲ್ಲಿರುವ ಬಸವನಬಾಗೇವಾಡಿ ವಿಧಾನಸಭಾ ಮತಕ್ಷೇತ್ರದ ಮತಗಟ್ಟೆ ಸಂಖ್ಯೆ ೭೪ ಕ್ಕೆ ಶುಕ್ರವಾರ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಭೇಟಿ ನೀಡಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ೨೦೨೩ ಕ್ಕೆ ಸಂಬಂಧಿಸಿದಂತೆ ಸೂಪರ್ ಚೆಕಿಂಗ್ ಮಾಡಿದರು. ಈ ಸಂದರ್ಭದಲ್ಲಿ ಯುವ ಮತದಾರ ಸೂರಜಕುಮಾರ ಪೂಲಸಿಂಗ ರಾಠೋಡ ಅವರನ್ನು ಮಾತನಾಡಿಸಿದ ಜಿಲ್ಲಾಧಿಕಾರಿ ಅವರು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲು …

Read More »