Breaking News

Yuva Bharatha

ಸಂದಿಗ್ಧತೆಯಲ್ಲಿ ಸಿಲುಕಿದ ಮಹಾರಾಷ್ಟ್ರ ಏಕೀಕರಣ ಸಮಿತಿ !

ಸಂದಿಗ್ಧತೆಯಲ್ಲಿ ಸಿಲುಕಿದ ಮಹಾರಾಷ್ಟ್ರ ಏಕೀಕರಣ ಸಮಿತಿ ! ಯುವ ಭಾರತ ಸುದ್ದಿ ಬೆಳಗಾವಿ : ಇಲ್ಲಿ ನಡೆಯುವ ವಿಧಾನ ಮಂಡಲದ ಅಧಿವೇಶನದ ಆರಂಭದ ದಿನದಂದೇ ಮಹಾರಾಷ್ಟ್ರ ಏಕೀಕರಣ ಸಮಿತಿ ಪ್ರತಿ ವರ್ಷ ಮಹಾಮೇಳಾವವನ್ನು ಏರ್ಪಡಿಸುತ್ತ ಬಂದಿದೆ. ಆದರೆ, ಈ ವರ್ಷ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಸ್ಪಷ್ಟ ಸಂದೇಶ ಎಂಇಎಸ್ ಪಾಲಿಗೆ ಮಹಾಮೇಳಾವ ನಡೆಸಲು ಅಡ್ಡಿಯಾಗಿದೆ. ಅಮಿತ್ ಶಾ ಅವರು ಗಡಿಭಾಗದಲ್ಲಿ ಯಾವುದೇ ಪ್ರಚೋದನಾಕಾರಿ ಕಾರ್ಯಕ್ರಮ ನಡೆಸದಂತೆ …

Read More »

ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಟ್ರ್ಯಾಕಿಂಗ್ ಶಿಬಿರಕ್ಕೆ ಚಾಲನೆ ಯುವ ಜನಾಂಗ ರಾಷ್ಟ್ರದ ಸಂಪತ್ತು ; ಕರ್ನಲ್ ಎಸ್ ಶ್ರೀನಿವಾಸ

ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಟ್ರ್ಯಾಕಿಂಗ್ ಶಿಬಿರಕ್ಕೆ ಚಾಲನೆ ಯುವ ಜನಾಂಗ ರಾಷ್ಟ್ರದ ಸಂಪತ್ತು ; ಕರ್ನಲ್ ಎಸ್ ಶ್ರೀನಿವಾಸ ಯುವ ಭಾರತ ಸುದ್ದಿ ಬೆಳಗಾವಿ : ನಮ್ಮ ಯುವ ಜನಾಂಗವು ರಾಷ್ಟ್ರದ ಸಂಪತ್ತಾಗಿದ್ದು ದೇಶದ ಸಂಸ್ಕೃತಿ ಪರಂಪರೆ ಹಾಗೂ ಪರಿಸರವನ್ನು ತಿಳಿದುಕೊಳ್ಳುವುದು ಅವಶ್ಯವಾಗಿದೆ. ಪರಿಸರವನ್ನು ಸಂರಕ್ಷಿಸಿ ಅದನ್ನು ಪೋಷಿಸಿ ಬೆಳೆಸುವುದು ಕೂಡ ನಮ್ಮ ಕರ್ತವ್ಯವಾಗಿದೆ ಎಂದು ಏನ್ ಸಿಸಿಯ ಪ್ರಮುಖ ಧ್ಯೇಯವಾಗಿದೆ ಎಂದು ಬೆಳಗಾವಿಯೇ ಎನ್ ಸಿ ಸಿ ಗ್ರೂಪ್ ಕಮಾಂಡರ್ …

Read More »

ಕೆಎಲ್ಇ ವಿ.ಕೆ. ದಂತ ವಿಜ್ಞಾನ ವಿದ್ಯಾರ್ಥಿಗಳಿಗೆ 4 ರಾಷ್ಟ್ರೀಯ ಪ್ರಶಸ್ತಿಗಳು

ಕೆಎಲ್ಇ ವಿ.ಕೆ. ದಂತ ವಿಜ್ಞಾನ ವಿದ್ಯಾರ್ಥಿಗಳಿಗೆ 4 ರಾಷ್ಟ್ರೀಯ ಪ್ರಶಸ್ತಿಗಳು ಯುವ ಭಾರತ ಸುದ್ದಿ ಬೆಳಗಾವಿ : ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಜರುಗಿದ 43 ನೇ ನ್ಯಾಷನಲ್ ಇಂಡಿಯನ್ ಸೊಸೈಟಿ ಆಫ್ ಪೆಡೋಡಾಂಟಿಕ್ಸ್ ಮತ್ತು ಪ್ರಿವೆಂಟಿವ್ ಡೆಂಟಿಸ್ಟ್ರಿ ಸಮ್ಮೇಳನದಲ್ಲಿ ಕೆಎಲ್‌ಇ ವಿಕೆ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್, ಬೆಳಗಾವಿಯ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್‌ನ ಪೀಡಿಯಾಟ್ರಿಕ್ ಮತ್ತು ಪ್ರಿವೆಂಟಿವ್ ಡೆಂಟಿಸ್ಟ್ರಿ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿ ಮತ್ತು ಸಿಬ್ಬಂದಿ …

Read More »

ಬೆಳಗಾವಿ ಅಧಿವೇಶನದಲ್ಲಿ ವಕೀಲರ ಹಿತರಕ್ಷಣಾ ಕಾಯ್ದೆ ಜಾರಿಗೆ ತರುವಂತೆ ಆಗ್ರಹ

ಬೆಳಗಾವಿ ಅಧಿವೇಶನದಲ್ಲಿ ವಕೀಲರ ಹಿತರಕ್ಷಣಾ ಕಾಯ್ದೆ ಜಾರಿಗೆ ತರುವಂತೆ ಆಗ್ರಹ ಯುವ ಭಾರತ ಸುದ್ದಿ ಬಸವನಬಾಗೇವಾಡಿ : ಪಟ್ಟಣದಲ್ಲಿ ವಕೀಲರು ಶುಕ್ರವಾರ ಕೋರ್ಟ್ ಕಲಾಪದಿಂದ ದೂರ ಉಳಿದು ಬೈಕ್ ಮೂಲಕ ತಹಸೀಲ್ದಾರ ಕಚೇರಿಗೆ ತೆರಳಿ ಬೆಳಗಾವಿಯಲ್ಲಿ ಡಿ.೧೯ ರಿಂದ ಆರಂಭವಾಗುವ ಅಽವೇಶನದಲ್ಲಿ ವಕೀಲರ ಹಿತರಕ್ಷಣಾ ಕಾಯ್ದೆ ಮಂಡಿಸಿ ಜಾರಿಗೆ ತರಬೇಕೆಂದು ಆಗ್ರಹಿಸಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ ಡಿ.ಎಚ್.ಕೋಮಾರ ಅವರಿಗೆ ಸಲ್ಲಿಸಿದರು. ಈ …

Read More »

ವಿದ್ಯಾರ್ಥಿಗಳ ಗಮನ ವಿಜ್ಞಾನ ಕಡೆ ಇರಲಿ- ಪ್ರಭಾಕರ ಬಗಲಿ

ವಿದ್ಯಾರ್ಥಿಗಳ ಗಮನ ವಿಜ್ಞಾನ ಕಡೆ ಇರಲಿ- ಪ್ರಭಾಕರ ಬಗಲಿ ಯುವ ಭಾರತ ಸುದ್ದಿ ಇಂಡಿ : ಇಂದು ವಿಜ್ಞಾನ ತಂತ್ರಜ್ಞಾನ ಯುಗದಲ್ಲಿ ಪ್ರಪಂಚ ನಾಗಾಲೋಟದಲ್ಲಿ ಓಡುತ್ತಿದ್ದು ಕಾಲಕ್ಕೆ ತಕ್ಕಂತೆ ಬದಲಾವಣೆ ಅಗತ್ಯೆ ,ಈಹಿನ್ನಲೆಯಲ್ಲಿ ವಿಧ್ಯಾರ್ಥಿಗಳ ದೃಷ್ಠಿಕೋನ ಹೆಚ್ಚು ವಿಜ್ಞಾನ ಕಡೆ ಇರಲಿ ಎಂದು ಸಂಸ್ಥೆಯ ಕಾರ್ಯದರ್ಶಿ ಪ್ರಭಾಕರ ಬಗಲಿ ಹೇಳಿದರು. ಪಟ್ಟಣದ ಶ್ರೀ ಶಾಂತೇಶ್ವರ ಶಿಕ್ಷಣ ಸಂಸ್ಥೆ ಅಡಿಯಲ್ಲಿರುವ ಶ್ರೀ ಶಾಂತೇಶ್ವರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಇಂದು ನಡೆದ …

Read More »

ಅಂಬೇಡ್ಕರ್ ಭವನ ಭೂಮಿ ಪೂಜೆ

ಅಂಬೇಡ್ಕರ್ ಭವನ ಭೂಮಿ ಪೂಜೆ ಯುವ ಭಾರತ ಸುದ್ದಿ ಇಂಡಿ: ಸಮಾಜ ಕಲ್ಯಾಣ ಇಲಾಖೆ ೨೦೧೬-೧೭ ನೇ ಸಾಲಿನ ಉಪಯೋಜನೆ ಅಡಿಯಲ್ಲಿ ಅಧಿಕೃತ ಅನುದಾನದಡಿಯಲ್ಲಿ ಶಾಸಕರ ಸಹಯೋಗದಲ್ಲಿ ಅಂಬೇಡ್ಕರ್ ಸಮುದಾಯ ಭವನದ ಭೂಮಿ ಪೂಜೆ ಶಾಸಕರ ಅನುಪಸ್ಥಿತಿಯಲ್ಲಿ ಝಳಕಿ ಗ್ರಾಮ ಪಂಚಾಯತ ಸದಸ್ಯರ ನೇತೃತ್ವದಲ್ಲಿ ನಡೆಸಲಾಯಿತು. ಸಮಾಜ ಕಲ್ಯಾಣ ಇಲಾಕೆ ೨೦೧೬-೧೭ನೇ ಸಾಲಿನ ಅನುದಾನದಡಿಯಲ್ಲಿ ಸುಮಾರು ೧೨ ಲಕ್ಷ ಮೊತ್ತದಲ್ಲಿ ನೂತನ ಮಾದರಿ ಅಂಬೆಡ್ಕ ಸಮುದಾಯ ಭವನ ಮಂಜೂರಿಯಾಗಿದ್ದು, ಇದನ್ನು …

Read More »

ಬಿ.ಡಿ.ಪಾಟೀಲ ನೇತೃತ್ವದಲ್ಲಿ ಕುಮಾರಣ್ಣನ ಹುಟ್ಟುಹಬ್ಬ

ಬಿ.ಡಿ.ಪಾಟೀಲ ನೇತೃತ್ವದಲ್ಲಿ ಕುಮಾರಣ್ಣನ ಹುಟ್ಟುಹಬ್ಬ ಯುವ ಭಾರತ ಸುದ್ದಿ ಇಂಡಿ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರ ೬೩ನೇ ಹುಟ್ಟು ಹಬ್ಬದ ನಿಮಿತ್ಯ ಜೆಡಿಎಸ್ ಮುಖಂಡ ಬಿ.ಡಿ ಪಾಟೀಲ ನೇತೃತ್ವದಲ್ಲಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಬಡರೋಗಿಗಳಿಗೆ ಹಣ್ಣ ಹಂಪಲ ವಿತರಣೆ ಮಾಡಿದರು. ಈ ಸಂಧರ್ಬದಲ್ಲಿ ಜೆಡಿಎಸ್ ಮುಖಂಡ ಬಿ.ಡಿ ಪಾಟೀಲ ಮಾತನಾಡಿ ಕ£ರ್ನಾಟಕ ರಾಜ್ಯ ಕಂಡ ಅಪರೂಪದ ಮುಖ್ಯ ಮಂತ್ರಿ ಕುಮಾರಣ್ಣ ಎಂದರೆ ತಪ್ಪಾಗುವುದಿಲ್ಲ. ರೈತರ ಬಡವರ ದೀನ ದುರ್ಬಲರ ಕಂಡು …

Read More »

ವರ್ಷದಲ್ಲಿ ನಡೆದ ಕಳ್ಳತನವೆಷ್ಟು ? ಬಂಧನವೆಷ್ಟು ?

ವರ್ಷದಲ್ಲಿ ನಡೆದ ಕಳ್ಳತನವೆಷ್ಟು ? ಬಂಧನವೆಷ್ಟು ? ಯುವ ಭಾರತ ಸುದ್ದಿ ಬೆಳಗಾವಿ : ಜಿಲ್ಲೆಯ ವಿವಿಧ ಠಾಣೆಗಳಲ್ಲಿ ನಡೆದ 200 ಕಳ್ಳತನ ಪ್ರಕರಣ ಪತ್ತೆ ಮಾಡಿರುವ ಜಿಲ್ಲಾ ಪೊಲೀಸರು ಒಟ್ಟು 324 ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು, ನಗದು ಸೇರಿದಂತೆ ಒಟ್ಟು 17 ಕೋಟಿ 54 ಲಕ್ಷ ರೂ. ಗಳ ಚಿನ್ನಾಭರಣ ಮತ್ತು ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಇವುಗಳನ್ನು ಕಳೆದುಕೊಂಡ ಸಾರ್ವಜನಿಕರಿಗೆ ಮರಳಿ ನೀಡಲಾಗಿದೆ ಎಂದು ಉತ್ತರ ವಲಯ ಐಜಿಪಿ ಸತೀಶಕುಮಾರ್ …

Read More »

ವಿದ್ಯಾರ್ಥಿಗಳು ಕೌಶಲ್ಯ ಬೆಳೆಸಿಕೊಳ್ಳಬೇಕು : ಶ್ರೀನಿವಾಸ ಪಾಟೀಲ

ವಿದ್ಯಾರ್ಥಿಗಳು ಕೌಶಲ್ಯ ಬೆಳೆಸಿಕೊಳ್ಳಬೇಕು : ಶ್ರೀನಿವಾಸ ಪಾಟೀಲ ಯುವ ಭಾರತ ಸುದ್ದಿ ಬೆಳಗಾವಿ : ನಗರದ ಕೆ ಎಲ್ ಇ ಸಂಸ್ಥೆಯ ವಾಣಿಜ್ಯ ಪದವಿ ಮಹಾವಿದ್ಯಾಲಯ ( ಜಕ್ಕೇರಿ ಹೊಂಡ ಗೋವಾ ವೇಸ್) ದಲ್ಲಿ ವಾಣಿಜ್ಯ ಉತ್ಸವ ಆರಂಭ-22 ವನ್ನು ದಿನಾಂಕ 16/12/2022 ರಂದು ಬೆಳಿಗ್ಗೆ 9:೦೦ ಗಂಟೆಗೆ ಕಾಲೇಜು ಆವರಣದಲ್ಲಿ ಉದ್ಘಾಟಿಸಲಾಯಿತು. ಕರ್ನಾಟಕ ಲಾ ಸೊಸೈಟಿಯ ನಿರ್ವಹಣೆ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಪ್ರೊ. ಡಾ.ಶ್ರೀನಿವಾಸ ಆರ್ ಪಾಟೀಲ್ …

Read More »

ಬೆಳಗಾವಿ ಕೃಷ್ಣ ಮಠದಲ್ಲಿ ವಾಲ್ಮೀಕಿ ರಾಮಾಯಣ ಪ್ರವಚನ

ಬೆಳಗಾವಿ ಕೃಷ್ಣ ಮಠದಲ್ಲಿ ವಾಲ್ಮೀಕಿ ರಾಮಾಯಣ ಪ್ರವಚನ ಯುವ ಭಾರತ ಸುದ್ದಿ ಬೆಳಗಾವಿ : ಅಖಿಲ ಭಾರತ ಮಾಧ್ವ ಮಹಾಮಂಡಲ ಹಾಗೂ ಶ್ರೀಕೃಷ್ಣ ಮಠದ ವತಿಯಿಂದ ಶ್ರೀಮದ್ ವಾಲ್ಮೀಕಿ ರಾಮಾಯಣ ಪ್ರವಚನ ಮಾಲಿಕೆ ಭಾಗ-7 ಡಿಸೆಂಬರ್ 17 ಹಾಗೂ 18 ರಂದು ಸಂಜೆ 6 ರಿಂದ 8 ರ ವರೆಗೆ ಬೆಳಗಾವಿಯ ಟಿಳಕವಾಡಿ ಆರ್ ಪಿಡಿ ಕಾಲೇಜು ಎದುರಿನ ಶ್ರೀ ಕೃಷ್ಣ ಮಠದಲ್ಲಿ ನಡೆಯಲಿದೆ.ನಾಡಿನ ಯುವ ವಿದ್ವಾಂಸ ಶ್ರೀಹರಿ ಆಚಾರ್ಯ …

Read More »