Breaking News

Yuva Bharatha

ಉಪ್ಪಾರ ಔದ್ಯೋಗಿಕ ಸಹಕಾರ ಸಂಘ ನಿ, ಗೋಕಾಕ ಅಧ್ಯಕ್ಷರಾಗಿ ಮಾಯಪ್ಪ ತಹಶೀಲದಾರ, ಉಪಾಧ್ಯಕ್ಷರಾಗಿ ಪರಶುರಾಮ ಶಿಂಗಳಾಪೂರ ಆಯ್ಕೆ.!

ಉಪ್ಪಾರ ಔದ್ಯೋಗಿಕ ಸಹಕಾರ ಸಂಘ ನಿ, ಗೋಕಾಕ ಅಧ್ಯಕ್ಷರಾಗಿ ಮಾಯಪ್ಪ ತಹಶೀಲದಾರ, ಉಪಾಧ್ಯಕ್ಷರಾಗಿ ಪರಶುರಾಮ ಶಿಂಗಳಾಪೂರ ಆಯ್ಕೆ.! ಗೋಕಾಕ: ದಿ.ಗೋಕಾಕ ಉಪ್ಪಾರ ಔದ್ಯೋಗಿಕ ಸಹಕಾರ ಸಂಘ ನಿ, ಗೋಕಾಕ ಇದರ ಉಳಿದ ಅವಧಿಗೆ ಸಂಘದ ಅಧ್ಯಕ್ಷರಾಗಿ ಮಾಯಪ್ಪ ಅಡಿವೆಪ್ಪ ರಹಶೀಲದಾರ, ಉಪಾಧ್ಯಕ್ಷರಾಗಿ ಪರಶುರಾಮ ಶಿಂಗಳಾಪೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳ ಚುನಾವಣೆಯಲ್ಲಿ ರಿಟರ್ನಿಂಗ ಅಧಿಕಾರಿಯಾಗಿ ಬಿ ಕೆ ಗೋಖಲೆ ಕಾರ್ಯನಿರ್ವಹಿಸಿದರು.

Read More »

358 ಸ್ಕೌಟ್ಸ್ ವಿದ್ಯಾರ್ಥಿಗಳಿಗೆ ಜಾಂಬೂರಿ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲು ಶಾಸಕ ರಮೇಶ ಜಾರಕಿಹೊಳಿ ಅವರಿಂದ ಬಸ್ಸು ಸೌಕರ್ಯ.!

358 ಸ್ಕೌಟ್ಸ್ ವಿದ್ಯಾರ್ಥಿಗಳಿಗೆ ಜಾಂಬೂರಿ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲು ಶಾಸಕ ರಮೇಶ ಜಾರಕಿಹೊಳಿ ಅವರಿಂದ ಬಸ್ಸು ಸೌಕರ್ಯ.! ಗೋಕಾಕ: ಕ್ಷೇತ್ರದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಎಲ್ಲ ರೀತಿಯ ಸಹಕಾರ ನೀಡುತ್ತಿದ್ದಾರೆ ಎಂದು ಬಿಇಒ ಜಿ.ಬಿ.ಬಳಗಾರ ಹೇಳಿದರು. ಗುರುವಾರದಂದು ನಗರದ ಸಮುದಾಯ ಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಇವರುಗಳು ಹಮ್ಮಿಕೊಂಡ ಮೂಡಬಿದಿರಿಯಲ್ಲಿ ನಡೆಯುತ್ತಿರುವ …

Read More »

ಅನುಭವ ಮಂಟಪದಲ್ಲಿ ಸ್ತ್ರೀಯರಿಗೆ ವಿಶೇಷ ಸ್ಥಾನ : ಮೈತ್ರೇಯಿಣಿ ಗದಿಗೆಪ್ಪಗೌಡರ

ಅನುಭವ ಮಂಟಪದಲ್ಲಿ ಸ್ತ್ರೀಯರಿಗೆ ವಿಶೇಷ ಸ್ಥಾನ : ಮೈತ್ರೇಯಿಣಿ ಗದಿಗೆಪ್ಪಗೌಡರ ಯುವ ಭಾರತ ಸುದ್ದಿ  ಬಸವನ ಬಾಗೇವಾಡಿ : 12ನೇ ಶತಮಾನದ ಅನುಭವ ಮಂಟಪದಲ್ಲಿ ಲಿಂಗಭೇದ ಜಾತಿ ಭೇದ ಇಲ್ಲದೇ ಎಲ್ಲರಿಗೂ ಸಮಾನ ಅವಕಾಶ ನೀಡಿದ ಫಲವಾಗಿ ಅನೇಕ ಹಿಂದುಳಿದ ಶೋಷಣೆಗೆ ಒಳಗಾದ ಸ್ತ್ರೀಯರು ತಮ್ಮ ಅನುಭವಗಳನ್ನು ಹಂಚಿಕೊಳ್ಳಲು ಸಾಧ್ಯವಾಯಿತು ಎಂದು ಬೆಳಗಾವಿಯ ಸಾಹಿತಿ ಹಾಗೂ ವಿಮರ್ಶಕಿ ಮೈತ್ರೆಯಣಿ ಗದಿಗೆಪ್ಪಗೌಡರ ಹೇಳಿದರು. ಅವರು ಸ್ಥಳೀಯ ಯಾತ್ರಿ ನಿವಾಸದಲ್ಲಿ ತಾಲೂಕು ಶರಣ …

Read More »

ಸರಕಾರದ ಸಾಧನೆಗಳನ್ನು ಮನೆ ಮನಗಳಿಗೆ ತಲುಪಿಸುವ ಕಾರ್ಯ ಯುವಮೋರ್ಚಾ ಕಾರ್ಯಕರ್ತರು ಮಾಡಿ-ರಮೇಶ ಜಾರಕಿಹೊಳಿ.!

ಸರಕಾರದ ಸಾಧನೆಗಳನ್ನು ಮನೆ ಮನಗಳಿಗೆ ತಲುಪಿಸುವ ಕಾರ್ಯ ಯುವಮೋರ್ಚಾ ಕಾರ್ಯಕರ್ತರು ಮಾಡಿ-ರಮೇಶ ಜಾರಕಿಹೊಳಿ.! ಗೋಕಾಕ: ಬಿಜೆಪಿ ಪಕ್ಷ ಕೇಂದ್ರ ಹಾಗೂ ರಾಜ್ಯದಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕಾರ್ಯಕರ್ತರು ತಮ್ಮಲ್ಲಿರುವ ವೈಮನಸ್ಸುಗಳನ್ನು ಬದಿಗಿಟ್ಟು ಸರಕಾರದ ಸಾಧನೆಗಳನ್ನು ಮನೆ ಮನಗಳಿಗೆ ತಲುಪಿಸುವ ಕಾರ್ಯ ಯುವ ಮೋರ್ಚಾ ಕಾರ್ಯಕರ್ತರು ಮಾಡಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ಬಿಜೆಪಿ ಯುವ ಮೋರ್ಚಾ ನಗರ ಹಾಗೂ ಗ್ರಾಮೀಣ …

Read More »

ಐತಿಹಾಸಿಕ ಪರಂಪರೆ ಉಳಿಸಿ: ಡಾ.ಆರ್.ಎಚ್.ಸಜ್ಜನ

ಐತಿಹಾಸಿಕ ಪರಂಪರೆ ಉಳಿಸಿ: ಡಾ.ಆರ್.ಎಚ್.ಸಜ್ಜನ ಯುವ ಭಾರತ ಸುದ್ದಿ  ಮುದ್ದೇ ಬಿಹಾಳ : ಅನಾಗರಿಕತೆಯಿಂದ ನಾಗರಿಕತೆಯಕಡೆಗೆ ಸಾಗಿದ ಮಾನವನ ಪಯಣವೇ ಪರಂಪರೆಯಾಗಿದೆ. ನಮ್ಮ ಪರಂಪರೆಯ ಮೂಲಾಧಾರಗಳಾದ ಕೋಟೆಗಳು, ಸ್ಮಾರಕಗಳು, ನಾಣ್ಯ, ಶಾಸನ,ಸಾಹಿತ್ಯವನ್ನು ಸಂಗ್ರಹಿಸಿ ಸಂರಕ್ಷಿಸಿಕೊಳ್ಳಬೇಕೆಂದು ಮುದ್ದೇಬಿಹಾಳದ ಎಮ್.ಜಿ.ವ್ಹಿ.ಸಿ. ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಇತಿಹಾಸ ಪ್ರಾಧ್ಯಾಪಕ ಡಾ. ಆರ್.ಎಚ್.ಸಜ್ಜನ ಅವರು ಅಭಿಪ್ರಾಯಪಟ್ಟರು. ಪಟ್ಟಣದ ಬಿ.ಎಲ್.ಡಿ.ಇ. ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಆಯ್.ಕ್ಯೂ.ಎ.ಸಿ. ಮತ್ತು ಇತಿಹಾಸ ವಿಭಾಗದ ಸಂಯುಕ್ತ …

Read More »

ಮೂಡುಬಿದಿರೆ ಅಂತರಾಷ್ಟ್ರೀಯ ಜಾಂಬೂರಿಗೆ ತೆರಳಿದ ಗೋಕಾಕ ಸ್ಕೌಟ್ಸ್, ಗೈಡ್ಸ್

ಮೂಡುಬಿದಿರೆ ಅಂತರಾಷ್ಟ್ರೀಯ ಜಾಂಬೂರಿಗೆ ತೆರಳಿದ ಗೋಕಾಕ ಸ್ಕೌಟ್ಸ್, ಗೈಡ್ಸ್ ಯುವ ಭಾರತ ಸುದ್ದಿ ಗೋಕಾಕ : ಕ್ಷೇತ್ರದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಎಲ್ಲ ರೀತಿಯ ಸಹಕಾರ ನೀಡುತ್ತಿದ್ದಾರೆ ಎಂದು ಬಿಇಒ ಜಿ.ಬಿ.ಬಳಗಾರ ಹೇಳಿದರು ಗುರುವಾರದಂದು ನಗರದ ಸಮುದಾಯ ಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಇವರುಗಳು ಹಮ್ಮಿಕೊಂಡ ಮೂಡಬಿದಿರಿಯಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ …

Read More »

ವಾಣಿಜ್ಯ ಉತ್ಸವ ಶುಕ್ರವಾರ

ವಾಣಿಜ್ಯ ಉತ್ಸವ ಶುಕ್ರವಾರ ಯುವ ಭಾರತ ಸುದ್ದಿ ಬೆಳಗಾವಿ : ನಗರದ ಕೆ ಎಲ್ ಇ ಸಂಸ್ಥೆಯ ವಾಣಿಜ್ಯ ಪದವಿ ಮಹಾವಿದ್ಯಾಲಯ ( ಜಕ್ಕೇರಿ ಹೊಂಡ ಗೋವಾ ವೇಸ್) ದಲ್ಲಿ ವಾಣಿಜ್ಯ ಉತ್ಸವ ಆರಂಭ-22 ,ವನ್ನು ದಿನಾಂಕ 16/12/2022 ರಂದು ಬೆಳಿಗ್ಗೆ 9:೦೦ ಗಂಟೆಗೆ ಕಾಲೇಜು ಆವರಣದಲ್ಲಿ ಉದ್ಘಾಟಿಸಲಾಗುವುದು. ಕರ್ನಾಟಕ ಲಾ ಸೊಸೈಟಿಯ ನಿರ್ವಹಣೆ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಪ್ರೊ. ಡಾ.ಶ್ರೀನಿವಾಸ ಆರ್. ಪಾಟೀಲ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕಾಲೇಜಿನ …

Read More »

ದರ್ಶನ ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ

ದರ್ಶನ ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಯುವ ಭಾರತ ಸುದ್ದಿ ಗೋಕಾಕ : ಇಲ್ಲಿನ ಹಾಲುಮತ ಸಮಾಜದ ಯುವಕ ದರ್ಶನ ತುರಾಯಿದಾರ ಅವರಿಗೆ ಬೆಂಗಳೂರಿನ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಇತ್ತೀಚೆಗೆ ನಡೆದ ಕನ್ನಡ ಹಬ್ಬ ಮತ್ತು ಸಂಗೀತ ಸೌರಭ ಕಾರ್ಯಕ್ರಮದಲ್ಲಿ ಸಮಾಜಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಸಂದರ್ಭದಲ್ಲಿ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ಉಪಸ್ಥಿತರಿದ್ದರು.

Read More »

ಸತತ ಪ್ರಯತ್ನದಿಂದ ಏನೇಲ್ಲಾ ಸಾಧನೆ ಸಾಧ್ಯ- ಬಿ.ಎ.ಕೋಟಿ!

ಸತತ ಪ್ರಯತ್ನದಿಂದ ಏನೇಲ್ಲಾ ಸಾಧನೆ ಸಾಧ್ಯ-ಬಿ.ಎ.ಕೋಟಿ! ಯುವ ಭಾರತ ಸುದ್ದಿ ಬೆಟಗೇರಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎಷ್ಟು ಓದಿದರೂ ಕಡಿಮೆ. ಸತತ ಪ್ರಯತ್ನದಿಂದ ಏನೇಲ್ಲಾ ಸಾಧನೆ ಸಾಧ್ಯ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪತ್ರೆಪ್ಪನ ತೋಟದ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯ ಮುಖ್ಯ ಶಿಕ್ಷಕ ಬಿ.ಎ.ಕೋಟಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪತ್ರೆಪ್ಪನ ತೋಟದ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಡಿ.೧೪ರಂದು ನಡೆದ ಕಳೆದ …

Read More »

ಸಮಾಜಶಾಸ್ತ್ರ ಉಪನ್ಯಾಸಕರಿಗಾಗಿ ಡಿ,16 ಹಾಗೂ 17ರಂದು ಎರಡು ದಿನಗಳ ತರಬೇತಿ ಕಾರ್ಯಾಗಾರ!

ಸಮಾಜಶಾಸ್ತ್ರ ಉಪನ್ಯಾಸಕರಿಗಾಗಿ ಡಿ,16 ಹಾಗೂ 17ರಂದು ಎರಡು ದಿನಗಳ ತರಬೇತಿ ಕಾರ್ಯಾಗಾರ! ಯುವ ಭಾರತ ಸುದ್ದಿ ಕೊಲ್ಹಾರ: ಪದವಿ ಪೂರ್ವ ಶಿಕ್ಷಣ ಇಲಾಖೆ ವಿಜಯಪುರ,ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಸಮಾಜಶಾಸ್ತ್ರ ಉಪನ್ಯಾಸಕರ ವೇದಿಕೆ ವಿಜಯಪುರ ಹಾಗೂ ಸಂಗಮೇಶ್ವರ ಪದವಿ ಪೂರ್ವ ಕಾಲೇಜು ಕೊಲ್ಹಾರ ಇವರ ಸಹಯೋಗದಲ್ಲಿ ದ್ವಿತೀಯ ಪಿ ಯು ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ಸಮಾಜಶಾಸ್ತ್ರ ಉಪನ್ಯಾಸಕರಿಗಾಗಿ ಡಿ,16 ಹಾಗೂ 17ರಂದು ಎರಡು ದಿನಗಳ ಕಾಲ ತರಬೇತಿ ಕಾರ್ಯಾಗಾರವನ್ನು …

Read More »