ಬಸವನಬಾಗೇವಾಡಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಈರಣ್ಣ ಬೆಕಿನಾಳ ಆಯ್ಕೆ! ಯುವ ಭಾರತ ಸುದ್ದಿ ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಡಿ.೨೫ ರಂದು ಜರುಗಲಿರುವ ಬಸವನಬಾಗೇವಾಡಿ ತಾಲೂಕಿನ ೯ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಇಂಗಳೇಶ್ವರ ಗ್ರಾಮದ ಹಿರಿಯ ಸಾಹಿತಿ ಈರಣ್ಣ ಬೆಕಿನಾಳ ಅವರನ್ನು ಜಿಲ್ಲಾ ಕಸಾಪ ಹಾಗೂ ತಾಲೂಕು ಕಸಾಪ, ಸಮಿತಿ ಸರ್ವಾನುಮತದಿಂದ ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ಬುಧವಾರ ಇಂಗಳೇಶ್ವರದಲ್ಲಿರುವ ಅವರ ನಿವಾಸಕ್ಕೆ ತಹಸೀಲ್ದಾರ …
Read More »ವಿದ್ಯಾರ್ಥಿಗಳು ಬೀದಿಗಿಳಿದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೀತಿಯನ್ನು ಖಂಡಿಸಿ ಪ್ರತಿಭಟನೆ!!
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ನೀತಿಯನ್ನು ಖಂಡಿಸಿ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಕಿತ್ತೂರು ಮತಕ್ಷೇತ್ರದ ಶಾಸಕರಾದ ಶ್ರೀ ಮಹಾಂತೇಶ ದೊಡಗೌಡರ ಇವರಿಗೆ ಮನವಿಯನ್ನು ಅರ್ಪಿಸಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ನೀತಿಯನ್ನು ಖಂಡಿಸಿ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಕಿನಾವಿವ ಸಂಘದ ಪದವಿ ಕಾಲೇಜಿನ ಪ್ರಾಚಾರ್ಯರಾದ ಡಾ. ಜಿ.ಕೆ.ಭೂಮನಗೌಡರ ಇವರಿಗೆ ಮನವಿಯನ್ನು ಅರ್ಪಿಸಿದರು. ವಿದ್ಯಾರ್ಥಿಗಳು ಬೀದಿಗಿಳಿದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೀತಿಯನ್ನು ಖಂಡಿಸಿ ಪ್ರತಿಭಟನೆ!! ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು: ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳ ಜೀವನವನ್ನು …
Read More »ಮಾಧ್ಯಮ ಅಕಾಡೆಮಿ-ದತ್ತಿನಿಧಿ ಪ್ರಶಸ್ತಿಗೆ ಪತ್ರಕರ್ತರಿಂದ ಲೇಖನ ಆಹ್ವಾನ
ಮಾಧ್ಯಮ ಅಕಾಡೆಮಿ-ದತ್ತಿನಿಧಿ ಪ್ರಶಸ್ತಿಗೆ ಪತ್ರಕರ್ತರಿಂದ ಲೇಖನ ಆಹ್ವಾನ ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ಮಾಧ್ಯಮ ಅಕಾಡೆಮಿ 2022 ನೇ ಸಾಲಿನ ದತ್ತಿನಿಧಿ ಪ್ರಶಸ್ತಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರಿನ ಅಭಿಮಾನಿ ಪ್ರಕಾಶನ ಸಂಸ್ಥೆ ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ ಸಾಮಾಜಿಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳನ್ನು ಬರೆದ ಪತ್ರಕರ್ತರಿಗೆ ಹಾಗೂ ಮೈಸೂರಿನ ಮೈಸೂರು ದಿಗಂತ ಪತ್ರಿಕಾ ಸಂಸ್ಥೆಯು ಮಾನವೀಯ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳನ್ನು ಬರೆದ …
Read More »ಪ್ರತಿಯೊಬ್ಬರೂ ಓದುವ ಹವ್ಯಾಸ ಬೆಳಸಿಕೊಳ್ಳಬೇಕು – ಬಸವರಾಜ ಪಣದಿ!
ಪ್ರತಿಯೊಬ್ಬರೂ ಓದುವ ಹವ್ಯಾಸ ಬೆಳಸಿಕೊಳ್ಳಬೇಕು – ಬಸವರಾಜ ಪಣದಿ! ಯುವ ಭಾರತ ಸುದ್ದಿ ಬೆಟಗೇರಿ: ಗ್ರಾಮೀಣ ವಲಯದ ಗ್ರಾಮ ಪಂಚಾಯತಿ ಗ್ರಂಥಾಲಯಗಳು ಮಕ್ಕಳ ಕಲಿಕೆಗೆ ಆಶಾಕಿರಣವಿದ್ದಂತೆ, ಪ್ರತಿಯೊಬ್ಬರೂ ಓದುವ ಹವ್ಯಾಸ ಬೆಳಸಿಕೊಳ್ಳಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕ ಬಸವರಾಜ ಪಣದಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಹಾಗೂ ಸ್ಥಳೀಯ ಗ್ರಾಪಂ ಗ್ರಂಥಾಲಯ ಸಹಯೋಗದಲ್ಲಿ ಓದುವ ಬೆಳಕು ಕಾರ್ಯಕ್ರಮದ ಪ್ರಯುಕ್ತ ಇಲ್ಲಿಯ ಸರ್ಕಾರಿ …
Read More »ದೇಶಿಯ ಕ್ರೀಡೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವ ಪೀಳಿಗೆ ಮೇಲಿದೆ- ಟಿ ಆರ್ ಕಾಗಲ.!
ದೇಶಿಯ ಕ್ರೀಡೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವ ಪೀಳಿಗೆ ಮೇಲಿದೆ- ಟಿ ಆರ್ ಕಾಗಲ.! ಯುವ ಭಾರತ ಸುದ್ದಿ ಗೋಕಾಕ: ದೇಶಿಯ ಕ್ರೀಡೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವ ಪೀಳಿಗೆ ಮೇಲಿದೆ ಎಂದು ಜಿಪಂ ಮಾಜಿ ಸದಸ್ಯ ಟಿ ಆರ್ ಕಾಗಲ ಹೇಳಿದರು. ಅವರು, ಮಂಗಳವಾರದAದು ತಾಲೂಕಿನ ಮಾಲದಿನ್ನಿ ಗ್ರಾಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಗ್ರಾಮ ಪಂಚಾಯತ ಮಾಲದಿನ್ನಿ …
Read More »ಬಸವೇಶ್ವರ ಸಕ್ಕರೆ ಕಾರ್ಖಾನೆಯ ಭೂಮಿ ಪೂಜೆ
ಬಸವೇಶ್ವರ ಸಕ್ಕರೆ ಕಾರ್ಖಾನೆಯ ಭೂಮಿ ಪೂಜೆ ಯುವ ಭಾರತ ಸುದ್ದಿ ಇಂಡಿ: ತಾಲೂಕಿನ ನಿಂಬಾಳ ಹಾಗೂ ಹಂಜಗಿ ಗ್ರಾಮಗಳ ಮಧ್ಯ ಶ್ರೀ ಬಸವೇಶ್ವರ ಸಕ್ಕರೆ ಕಾರ್ಖಾನೆಯ ಭೂಮಿ ಪೂಜಾ ಕಾರ್ಯಕ್ರಮ ವ್ಯವಸ್ಥಾಪಕ ನಿರ್ದೇಶಕ ಎಮ್,ಎಸ್ ಪಾಟೀಲ ನೈತೃತ್ವದಲ್ಲಿ ನಡೆಯಿತ್ತು. ಬಹು ವರ್ಷಗಳ ಈ ಭಾಗದ ರೈತರಿಗೆ ಅನೂಕಲವಾಗಲಿ ಎಂಬ ಉದ್ದೇಶದಿಂದ ಬಸವೇಶ್ವರ ಸಕ್ಕರೆ ಕಾರ್ಖಾನೆ ಪ್ರಾರಂಭಿಸಲು ಯೋಜನೆ ಹಾಕಿಕೊಳ್ಳಲಾಗಿತ್ತು ಕೋವಿಡ್ -೧೯ ಹಾಗೂ ಇನ್ನು ಅನೇಕ ತಾಂತ್ರಿಕ ತೊಂದರೆಯಿಂದಾಗಿ ಹಿನ್ನಡೇಯಾಗಿತ್ತು. …
Read More »ಮಹಾದೇವ ಮೊಕಾಶಿ ಅವರಿಗೆ ಪಿಎಚ್ ಡಿ
ಮಹಾದೇವ ಮೊಕಾಶಿ ಅವರಿಗೆ ಪಿಎಚ್ ಡಿ ಯುವ ಭಾರತ ಸುದ್ದಿ ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಇಲ್ಲಿನ ಕಣಬರಗಿ ನಿವಾಸಿ ಹಾಲಿ ಬೇಡಕಿಹಾಳ ಶ್ರೀಮತಿ ಕುಸುಮಾವತಿ ಮಿರ್ಜಿ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಇಂಗ್ಲಿಷ್ ಉಪನ್ಯಾಸಕ ಮಹಾದೇವ ಮೊಕಾಶಿ ಅವರ ಮಹಾ ಪ್ರಬಂಧಕ್ಕೆ ಪಿಎಚ್ ಡಿ ಗೌರವ ನೀಡಿದೆ. ಮಾರ್ ಜಿನಲಾಯಜ್ಡ ಸೆಲ್ಫ್ ಆ್ಯಂಡ್ ನ್ಯೂ ವ್ಹಾಯ್ಸ್ ಇನ್ ಸೆಲೇಕ್ಟ್ ದಲಿತ್ ವುಮೆನ್ಸ್ ಅಟೋ ಬಯೋಗ್ರಾಫಿಸ್ ; ಎ …
Read More »ರಾಣಿ ಚೆನ್ನಮ್ಮ ವಿಶ್ವವಿಧ್ಯಾಲಯ ಸಮಸ್ಯ ಬಗೆಹರಿಸಬೇಕು ಅ.ಭಾ,ವಿ,ಪರಿಷತ್ ಮನವಿ!
ರಾಣಿ ಚೆನ್ನಮ್ಮ ವಿಶ್ವವಿಧ್ಯಾಲಯ ಸಮಸ್ಯ ಬಗೆಹರಿಸಬೇಕು. ಅ.ಭಾ,ವಿ,ಪರಿಷತ್ ಮನವಿ! ಯುವ ಭಾರತ ಸುದ್ದಿ ಇಂಡಿ; ರಾಣಿಚೆನ್ನಮ್ಮ ವಿಶ್ವವಿಧ್ಯಾಲಯದ ವಿವಿಧ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ವಿಧ್ಯಾರ್ಥಿಗಳಿಗೆ ಅನುಕೂಲವಾಗುವ ವಾತಾವರಣ ನಿರ್ಮಿಸಬೇಕು ಎಂದು ಅಖಿಲ ಭಾರತೀಯ ವಿಧ್ಯಾರ್ಥಿ ಪರಿಷತ್ ಕಾಯಕರ್ತರು ಇಂದು ಪಟ್ಟಣದಲ್ಲಿ ನೂರಾರು ವಿಧ್ಯಾರ್ಥಿಗಳು ಪ್ರತಿಭಟನೆ ಮಾಡಿ ತಹಶೀಲ್ದಾರ ಇವರ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದರು. ವಿಶ್ವ ವಿಧ್ಯಾಲಯಗಳು ವಿಧ್ಯಾರ್ಥಿಗಳ ಜೀವನ ರೂಪಿಸುವ ಗುಣಮಟ್ಟದ ಕಾರ್ಖಾನೆಗಳಾಗಬೇಕು. ವಿಧ್ಯಾರ್ಥಿಗಳಿಗೆ ಪೂರಕ ಶೈಕ್ಷಣಿಕ …
Read More »ಬೆಂಗಳೂರು ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಕಾನೂನು ಸ್ಪರ್ಧೆ – ಆರ್ ಎಲ್ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ!
ಬೆಂಗಳೂರು ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಕಾನೂನು ಸ್ಪರ್ಧೆ – ಆರ್ ಎಲ್ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ! ಯುವ ಭಾರತ ಸುದ್ದಿ ಬೆಳಗಾವಿ : ಬೆಂಗಳೂರಿನ ಅರುಣೋದಯ ಇನ್ಸ್ಟಿಟ್ಯೂಟ್ ಆಫ್ ಲೀಗಲ್ ಸ್ಟಡೀಸ್ ಸಹಯೋಗದಲ್ಲಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ ಆಯೋಜಿಸಿದ್ದ ಅತ್ಯುತ್ತಮ ಗ್ರಾಮೀಣ ಕಾನೂನು ಮತ್ತು ಕ್ಲಿನಿಕ್ ಸ್ಪರ್ಧೆಯಲ್ಲಿ ಬೆಳಗಾವಿ ಕೆಎಲ್ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಬಹುಮಾನ ಪಡೆದಿದ್ದಾರೆ. …
Read More »ಅಶೋಕ ಚಂದರಗಿ ಸರಕಾರಕ್ಕೆ ಕಿವಿಮಾತು!
ಅಶೋಕ ಚಂದರಗಿ ಸರಕಾರಕ್ಕೆ ಕಿವಿಮಾತು! ಯುವ ಭಾರತ ಸುದ್ದಿ ಬೆಳಗಾವಿ: ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಇಂದು ಸಂಜೆ 7ಕ್ಕೆ ಕೇಂದ್ರ ಗೃಹ ಸಚಿವ ಅಮಿತ ಶಾ ನೇತೃತ್ವದಲ್ಲಿ ಎರಡೂ ರಾಜ್ಯಗಳ ಸಿಎಂ ಗಳ ಸಭೆ ನವದೆಹಲಿಯಲ್ಲಿ ನಡೆಯಲಿದೆ. ಈ ಮಧ್ಯೆ ಅಂದಿನ ಕರ್ನಾಟಕ ಮುಖ್ಯಮಂತ್ರಿ ಬಿ.ಡಿ.ಜತ್ತಿ ಅವರು 1960ರಲ್ಲೇ ಅಂದಿನ ಕೇಂದ್ರ ಗೃಹ ಸಚಿವ ಗೋವಿಂದ ವಲ್ಲಭ ಪಂತ ಅವರ ಸೂಚನೆ ಮೇರೆಗೆ ಮುಂಬೈಗೆ ತೆರಳಿ ಗಡಿ …
Read More »