Breaking News

Yuva Bharatha

ರಾಣಿ ಚೆನ್ನಮ್ಮ ವಿಶ್ವವಿಧ್ಯಾಲಯ ಸಮಸ್ಯ ಬಗೆಹರಿಸಬೇಕು ಅ.ಭಾ,ವಿ,ಪರಿಷತ್ ಮನವಿ!

ರಾಣಿ ಚೆನ್ನಮ್ಮ ವಿಶ್ವವಿಧ್ಯಾಲಯ ಸಮಸ್ಯ ಬಗೆಹರಿಸಬೇಕು. ಅ.ಭಾ,ವಿ,ಪರಿಷತ್ ಮನವಿ! ಯುವ ಭಾರತ ಸುದ್ದಿ ಇಂಡಿ; ರಾಣಿಚೆನ್ನಮ್ಮ ವಿಶ್ವವಿಧ್ಯಾಲಯದ ವಿವಿಧ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ವಿಧ್ಯಾರ್ಥಿಗಳಿಗೆ ಅನುಕೂಲವಾಗುವ ವಾತಾವರಣ ನಿರ್ಮಿಸಬೇಕು ಎಂದು ಅಖಿಲ ಭಾರತೀಯ ವಿಧ್ಯಾರ್ಥಿ ಪರಿಷತ್ ಕಾಯಕರ್ತರು ಇಂದು ಪಟ್ಟಣದಲ್ಲಿ ನೂರಾರು ವಿಧ್ಯಾರ್ಥಿಗಳು ಪ್ರತಿಭಟನೆ ಮಾಡಿ ತಹಶೀಲ್ದಾರ ಇವರ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದರು. ವಿಶ್ವ ವಿಧ್ಯಾಲಯಗಳು ವಿಧ್ಯಾರ್ಥಿಗಳ ಜೀವನ ರೂಪಿಸುವ ಗುಣಮಟ್ಟದ ಕಾರ್ಖಾನೆಗಳಾಗಬೇಕು. ವಿಧ್ಯಾರ್ಥಿಗಳಿಗೆ ಪೂರಕ ಶೈಕ್ಷಣಿಕ …

Read More »

ಬೆಂಗಳೂರು ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಕಾನೂನು ಸ್ಪರ್ಧೆ – ಆರ್ ಎಲ್ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ!

ಬೆಂಗಳೂರು ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಕಾನೂನು ಸ್ಪರ್ಧೆ – ಆರ್ ಎಲ್ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ! ಯುವ ಭಾರತ ಸುದ್ದಿ ಬೆಳಗಾವಿ : ಬೆಂಗಳೂರಿನ ಅರುಣೋದಯ ಇನ್‌ಸ್ಟಿಟ್ಯೂಟ್ ಆಫ್ ಲೀಗಲ್ ಸ್ಟಡೀಸ್ ಸಹಯೋಗದಲ್ಲಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ ಆಯೋಜಿಸಿದ್ದ ಅತ್ಯುತ್ತಮ ಗ್ರಾಮೀಣ ಕಾನೂನು ಮತ್ತು ಕ್ಲಿನಿಕ್ ಸ್ಪರ್ಧೆಯಲ್ಲಿ ಬೆಳಗಾವಿ ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಬಹುಮಾನ ಪಡೆದಿದ್ದಾರೆ. …

Read More »

ಅಶೋಕ ಚಂದರಗಿ ಸರಕಾರಕ್ಕೆ ಕಿವಿಮಾತು!

ಅಶೋಕ ಚಂದರಗಿ ಸರಕಾರಕ್ಕೆ ಕಿವಿಮಾತು! ಯುವ ಭಾರತ ಸುದ್ದಿ ಬೆಳಗಾವಿ: ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಇಂದು ಸಂಜೆ 7ಕ್ಕೆ ಕೇಂದ್ರ ಗೃಹ ಸಚಿವ ಅಮಿತ ಶಾ ನೇತೃತ್ವದಲ್ಲಿ ಎರಡೂ ರಾಜ್ಯಗಳ ಸಿಎಂ ಗಳ ಸಭೆ ನವದೆಹಲಿಯಲ್ಲಿ ನಡೆಯಲಿದೆ. ಈ ಮಧ್ಯೆ ಅಂದಿನ ಕರ್ನಾಟಕ ಮುಖ್ಯಮಂತ್ರಿ ಬಿ.‌ಡಿ.ಜತ್ತಿ ಅವರು 1960ರಲ್ಲೇ ಅಂದಿನ ಕೇಂದ್ರ ಗೃಹ ಸಚಿವ ಗೋವಿಂದ ವಲ್ಲಭ ಪಂತ ಅವರ ಸೂಚನೆ ಮೇರೆಗೆ ಮುಂಬೈಗೆ ತೆರಳಿ ಗಡಿ …

Read More »

ತುಂಬಿ ತುಳುಕುತ್ತಿದೆ ಈ ಕೆರೆ..ಮುಳವಾಡ ಏತ ನೀರಾವರಿ…!

ತುಂಬಿ ತುಳುಕುತ್ತಿದೆ ಈ ಕೆರೆ..ಮುಳವಾಡ ಏತ ನೀರಾವರಿ…! ಖಾಜು ಸಿಂಗೆಗೋಳ ಯುವ ಭಾರತ ಸುದ್ದಿ  ಇಂಡಿ : ಮುಳವಾಡ ಏತ ನೀರಾವರಿ ಹಂತ-3ರ ಅಡಿಯಲ್ಲಿ ಬರುವ ತಿಡಗುಂದಿ ಶಾಖಾ ಕಾಲುವೆಯ ಕಿ.ಮೀ56 ರಿಂದ 66 ವರೆಗಿನ ಕಾಮಗಾರಿಯ ಮುಖಾಂತರ ರಾಜನಾಳ(ಅಥರ್ಗಾ),ತಡವಲಗಾ ಹಾಗೂ ಹಂಜಗಿ ಕೆರೆಗಳನ್ನು ತುಂಬಿಸುವ 100.49 ಕೋಟಿ ರೂ.ಗಳ ಯೋಜನೆ ಯಶಸ್ವಿಯಾಗಿದ್ದು,ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ,ಸಂಸದ ರಮೇಶ ಜಿಗಜಿಣಗಿ,ಶಾಸಕ ಯಶವಂತರಾಯಗೌಡ ಪಾಟೀಲ ಅವರ ವಿಶೇಷ ಕಾಳಜಿಯಿಂದ ೩ ಕರೆಗಳಿಗೆ …

Read More »

19 ರಂದು ಸವದತ್ತಿಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ಸಮಾವೇಶ -ಲಕ್ಷ ಜನ ಸೇರುವ ನಿರೀಕ್ಷೆ !

19 ರಂದು ಸವದತ್ತಿಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ಸಮಾವೇಶ -ಲಕ್ಷ ಜನ ಸೇರುವ ನಿರೀಕ್ಷೆ ! ಯುವ ಭಾರತ ಸುದ್ದಿ ಸವದತ್ತಿ : ಮೀಸಲಾತಿ ನೀಡುವಂತೆ ಒತ್ತಾಯಿಸಿ ಸವದತ್ತಿ ತಾಲೂಕಿನ ಪಂಚಮಸಾಲಿ ಸಮಾಜದ ವತಿಯಿಂದ ಡಿ.19 ರಂದು ತಾಲೂಕು ಮಟ್ಟದ ಪಂಚಮಸಾಲಿ ಸಮಾಜದ ಸಮಾವೇಶವನ್ನು ಏರ್ಪಡಿಸಲಾಗುತ್ತದೆ ಎಂದು ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಸವದತ್ತಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಸಮಾಜ ಬಾಂಧವರೊಂದಿಗೆ ಸಭೆ ನಡೆಸಿ ಮಾತನಾಡಿದರು. …

Read More »

ಅಮಿತ್ ಶಾ ಮಧ್ಯಸ್ಥಿಕೆಯಲ್ಲಿ ಇಂದು ಕರ್ನಾಟಕ- ಮಹಾರಾಷ್ಟ್ರ ಮುಖ್ಯಮಂತ್ರಿಗಳ ಸಭೆ!

ಅಮಿತ್ ಶಾ ಮಧ್ಯಸ್ಥಿಕೆಯಲ್ಲಿ ಇಂದು ಕರ್ನಾಟಕ- ಮಹಾರಾಷ್ಟ್ರ ಮುಖ್ಯಮಂತ್ರಿಗಳ ಸಭೆ! ಯುವ ಭಾರತ ಸುದ್ದಿ ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಧ್ಯಸ್ಥಿಕೆಯಲ್ಲಿಂದು ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಕುರಿತ ಮಹತ್ವದ ಸಭೆ ದೆಹಲಿಯಲ್ಲಿ ನಡೆಯಲಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಸಿಂಧೆ, ಅಧಿಕಾರಿಗಳು ಈ ಮಹತ್ವದ ಸಭೆಯಲ್ಲಿ ಭಾಗವಹಿಸುವರು. ಸಭೆಯಲ್ಲಿ ಪ್ರಮುಖ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ. ಆದ್ದರಿಂದ ಈ ಸಭೆ …

Read More »

ಶಾಸಕ ಯತ್ನಾಳ ಜನ್ಮ ದಿನದ ನಿಮಿತ್ಯ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜನೆ!

ಶಾಸಕ ಯತ್ನಾಳ ಜನ್ಮ ದಿನದ ನಿಮಿತ್ಯ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜನೆ! ಕೊಲ್ಹಾರ : ಮಾಜಿ ಕೇಂದ್ರ ಮಂತ್ರಿಗಳು,ವಿಜಯಪುರ ನಗರ ಶಾಸಕ, ಸಿದ್ಧಿಸಿರಿ ಸೌಹಾರ್ದ ಸಹಕಾರಿಯ ಮತ್ತು ಎ S S ಆಸ್ಪತ್ರೆ ಅಧ್ಯಕ್ಷರಾದ ಬಸವನಗೌಡ ರಾಮನಗೌಡ ಪಾಟೀಲ ಯತ್ನಾಳ ರವರ ೫೯ನೇ ಜನ್ಮದಿನದ ನಿಮಿತ್ಯ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಮಂಗಳವಾರ ಪಟ್ಟಣದ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ …

Read More »

36ನೇ ಶರಣ ಮೇಳಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಉತ್ಸವ ಸಮಿತಿಯ ಕಾರ್ಯಾಧ್ಯಕ್ಷೆ -ಮಾತೆ ಡಾ.ಗಂಗಾದೇವಿ!

36ನೇ ಶರಣ ಮೇಳಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಉತ್ಸವ ಸಮಿತಿಯ ಕಾರ್ಯಾಧ್ಯಕ್ಷೆ -ಮಾತೆ ಡಾ.ಗಂಗಾದೇವಿ! ಯುವ ಭಾರತ ಸುದ್ದಿ ಗೋಕಾಕ: ವಿಶ್ವಗುರು ಬಸವಣ್ಣನವರ ಐಕ್ಯಕ್ಷೇತ್ರ ಕೂಡಲ ಸಂಗಮದಲ್ಲಿ ಜನವರಿ 12, 13ಮತ್ತು 14ರಂದು ನಡೆಯಲಿರುವ 36ನೇ ಶರಣ ಮೇಳಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಉತ್ಸವ ಸಮಿತಿಯ ಕಾರ್ಯಾಧ್ಯಕ್ಷೆ ಮಾತೆ ಡಾ.ಗಂಗಾದೇವಿಯವರು ಹೇಳಿದರು. ನಗಯದ ಬಸವ ಮಂಟಪದಲ್ಲಿ ಶರಣ ಮೇಳದ ಪ್ರಚಾರ ಸಭೆಯಲ್ಲಿ ಪ್ರಚಾರ ಸಾಮಾಗ್ರಿಗಳನ್ನು ಬಿಡುಗಡೆಗೊಳಿಸಿ ಮಾತನಾಡುತ್ತಾ …

Read More »

ನೆಮ್ಮದಿ ಜೀವನಕ್ಕಾಗಿ ರೂಪಿಸಿದ ಕಾನೂನುಗಳ ಅರಿವು ಪ್ರತಿಯೊಬ್ಬರಿಗೂ ಅವಶ್ಯಕವಾಗಿದೆ- ರಾಜೀವ ಗೋಳಸಾರ!

ನೆಮ್ಮದಿ ಜೀವನಕ್ಕಾಗಿ ರೂಪಿಸಿದ ಕಾನೂನುಗಳ ಅರಿವು ಪ್ರತಿಯೊಬ್ಬರಿಗೂ ಅವಶ್ಯಕವಾಗಿದೆ- ರಾಜೀವ ಗೋಳಸಾರ! ಯುವ ಭಾರತ ಸುದ್ದಿ ಗೋಕಾಕ: ನೆಮ್ಮದಿ ಜೀವನಕ್ಕಾಗಿ ರೂಪಿಸಿದ ಕಾನೂನುಗಳ ಅರಿವು ಪ್ರತಿಯೊಬ್ಬರಿಗೂ ಅವಶ್ಯಕವಾಗಿದೆ ಎಂದು ಇಲ್ಲಿನ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಕಾರ್ಯದರ್ಶಿಗಳಾದ ರಾಜೀವ ಗೋಳಸಾರ ಹೇಳಿದರು. ಸೋಮವಾರದಂದು ನಗರದ ಜಿ ಎನ್.ಎಸ್ ಶಾಲೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ …

Read More »

ವೀರಭದ್ರೇಶ್ವರ ಕಾರ್ತಿಕೋತ್ಸವದ ಪ್ರವಚನ ಮಂಗಲೋತ್ಸವ!

ವೀರಭದ್ರೇಶ್ವರ ಕಾರ್ತಿಕೋತ್ಸವದ ಪ್ರವಚನ ಮಂಗಲೋತ್ಸವ! ಯುವ ಭಾರತ‌ ಸುದ್ದಿ ದೇವರಹಿಪ್ಪರಗಿ: ಪಟ್ಟಣದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಕಾರ್ತಿಕೋತ್ಸವದ ಅಂಗವಾಗಿ ಸುಮಾರು 5 ದಿನಗಳ ಕಾಲ ಪ್ರವಚನ ಕಾರ್ಯಕ್ರಮದ ಮಂಗಲೋತ್ಸವ ನಿಮಿತ್ತ ಮಂಗಳವಾರ ಗಂಗಾ ಸ್ಥಾನಕ್ಕೆ ಹೋಗಿ ಬರುವ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು. ಶ್ರೀ ವೀರಭದ್ರೇಶ್ವರ ಮೂರ್ತಿ ಪ್ರತಿಷ್ಠಾಪನೆಯ 10ನೇ ವರ್ಷದ ಪ್ರಯುಕ್ತ ಸುಮಾರು 5ದಿನಗಳ ಕಾಲ ಜಡಿಮಠದ ಜಡಿ ಸಿದ್ದೇಶ್ವರ ಮಹಾಸ್ವಾಮಿಗಳ ಪ್ರವಚನ ಹಾಗೂ ಸದಯ್ಯನ ಮಠದ ವೀರಗಂಗಾಧರ ಶಿವಾಚಾರ್ಯರು …

Read More »