Breaking News

Yuva Bharatha

ತುಂಬಿ ತುಳುಕುತ್ತಿದೆ ಈ ಕೆರೆ..ಮುಳವಾಡ ಏತ ನೀರಾವರಿ…!

ತುಂಬಿ ತುಳುಕುತ್ತಿದೆ ಈ ಕೆರೆ..ಮುಳವಾಡ ಏತ ನೀರಾವರಿ…! ಖಾಜು ಸಿಂಗೆಗೋಳ ಯುವ ಭಾರತ ಸುದ್ದಿ  ಇಂಡಿ : ಮುಳವಾಡ ಏತ ನೀರಾವರಿ ಹಂತ-3ರ ಅಡಿಯಲ್ಲಿ ಬರುವ ತಿಡಗುಂದಿ ಶಾಖಾ ಕಾಲುವೆಯ ಕಿ.ಮೀ56 ರಿಂದ 66 ವರೆಗಿನ ಕಾಮಗಾರಿಯ ಮುಖಾಂತರ ರಾಜನಾಳ(ಅಥರ್ಗಾ),ತಡವಲಗಾ ಹಾಗೂ ಹಂಜಗಿ ಕೆರೆಗಳನ್ನು ತುಂಬಿಸುವ 100.49 ಕೋಟಿ ರೂ.ಗಳ ಯೋಜನೆ ಯಶಸ್ವಿಯಾಗಿದ್ದು,ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ,ಸಂಸದ ರಮೇಶ ಜಿಗಜಿಣಗಿ,ಶಾಸಕ ಯಶವಂತರಾಯಗೌಡ ಪಾಟೀಲ ಅವರ ವಿಶೇಷ ಕಾಳಜಿಯಿಂದ ೩ ಕರೆಗಳಿಗೆ …

Read More »

19 ರಂದು ಸವದತ್ತಿಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ಸಮಾವೇಶ -ಲಕ್ಷ ಜನ ಸೇರುವ ನಿರೀಕ್ಷೆ !

19 ರಂದು ಸವದತ್ತಿಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ಸಮಾವೇಶ -ಲಕ್ಷ ಜನ ಸೇರುವ ನಿರೀಕ್ಷೆ ! ಯುವ ಭಾರತ ಸುದ್ದಿ ಸವದತ್ತಿ : ಮೀಸಲಾತಿ ನೀಡುವಂತೆ ಒತ್ತಾಯಿಸಿ ಸವದತ್ತಿ ತಾಲೂಕಿನ ಪಂಚಮಸಾಲಿ ಸಮಾಜದ ವತಿಯಿಂದ ಡಿ.19 ರಂದು ತಾಲೂಕು ಮಟ್ಟದ ಪಂಚಮಸಾಲಿ ಸಮಾಜದ ಸಮಾವೇಶವನ್ನು ಏರ್ಪಡಿಸಲಾಗುತ್ತದೆ ಎಂದು ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಸವದತ್ತಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಸಮಾಜ ಬಾಂಧವರೊಂದಿಗೆ ಸಭೆ ನಡೆಸಿ ಮಾತನಾಡಿದರು. …

Read More »

ಅಮಿತ್ ಶಾ ಮಧ್ಯಸ್ಥಿಕೆಯಲ್ಲಿ ಇಂದು ಕರ್ನಾಟಕ- ಮಹಾರಾಷ್ಟ್ರ ಮುಖ್ಯಮಂತ್ರಿಗಳ ಸಭೆ!

ಅಮಿತ್ ಶಾ ಮಧ್ಯಸ್ಥಿಕೆಯಲ್ಲಿ ಇಂದು ಕರ್ನಾಟಕ- ಮಹಾರಾಷ್ಟ್ರ ಮುಖ್ಯಮಂತ್ರಿಗಳ ಸಭೆ! ಯುವ ಭಾರತ ಸುದ್ದಿ ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಧ್ಯಸ್ಥಿಕೆಯಲ್ಲಿಂದು ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಕುರಿತ ಮಹತ್ವದ ಸಭೆ ದೆಹಲಿಯಲ್ಲಿ ನಡೆಯಲಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಸಿಂಧೆ, ಅಧಿಕಾರಿಗಳು ಈ ಮಹತ್ವದ ಸಭೆಯಲ್ಲಿ ಭಾಗವಹಿಸುವರು. ಸಭೆಯಲ್ಲಿ ಪ್ರಮುಖ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ. ಆದ್ದರಿಂದ ಈ ಸಭೆ …

Read More »

ಶಾಸಕ ಯತ್ನಾಳ ಜನ್ಮ ದಿನದ ನಿಮಿತ್ಯ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜನೆ!

ಶಾಸಕ ಯತ್ನಾಳ ಜನ್ಮ ದಿನದ ನಿಮಿತ್ಯ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜನೆ! ಕೊಲ್ಹಾರ : ಮಾಜಿ ಕೇಂದ್ರ ಮಂತ್ರಿಗಳು,ವಿಜಯಪುರ ನಗರ ಶಾಸಕ, ಸಿದ್ಧಿಸಿರಿ ಸೌಹಾರ್ದ ಸಹಕಾರಿಯ ಮತ್ತು ಎ S S ಆಸ್ಪತ್ರೆ ಅಧ್ಯಕ್ಷರಾದ ಬಸವನಗೌಡ ರಾಮನಗೌಡ ಪಾಟೀಲ ಯತ್ನಾಳ ರವರ ೫೯ನೇ ಜನ್ಮದಿನದ ನಿಮಿತ್ಯ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಮಂಗಳವಾರ ಪಟ್ಟಣದ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ …

Read More »

36ನೇ ಶರಣ ಮೇಳಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಉತ್ಸವ ಸಮಿತಿಯ ಕಾರ್ಯಾಧ್ಯಕ್ಷೆ -ಮಾತೆ ಡಾ.ಗಂಗಾದೇವಿ!

36ನೇ ಶರಣ ಮೇಳಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಉತ್ಸವ ಸಮಿತಿಯ ಕಾರ್ಯಾಧ್ಯಕ್ಷೆ -ಮಾತೆ ಡಾ.ಗಂಗಾದೇವಿ! ಯುವ ಭಾರತ ಸುದ್ದಿ ಗೋಕಾಕ: ವಿಶ್ವಗುರು ಬಸವಣ್ಣನವರ ಐಕ್ಯಕ್ಷೇತ್ರ ಕೂಡಲ ಸಂಗಮದಲ್ಲಿ ಜನವರಿ 12, 13ಮತ್ತು 14ರಂದು ನಡೆಯಲಿರುವ 36ನೇ ಶರಣ ಮೇಳಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಉತ್ಸವ ಸಮಿತಿಯ ಕಾರ್ಯಾಧ್ಯಕ್ಷೆ ಮಾತೆ ಡಾ.ಗಂಗಾದೇವಿಯವರು ಹೇಳಿದರು. ನಗಯದ ಬಸವ ಮಂಟಪದಲ್ಲಿ ಶರಣ ಮೇಳದ ಪ್ರಚಾರ ಸಭೆಯಲ್ಲಿ ಪ್ರಚಾರ ಸಾಮಾಗ್ರಿಗಳನ್ನು ಬಿಡುಗಡೆಗೊಳಿಸಿ ಮಾತನಾಡುತ್ತಾ …

Read More »

ನೆಮ್ಮದಿ ಜೀವನಕ್ಕಾಗಿ ರೂಪಿಸಿದ ಕಾನೂನುಗಳ ಅರಿವು ಪ್ರತಿಯೊಬ್ಬರಿಗೂ ಅವಶ್ಯಕವಾಗಿದೆ- ರಾಜೀವ ಗೋಳಸಾರ!

ನೆಮ್ಮದಿ ಜೀವನಕ್ಕಾಗಿ ರೂಪಿಸಿದ ಕಾನೂನುಗಳ ಅರಿವು ಪ್ರತಿಯೊಬ್ಬರಿಗೂ ಅವಶ್ಯಕವಾಗಿದೆ- ರಾಜೀವ ಗೋಳಸಾರ! ಯುವ ಭಾರತ ಸುದ್ದಿ ಗೋಕಾಕ: ನೆಮ್ಮದಿ ಜೀವನಕ್ಕಾಗಿ ರೂಪಿಸಿದ ಕಾನೂನುಗಳ ಅರಿವು ಪ್ರತಿಯೊಬ್ಬರಿಗೂ ಅವಶ್ಯಕವಾಗಿದೆ ಎಂದು ಇಲ್ಲಿನ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಕಾರ್ಯದರ್ಶಿಗಳಾದ ರಾಜೀವ ಗೋಳಸಾರ ಹೇಳಿದರು. ಸೋಮವಾರದಂದು ನಗರದ ಜಿ ಎನ್.ಎಸ್ ಶಾಲೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ …

Read More »

ವೀರಭದ್ರೇಶ್ವರ ಕಾರ್ತಿಕೋತ್ಸವದ ಪ್ರವಚನ ಮಂಗಲೋತ್ಸವ!

ವೀರಭದ್ರೇಶ್ವರ ಕಾರ್ತಿಕೋತ್ಸವದ ಪ್ರವಚನ ಮಂಗಲೋತ್ಸವ! ಯುವ ಭಾರತ‌ ಸುದ್ದಿ ದೇವರಹಿಪ್ಪರಗಿ: ಪಟ್ಟಣದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಕಾರ್ತಿಕೋತ್ಸವದ ಅಂಗವಾಗಿ ಸುಮಾರು 5 ದಿನಗಳ ಕಾಲ ಪ್ರವಚನ ಕಾರ್ಯಕ್ರಮದ ಮಂಗಲೋತ್ಸವ ನಿಮಿತ್ತ ಮಂಗಳವಾರ ಗಂಗಾ ಸ್ಥಾನಕ್ಕೆ ಹೋಗಿ ಬರುವ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು. ಶ್ರೀ ವೀರಭದ್ರೇಶ್ವರ ಮೂರ್ತಿ ಪ್ರತಿಷ್ಠಾಪನೆಯ 10ನೇ ವರ್ಷದ ಪ್ರಯುಕ್ತ ಸುಮಾರು 5ದಿನಗಳ ಕಾಲ ಜಡಿಮಠದ ಜಡಿ ಸಿದ್ದೇಶ್ವರ ಮಹಾಸ್ವಾಮಿಗಳ ಪ್ರವಚನ ಹಾಗೂ ಸದಯ್ಯನ ಮಠದ ವೀರಗಂಗಾಧರ ಶಿವಾಚಾರ್ಯರು …

Read More »

6ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಸಮಾಧಾನದ ಹೊಗೆ-ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆಂಪಣ್ಣ ಚೌಕಾಶಿ ಆಕ್ರೋಷ.!

6ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಸಮಾಧಾನದ ಹೊಗೆ-ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆಂಪಣ್ಣ ಚೌಕಾಶಿ ಆಕ್ರೋಷ.!  ಯುವ ಭಾರತ ಸುದ್ದಿ  ಗೋಕಾಕ: ಬೆಟಗೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಪರ ಸಂಘಟನೆಗಳನ್ನು ಕಡೆಗಣಿಸಲಾಗಿದೆ. ಅಲ್ಲದೇ ಕಸಾಪ ಸದಸ್ಯರೊಬ್ಬರು ಕನ್ನಡ ಸಂಘಟನೆಗಳನ್ನು ಹಿಯಾಳಿಸಿದ್ದು ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆಂಪಣ್ಣ ಚೌಕಾಶಿ ತಿಳಿಸಿದರು. ಅವರು, ನಗರದ ಡಿವೈಎಸ್‌ಪಿ ಕಾರ್ಯಾಲಯದಲ್ಲಿ ಡಿವೈಎಸ್‌ಪಿ ಮನೋಜಕುಮಾರ ನಾಯಕ …

Read More »

ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ 6ನೇ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಿ-ಕಸಾಪ ಅಧ್ಯಕ್ಷೆ ಭಾರತಿ ಮದಭಾವಿ.!

ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ 6ನೇ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಿ-ಕಸಾಪ ಅಧ್ಯಕ್ಷೆ ಭಾರತಿ ಮದಭಾವಿ.! ಯುವ ಭಾರತ ಸುದ್ದಿ ಗೋಕಾಕ: ಕನ್ನಡ ಸಾಹಿತ್ಯ ಪರಿಷತ ಗೋಕಾಕ ತಾಲೂಕು ಘಟಕದಿಂದ ೬ನೇ ಕನ್ನಡ ಸಾಹಿತ್ಯ ಸಮ್ಮೇಳನ ಇದೆ ದಿ.೧೭ರಂದು ಬೆಟಗೇರಿಯಲ್ಲಿ ನಡೆಯಲಿದ್ದು, ತಾಲೂಕಿನ ಎಲ್ಲ ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಕಸಾಪ ಅಧ್ಯಕ್ಷೆ ಭಾರತಿ ಮದಭಾವಿ ಮನವಿ ಮಾಡಿದರು. ಅವರು, ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ …

Read More »

ಶ್ರೀ ಅಯ್ಯಪ್ಪ ಸ್ವಾಮೀಯ ವಿಶೇಷ ಪೂಜಾ ಕೈಂಕರ್ಯದಲ್ಲಿ ಶಾಸಕ ಮಹಾಂತೇಶ ದೊಡ್ಡಗೌಡರ ಭಾಗಿ!

  ಶ್ರೀ ಅಯ್ಯಪ್ಪ ಸ್ವಾಮೀಯ ವಿಶೇಷ ಪೂಜಾ ಕೈಂಕರ್ಯದಲ್ಲಿ ಶಾಸಕ ಮಹಾಂತೇಶ ದೊಡ್ಡಗೌಡರ ಭಾಗಿ! ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು : ಪಟ್ಟಣದ ಸೋಮವಾರ ಪೇಟೆಯ ನಿವಾಸಿಯಾದ ಶ್ರೀಶೈಲ ಬಸನಗೌಡ ಪಾಟೀಲ ಅವರ ಮನೆಯಲ್ಲಿ ಹಮ್ಮಿಕೊಂಡಿದ್ದ ಶ್ರೀ ಅಯ್ಯಪ್ಪ ಸ್ವಾಮೀಯ ವಿಶೇಷ ಪೂಜಾ ಕೈಂಕರ್ಯದಲ್ಲಿ ಶಾಸಕ ಮಹಾಂತೇಶ ದೊಡ್ಡಗೌಡರ ಭಾಗಿಯಾದರು. ಈ ಸಂದರ್ಭದಲ್ಲಿ ಗುರುಸ್ವಾಮೀಗಳಾದ ಬಸವರಾಜ ಮಂಗಳಗಟ್ಟಿ, ಅಶೋಕ ಲಗಮಾಪೂರ, ಮಲ್ಲಿಕಾರ್ಜುನ ಹಣಜಿ, ರೆಡ್ಡಿ ಗುರುಸ್ವಾಮಿ, ಮಂಜುನಾಥ ಮುರಗೋಡ, …

Read More »