ಕಳೆದ ಆರು ವರ್ಷಗಳಿಂದ ರಾಜಾಪುರ ಗ್ರಾಮಸ್ಥರ ರಕ್ತ ಹಿರುತ್ತಿರುವ ಜಿಗಣೆ ಈ ಲೇಕ್ಕಾಧಿಕಾರಿ!! ಯುವ ಭಾರತ ವಿಶೇಷ ವರದಿ ಗೋಕಾಕ: ಗ್ರಾಮದ ಪ್ರತಿಯೊಂದು ಕಾಗದು ಪತ್ರಗಳ ವ್ಯವಹಾರಕ್ಕಾಗಿ ಗ್ರಾಮ ಲೇಕ್ಕಾಧಿಕಾರಿಯನ್ನೇ ಅವಲಂಭಿಸಬೇಕಾದ ಜನರು ಲೇಕ್ಕಾಧಿಕಾರಿಯ ಲಂಚದ ದಾಹಕ್ಕೆ ಗ್ರಾಮಸ್ಥರು ಸೋತು ಸುಣ್ಣವಾಗಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದಲ್ಲಿ ಕಳೆದ ಆರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಭ್ರಷ್ಟ ಗ್ರಾಮ ಲೇಕ್ಕಾಧಿಕಾರಿ ಸಂತೋಷ ಪಾಶ್ಚಾಪೂರಗೆ ಪ್ರತಿಯೊಂದಕ್ಕೂ ಲಂಚ ನೀಡಲೇಬೇಕಾದ ಪರಿಸ್ಥಿತಿ ಗ್ರಾಮಸ್ಥರಿಗೆ ಬಂದೊದಗಿದೆ. …
Read More »ಬೆಳಗಾವಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಫಕೀರಪ್ಪ ಗೋರಾಬಾಳ ನಿಧನ
ಬೆಳಗಾವಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಫಕೀರಪ್ಪ ಗೋರಾಬಾಳ ನಿಧನ ಮುರಗೋಡ: ಸ್ಥಳೀಯ ರಂಗಾರಿ ಗಲ್ಲಿ ನಿವಾಸಿ ಮಾಜಿ ಜಿ.ಪಂ. ಅಧ್ಯಕ್ಷ ಫಕೀರಪ್ಪ ದೇಮಪ್ಪ ಗೊರಾಬಾಳ (82) ಸೋಮವಾರ ನಿಧನರಾದರು. ಮೃತರಿಗೆ ಇಬ್ಬರು ಪುತ್ರಿಯರು, ಓರ್ವ ಪುತ್ರ, ಮೊಮ್ಮಕ್ಕಳು ಅಪಾರ ಬಂಧು ಬಳಗ ಇದ್ದಾರೆ. ಮೃತರು ಗ್ರಾಮ ಲೆಕ್ಕಾಧಿಕಾರಿಯಾಗಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ನಿರ್ದೇಶಕರಾಗಿ ದಕ್ಷ ಕಾರ್ಯ ನಿರ್ವಹಿಸಿ ಜನ ಮನ್ನಣೆ ಗಳಿಸಿ ಗಮನ ಸೆಳೆದಿದ್ದರು. ಮೃತರ …
Read More »ಹೊರಗುತ್ತಿಗೆ ನೌಕರರಿಗೆ ಶಾಸನಾತ್ಮಕ ಸೌಲಭ್ಯ, ಕನಿಷ್ಠ ವೇತನ ಒದಗಿಸುವುದು ಅಧಿಕಾರಿಗಳ ಜವಾಬ್ದಾರಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಹೊರಗುತ್ತಿಗೆ ನೌಕರರಿಗೆ ಶಾಸನಾತ್ಮಕ ಸೌಲಭ್ಯ, ಕನಿಷ್ಠ ವೇತನ ಒದಗಿಸುವುದು ಅಧಿಕಾರಿಗಳ ಜವಾಬ್ದಾರಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ : ಸರಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಶಾಸನಾತ್ಮಕ ಸೌಲಭ್ಯಗಳು ಮತ್ತು ಕನಿಷ್ಠ ವೇತನ ಕಾಯ್ದೆ ಪ್ರಕಾರ ವೇತನ ಮತ್ತಿತರ ಸೌಲಭ್ಯಗಳನ್ನು ಗುತ್ತಿಗೆದಾರರು ಸಮರ್ಪಕವಾಗಿ ಒದಗಿಸುವುದನ್ನು ಖಚಿತಪಡಿಸಿಕೊಳ್ಳುವುದು ಆಯಾ ಇಲಾಖೆಯ ಅಧಿಕಾರಿಗಳ ಹೊಣೆಗಾರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಸರ್ಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ …
Read More »ಭಾರತದಲ್ಲಿ ಕರ್ನಾಟಕ ಎಷ್ಟನೇ ಶ್ರೀಮಂತ ರಾಜ್ಯ
ಭಾರತದಲ್ಲಿ ಕರ್ನಾಟಕ ಎಷ್ಟನೇ ಶ್ರೀಮಂತ ರಾಜ್ಯ ದೆಹಲಿ : ಭಾರತ 29 ರಾಜ್ಯಗಳನ್ನು ಹೊಂದಿದೆ. ರಾಜ್ಯ ದೇಶೀಯ ಉತ್ಪನ್ನಗಳ ಆಧಾರದ ಮೇಲೆ 2022-23 ರ ಶ್ರೀಮಂತ ರಾಜ್ಯಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ. ಜಿ ಎಸ್ ಡಿ ಪಿ ಅನ್ವಯ ಯಾವ ರಾಜ್ಯ ಯಾವ ಸ್ಥಾನದಲ್ಲಿದೆ ಎಂಬ ಮಾಹಿತಿ ಇಲ್ಲಿದೆ. ಎಲ್ಲ ರೀತಿಯಿಂದಲೂ ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶವಾಗಿದೆ. ಇಲ್ಲಿನ ಕೆಲವು ರಾಜ್ಯಗಳು ಶ್ರೀಮಂತ ವಾಗಿದ್ದರೆ ಕೆಲವು ಬಡ ರಾಜ್ಯಗಳ ಪಟ್ಟಿದೆ …
Read More »ಶಿಕ್ಷಕರಿಗೆ ವಸ್ತ್ರಸಂಹಿತೆ ಜಾರಿಯಾಗುತ್ತಾ ?
ಶಿಕ್ಷಕರಿಗೆ ವಸ್ತ್ರಸಂಹಿತೆ ಜಾರಿಯಾಗುತ್ತಾ ? ಬೆಂಗಳೂರು: ಶಾಲಾ ಶಿಕ್ಷಕರಿಗೆ ವಸ್ತ್ರಸಂಹಿತೆ ಜಾರಿಗೊಳಿಸುವ ಕುರಿತು ವಿಸ್ತೃತ ಚರ್ಚೆ ನಡೆಸಲಾಗುವುದು. ಆ ಬಳಿಕ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು. ವಿಧಾನ ಪರಿಷತ್ನಲ್ಲಿ ಸೋಮವಾರ, ಕಾಂಗ್ರೆಸ್ನ ಮಂಜುನಾಥ ಭಂಡಾರಿ ಪ್ರಶ್ನೆಗೆ ಉತ್ತರಿಸಿದ ಅವರು, ಶಾಲಾ ಶಿಕ್ಷಕರ ವಸ್ತ್ರಸಂಹಿತೆಗೆ ನಿಯಮಗಳಿಲ್ಲ. ಅಂತಹ ಪ್ರಸ್ತಾವನೆಯೂ ಸರ್ಕಾರದ ಮುಂದಿಲ್ಲ. ವಸ್ತ್ರಸಂಹಿತೆ ಒಳಿತು ಎನ್ನುವುದಾದರೆ ಎಲ್ಲರ ಜತೆ ಚರ್ಚಿಸಿದ …
Read More »ರಾಮನಾಥಪುರಂನಿಂದ ಸ್ಪರ್ಧಿಸ್ತಾರಾ ಪ್ರಧಾನಿ ?
ರಾಮನಾಥಪುರಂನಿಂದ ಸ್ಪರ್ಧಿಸ್ತಾರಾ ಪ್ರಧಾನಿ ? ದೆಹಲಿ : ಮುಂದಿನ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ತಮಿಳುನಾಡಿನ ರಾಮನಾಥಪುರಂ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರಾ ಎಂಬ ಚರ್ಚೆ ಜೋರಾಗಿದೆ. ನಾಂಪಲ್ಲಿಯ ಪಕ್ಷದ ಕಚೇರಿಯಲ್ಲಿ ಭಾನುವಾರ ನಡೆದ 11 ರಾಜ್ಯಗಳ ಬಿಜೆಪಿ ಅಧ್ಯಕ್ಷರು ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ದಾ ಅವರು ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಪ್ರಧಾನಿ ಮೋದಿ ಅವರನ್ನು ಕಣಕ್ಕಿಳಿಯುವ ಪರೋಕ್ಷ ಸೂಚನೆ …
Read More »ಮುನಿ ಹತ್ಯೆ ಕುರಿತು ಕೋಡಿ ಶ್ರೀ ನುಡಿ ಏನು ?
ಮುನಿ ಹತ್ಯೆ ಕುರಿತು ಕೋಡಿ ಶ್ರೀ ನುಡಿ ಏನು ? ಕೋಲಾರ : ಕೋಲಾರದ ಲಕ್ಷ್ಮೀಸಾಗರ ಗ್ರಾಮದ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಮತ್ತೊಂದು ಭವಿಷ್ಯ ನುಡಿದಿದ್ದಾರೆ. ದೇಶದಲ್ಲಿ ಇನ್ನೂ ಹಲವೆಡೆ ಪ್ರಾಕೃತಿಕ ವಿಕೋಪ ಸಂಭವಿಸುವ ಲಕ್ಷಣ ಇದೆ. ಜೊತೆಗೆ ಮನುಷ್ಯರು ಮೃಗದಂತೆ ವರ್ತಿಸಿ ವಿಕೋಪ ಸಂಭವಿಸಬಹುದು ಎಂದು ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಜೈನ ಮುನಿಗಳ …
Read More »ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನು ಅನಿಲ್ ಬೆನಕೆ ಭೇಟಿಯಾಗಿದ್ದೇಕೆ ?
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನು ಅನಿಲ್ ಬೆನಕೆ ಭೇಟಿಯಾಗಿದ್ದೇಕೆ ? ಬೆಳಗಾವಿ : ಭಾರತ ಸರ್ಕಾರದ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಅವರ ಕಚೇರಿಗೆ ಬೆಳಗಾವಿ ಉತ್ತರ ಕ್ಷೇತ್ರದ ಮಾಜಿ ಶಾಸಕ ಅನಿಲ ಬೆನಕೆರವರು ಭೇಟಿ ನೀಡಿದರು. ಪ್ರಹ್ಲಾದ ಜೋಶಿ ಅವರು ಮುಂಬರುವ ರಾಜಸ್ಥಾನ ವಿಧಾನಸಭಾ ಚುನಾವಣೆಯ ರಾಜ್ಯದ ಪ್ರಭಾರಿಯಾಗಿ ನೇಮಕಗೊಂಡಿದ್ದಕ್ಕಾಗಿ ಅವರನ್ನು ಈ ವೇಳೆ ಅಭಿನಂದಿಸಿದರು. ಪ್ರಧಾನಿ ನರೇಂದ್ರ ಮೋದಿಜಿರವರ ಕನಸಿನ …
Read More »ಜೈನ ಮುನಿ ಹತ್ಯೆ ಪ್ರಕರಣ : ಸಿಬಿಐಗೆ ಒಪ್ಪಿಸಲು ಎಂ.ಬಿ.ಝಿರಲಿ ಮನವಿ
ಜೈನ ಮುನಿ ಹತ್ಯೆ ಪ್ರಕರಣ : ಸಿಬಿಐಗೆ ಒಪ್ಪಿಸಲು ಎಂ.ಬಿ.ಝಿರಲಿ ಮನವಿ ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಕೊಲೆ ಪ್ರಕರಣ ಅತ್ಯಂತ ಹೇಯ ಕೃತ್ಯವಾಗಿದ್ದು ಈ ಪ್ರಕರಣ ನಿಷ್ಪಕ್ಷಪಾತ ತನಿಖೆಗಾಗಿ ಸಿಬಿಐಗೆ ಒಪ್ಪಿಸಬೇಕೆಂದು ರಾಜ್ಯ ಬಿಜೆಪಿ ವಕ್ತಾರ ಎಮ್.ಬಿ.ಝಿರಲಿ ರಾಜ್ಯ ಸರ್ಕಾರಕ್ಕೆ ಅಗ್ರಹಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ ಅವರು, ಆಪ್ತರಿಂದಲೇ …
Read More »ಶಾಲಾ ಮಕ್ಕಳ ಅಹಾರದಲ್ಲಿ ಸಿರಿಧಾನ್ಯ ಬಳಸಲು ಸೂಚನೆ
ಶಾಲಾ ಮಕ್ಕಳ ಅಹಾರದಲ್ಲಿ ಸಿರಿಧಾನ್ಯ ಬಳಸಲು ಸೂಚನೆ ದೆಹಲಿ: ವಿದ್ಯಾರ್ಥಿಗಳಿಗೆ ಸಿರಿಧಾನ್ಯದ ಬಗ್ಗೆ ಅರಿವು ಹಾಗೂ ಅದರ ಮಹತ್ವ ತಿಳಿಯಲು ಎಲ್ಲ ಶಾಲೆಗಳಲ್ಲಿ ಮಕ್ಕಳಿಗೆ ನೀಡುವ ಊಟದಲ್ಲಿ ಸಿರಿಧಾನ್ಯ ಬಳಸುವಂತೆ ದೇಶದ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಶಿಕ್ಷಣ ಸಚಿವಾಲಯವು ನಿರ್ದೇಶನ ನೀಡಿದೆ. ವಿಶ್ವಸಂಸ್ಥೆಯು 2023 ಅನ್ನು ‘ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ’ ಎಂದು ಘೋಷಿಸಿರುವ ಹಿನ್ನೆಲೆ ಮಕ್ಕಳಿಗೆ ಪೌಷ್ಠಿಕ ಆಹಾರದ ಕುರಿತು ಜಾಗೃತಿ ಮೂಡಿಸಲು ಸರ್ಕಾರವು ಈ ಉಪಕ್ರಮವನ್ನು …
Read More »