Breaking News

Yuva Bharatha

ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ಸರಕಾರ ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ- ಬಿಇಒ ಜಿ.ಬಿ.ಬಳಗಾರ!

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ಸರಕಾರ ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ- ಬಿಇಒ ಜಿ.ಬಿ.ಬಳಗಾರ! ಯುವ ಭಾರತ ಸುದ್ದಿ ಗೋಕಾಕ : ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ಸರಕಾರ ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ. ಅಂತಹ ಕಾರ್ಯಕ್ರಮಗಳಲ್ಲಿ ಪಿಕ್ನಿಕ್ ಫಜಲ್ ಬಹಳ ಉಪಯುಕ್ತ ಕಾರ್ಯಕ್ರಮವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಂಡು ಯಶಸ್ವಿಯಾಗಬೇಕು ಎಂದು ಬಿಇಒ ಜಿ.ಬಿ.ಬಳಗಾರ ಹೇಳಿದರು. ನಗರದ ಸರಕಾರಿ ಪದವಿ …

Read More »

ಹನುಮಂತ ದೇವರಿಗೆ ಶತ-ಶತಮಾನಗಳ ಐತಿಹಾಸಿಕ ಇತಿಹಾಸವಿದೆ: ಅಭಿನವ ಶಿವಾನಂದ ಶ್ರೀ!

ಹನುಮಂತ ದೇವರಿಗೆ ಶತ-ಶತಮಾನಗಳ ಐತಿಹಾಸಿಕ ಇತಿಹಾಸವಿದೆ: ಅಭಿನವ ಶಿವಾನಂದ ಶ್ರೀ! ಯುವ ಭಾರತ ಸುದ್ದಿ ಬೆಟಗೇರಿ :ಮನುಷ್ಯನ ಮನಸ್ಸು ಸದಾ ಪರಿಶುದ್ದವಾಗಿದ್ದರೆ ಆತನ ಮನೆ-ಮನ ನಿತ್ಯ ನಂದಾದೀಪದAತೆ ಬೆಳಗುತ್ತಿರುತ್ತದೆ. ಹನುಮಂತ ದೇವರು ಭಕ್ತರಿಗೆ ಇಷ್ಟಾರ್ಥಗಳನ್ನು ಪೂರೈಸುವ ಆರಾಧ್ಯ ದೇವನಾಗಿದ್ದಾನೆ ಎಂದು ಸುಣಧೋಳಿ ಜಡಿಸಿದ್ಧೇಶ್ವರ ಮಠದ ಪೀಠಾಧಿಪತಿ ಅಭಿನವ ಶಿವಾನಂದ ಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹನುಮಂತ ದೇವರ ದೇವಾಲಯದಲ್ಲಿ ಶನಿವಾರ ಡಿ.೧೦ ರಂದು ನಡೆದ ಕಾರ್ತಿಕೋತ್ಸವ ಕರ‍್ಯಕ್ರಮದ …

Read More »

ಫಾಲ್ಕನ್ ನ್ಯೂ ಇರಾ ಪಿಯುಸಿ ವ್ಯಾಸಂಗಕ್ಕಾಗಿ ಹರಿದು ಬಂದ ವಿದ್ಯಾರ್ಥಿಗಳ ಸಾಗರ

ಫಾಲ್ಕನ್ ನ್ಯೂ ಇರಾ ಪಿಯುಸಿ ವ್ಯಾಸಂಗಕ್ಕಾಗಿ ಹರಿದು ಬಂದ ವಿದ್ಯಾರ್ಥಿಗಳ ಸಾಗರ ಯುವ ಭಾರತ ಸುದ್ದಿ  ಸಿಂದಗಿ: ಪಟ್ಟಣದ ಅಂಜುಮನ್ ಸಂಸ್ಥೆಯ ವತಿಯಿಂದ ಫಾಲ್ಕನ್ ನ್ಯೂ ಇರಾ ಪಿಯುಸಿ ವ್ಯಾಸಂಗಕ್ಕಾಗಿ ಹರಿದು ಬಂದ ವಿದ್ಯಾರ್ಥಿಗಳ ಸಾಗರ. ಸುಮಾರು 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬ್ರಿಡ್ಜ್ ಕೋರ್ಸ್ ಪರೀಕ್ಷೆಗೆ ಹಾಜರಾಗುವ ಮೂಲಕ ಈ ಬಾರಿ ಸಿಂದಗಿಯಲ್ಲಿ ದಾಖಲೆ ಬರೆದಂತಾಗಿದೆ. ಭಾರತಾದ್ಯಾಂತ ಫಾಲ್ಕನ್ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಂಸ್ಥೆಯಿಂದ …

Read More »

ಗುರುಗಳಿಗೆ ಅಭಿನಂದನೆ ಸಲ್ಲಿಸುವದು ಶ್ಲಾಘನೀಯ ಸಿದ್ದರಾಮ ಶ್ರೀಗಳು!

ಗುರುಗಳಿಗೆ ಅಭಿನಂದನೆ ಸಲ್ಲಿಸುವದು ಶ್ಲಾಘನೀಯ ಸಿದ್ದರಾಮ ಶ್ರೀಗಳು! ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರ:  ತಾವು ಕಲಿತ ಮಠವನ್ನು ನೆಣಪಿಸಿಕೊಂಡು ತಮ್ಮ ಗುರುಗಳಿಗೆ ಅಭಿನಂದನೆ ಸಲ್ಲಿಸುವ ಇವರ ಕೃತಜ್ಞತಾ ಭಾವ ಶ್ಲಾಘನೀಯವಾದದು ಎಂದು ಗದಗ ಡಂಬಳದ ಎಡೆಯೂರು ತೋಂಟದ ಸಂಸ್ಥಾನ ಮಠದ ಡಾ. ಸಿದ್ದರಾಮ ಸ್ವಾಮೀಜಿ ಹೇಳಿದರು. ಕಲ್ಮಠ ಸಭಾ ಭವನದಲ್ಲಿ ಮಠದಲ್ಲಿನ ಹಳೇ ವಿದ್ಯಾರ್ಥಿಗಳಿಂದ ಆಯೋಜಿಸಿರುವ ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳರಾಜಯೋಗಿಂದ್ರ ಸ್ವಾಮಿಗಳ ೧೩ ನೇ ಪಟ್ಟಾಧಿಕಾರದ ವಾರ್ಷಿಕೋತ್ಸವ …

Read More »

ರಾಷ್ಟ್ರೀಯ ಬಸವ ದಳ ದೇಶಾದ್ಯಂತ ಬಸವ ತತ್ವ ಪ್ರಾಚರದೊಂದಿಗೆ ಧರ್ಮ ಜಾಗೃತಿ ಮಾಡುತ್ತಿದೆ- ಮಾತೆ ಡಾ.ಗಂಗಾದೇವಿ.!

ರಾಷ್ಟ್ರೀಯ ಬಸವ ದಳ ದೇಶಾದ್ಯಂತ ಬಸವ ತತ್ವ ಪ್ರಾಚರದೊಂದಿಗೆ ಧರ್ಮ ಜಾಗೃತಿ ಮಾಡುತ್ತಿದೆ- ಮಾತೆ ಡಾ.ಗಂಗಾದೇವಿ.! ಗೋಕಾಕ: ರಾಷ್ಟ್ರೀಯ ಬಸವ ದಳ ದೇಶಾದ್ಯಂತ ಬಸವ ತತ್ವ ಪ್ರಾಚರದೊಂದಿಗೆ ಧರ್ಮ ಜಾಗೃತಿ ಮಾಡುತ್ತಿದೆ ಎಂದು ಬಸವ ಧರ್ಮಪೀಠದ ಪೀಠಾಧ್ಯಕ್ಷರಾದ ಮಾತೆ ಡಾ.ಗಂಗಾದೇವಿಯವರು ಹೇಳಿದರು. ರವಿವಾರದಂದು ನಗರದ ಬಸವ ಮಂಟಪದಲ್ಲಿ ವಿಶ್ವಗುರು ಬಸವಣ್ಣನವರ ಮೂರ್ತಿ ಪ್ರತಿಷ್ಠಾಪನೆ ಸಮಾರಂಭದ ದಿವ್ಯ ಸಾನ್ನಿಧ್ಯವಹಿಸಿ ಅವರು ಮಾತನಾಡುತ್ತಾ ಬಸವಣ್ಣನವರ ವಚನಗಳು ಸರ್ವರಿಗೂ, ಸರ್ವಕಾಲಕ್ಕೂ ದಾರಿದೀಪವಾಗಿದ್ದು, ಎಲ್ಲರೂ ಅವುಗಳನ್ನು …

Read More »

ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ಮನೆ ಕಳ್ಳತನ 25ತೊಲ ಬಂಗಾರ, ಬೆಳ್ಳಿ, ನಗದು ದೋಚಿರುವ ಕಳ್ಳರು.!

ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ಮನೆ ಕಳ್ಳತನ 25ತೊಲ ಬಂಗಾರ, ಬೆಳ್ಳಿ, ನಗದು ದೋಚಿರುವ ಕಳ್ಳರು.! ಯುವ ಭಾರತ ಸುದ್ದಿ  ಗೋಕಾಕ: ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ಮನೆಗೆ ಖನ್ನ ಹಾಕಿದ ಖಧೀಮರು ಬಂಗಾರದ ಆಭರಣ ನಗದು ಕಳ್ಳತನ ಮಾಡಿದ್ದಾರೆ. ಕಳೆದ ಹಲವು ದಿನಗಳಿಂದ ಮನೆ ಕಳ್ಳತನ ಪ್ರಕರಣ ಹೆಚ್ಚುತ್ತಿದ್ದು ತಾಲೂಕ ದಂಢಾಧಿಕಾರಿ ತಹಶೀಲ್ದಾರರ ಮನೆ ಕಳ್ಳತನ ನಡೆದಿದ್ದು, ಶನಿವಾರ ಮತ್ತು ರವಿವಾರ ರಜೆ ಹಿನ್ನಲೆ ತಹಶೀಲ್ದಾರ …

Read More »

ಡಿ.14 ರಂದು ದತ್ತಿನಿಧಿ ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ

ಡಿ.14 ರಂದು ದತ್ತಿನಿಧಿ ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ ಯುವ ಭಾರತ ಸುದ್ದಿ ಬಸವನಬಾಗೇವಾಡಿ : ಪಟ್ಟಣದ ಬಸವೇಶ್ವರ ಯಾತ್ರಿ ನಿವಾಸದ ಸಭಾಂಗಣದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು, ವಿಜಯಪುರದ ಮಹಿಳಾ ಸ್ನೇಹ ಸಾಹಿತ್ಯ ಸಂಗಮದ ಸಹಯೋಗದಲ್ಲಿ ದಿ.ಶಂಕರ ಲಮಾಣಿ ಇವರ ಸ್ಮರಣಾರ್ಥ ಶಂಕರಶ್ರೀ ದತ್ತಿನಿಧಿ ಪ್ರಶಸ್ತಿ ಪ್ರದಾನ ಹಾಗೂ ಇಂದುಮತಿ ಲಮಾಣಿ ಅವರ ವಚನ ವಿಹಾರ ಪುಸ್ತಕ ಬಿಡುಗಡೆ ಸಮಾರಂಭ ಡಿ.14 ರಂದು ಬೆಳಗ್ಗೆ 10.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ. …

Read More »

ಸಾಧಕರ ಸನ್ಮಾನ!

ಸಾಧಕರ ಸನ್ಮಾನ! ಯುವ ಭಾರತ ಸುದ್ದಿ ಇಂಡಿ: ತಾಲೂಕಿನ ರೂಗಿ ಗ್ರಾಮದ ಸ್ನೇಹಜ್ಯೋತಿ ಪ್ರವಾಸಿ ಸಂಘವು ಗ್ರಾಮದ ಸಾಧಕರಾದ ಪ್ರೌಢ ಶಾಲೆಗಳ ವಿಭಾಗದ ೧೫೦೦ ಮೀಟರ ಓಟದಲ್ಲಿ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಆರತಿ ಮಠಪತಿ ಹಾಗೂ ಕೆಎಸ್‌ಆರ್‌ಟಿಸಿಯಲ್ಲಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಶ್ರೀಮಂತ ಜಮಾದಾರ ಹಾಗೂ ಕಾಲಿಗೆ ಕಟ್ಟಿಗೆ ಕಟ್ಟಿಕೊಂಡು (ಮರಗಾಲ)ಶ್ರೀಶೈಲದ ವರೆಗೂ ಪಾದಯಾತ್ರೆ ಮಾಡಿದ ಶಿವಾನಂದ ಗಿಣ್ಣಿ ಅವರನ್ನು ಸನ್ಮಾನಿಸಲಾಯಿತು. …

Read More »

ದಿಶಾ ಸಮಿತಿ ಸದಸ್ಯರಾಗಿ ಭೀಮರಾಯ ಮದರಖಂಡಿ

ದಿಶಾ ಸಮಿತಿ ಸದಸ್ಯರಾಗಿ ಭೀಮರಾಯ ಮದರಖಂಡಿ ಯುವ ಭಾರತ ಸುದ್ದಿ ಇಂಡಿ : ಸಂಸದ ರಮೇಶ ಜಿಗಜಿಣಗಿ ಅವರ ಒಡನಾಡಿ ತಾಲೂಕಿನ ಮಾವಿನಹಳ್ಳಿ ಗ್ರಾಮದ ಭೀಮರಾಯ ಮದರಖಂಡಿ ಅವರು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ದಿಶಾ ಸಮಿತಿ ಸದಸ್ಯರನ್ನಾಗಿ ನೇಮಕವಾಗಿದ್ದಾರೆ. ಸುಮಾರು 40 ವರ್ಷಗಳಿಂದ ಸಂಸದ ರಮೇಶ ಜಿಗಜಿಣಗಿ ಅವರ ಒಡನಾಡಿಯಾಗಿ ರಾಜಕಾರಣ ಮಾಡಿದ್ದೇನೆ.ನನ್ನ ಮೇಲಿನ ಅಭಿಮಾನದಿಂದ ನನಗೆ ದಿಶಾ ಸಮಿತಿ ಸದಸ್ಯನನ್ನಾಗಿ ನೇಮಕ ಮಾಡಲು ಕಾರಣಿಕರ್ತರಾದ ಸಂಸದ ರಮೇಶ …

Read More »

ಮಹಾನಂದಾ ಪಾಟೀಲ ಪಿಎಚ್ ಡಿ ಪದವಿ

ಮಹಾನಂದಾ ಪಾಟೀಲ-ಪಿಎಚ್ ಡಿ ಪದವಿ ಯುವ ಭಾರತ ಸುದ್ದಿ   ಗೋಕಾಕ : ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕಿ ಮಹಾನಂದಾ ಪಾಟೀಲ ಅವರ ಬೆಟಗೇರಿ ಕೃಷ್ಣಶರ್ಮ ಅವರ ಸೃಜನೇತರ ಸಾಹಿತ್ಯ ಕುರಿತ ಮಹಾ ಪ್ರಬಂಧಕ್ಕೆ ಹಂಪಿ ವಿಶ್ವವಿದ್ಯಾಲಯ ಡಾಕ್ಟರೆಟ್ ಪದವಿ ಪ್ರದಾನ ಮಾಡಿದೆ. ಇವರಿಗೆ ಧಾರವಾಡದ ಡಾ.ಸರಸ್ವತಿ ಭಗವತಿ ಅವರು ಮಾರ್ಗದರ್ಶನ ಮಾಡಿದ್ದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ನುಡಿ ಹಬ್ಬದಲ್ಲಿ ರಾಜ್ಯಪಾಲ ತಾವರಚಂದ ಗೆಹಲೋಟ್ ಪಿ.ಎಚ್.ಡಿ …

Read More »