Breaking News

Yuva Bharatha

ಬಸವ ಮೂರ್ತಿ ಪ್ರತಿಷ್ಠಾಪನೆ

ಬಸವ ಮೂರ್ತಿ ಪ್ರತಿಷ್ಠಾಪನೆ ಯುವ ಭಾರತ ಸುದ್ದಿ ಗೋಕಾಕ : ರಾಷ್ಟ್ರೀಯ ಬಸವ ದಳ ದೇಶಾದ್ಯಂತ ಬಸವ ತತ್ವ ಪ್ರಚಾರದೊಂದಿಗೆ ಧರ್ಮ ಜಾಗೃತಿ ಮಾಡುತ್ತಿದೆ ಎಂದು ಬಸವ ಧರ್ಮಪೀಠದ ಪೀಠಾಧ್ಯಕ್ಷೆ ಮಾತೆ ಡಾ.ಗಂಗಾದೇವಿ ಹೇಳಿದರು. ರವಿವಾರದಂದು ನಗರದ ಬಸವ ಮಂಟಪದಲ್ಲಿ ವಿಶ್ವಗುರು ಬಸವಣ್ಣನವರ ಮೂರ್ತಿ ಪ್ರತಿಷ್ಠಾಪನೆ ಸಮಾರಂಭದ ದಿವ್ಯ ಸಾನ್ನಿಧ್ಯವಹಿಸಿ ಅವರು ಮಾತನಾಡುತ್ತಾ ಬಸವಣ್ಣನವರ ವಚನಗಳು ಸರ್ವರಿಗೂ ,ಸರ್ವಕಾಲಕ್ಕೂ ದಾರಿದೀಪವಾಗಿದ್ದು, ಎಲ್ಲರೂ ಅವುಗಳನ್ನು ಆಚರಣೆಗೆ ತರುವಂತೆ ಕರೆ ನೀಡಿದರು. ಪ್ರಾರ್ಥನೆಗೆ …

Read More »

ಮಹಾರಾಷ್ಟ್ರದ ಸಚಿವ ಚಂದ್ರಕಾಂತ ಪಾಟೀಲ ಮುಖಕ್ಕೆ ಬಣ್ಣ ಎರಚಿದ ಕಿಡಿಗೇಡಿ

ಮಹಾರಾಷ್ಟ್ರದ ಸಚಿವ ಚಂದ್ರಕಾಂತ ಪಾಟೀಲ ಮುಖಕ್ಕೆ ಬಣ್ಣ ಎರಚಿದ ಕಿಡಿಗೇಡಿ ಯುವ ಭಾರತ ಸುದ್ದಿ ಪಿಂಪ್ರಿ-ಚಿಂಚ್‌ವಾಡ್ : ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ ಬಿಜೆಪಿ ನಾಯಕ ಹಾಗೂ ಸಚಿವ ಚಂದ್ರಕಾಂತ್ ಪಾಟೀಲ್ ಅವರ ಮೇಲೆ ಮಸಿ ಬಳಿದಿದ್ದಾರೆ. ಡಾ.ಬಾಬಾಸಾಹೇಬ್ ಅಂಬೇಡ್ಕರ್, ಮಹಾತ್ಮಾ ಫುಲೆ ಮತ್ತು ಕರ್ಮವೀರ್ ಭಾವುರಾವ್ ಪಾಟೀಲ್ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಚಂದ್ರಕಾಂತ್ ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಲಾಯಿತು. ಈ ವೇಳೆ ದಾಳಿಕೋರರನ್ನು ಪೊಲೀಸರು ಬಂಧಿಸಿದ್ದಾರೆ. ವಿವಾದಾತ್ಮಕ ಹೇಳಿಕೆ ಬಳಿಕ …

Read More »

ಶ್ರೀ ವಿರುಪಾಕ್ಷ ದೇವರ ಪಟ್ಟಾಧಿಕಾರ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ವಿರುಪಾಕ್ಷ ದೇವರ ಪಟ್ಟಾಧಿಕಾರ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಯುವ ಭಾರತ ಸುದ್ದಿ ಘಟಪ್ರಭಾ : ಘಟಪ್ರಭಾದ ಹೊಸಮಠದಲ್ಲಿ ಕಾರ್ತಿಕ ದೀಪೋತ್ಸವ ಮತ್ತು ಶ್ರೀ ವಿರುಪಾಕ್ಷ ದೇವರ ಪಟ್ಟಾಧಿಕಾರ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಬಿಡುಗಡೆಗೊಳಿಸಿದರು. ಪೂಜ್ಯ ಶ್ರೀ ವಿರೂಪಾಕ್ಷ ದೇವರು ಹೊಸಮಠ ಮತ್ತು ಬಾಗೇವಾಡಿ,ಘೋಡಗೇರಿ ಶ್ರೀ ಗಳು ಸಾನಿಧ್ಯ ವಹಿಸಿದ್ದರು ,ಜಿ ಎಸ್ ಕರ್ಪೂರಮಠ, ಸುರೇಶ ಪಾಟೀಲ,ಡಿ ಎಮ್ ದಳವಾಯಿ, ಗಿರಡ್ಡಿ ಗುರುಗಳು …

Read More »

ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದಿಂದ ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ

ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದಿಂದ ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಯುವ ಭಾರತ ಸುದ್ದಿ ಬೆಳಗಾವಿ : ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆಯ ನಿಮಿತ್ತ ಕೆಎಲ್ ಇ ಸೊಸೈಟಿಯ ಬಿವಿ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಮಾನವ ಹಕ್ಕುಗಳ ಜಾಗೃತಿ ಜಾಥಾ ನಡೆಸಿದರು. ರ್ಯಾಲಿಯನ್ನು ಪ್ರಾಂಶುಪಾಲ ಡಾ.ಬಿ.ಜಯಸಿಂಹ ಉದ್ಘಾಟಿಸಿದರು. ಎಲ್‌ಎಲ್‌ಬಿ ಮತ್ತು ಬಿ.ಎ.ಎಲ್.ಎಲ್.ಬಿ. ಯ ವಿದ್ಯಾರ್ಥಿಗಳು ರ‍್ಯಾಲಿಯಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳು ಫಲಕಗಳನ್ನು ಪ್ರದರ್ಶಿಸಿ ಜನರಲ್ಲಿ ಜಾಗೃತಿ ಮೂಡಿಸಿದರು. ಸಹಾಯಕ …

Read More »

ಕಿತ್ತೂರು : ಸಾಹಿತ್ಯ ಸಮ್ಮೇಳನದ ವೈಭವ!

ಕಿತ್ತೂರು : ಸಾಹಿತ್ಯ ಸಮ್ಮೇಳನದ ವೈಭವ! ಮಕ್ಕಳ ಹತ್ಯೆ, ಬ್ರೂಣ ಹತ್ಯೆ, ಮಕ್ಕಳ ಅಪಹರಣ, ಬಿಕ್ಷಾಟನೆಗೆ ತಳ್ಳುವಿಕೆ, ವೇಶ್ಯಾವಾಟಿಕೆಗೆ ತಳ್ಳುವಿಕೆ, ಇವೆಲ್ಲಾ ಅವ್ಯವಹಾರ ನಡೆದಿವೆ, ಕಾನೂನಿನ ಚೌಕಟ್ಟಿದ್ದರೂ ಅದನ್ನು ಮೀರಿ, ಮಕ್ಕಳನ್ನು ಶೋಷಣೆಗೆ ಒಳಪಡಿಸುತ್ತಿರುವುದು ಅತ್ಯಂತ ಹೇಯ ಕಾರ್ಯವೆಂದು ಮಕ್ಕಳ ಸಾಹಿತಿ, ಎಂ.ಎಂ. ಸಂಗಣ್ಣವರ. ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು : ಮುಗ್ದ ಮಕ್ಕಳು ವಿಶ್ವಮಾನ್ಯರು, ಜಗವನ್ನೆ ಪ್ರೀತಿಸುವ ಮನವುಳ್ಳವರು, ಈ ಆಧುನೀಕರಣ, ಜಾಗತೀಕರಣ, ವ್ಯಾಪಾರಿಕರಣದ ಕುತ್ಸಿತ ಪ್ರವೃತ್ತಿಗೆ …

Read More »

ಕಿತ್ತೂರು ಸಾಹಿತ್ಯ ಸಮ್ಮೇಳನ ಮೆರವಣಿಗೆ!

ಕಿತ್ತೂರು ಸಾಹಿತ್ಯ ಸಮ್ಮೇಳನ ಮೆರವಣಿಗೆ! ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರು : ತಾಲೂಕಿನ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆಗೆ ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಚಾಲನೆ ನೀಡಿದರು. ಸಮ್ಮೇಳನಾಧ್ಯಕ್ಷ ಎಂ.ಎಂ.ಸಂಗಣ್ಣವರ ಅವರನ್ನು ಗೌರವ ಪೂರ್ವಕವಾಗಿ ಹೆದ್ದಾರಿ ಪಕ್ಕದ ಚನ್ನಮ್ಮಾಜಿಯ ವರ್ತುಳದಿಂದ ವೀರಭದ್ರೇಶ್ವರ ಸಭಾ ಮಂಟಪದವರೆಗೂ ಸಾರೋಟದಲ್ಲಿ ಕರೆ ತರಲಾಯಿತು, ಜಿಲ್ಲಾಧ್ಯೆಕ್ಷೆ ಮಂಗಳಾ ಮೆಟಗುಡ್ಡ, ಹಾಗೂ ತಾಲೂಕಾಧ್ಯಕ್ಷ ಡಾ.ಎಸ್.ಬಿ. ದಳವಾಯಿ ಸರ್ವಾಧ್ಯಕ್ಷರಿಗೆ ಸಾಥ್ ನೀಡಿದರು. …

Read More »

ಕಾರ್ಯನಿರತ ಪತ್ರಕರ್ತರ ಧ್ವನಿಯ ಪದಾಧಿಕಾರಿಗಳಿಗೆ ಸನ್ಮಾನ!

ಕಾರ್ಯನಿರತ ಪತ್ರಕರ್ತರ ಧ್ವನಿಯ ಪದಾಧಿಕಾರಿಗಳಿಗೆ ಸನ್ಮಾನ! ಯುವ ಭಾರತ ಸುದ್ದಿ ಕೊಲ್ಹಾರ : ಪಟ್ಟಣದ ಅಂಜುಮನ್ ಇಸ್ಲಾಂ ಕಮಿಟಿ ಹಾಗೂ ಅಂಜುಮನ್ ಪಬ್ಲಿಕ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ವತಿಯಿಂದ ಸಾಮಾಜಿಕ ಪ್ರದರ್ಶನ ಹಾಗೂ ಆಹಾರ ಹಬ್ಬ ಕಾರ್ಯಕ್ರಮದಲ್ಲಿ ಕಾರ್ಯನಿರತ ಪತ್ರಕರ್ತರ ಧ್ವನಿಯ ವಿಜಯಪುರ ಜಿಲ್ಲಾ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಇರ್ಫಾನ್ ಬೀಳಗಿ,ಕೊಲ್ಹಾರ ತಾಲ್ಲೂಕಾಧ್ಯಕ್ಷರಾಗಿ ಆಯ್ಕೆಯಾದ ದಸ್ತಗಿರ ಬಿದರಿ ಅವರಿಗೆ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ದಿಗಂಬರೇಶ್ವರ ಮಠದ ಕಲ್ಲಿನಾಥ ಶ್ರೀಗಳು, …

Read More »

ಹಪ್ಸಾ ಕಲಾದಗಿಗೆ ಪ್ರಶಸ್ತಿ ಪ್ರದಾನ!

ಹಪ್ಸಾ ಕಲಾದಗಿಗೆ ಪ್ರಶಸ್ತಿ ಪ್ರದಾನ! ಯುವ ಭಾರತ ಸುದ್ದಿ ಕೊಲ್ಹಾರ : ಬಣ್ಣದಮನೆ ಸಾಂಸ್ಕೃತಿಕ ವೇದಿಕೆ, ಗದಗ ಹಾಗೂ ಕರ್ನಾಟಕ ಬಾಲವಿಕಾಸ ಅಕಾಡೆಮಿ, ಧಾರವಾಡ ಇವರು ಆಯೋಜಿಸಿದ್ದ ಚಿಣ್ಣರ ಚಿತ್ರ ಚಿತ್ತಾರ ಎಂಬ ರಾಜ್ಯ ಮಟ್ಟದ ಮಕ್ಕಳ ಚಿತ್ರ ಕಲೋತ್ಸವ ಸ್ಪರ್ಧೆಯಲ್ಲಿ ಪಟ್ಟಣದ ಸಿಕ್ಯಾಬ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕುಮಾರಿ ಹಪ್ಸಾ ಎಚ್ ಕಲಾದಗಿ ಪುಟ್ಟ ಕಲಾವಿದೆ ಪ್ರಶಸ್ತಿಗೆ ಭಾಜನಳಾಗಿದ್ದಾಳೆ. ಗದಗದ ಈಚೆಗೆ ನಡೆದ ಮಕ್ಕಳ ರಾಜ್ಯ ಮಟ್ಟದ ಕಲೋತ್ಸವದ …

Read More »

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಗೆ ಸತ್ಕಾರ!

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಗೆ ಸತ್ಕಾರ! ಯುವ ಭಾರತ ಸುದ್ದಿ ಗೋಕಾಕ: ನಗರದ ಮರಾಠಾ ಗಲ್ಲಿಯ ಕರೇಮ್ಮ ದೇವಿಯ ಕಾರ್ತಿಕೋತ್ಸವ ಹಾಗೂ ಎಪಿಎಮ್‌ಸಿ ಹನುಮಾನ ಮಂದಿರದ ಕಾರ್ತಿಕೋತ್ಸವಕ್ಕೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ ನೀಡಿದರು. ಎರಡು ದೇವಸ್ಥಾನದ ಕಮೀಟಿಯವರು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಸೆರಿದಂತೆ ಗಣ್ಯರನ್ನು ಆತ್ಮೀಯವಾಗಿ ಸತ್ಕರಿಸಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಉಪಾಧ್ಯಕ್ಷ …

Read More »

ವಿಸ್ಕ ಅಗ್ರೋ ಕೃಷಿ ರತ್ನ ಪ್ರಶಸ್ತಿ ಪಡೆದ ಮಲಘಾಣ ಗ್ರಾಮದ ರೈತ:ಲಕ್ಷ್ಮಣ ನಿಂಗನೂರು!

ವಿಸ್ಕ ಅಗ್ರೋ ಕೃಷಿ ರತ್ನ ಪ್ರಶಸ್ತಿ ಪಡೆದ ಮಲಘಾಣ ಗ್ರಾಮದ ರೈತ:ಲಕ್ಷ್ಮಣ ನಿಂಗನೂರು! ಯುವ ಭಾರತ ಸುದ್ದಿ ಕೊಲ್ಹಾರ: ನಿರ್ಜನವಾಗಿದ್ದ, ಮಡ್ಡಿ ಭೂಮಿ ಹೊಂದಿದ್ದ ಈ ಪ್ರದೇಶ ಎಂ.ಬಿ.ಪಾಟೀಲರವರ ಪ್ರಯತ್ನದ ಫಲವಾಗಿ ನೀರಾವರಿಗೆ ಒಳಪಟ್ಟು ಇಂದು ಬಂಗಾರವನ್ನು ಬೆಳೆಯುವ ಭೂಮಿಯಾಗಿದೆ.ಭೂಮಿಯ ದರವೂ ಹೆಚ್ಚಿದೆ ಎಂದು ಡಾ.ಮಹಾಂತೇಶ ಬಿರಾದಾರ ಹೇಳಿದರು. ಕೊಲ್ಹಾರ ತಾಲೂಕಿನ ಮಲಘಾಣದ ಲಕ್ಷಣ ಶಿವಪ್ಪ ನಿಂಗನೂರ ಅವರ ತೋಟದಲ್ಲಿ ವಿಸ್ಕ ಅಗ್ರೋ ಕಂಪನಿದವರು ಏರ್ಪಡಿಸಿದ ಈರುಳ್ಳಿ ಬೆಳೆಯ ಕಾರ್ಯಕ್ರಮದಲ್ಲಿ …

Read More »