Breaking News

Yuva Bharatha

ಗುರುಗಳಿಗೆ ಅಭಿನಂದನೆ ಸಲ್ಲಿಸುವದು ಶ್ಲಾಘನೀಯ ಸಿದ್ದರಾಮ ಶ್ರೀಗಳು!

ಗುರುಗಳಿಗೆ ಅಭಿನಂದನೆ ಸಲ್ಲಿಸುವದು ಶ್ಲಾಘನೀಯ ಸಿದ್ದರಾಮ ಶ್ರೀಗಳು! ಯುವ ಭಾರತ ಸುದ್ದಿ ಚನ್ನಮ್ಮನ ಕಿತ್ತೂರ:  ತಾವು ಕಲಿತ ಮಠವನ್ನು ನೆಣಪಿಸಿಕೊಂಡು ತಮ್ಮ ಗುರುಗಳಿಗೆ ಅಭಿನಂದನೆ ಸಲ್ಲಿಸುವ ಇವರ ಕೃತಜ್ಞತಾ ಭಾವ ಶ್ಲಾಘನೀಯವಾದದು ಎಂದು ಗದಗ ಡಂಬಳದ ಎಡೆಯೂರು ತೋಂಟದ ಸಂಸ್ಥಾನ ಮಠದ ಡಾ. ಸಿದ್ದರಾಮ ಸ್ವಾಮೀಜಿ ಹೇಳಿದರು. ಕಲ್ಮಠ ಸಭಾ ಭವನದಲ್ಲಿ ಮಠದಲ್ಲಿನ ಹಳೇ ವಿದ್ಯಾರ್ಥಿಗಳಿಂದ ಆಯೋಜಿಸಿರುವ ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳರಾಜಯೋಗಿಂದ್ರ ಸ್ವಾಮಿಗಳ ೧೩ ನೇ ಪಟ್ಟಾಧಿಕಾರದ ವಾರ್ಷಿಕೋತ್ಸವ …

Read More »

ರಾಷ್ಟ್ರೀಯ ಬಸವ ದಳ ದೇಶಾದ್ಯಂತ ಬಸವ ತತ್ವ ಪ್ರಾಚರದೊಂದಿಗೆ ಧರ್ಮ ಜಾಗೃತಿ ಮಾಡುತ್ತಿದೆ- ಮಾತೆ ಡಾ.ಗಂಗಾದೇವಿ.!

ರಾಷ್ಟ್ರೀಯ ಬಸವ ದಳ ದೇಶಾದ್ಯಂತ ಬಸವ ತತ್ವ ಪ್ರಾಚರದೊಂದಿಗೆ ಧರ್ಮ ಜಾಗೃತಿ ಮಾಡುತ್ತಿದೆ- ಮಾತೆ ಡಾ.ಗಂಗಾದೇವಿ.! ಗೋಕಾಕ: ರಾಷ್ಟ್ರೀಯ ಬಸವ ದಳ ದೇಶಾದ್ಯಂತ ಬಸವ ತತ್ವ ಪ್ರಾಚರದೊಂದಿಗೆ ಧರ್ಮ ಜಾಗೃತಿ ಮಾಡುತ್ತಿದೆ ಎಂದು ಬಸವ ಧರ್ಮಪೀಠದ ಪೀಠಾಧ್ಯಕ್ಷರಾದ ಮಾತೆ ಡಾ.ಗಂಗಾದೇವಿಯವರು ಹೇಳಿದರು. ರವಿವಾರದಂದು ನಗರದ ಬಸವ ಮಂಟಪದಲ್ಲಿ ವಿಶ್ವಗುರು ಬಸವಣ್ಣನವರ ಮೂರ್ತಿ ಪ್ರತಿಷ್ಠಾಪನೆ ಸಮಾರಂಭದ ದಿವ್ಯ ಸಾನ್ನಿಧ್ಯವಹಿಸಿ ಅವರು ಮಾತನಾಡುತ್ತಾ ಬಸವಣ್ಣನವರ ವಚನಗಳು ಸರ್ವರಿಗೂ, ಸರ್ವಕಾಲಕ್ಕೂ ದಾರಿದೀಪವಾಗಿದ್ದು, ಎಲ್ಲರೂ ಅವುಗಳನ್ನು …

Read More »

ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ಮನೆ ಕಳ್ಳತನ 25ತೊಲ ಬಂಗಾರ, ಬೆಳ್ಳಿ, ನಗದು ದೋಚಿರುವ ಕಳ್ಳರು.!

ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ಮನೆ ಕಳ್ಳತನ 25ತೊಲ ಬಂಗಾರ, ಬೆಳ್ಳಿ, ನಗದು ದೋಚಿರುವ ಕಳ್ಳರು.! ಯುವ ಭಾರತ ಸುದ್ದಿ  ಗೋಕಾಕ: ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ಮನೆಗೆ ಖನ್ನ ಹಾಕಿದ ಖಧೀಮರು ಬಂಗಾರದ ಆಭರಣ ನಗದು ಕಳ್ಳತನ ಮಾಡಿದ್ದಾರೆ. ಕಳೆದ ಹಲವು ದಿನಗಳಿಂದ ಮನೆ ಕಳ್ಳತನ ಪ್ರಕರಣ ಹೆಚ್ಚುತ್ತಿದ್ದು ತಾಲೂಕ ದಂಢಾಧಿಕಾರಿ ತಹಶೀಲ್ದಾರರ ಮನೆ ಕಳ್ಳತನ ನಡೆದಿದ್ದು, ಶನಿವಾರ ಮತ್ತು ರವಿವಾರ ರಜೆ ಹಿನ್ನಲೆ ತಹಶೀಲ್ದಾರ …

Read More »

ಡಿ.14 ರಂದು ದತ್ತಿನಿಧಿ ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ

ಡಿ.14 ರಂದು ದತ್ತಿನಿಧಿ ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ ಯುವ ಭಾರತ ಸುದ್ದಿ ಬಸವನಬಾಗೇವಾಡಿ : ಪಟ್ಟಣದ ಬಸವೇಶ್ವರ ಯಾತ್ರಿ ನಿವಾಸದ ಸಭಾಂಗಣದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು, ವಿಜಯಪುರದ ಮಹಿಳಾ ಸ್ನೇಹ ಸಾಹಿತ್ಯ ಸಂಗಮದ ಸಹಯೋಗದಲ್ಲಿ ದಿ.ಶಂಕರ ಲಮಾಣಿ ಇವರ ಸ್ಮರಣಾರ್ಥ ಶಂಕರಶ್ರೀ ದತ್ತಿನಿಧಿ ಪ್ರಶಸ್ತಿ ಪ್ರದಾನ ಹಾಗೂ ಇಂದುಮತಿ ಲಮಾಣಿ ಅವರ ವಚನ ವಿಹಾರ ಪುಸ್ತಕ ಬಿಡುಗಡೆ ಸಮಾರಂಭ ಡಿ.14 ರಂದು ಬೆಳಗ್ಗೆ 10.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ. …

Read More »

ಸಾಧಕರ ಸನ್ಮಾನ!

ಸಾಧಕರ ಸನ್ಮಾನ! ಯುವ ಭಾರತ ಸುದ್ದಿ ಇಂಡಿ: ತಾಲೂಕಿನ ರೂಗಿ ಗ್ರಾಮದ ಸ್ನೇಹಜ್ಯೋತಿ ಪ್ರವಾಸಿ ಸಂಘವು ಗ್ರಾಮದ ಸಾಧಕರಾದ ಪ್ರೌಢ ಶಾಲೆಗಳ ವಿಭಾಗದ ೧೫೦೦ ಮೀಟರ ಓಟದಲ್ಲಿ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಆರತಿ ಮಠಪತಿ ಹಾಗೂ ಕೆಎಸ್‌ಆರ್‌ಟಿಸಿಯಲ್ಲಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಶ್ರೀಮಂತ ಜಮಾದಾರ ಹಾಗೂ ಕಾಲಿಗೆ ಕಟ್ಟಿಗೆ ಕಟ್ಟಿಕೊಂಡು (ಮರಗಾಲ)ಶ್ರೀಶೈಲದ ವರೆಗೂ ಪಾದಯಾತ್ರೆ ಮಾಡಿದ ಶಿವಾನಂದ ಗಿಣ್ಣಿ ಅವರನ್ನು ಸನ್ಮಾನಿಸಲಾಯಿತು. …

Read More »

ದಿಶಾ ಸಮಿತಿ ಸದಸ್ಯರಾಗಿ ಭೀಮರಾಯ ಮದರಖಂಡಿ

ದಿಶಾ ಸಮಿತಿ ಸದಸ್ಯರಾಗಿ ಭೀಮರಾಯ ಮದರಖಂಡಿ ಯುವ ಭಾರತ ಸುದ್ದಿ ಇಂಡಿ : ಸಂಸದ ರಮೇಶ ಜಿಗಜಿಣಗಿ ಅವರ ಒಡನಾಡಿ ತಾಲೂಕಿನ ಮಾವಿನಹಳ್ಳಿ ಗ್ರಾಮದ ಭೀಮರಾಯ ಮದರಖಂಡಿ ಅವರು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ದಿಶಾ ಸಮಿತಿ ಸದಸ್ಯರನ್ನಾಗಿ ನೇಮಕವಾಗಿದ್ದಾರೆ. ಸುಮಾರು 40 ವರ್ಷಗಳಿಂದ ಸಂಸದ ರಮೇಶ ಜಿಗಜಿಣಗಿ ಅವರ ಒಡನಾಡಿಯಾಗಿ ರಾಜಕಾರಣ ಮಾಡಿದ್ದೇನೆ.ನನ್ನ ಮೇಲಿನ ಅಭಿಮಾನದಿಂದ ನನಗೆ ದಿಶಾ ಸಮಿತಿ ಸದಸ್ಯನನ್ನಾಗಿ ನೇಮಕ ಮಾಡಲು ಕಾರಣಿಕರ್ತರಾದ ಸಂಸದ ರಮೇಶ …

Read More »

ಮಹಾನಂದಾ ಪಾಟೀಲ ಪಿಎಚ್ ಡಿ ಪದವಿ

ಮಹಾನಂದಾ ಪಾಟೀಲ-ಪಿಎಚ್ ಡಿ ಪದವಿ ಯುವ ಭಾರತ ಸುದ್ದಿ   ಗೋಕಾಕ : ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕಿ ಮಹಾನಂದಾ ಪಾಟೀಲ ಅವರ ಬೆಟಗೇರಿ ಕೃಷ್ಣಶರ್ಮ ಅವರ ಸೃಜನೇತರ ಸಾಹಿತ್ಯ ಕುರಿತ ಮಹಾ ಪ್ರಬಂಧಕ್ಕೆ ಹಂಪಿ ವಿಶ್ವವಿದ್ಯಾಲಯ ಡಾಕ್ಟರೆಟ್ ಪದವಿ ಪ್ರದಾನ ಮಾಡಿದೆ. ಇವರಿಗೆ ಧಾರವಾಡದ ಡಾ.ಸರಸ್ವತಿ ಭಗವತಿ ಅವರು ಮಾರ್ಗದರ್ಶನ ಮಾಡಿದ್ದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ನುಡಿ ಹಬ್ಬದಲ್ಲಿ ರಾಜ್ಯಪಾಲ ತಾವರಚಂದ ಗೆಹಲೋಟ್ ಪಿ.ಎಚ್.ಡಿ …

Read More »

ಬಸವ ಮೂರ್ತಿ ಪ್ರತಿಷ್ಠಾಪನೆ

ಬಸವ ಮೂರ್ತಿ ಪ್ರತಿಷ್ಠಾಪನೆ ಯುವ ಭಾರತ ಸುದ್ದಿ ಗೋಕಾಕ : ರಾಷ್ಟ್ರೀಯ ಬಸವ ದಳ ದೇಶಾದ್ಯಂತ ಬಸವ ತತ್ವ ಪ್ರಚಾರದೊಂದಿಗೆ ಧರ್ಮ ಜಾಗೃತಿ ಮಾಡುತ್ತಿದೆ ಎಂದು ಬಸವ ಧರ್ಮಪೀಠದ ಪೀಠಾಧ್ಯಕ್ಷೆ ಮಾತೆ ಡಾ.ಗಂಗಾದೇವಿ ಹೇಳಿದರು. ರವಿವಾರದಂದು ನಗರದ ಬಸವ ಮಂಟಪದಲ್ಲಿ ವಿಶ್ವಗುರು ಬಸವಣ್ಣನವರ ಮೂರ್ತಿ ಪ್ರತಿಷ್ಠಾಪನೆ ಸಮಾರಂಭದ ದಿವ್ಯ ಸಾನ್ನಿಧ್ಯವಹಿಸಿ ಅವರು ಮಾತನಾಡುತ್ತಾ ಬಸವಣ್ಣನವರ ವಚನಗಳು ಸರ್ವರಿಗೂ ,ಸರ್ವಕಾಲಕ್ಕೂ ದಾರಿದೀಪವಾಗಿದ್ದು, ಎಲ್ಲರೂ ಅವುಗಳನ್ನು ಆಚರಣೆಗೆ ತರುವಂತೆ ಕರೆ ನೀಡಿದರು. ಪ್ರಾರ್ಥನೆಗೆ …

Read More »

ಮಹಾರಾಷ್ಟ್ರದ ಸಚಿವ ಚಂದ್ರಕಾಂತ ಪಾಟೀಲ ಮುಖಕ್ಕೆ ಬಣ್ಣ ಎರಚಿದ ಕಿಡಿಗೇಡಿ

ಮಹಾರಾಷ್ಟ್ರದ ಸಚಿವ ಚಂದ್ರಕಾಂತ ಪಾಟೀಲ ಮುಖಕ್ಕೆ ಬಣ್ಣ ಎರಚಿದ ಕಿಡಿಗೇಡಿ ಯುವ ಭಾರತ ಸುದ್ದಿ ಪಿಂಪ್ರಿ-ಚಿಂಚ್‌ವಾಡ್ : ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ ಬಿಜೆಪಿ ನಾಯಕ ಹಾಗೂ ಸಚಿವ ಚಂದ್ರಕಾಂತ್ ಪಾಟೀಲ್ ಅವರ ಮೇಲೆ ಮಸಿ ಬಳಿದಿದ್ದಾರೆ. ಡಾ.ಬಾಬಾಸಾಹೇಬ್ ಅಂಬೇಡ್ಕರ್, ಮಹಾತ್ಮಾ ಫುಲೆ ಮತ್ತು ಕರ್ಮವೀರ್ ಭಾವುರಾವ್ ಪಾಟೀಲ್ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಚಂದ್ರಕಾಂತ್ ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಲಾಯಿತು. ಈ ವೇಳೆ ದಾಳಿಕೋರರನ್ನು ಪೊಲೀಸರು ಬಂಧಿಸಿದ್ದಾರೆ. ವಿವಾದಾತ್ಮಕ ಹೇಳಿಕೆ ಬಳಿಕ …

Read More »

ಶ್ರೀ ವಿರುಪಾಕ್ಷ ದೇವರ ಪಟ್ಟಾಧಿಕಾರ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ವಿರುಪಾಕ್ಷ ದೇವರ ಪಟ್ಟಾಧಿಕಾರ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಯುವ ಭಾರತ ಸುದ್ದಿ ಘಟಪ್ರಭಾ : ಘಟಪ್ರಭಾದ ಹೊಸಮಠದಲ್ಲಿ ಕಾರ್ತಿಕ ದೀಪೋತ್ಸವ ಮತ್ತು ಶ್ರೀ ವಿರುಪಾಕ್ಷ ದೇವರ ಪಟ್ಟಾಧಿಕಾರ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಬಿಡುಗಡೆಗೊಳಿಸಿದರು. ಪೂಜ್ಯ ಶ್ರೀ ವಿರೂಪಾಕ್ಷ ದೇವರು ಹೊಸಮಠ ಮತ್ತು ಬಾಗೇವಾಡಿ,ಘೋಡಗೇರಿ ಶ್ರೀ ಗಳು ಸಾನಿಧ್ಯ ವಹಿಸಿದ್ದರು ,ಜಿ ಎಸ್ ಕರ್ಪೂರಮಠ, ಸುರೇಶ ಪಾಟೀಲ,ಡಿ ಎಮ್ ದಳವಾಯಿ, ಗಿರಡ್ಡಿ ಗುರುಗಳು …

Read More »