Breaking News

Yuva Bharatha

ದಿ.೨೫ರಿಂದ ಶ್ರೀ ಲಕ್ಷಿö್ಮÃದೇವಿ ಪಾದಗಟ್ಟಿಯ ಕಾರ್ತಿಕೋತ್ಸವ.!

ದಿ.೨೫ರಿಂದ ಶ್ರೀ ಲಕ್ಷಿö್ಮÃದೇವಿ ಪಾದಗಟ್ಟಿಯ ಕಾರ್ತಿಕೋತ್ಸವ.! ಗೋಕಾಕ: ಶ್ರೀ ಲಕ್ಷಿö್ಮÃದೇವಿ ಪಾದಗಟ್ಟಿಯ ಕಾರ್ತಿಕೋತ್ಸವವು ಇದೆ ದಿ.೨೫, ೨೬ ಹಾಗೂ ೨೭ರ ವರೆಗೆ ನಗರದಲ್ಲಿ ಜರುಗುವದು. ದಿ.೨೫ರಂದು ಮುಂಜಾನೆ ೫ಗಂಟೆಗೆ ಶ್ರೀ ಲಕ್ಷಿö್ಮÃದೇವಿಗೆ ಅಭಿಷೇಕ, ೧೦ಗಂಟೆಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ಶ್ರೀ ಲಕ್ಷಿö್ಮÃದೇವಿ ಪಾದಗಟ್ಟಿಯಿಂದ ಸುಮಂಗಲಿಯರೊAದಿಗೆ ಆರತಿ ಹಾಗೂ ಪೂರ್ಣಕುಂಭ ಮೇಳದೊಂದಿಗೆ ಶ್ರೀ ಲಕ್ಷಿö್ಮÃ ದೇವಿಯ ದೇವಸ್ಥಾನದ ವರೆಗೆ ಮೆರವಣಿಗೆ ನಡೆಯುವದು. ಸಂಜೆ ೬ಗಂಟೆಗೆ ಕಾರ್ತಿಕೋತ್ಸವವನ್ನು ವಿಧಾನ ಪರಿಷತ ಸದಸ್ಯ …

Read More »

ಯೋಗಿಕೊಳ್ಳ ಮಲ್ಲಿಕಾರ್ಜುನ ದೇವರ ಕಾರ್ತಿಕೋತ್ಸವ 24ರಂದು.!

ಯೋಗಿಕೊಳ್ಳ ಮಲ್ಲಿಕಾರ್ಜುನ ದೇವರ ಕಾರ್ತಿಕೋತ್ಸವ 24ರಂದು.! ಗೋಕಾಕ: ಕಾರ್ತಿಕಮಾಸ ಆಚರಣೆ ನಿಮಿತ್ತ ಇಲ್ಲಿಗೆ ಸಮೀಪದ ಯೋಗಕೊಳ್ಳದ ಮಲ್ಲಿಕಾರ್ಜುನ ದೇವರ ಕಾರ್ತಿಕೋತ್ಸವ ಕಾರ್ಯಕ್ರಮ ಗುರುವಾರ ದಿ. 24ರಂದು ರಾತ್ರಿ 8ಕ್ಕೆ ಜರುಗಲಿದೆ. ಶ್ರೀ ಮಲ್ಲಿಕಾರ್ಜುನ ಸದ್ಭಕ್ತರು ಕಾರ್ತಿಕೋತ್ಸವ ಆಚರಣೆಯಲ್ಲಿ ಪಾಲ್ಗೊಂಡು, ಶುಕ್ರವಾರ ದಿ. 25ರಂದು ಮಧ್ಯಾಹ್ನದ ದಾಸೋಹದಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆ ತಿಳಿಸಿದೆ.

Read More »

ಎಮ್, ಡಿ, ಚುನಮರಿಗೆ ಸಹಕಾರ ರತ್ನ!!

ಎಮ್, ಡಿ, ಚುನಮರಿಗೆ ಸಹಕಾರ ರತ್ನ!! ಯುವ ಭಾರತ ಸುದ್ದಿ ಗೋಕಾಕ: ಕರ್ನಾಟಕ ಸರಕಾರದ ಸಹಕಾರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ. ಬೆಂಗಳೂರು ಇವರ ಸಹಯೋಗದೊಂದಿಗೆ ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ೬೯ನೇ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ದಿ.ಗೋಕಾಕ ಅರ್ಬನ್ ಕೋ-ಆಪರೇಟಿವ್ಹ ಕ್ರೆಡಿಟ್ ಬ್ಯಾಂಕಿನ ಹಿರಿಯ ದಿಗ್ದರ್ಶಕರಾದ ಮಲ್ಲಿಕಾರ್ಜುನ ದಾನಪ್ಪಾ ಚುನಮರಿ ಇವರಿಗೆ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾದ ಪ್ರಯುಕ್ತ ಸೋಮವಾರದಂದು ನಗರದ ಅರ್ಬನ್ ಬ್ಯಾಂಕಿನ …

Read More »

ಹಾಲು ಪೂರೈಸುವ ಉತ್ಪಾದಕ ಫಲಾನುಭವಿಗಳಿಗೆ ಸಹಾಯಧನ ವಿತರಿಸಿದ-ಶಾಸಕ ರಮೇಶ ಜಾರಕಿಹೊಳಿ!!

ಹಾಲು ಪೂರೈಸುವ ಉತ್ಪಾದಕ ಫಲಾನುಭವಿಗಳಿಗೆ ಸಹಾಯಧನ ವಿತರಿಸಿದ-ಶಾಸಕ ರಮೇಶ ಜಾರಕಿಹೊಳಿ!!   ಯುವ ಭಾರತ ಸುದ್ದಿ ಗೋಕಾಕ: ಕರ್ನಾಟಕ ಹಾಲು ಒಕ್ಕುಟ ಮಹಾಮಂಡಳಿಯಿAದ ಹಾಲು ಪೂರೈಸುವ ಉತ್ಪಾದಕ ಫಲಾನುಭವಿಗಳಿಗೆ ಸಹಾಯ ಧನ ಚೇಕಗಳನ್ನು ಶಾಸಕ ರಮೇಶ ಜಾರಕಿಹೊಳಿ ಅವರು ಮಂಗಳವಾರದAದು ತಮ್ಮ ಗೃಹ ಕಚೇರಿಯಲ್ಲಿ ವಿತರಿಸಿದರು. ೪ ಹಾಲು ಸಂಗ್ರಹಿಸುವ ಸಂಘಗಳ ಕಟ್ಟಡ ನಿರ್ಮಾಣಕ್ಕೆ ಒಟ್ಟು ೧೯ಲಕ್ಷ ರೂ ಮೊತ್ತದ ಸಹಾಯ ಚೇಕ್, ೬ಜನ ಫಲಾನುಭವಿಗಳಿಗೆ ಒಟ್ಟು ೪ಲಕ್ಷ ಮೊತ್ತದ …

Read More »

ಗೋಕಾಕ ತಹಶಿಲ್ದಾರರ ಕಚೇರಿಯಲ್ಲಿ ಮತ್ತೊಂದು ಕಳ್ಳತನ.!

ಗೋಕಾಕ ತಹಶಿಲ್ದಾರರ ಕಚೇರಿಯಲ್ಲಿ ಮತ್ತೊಂದು ಕಳ್ಳತನ.! ಯುವ ಭಾರತ ಸುದ್ದಿ  ಗೋಕಾಕ:ತಹಶೀಲ್ದಾರ್ ಕಚೇರಿಯಲ್ಲಿ ಕಂಪ್ಯೂಟರ್ ಕಳ್ಳತನವಾದ ಘಟನೆ ಸೋಮವಾರ ಸಂಜೆ ನಗರದಲ್ಲಿ ಜರುಗಿದೆ.  ರೈತರ ಜಮೀನು ಹಾಗೂ ಸಾರ್ವಜನಿಕರ ಆಸ್ತಿ ಬಗ್ಗೆ ಪಹಣಿ ಪತ್ರಿಕೆ ನೀಡುವ ಕಂಪ್ಯೂಟರ್ ಮಾಯವಾಗಿದೆ.ಇಲ್ಲಿಯ ಮಿನಿವಿಧಾನ ಸೌಧದ ತಹಶೀಲ್ದಾರ್ ಕಚೇರಿಯಲ್ಲಿ ಈ ಕಳ್ಳತನ ನಡೆದಿದ್ದು, ಕಳೆದ ಕೆಲವು ದಿನಗಳಿಂದ ಮನೆಕಳ್ಳತನ ಘಟನೆಗಳು ಮರುಕಳಿಸುತ್ತಲೆ ಇದ್ದು, ಸೋಮವಾರ ತಹಶೀಲ್ದಾರ್ ಕಚೇರಿ ಸಹಿತ ಬಿಡದ ಖದಿಮರು ಕಂಪ್ಯೂಟರ್ ಕಳ್ಳತನ …

Read More »

ಹಾಲು ಪೂರೈಸುವ ಉತ್ಪಾದಕ ಫಲಾನುಭವಿಗಳಿಗೆ ಸಹಾಯ ಧನ ಚೇಕಗಳನ್ನು ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!

ಹಾಲು ಪೂರೈಸುವ ಉತ್ಪಾದಕ ಫಲಾನುಭವಿಗಳಿಗೆ ಸಹಾಯ ಧನ ಚೇಕಗಳನ್ನು ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಕರ್ನಾಟಕ ಹಾಲು ಒಕ್ಕುಟ ಮಹಾಮಂಡಳಿಯಿAದ ಹಾಲು ಪೂರೈಸುವ ಉತ್ಪಾದಕ ಫಲಾನುಭವಿಗಳಿಗೆ ಸಹಾಯ ಧನ ಚೇಕಗಳನ್ನು ಶಾಸಕ ರಮೇಶ ಜಾರಕಿಹೊಳಿ ಅವರು ಮಂಗಳವಾರದAದು ತಮ್ಮ ಗೃಹ ಕಚೇರಿಯಲ್ಲಿ ವಿತರಿಸಿದರು. ೪ ಹಾಲು ಸಂಗ್ರಹಿಸುವ ಸಂಘಗಳ ಕಟ್ಟಡ ನಿರ್ಮಾಣಕ್ಕೆ ಒಟ್ಟು ೧೯ಲಕ್ಷ ರೂ ಮೊತ್ತದ ಸಹಾಯ ಚೇಕ್, ೬ಜನ ಫಲಾನುಭವಿಗಳಿಗೆ ಒಟ್ಟು ೪ಲಕ್ಷ ಮೊತ್ತದ ರಾಸು …

Read More »

ಯುವ ಸಾಹಿತಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ, ಪ್ರೋತ್ಸಾಹಿಸಿ- ಅರಿಹಂತ ಪಾಟೀಲ.!

ಯುವ ಸಾಹಿತಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ, ಪ್ರೋತ್ಸಾಹಿಸಿ- ಅರಿಹಂತ ಪಾಟೀಲ.! ಗೋಕಾಕ: ಯುವ ಸಾಹಿತಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಅವರನ್ನು ಪ್ರೋತ್ಸಾಹಿಸುವಂತೆ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಅರಿಹಂತ ಪಾಟೀಲ ಹೇಳಿದರು. ಅವರು ನಗರದ ಕೆಎಲ್‌ಇ ಶಾಲಾ ಆವರಣದಲ್ಲಿ ಕಾವ್ಯ ಕೂಟ ಕನ್ನಡ ಬಳಗ ರಾಜ್ಯ ವೇದಿಕೆ ಹಾಗೂ ಜಾಗೃತ ಮಹಿಳಾ ಸಮಾಜ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು. ಶ್ರೇಷ್ಠ ಪರಂಪರೆಯ ಗೋಕಾಕ …

Read More »

ಶಾಸಕ ರಮೇಶ ಜಾರಕಿಹೊಳಿ ಅವರಿಂದ ಫಲಾನುಭವಿಗಳಿಗೆ ಲ್ಯಾಪಟಾಪ್ ವಿತರಣೆ.!

ಶಾಸಕ ರಮೇಶ ಜಾರಕಿಹೊಳಿ ಅವರಿಂದ ಫಲಾನುಭವಿಗಳಿಗೆ ಲ್ಯಾಪಟಾಪ್ ವಿತರಣೆ.! ಗೋಕಾಕ: ರಾಜ್ಯ ಬಿಜೆಪಿ ಸರಕಾರ ಬಡವರ ದೀನ ದಲೀತರಿಗಾಗಿ ಅನೇಕ ಸೌಲಭ್ಯಗಳನ್ನು ಜಾರಿಗೆ ತಂದಿದ್ದು, ಅವುಗಳ ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದುವAತೆ ಶಾಸಕ ರಮೇಶ ಜಾರಕಿಹೋಳಿ ತಿಳಿಸಿದರು. ಅವರು, ಸೋಮವಾರದಂದು ತಮ್ಮ ಕಚೇರಿಯ ಆವರಣದಲ್ಲಿ ೨೦೨೨-೨೩ನೇ ಎಸ್‌ಎಫ್‌ಸಿ ನಗರಸಭೆ ನಿಧಿ ಶೇ೭.೨೫% ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸೋಲಾರ ಲೈಟ್, ಎಸ್‌ಎಫ್‌ಸಿ ನಗರಸಭೆ ನಿಧಿ ಶೇ೨೪.೧೦% ಯೋಜನೆಯಡಿ ಎಸ್‌ಸಿ, ಎಸ್‌ಟಿ ಅರ್ಹ …

Read More »

ಶಾಸಕ ರಮೇಶ ಜಾರಕಿಹೊಳಿ ಸತತ ಪರಿಶ್ರಮದಿಂದ ಗೋಕಾಕನ ಕೊಳಗೇರಿ ಅಭಿವೃದ್ಧಿಗೆ ಅನುದಾನ ಬಿಡುಗಡೆ-ಶಿವಾನಂದ ಹಿರೇಮಠ.!

ಶಾಸಕ ರಮೇಶ ಜಾರಕಿಹೊಳಿ ಸತತ ಪರಿಶ್ರಮದಿಂದ ಗೋಕಾಕನ ಕೊಳಗೇರಿ ಅಭಿವೃದ್ಧಿಗೆ ಅನುದಾನ ಬಿಡುಗಡೆ-ಶಿವಾನಂದ ಹಿರೇಮಠ.! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಸತತ ಪ್ರಯತ್ನದಿಂದ ಕೊಳಗೇರಿ ಅಭಿವೃದ್ಧಿ ಮಂಡಳಿ ೬೦೦ ಮನೆಗಳನ್ನು ಮಂಜುರು ಮಾಡಿದ್ದು, ಗೋಕಾಕ ನಗರ ವ್ಯಾಪ್ತಿಯಲ್ಲಿ ೩೮೦ ಮನೆಗಳನ್ನು ನಿರ್ಮಿಸಿಕೊಳ್ಳಲು ಫಲಾನುಭವಿಗಳಿಗೆ ಸರಕಾರದಿಂದ ಅನುದಾನ ತಂದು ಕೊಳಗೇರಿ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ನಗರಸಭೆ ಪೌರಾಯುಕ್ತ ಶಿವಾನಂದ ಹಿರೇಮಠ ಹೇಳಿದರು. ಅವರು, ಸೋಮವಾರದಂದು ಇಲ್ಲಿನ ಆದಿಜಾಂಬವ ನಗರದಲ್ಲಿ …

Read More »

ಗೋಕಾಕಿನ ಮೂವರು ಸಾಧಕರಿಗೆ ಕನ್ನಡಪ್ರಭ “ರಜತಸಾಧಕ” ಪ್ರಶಸ್ತಿ ಪ್ರಧಾನ.!

ಗೋಕಾಕಿನ ಮೂವರು ಸಾಧಕರಿಗೆ ಕನ್ನಡಪ್ರಭ  “ರಜತಸಾಧಕ”  ಪ್ರಶಸ್ತಿ ಪ್ರಧಾನ.! ಗೋಕಾಕ: ರಾಜ್ಯದ ಪ್ರಭಾವಿ ಪತ್ರಿಕೆಯಾದ ಕನ್ನಡಪ್ರಭ ಬೆಳಗಾವಿ ಆವೃತ್ತಿ 25 ವರ್ಷ ಪೂರೈಸಿದ ಹಿನ್ನಲೆಯಲ್ಲಿ 2022-23ನೇ ಸಾಲಿನ ನಾಡಿನ 25ಜನ ಶ್ರೇಷ್ಠ ಸಾಧಕರಿಗೆ “ರಜತಸಾಧಕರು” ಪ್ರಶಸ್ತಿಗೆ ಗೋಕಾಕ ತಾಲೂಕಿನ ಮೂವರು ಸಾಧಕರು ಆಯ್ಕೆಯಾಗಿದ್ದರೆ. ಕನ್ನಡಪ್ರಭ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಸ್ಥೆಯ ವತಿಯಿಂದ ನೀಡುತ್ತಿರುವ ಪ್ರಶಸ್ತಿ ಪ್ರಧಾನ ಸಮಾರಂಭ ಬೆಂಗಳೂರಿನ ಫೋರ್ ಸೀಸನ್ಸ್ ಹೋಟೆಲ್ ನಲ್ಲಿ ಸೋಮವಾರ ದಿ.21ರಂದು ಸಂಜೆ …

Read More »