Breaking News

Yuva Bharatha

ಪ್ರತಿ ಪಕ್ಷ ನಾಯಕ ಸ್ಥಾನಕ್ಕೆ ಬಿಜೆಪಿಯಿಂದ ಅಚ್ಚರಿ ಹೆಸರು

ಪ್ರತಿ ಪಕ್ಷ ನಾಯಕ ಸ್ಥಾನಕ್ಕೆ ಬಿಜೆಪಿಯಿಂದ ಅಚ್ಚರಿ ಹೆಸರು ಬೆಂಗಳೂರು : ಸೋಮವಾರದಿಂದ ಆರಂಭವಾಗಲಿರುವ ವಿಧಾನ ಮಂಡಲದ ಅಧಿವೇಶನಕ್ಕೆ ವಿಧಾನಸಭೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಹೆಸರು ಇಷ್ಟರಲ್ಲೇ ಘೋಷಣೆಯಾಗುವ ಸಾಧ್ಯತೆ ಇದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವರಾದ ಅಶ್ವತ ನಾರಾಯಣ, ಬಸನಗೌಡ ಪಾಟೀಲ ಯತ್ನಾಳ, ಅರವಿಂದ ಬೆಲ್ಲದ, ಸುನಿಲ್ ಕುಮಾರ್ ಹೆಸರು ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಮುಂಚೂಣಿಯಲ್ಲಿ ಕೇಳಿ ಬಂದಿದ್ದು ಬೊಮ್ಮಾಯಿ ಹೆಸರು ಅಂತಿಮವಾಗುವ ಸಾಧ್ಯತೆ …

Read More »

ಡಾ. ರಾಮಣ್ಣವರ ಅವರಿಗೆ ಕರುನಾಡು ಭೂಷಣ ಶ್ರೇಷ್ಠ ವೈದ್ಯ ಪ್ರಶಸ್ತಿ

ಡಾ. ರಾಮಣ್ಣವರ ಅವರಿಗೆ ಕರುನಾಡು ಭೂಷಣ ಶ್ರೇಷ್ಠ ವೈದ್ಯ ಪ್ರಶಸ್ತಿ ಬೆಳಗಾವಿ : ಕೆಎಲ್ಇ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಶರೀರ ರಚನಾ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ.ಮಹಾಂತೇಶ ರಾಮಣ್ಣವರ ಅವರಿಗೆ ವೈದ್ಯಕೀಯ ಕ್ಷೇತ್ರದಲ್ಲಿ ದೇಹ ದಾನ ಹಾಗೂ ಅಂಗಾಂಗ ದಾನದ ಜಾಗೃತಿ ಬಗ್ಗೆ ಸಲ್ಲಿಸಿದ ಅತ್ಯುತ್ತಮ ಸೇವೆ ಪರಿಗಣಿಸಿ ದೇವರ ಹಿಪ್ಪರಗಿ ಡಾ. ರಮೇಶ ರಾಥೋಡ ಚಾರಿಟೇಬಲ್ ಟ್ರಸ್ಟ್ ಮತ್ತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ …

Read More »

ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ಉದ್ಯಮಶೀಲತೆ ಅಭಿವೃದ್ಧಿ ಕುರಿತ ವಿಶೇಷ ಉಪನ್ಯಾಸ ಸಂಪನ್ನ

ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ  ಉದ್ಯಮಶೀಲತೆ ಅಭಿವೃದ್ಧಿ ಕುರಿತ ವಿಶೇಷ ಉಪನ್ಯಾಸ ಸಂಪನ್ನ ಬೆಳಗಾವಿ : ಬೆಳಗಾವಿಯ ಕರ್ನಾಟಕ ಲಾ ಸೊಸೈಟಿಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯವು ‘ಉದ್ಯಮಶೀಲತೆ ಅಭಿವೃದ್ಧಿ’ ಕುರಿತು ವಿಶೇಷ ಉಪನ್ಯಾಸವನ್ನು ಆಯೋಜಿಸಿತ್ತು. ರಾಷ್ಟ್ರೀಯ ಸಣ್ಣ ಕೈಗಾರಿಕೆಗಳ ನಿಗಮ ನಿಯಮಿತದ ಶಾಖಾ ವ್ಯವಸ್ಥಾಪಕ ಆರ್.ಜೆ.ಎಸ್.ವಿ ರಾಮರಾವ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ಉದ್ಯೋಗಾವಕಾಶಗಳನ್ನು ಸೃಷ್ಟಿಸುವಲ್ಲಿ ಎಂಎಸ್‌ಎಂಇಗಳ ಪಾತ್ರದ ಕುರಿತು ವಿವರಿಸಿದರು. ಅವರು NSIC ಸ್ಥಾಪನೆ ಮತ್ತು ಕಾರ್ಯನಿರ್ವಹಣೆಯ …

Read More »

ಸ್ವಾತಂತ್ರ್ಯ ಸೇನಾನಿಗಳು ನಮಗೆ ಆರಾಧ್ಯರು : ಸತೀಶ ಜಾರಕಿಹೊಳಿ

ಸ್ವಾತಂತ್ರ್ಯ ಸೇನಾನಿಗಳು ನಮಗೆ ಆರಾಧ್ಯರು : ಸತೀಶ ಜಾರಕಿಹೊಳಿ ಬೆಳಗಾವಿ : ಸಂಗೊಳ್ಳಿ ರಾಯಣ್ಣನ ನಾಮಧೇಯ ಹೊಂದಿರುವ ಇದರ ಆವರಣದಲ್ಲಿ ಕ್ರಾಂತಿಕಾರಿ, ಪರಾಕ್ರಮಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡುವುದರ ಮೂಲಕ ವಿದ್ಯಾರ್ಥಿಗಳ ಬಹುದಿನದ ಬೇಡಿಕೆ ಈಡೇರಿದಂತಾಗಿದೆ. ಸಂಗೊಳ್ಳಿ ರಾಯಣ್ಣನ ಸಾಹಸ, ದೇಶಪ್ರೇಮ, ಅವನ ತ್ಯಾಗ, ಹೋರಾಟ ವಿದ್ಯಾರ್ಥಿಗಳು ಅಳವಡಿಸಿಕೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ …

Read More »

51 ಲಕ್ಷ ರೂ.ಗೆ ಮಾರಾಟವಾಯ್ತು ಅಕ್ಕಿ ಕಾಳಿಗಿಂತ ಚಿಕ್ಕ ಬ್ಯಾಗ್‌

51 ಲಕ್ಷ ರೂ.ಗೆ ಮಾರಾಟವಾಯ್ತು ಅಕ್ಕಿ ಕಾಳಿಗಿಂತ ಚಿಕ್ಕ ಬ್ಯಾಗ್‌ ಬೆಂಗಳೂರು : ಕಲಾವಿದನೊಬ್ಬ ರಚಿಸಿದ ಬ್ಯಾಗ್‌ ಅಕ್ಕಿ ಕಾಳಿಗಿಂತ ಚಿಕ್ಕದಾಗಿದೆ ಎಂಬುದು ನೆನಪಿದೆಯೇ? ಈ ‘ಲೂಯಿ ವಿಟಾನ್’ ಬ್ಯಾಗ್ ಇದೀಗ ಹರಾಜಿನಲ್ಲಿ $63,000, ಅಂದಾಜು ₹51 ಲಕ್ಷಕ್ಕೆ ಮಾರಾಟವಾಗಿದೆ ಎಂದು ವರದಿಯಾಗಿದೆ. ಬ್ರೂಕ್ಲಿನ್ ಮೂಲದ ಕಲೆ ಮತ್ತು ಜಾಹೀರಾತು ಸಮೂಹವಾದ MSCHF ನಿಂದ ಇನ್ಸ್ಟಾಗ್ರಾಂ(Instagram)ನಲ್ಲಿ “MSCHF ನಿಂದ ಮೈಕ್ರೋಸ್ಕೋಪಿಕ್ ಕೈಚೀಲ ಎಂಬ ಶೀರ್ಷಿಕೆಯಡಿ ಅದರ ಚಿತ್ರಗಳನ್ನು ಹಂಚಿಕೊಂಡಾಗ ಬ್ಯಾಗ್ …

Read More »

ಶ್ರೀ ಪ್ರಸಂಗಸಾಗರ ಮುನಿಗಳ ಬೆಳಗಾವಿ ಪುರಪ್ರವೇಶ ಇಂದು

ಶ್ರೀ ಪ್ರಸಂಗಸಾಗರ ಮುನಿಗಳ ಬೆಳಗಾವಿ ಪುರಪ್ರವೇಶ ಇಂದು ಬೆಳಗಾವಿ : ಆಚಾರ್ಯ ಪುಷ್ಪದಂತಸಾಗರ ಮುನಿಗಳ ಪರಮಶಿಷ್ಯರಾದ ಶ್ರೀ 108 ಪ್ರಸಂಗಸಾಗರಜೀ ಮುನಿಗಳ ಚಾರ್ತುಮಾಸ ಬೆಳಗಾವಿಯಲ್ಲಿ ನಡೆಯಲಿದ್ದು, ಜೂ.30 (ಶುಕ್ರವಾರ)ರಂದು ಶ್ರೀಗಳು ಬೆಳಗಾವಿ ನಗರಕ್ಕೆ ಪುರಪ್ರವೇಶ ಮಾಡಲಿದ್ದಾರೆ. ಈಗಾಗಲೇ ವಿವಿಧಡೆ ಚಾರ್ತುಮಾಸ ನಡೆಸಿ ಧರ್ಮಪ್ರಭಾವನೆ ಕೈಗೊಂಡಿರುವ ಪ್ರಸಂಗಸಾಗರ ಮುನಿಗಳು ಬೆಳಗಾವಿಯಲ್ಲಿ ಚಾರ್ತುಮಾಸ ಆಚರಣೆ ಮಾಡಲಿದ್ದು, ಬೆಳಗಾವಿಯಲ್ಲಿಯೂ ಧರ್ಮಪ್ರಭಾವನೆಯ ಕಾರ್ಯಕ್ರಮಗಳು ನಡೆಯಲಿವೆ. ಜೂ.30 ರಂದು ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಆರ್.ಟಿ.ಓ. ಸರ್ಕಲ್ …

Read More »

ಯತ್ನಾಳ್​​, ರೇಣುಕಾಚಾರ್ಯಗೆ ನೊಟೀಸ್‌

ಯತ್ನಾಳ್​​, ರೇಣುಕಾಚಾರ್ಯಗೆ ನೊಟೀಸ್‌ ಬೆಂಗಳೂರು: ಬಿಜೆಪಿ ನಾಯಕರು ಬಹಿರಂಗವಾಗಿ ಪಕ್ಷಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯ ಶಿಸ್ತು ಸಮಿತಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಮಾಜಿ ಶಾಸಕ ರೇಣುಕಾಚಾರ್ಯ ಸೇರಿ ಕೆಲವರಿಗೆ ಬಹಿರಂಗ ಹೇಳಿಕೆ ನೀಡದಂತೆ ನೋಟಿಸ್‌ ಜಾರಿ ಮಾಡಿದೆ. ಒಂದು ವಾರದೊಳಗಾಗಿ ಲಿಖಿತ ರೂಪದಲ್ಲಿ ಇದಕ್ಕೆ ಉತ್ತರ ನೀಡಬೇಕೆಂದು ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಪಕ್ಷ ಸಾಕಷ್ಟು ಬಾರಿ ಸೂಚಿಸಿದರೂ ಕೂಡ ತಾವು ಪದೇ ಪದೇ ರಾಜ್ಯ …

Read More »

ಬಂಧಿತ ಸಚಿವ ಸೆಂಥಿಲ್ ಬಾಲಾಜಿಯನ್ನು ಸಚಿವ ಸ್ಥಾನದಿಂದ ವಜಾಗೊಳಿಸಿದ ತಮಿಳುನಾಡು ರಾಜ್ಯಪಾಲ

ಬಂಧಿತ ಸಚಿವ ಸೆಂಥಿಲ್ ಬಾಲಾಜಿಯನ್ನು ಸಚಿವ ಸ್ಥಾನದಿಂದ ವಜಾಗೊಳಿಸಿದ ತಮಿಳುನಾಡು ರಾಜ್ಯಪಾಲ ಚೆನ್ನೈ: ಬಂಧಿತ ವಿದ್ಯುತ್ ಸಚಿವ ವಿ. ಸೆಂಥಿಲ್ ಬಾಲಾಜಿ ಅವರನ್ನು ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಗುರುವಾರ ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸಿದ್ದಾರೆ. ಸಚಿವ ಸೆಂಥಿಲ್ ಬಾಲಾಜಿ ಅವರು ಉದ್ಯೋಗಕ್ಕಾಗಿ ಹಣ ತೆಗೆದುಕೊಳ್ಳುವುದು ಮತ್ತು ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವಾರು ಭ್ರಷ್ಟಾಚಾರದ ಪ್ರಕರಣಗಳಲ್ಲಿ ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ. ಸಚಿವ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ತನಿಖೆಯ ಮೇಲೆ …

Read More »

ವಿಶ್ವ ವಿದ್ಯಾಲಯಗಳು ಜ್ಞಾನದಾಹವಾಗಬೇಕು: ಎಲ್. ಹನುಮಂತಯ್ಯ

ವಿಶ್ವ ವಿದ್ಯಾಲಯಗಳು ಜ್ಞಾನದಾಹವಾಗಬೇಕು: ಎಲ್. ಹನುಮಂತಯ್ಯ ಯುವ ಭಾರತ ಸುದ್ದಿ ಬೆಳಗಾವಿ : ಸಮಕಾಲೀನ ಸಂದರ್ಭದಲ್ಲಿ ಬಹುತೇಕ ವಿಶ್ವ ವಿದ್ಯಾಲಯಗಳ ಪ್ರಸಾರಾಂಗಗಳು ಜ್ಞಾನ ಪ್ರಸರಣ ಕಾರ್ಯವನ್ನು ಮರೆತು ನಿಷ್ಕ್ರಿಯವಾಗಿವೆ. ಇಂತಹ ಸಂದರ್ಭದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಸಾರಾಂಗ ಜ್ಞಾನವನ್ನು ಬಿತ್ತರಿಸುವ ಮಹತ್ತರ ಕಾರ್ಯದಲ್ಲಿ ಕ್ರಿಯಾಶೀಲವಾಗುವುದರೊಂದಿಗೆ ಮತ್ತೆ ಗತ ವೈಭವಕ್ಕೆ ಕರೆದೊಯ್ಯುತ್ತಿದೆ ಎಂದು ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ ಹೇಳಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಸಾರಾಂಗ ಮತ್ತು ರಾಣಿ ಚನ್ನಮ್ಮ ಅಧ್ಯಯನ …

Read More »

ಆದಿಪುರುಷ ಸಿನಿಮಾ ಕುರಿತು ನ್ಯಾಯಾಲಯ ಸಿಡಿಮಿಡಿ

ಆದಿಪುರುಷ ಸಿನಿಮಾ ಕುರಿತು ನ್ಯಾಯಾಲಯ ಸಿಡಿಮಿಡಿ ದೆಹಲಿ : ಆದಿಪುರುಷ ಸಿನಿಮಾವನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್ ಬುಧವಾರ ಸಿನಿಮಾ ನಿರ್ಮಾಪಕರು ಧಾರ್ಮಿಕ ಪಠ್ಯಗಳಿಂದ ದೂರವಿರಬೇಕು ಮತ್ತು ಅವುಗಳ ಬಗ್ಗೆ ಸಿನಿಮಾ ಮಾಡಬಾರದು ಎಂದು ಅಭಿಪ್ರಾಯಪಟ್ಟಿದೆ. ನಿಷೇಧವನ್ನು ಕೋರಿ ಸಲ್ಲಿಸಿದ ಮನವಿಗಳಿಗೆ ಪ್ರತಿಕ್ರಿಯೆಯಾಗಿ ವೈಯಕ್ತಿಕ ಅಫಿಡವಿಟ್‌ಗಳನ್ನು ಸಲ್ಲಿಸುವಂತೆ ನ್ಯಾಯಾಲಯವು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮತ್ತು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್‌ಗೆ (ಸಿಬಿಎಫ್‌ಸಿ) …

Read More »