Breaking News

Yuva Bharatha

*ಜಾರಕಿಹೊಳಿ ಕುಟುಂಬಕ್ಕೆ ಜನರೇ ಬ್ರ್ಯಾಂಡ್… ಸರ್ವೋತ್ತಮ ಜಾರಕಿಹೊಳಿ*

*ಜಾರಕಿಹೊಳಿ ಕುಟುಂಬಕ್ಕೆ ಜನರೇ ಬ್ರ್ಯಾಂಡ್… ಸರ್ವೋತ್ತಮ ಜಾರಕಿಹೊಳಿ *ಅಭಿಮಾನಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡ ಸರ್ವೋತ್ತಮ.* *ಗೋಕಾಕ*: ಜನರ ಆಶೀರ್ವಾದವೇ ನಮ್ಮ ಕುಟುಂಬಕ್ಕೆ ಶ್ರೀರಕ್ಷೆಯಾಗಿದೆ. ಕಳೆದ ನಾಲ್ಕು ದಶಕಗಳಿಂದ ಸಾರ್ವಜನಿಕ ಕ್ಷೇತ್ರದಲ್ಲಿರುವ ನಮ್ಮ ಕುಟುಂಬಕ್ಕೆ ಎಲ್ಲ ರೀತಿಯ ಸಹಕಾರ ಹಾಗೂ ಬೆಂಬಲ ನೀಡುತ್ತಿರುವ ಜನರೇ ನಮ್ಮ ಕುಟುಂಬಕ್ಕೆ ಬ್ರ್ಯಾಂಡ್ ಆಗಿದ್ದಾರೆಂದು ಯುವ ಮುಖಂಡ ಸರ್ವೋತ್ತಮ ಭೀಮಶಿ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ನಗರದ ಮಹಾಲಕ್ಷ್ಮೀ ದೇವಸ್ಥಾನದ ಸಭಾ ಭವನದಲ್ಲಿ …

Read More »

ಕಳೆದ 3೦ವರ್ಷಗಳಿಂದ ಜಾರಕಿಹೊಳಿ ಕುಟುಂಬದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ, ಹೊಸದನಲ್ಲ- ಲಖನ್ ಜಾರಕಿಹೊಳಿ.!

ಕಳೆದ 3೦ವರ್ಷಗಳಿಂದ ಜಾರಕಿಹೊಳಿ ಕುಟುಂಬದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ, ಹೊಸದನಲ್ಲ- ಲಖನ್ ಜಾರಕಿಹೊಳಿ.! ಗೋಕಾಕ: ಕಳೆದ 3೦ವರ್ಷಗಳಿಂದ ಜಾರಕಿಹೊಳಿ ಕುಟುಂಬದ ವಿರುದ್ಧ ಷಡ್ಯಂತ್ರ ಮಾಡುತ್ತ ಬಂದಿದ್ದಾರೆ. ನಾವು ಎಲ್ಲ ಸಮಾಜದವರೊಂದಿಗೆ ಸಾಮರಸ್ಯದಿಂದಿದ್ದೆ ಎಂದು ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು. ಅವರು, ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಕೆಲವರು ನಮ್ಮ ವಿರುದ್ಧ ಷಡ್ಯಂತ್ರ ಮಾಡುವವರ ಬಗ್ಗೆ ನಾವು ತೆಲೆಕೆಡಿಸಿಕೊಂಡಿಲ್ಲ. ಇದರ ಬಗ್ಗೆ ಹೆಚ್ಚು ಮಾತನಾಡಲು ಇಷ್ಟವಿಲ್ಲ. ನಮ್ಮ ಜತೆಗೆ ಜನ …

Read More »

ಶ್ರೀ ಪ್ರಸನ್ನಾನಂದ ಸ್ವಾಮೀಜಿ ಹೋರಾಟದಿಂದಲೇ ಮೀಸಲಾತಿ ಭಾಗ್ಯ: ಲಖನ್ ಜಾರಕಿಹೊಳಿ

ಶ್ರೀ ಪ್ರಸನ್ನಾನಂದ ಸ್ವಾಮೀಜಿ ಹೋರಾಟದಿಂದಲೇ ಮೀಸಲಾತಿ ಭಾಗ್ಯ: ಲಖನ್ ಗೋಕಾಕದಲ್ಲಿ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆ ಕಾರ್ಯಕ್ರಮ ಗೋಕಾಕ: ರಾಜನಹಳ್ಳಿಯ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮಿಜಿಯವರ ನಿರಂತರ ಹೋರಾಟದ ಫಲವಾಗಿ ರಾಜ್ಯ ಸರ್ಕಾರ ವಾಲ್ಮೀಕಿ ನಾಯಕ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ಹೆಚ್ಚಿಸಿತು ಎಂದು ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು. ನಗರದ ಮಹಾಲಕ್ಷಿö್ಮÃ ಸಭಾ ಭವನದಲ್ಲಿ ೨೦೨೩ರ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆ ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಮಾತನಾಡಿ, …

Read More »

ಚಿತ್ರಕಲಾ ಸ್ಫರ್ಧೇಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮಯೂರ ಶಾಲೆಯ ವಿದ್ಯಾರ್ಥಿನಿ ಪೂಜಾ.!

ಚಿತ್ರಕಲಾ ಸ್ಫರ್ಧೇಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮಯೂರ ಶಾಲೆಯ ವಿದ್ಯಾರ್ಥಿನಿ ಪೂಜಾ.! ಗೋಕಾಕ: ಇಲ್ಲಿನ ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪೂಜಾ ಪರಸಪ್ಪ ಯಲ್ಲಾಪೂರ ವಿಭಾಗ ಮಟ್ಟದ ಚಿತ್ರಕಲಾ ಸ್ಫರ್ಧೇಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಯನ್ನು ಶಾಲೆಯ ಚೇರಮನ ಹಾಗೂ ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಹಾಗೂ ಆಡಳಿತ ಮಂಡಳಿ ಸದಸ್ಯರು ಹಾಗೂ ಶಿಕ್ಷಕರು ಸಿಬ್ಬಂಧಿಗಳು ಅಭಿನಂಧಿಸಿದ್ದಾರೆ.

Read More »

ಕುಂದಾನಗರಿಯಲ್ಲಿ ಶಾಸಕ ಸತೀಶ ಜಾರಕಿಹೊಳಿ ಬೆಂಬಲಿಗರ ಶಕ್ತಿ ಪ್ರದರ್ಶನ ಬಿಜೆಪಿ ನಾಯಕರ ಭಾವಚಿತ್ರ ಪ್ರತಿಕೃತಿ ದಹನ ಮಾಡಿದ ಸತೀಶ ಜಾರಕಿಹೊಳಿ ಬೆಂಬಲಿಗರು

ಕುಂದಾನಗರಿಯಲ್ಲಿ ಶಾಸಕ ಸತೀಶ ಜಾರಕಿಹೊಳಿ ಬೆಂಬಲಿಗರ ಶಕ್ತಿ ಪ್ರದರ್ಶನ ಬಿಜೆಪಿ ನಾಯಕರ ಭಾವಚಿತ್ರ ಪ್ರತಿಕೃತಿ ದಹನ ಮಾಡಿದ ಸತೀಶ ಜಾರಕಿಹೊಳಿ ಬೆಂಬಲಿಗರು ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಸಲಾಗಿದೆ ಎಂದು ಬಿಜೆಪಿ ವಿರುದ್ಧ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬೆಂಬಲಿಗರು, ವಿವಿಧ ದಲಿತ ಸಂಘಟನೆಗಳು ಬೆಳಗಾವಿಯಲ್ಲಿ ಶಕ್ತಿ ಪ್ರದರ್ಶನ ನಡೆಸಿದವು. ಪ್ರತಿಭಟನಾ ರ್ಯಾಲಿಯಲ್ಲಿ ಕೇಸರಿ, ನೀಲಿ, ಕನ್ನಡ ಬಾವುಟ ಬಣ್ಣದ …

Read More »

ಗೋಕಾಕ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಡಿ,17ಕ್ಕೆ- ಅಧ್ಯಕ್ಷೆ ಭಾರತಿ ಮದಭಾವಿ!!

ಗೋಕಾಕ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಡಿ,17ಕ್ಕೆ- ಅಧ್ಯಕ್ಷೆ ಭಾರತಿ ಮದಭಾವಿ!! ಯುವ ಭಾರತ ಸುದ್ದಿ ಗೋಕಾಕ: ಗೋಕಾಕ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ತಾಲ್ಲೂಕಿನ ಬೆಟಗೇರಿ ಗ್ರಾಮದಲ್ಲಿ ಬರುವ ಡಿಸೆಂಬರ್ 17 ರಂದು ಜರುಗಲಿದೆ ಎಂದು ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಭಾರತಿ ಮದಭಾವಿ ತಿಳಿಸಿದ್ದಾರೆ. ಭಾನುವಾರ ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೆಲ ಮಾಧ್ಯಮಗಳಲ್ಲಿ ಡಿ.17 ಎಂದು ಪ್ರಕಟಗೊಂಡಿದ್ದರಿAದ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ …

Read More »

ಸಂಘಟನೆಯಿಂದ ಮಾತ್ರ ಸದೃಢ ಸಮಾಜ ನಿರ್ಮಾಣ ಮಾಡಲು ಸಹಕಾರಿಯಾಗಿದೆ-ಶಿವಾನಂದ ಹಿರೇಮಠ!!

ಸಂಘಟನೆಯದ ಮಾತ್ರ ಸದೃಢ ಸಮಾಜ ನಿರ್ಮಾಣ ಮಾಡಲು ಸಹಕಾರಿಯಾಗಿದೆ-ಶಿವಾನಂದ ಹಿರೇಮಠ!!   ಯುವ ಭಾರತ ಸುದ್ದಿ ಗೋಕಾಕ: ಮನಸ್ಸುಗಳನ್ನು ಒಗ್ಗೂಡಸಲ್ಲಿಕೆ ಸಂಘಟನೆಯ ಅವಶ್ಯಕತೆ ಇದ್ದು ಸಂಘಟನೆಯಿಂದ ಮಾತ್ರ ಸದೃಢ ಸಮಾಜ ನಿರ್ಮಾಣ ಮಾಡಲು ಸಹಕಾರಿಯಾಗಿದೆ ಎಂದು ಪೌರಾಯುಕ್ತ ಹಾಗೂ ಜೆಎನ್‌ಎಸ್‌ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿ ಶಿವಾನಂದ ಹಿರೇಮಠ ಹೇಳಿದರು. ಸೋಮವಾರದಂದು ನಗರದ ಜೆಎನ್‌ಎಸ್ ಶಾಲಾ ಸಭಾಂಗಣದಲ್ಲಿ ಸನ್ ೧೯೯೨ನೇ ಸಾಲಿನ ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳು ಆಯೋಜಿಸಿದ್ದ ನಮ್ಮ ಶಾಲೆ ನಮ್ಮ ಕೊಡುಗೆ …

Read More »

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ವಿವೇಕ ಯೋಜನೆ ಅಡಿಯಲ್ಲಿ 38 ಹೆಚ್ಚಿವರಿ ಶಾಲಾ ಕೊಠಡಿ ಮಂಜೂರ -ಅಂಬಿರಾವ ಪಾಟೀಲ!!

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ವಿವೇಕ ಯೋಜನೆ ಅಡಿಯಲ್ಲಿ 38 ಹೆಚ್ಚಿವರಿ ಶಾಲಾ ಕೊಠಡಿ ಮಂಜೂರ -ಅಂಬಿರಾವ ಪಾಟೀಲ!!   ಯುವ ಭಾರತ ಸುದ್ದು ಗೋಕಾಕ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ವಿವೇಕ ಯೋಜನೆ ಅಡಿಯಲ್ಲಿ ಗೋಕಾಕ ಮತಕ್ಷೇತ್ರಕ್ಕೆ 38 ಹೆಚ್ಚಿವರಿ ಶಾಲಾ ಕೊಠಡಿ ಮಂಜೂರಾಗಿ ಎಂದು ಕಾರ್ಮಿಕ ಮುಖಂಡ …

Read More »

ಡಿ.12ರಂದು ಬೆಂಗಳೂರಿನಲ್ಲಿ ಇಪ್ಪತ್ತೈದು ಲಕ್ಷ ಜನರನ್ನ ಸೇರಿಸಿ ಮಾಡು ಇಲ್ಲವೇ ಮಡಿ ಎನ್ನುವಂತೆ ಹೋರಾಟ ಮಾಡುತ್ತೇವೆ-ಬಸವ ಜಯಮೃತ್ಯುಂಜಯ ಸ್ವಾಮೀಜಿ!!

ಡಿ.12ರಂದು ಬೆಂಗಳೂರಿನಲ್ಲಿ ಇಪ್ಪತ್ತೈದು ಲಕ್ಷ ಜನರನ್ನ ಸೇರಿಸಿ ಮಾಡು ಇಲ್ಲವೇ ಮಡಿ ಎನ್ನುವಂತೆ ಹೋರಾಟ ಮಾಡುತ್ತೇವೆ-ಬಸವ ಜಯಮೃತ್ಯುಂಜಯ ಸ್ವಾಮೀಜಿ!! ಯುವ ಭಾರತ ಸುದ್ದಿ ಗೋಕಾಕ: ಗೋಕಾಕ್ ಯಾವಾಗಲೂ ಮುಖ್ಯಮಂತ್ರಿಯವರಿಗೆ ರಾಜಕೀಯವಾಗಿ ಡಿಸ್ಟರ್ಬ್ ಮಾಡುತ್ತಿತ್ತು. ಈ ಬಾರಿ ಗೋಕಾಕ್ ನಲ್ಲಿ ನಡೆಯುತ್ತಿರುವ ಪಂಚಮಸಾಲಿ ಮೀಸಲಾತಿ ವಿಚಾರ ಸರ್ಕಾರಕ್ಕೆ ಡಿಸ್ಟರ್ಬ್ ಮಾಡತಾಯಿದೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ನಗರದ ನ್ಯೂ ಇಂಗ್ಲೀಷ ಶಾಲೆ ಆವರಣದಲ್ಲಿ ನಡೆದ ಡಿ.12ರಂದು ವಿಧಾನಸೌಧಕ್ಕೆ ಮಹಾ ಮುತ್ತಿಗೆ …

Read More »

ನನಗೆ ಮಂತ್ರಿ ಸ್ಥಾನ ಬೇಡ 2ಎ ಮೀಸಲಾತಿ ನೀಡು ಎಂದು ಹೇಳಿದ್ದೆನೆ-ಬಸನಗೌಡ ಪಾಟೀಲ ಯತ್ನಾಳ!!

ನನಗೆ ಮಂತ್ರಿ ಸ್ಥಾನ ಬೇಡ 2ಎ ಮೀಸಲಾತಿ ನೀಡು ಎಂದು ಹೇಳಿದ್ದೆನೆ-ಬಸನಗೌಡ ಪಾಟೀಲ ಯತ್ನಾಳ!! ಯುವ ಭಾರತ ಸುದ್ದಿ ಗೋಕಾಕ: ಸಿಎಮ್ ಬಸವರಾಜ ಬೊಮ್ಮಾಯಿ ರಮೇಶ ಜಾರಕಿಹೊಳಿ, ಸಿ ಪಿ ಯೋಗಿಶ್ವರ ಹಾಗೂ ನಿಮ್ಮನ್ನು ಮಂತ್ರಿಮಾಡುತ್ತೆನೆ ಎಂದು ಕರೇದು ಹೇಳಿದರು. ನಾನು ನನಗೆ ಮಂತ್ರಿ ಸ್ಥಾನ ಬೇಡ 2ಎ ಮೀಸಲಾತಿ ನೀಡು ಎಂದು ಹೇಳಿದ್ದೆನೆ ಎಂದು ಸಚಿವ ಸಂಪುಟ ವಿಸ್ತರಣೆ ಗುಟ್ಟನ್ನು ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಿಟ್ಟು ಕೊಟ್ಟರು. …

Read More »