Breaking News

Yuva Bharatha

ಗುತ್ತಿಗೇದಾರನ ಮನೆ ಕಳ್ಳತನ ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ನಂದಗಾವಿ ಭೇಟಿ ನೀಡಿ ಪರಿಶೀಲನೆ.!

ಗುತ್ತಿಗೇದಾರನ ಮನೆ ಕಳ್ಳತನ ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ನಂದಗಾವಿ ಭೇಟಿ ನೀಡಿ ಪರಿಶೀಲನೆ.! ಗೋಕಾಕ: ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿ ಹಾಡು ಹಗಲೇ ಮನೆಯ ಕಿಟಕಿ ಮುರಿದು ಅಪಾರ ಪ್ರಮಾಣದ ಹಣ, ಬಂಗಾರ ಮತ್ತು ಬೆಳ್ಳಿ ಆಭರಣ ಕಳುವಾದ ಘಟನೆ ಶುಕ್ರವಾರದಂದು ಸಂಜೆ ನಗರದಲ್ಲಿ ಜರುಗಿದೆ. ನಗರದ ಬಸವೇಶ್ವರ ಐಟಿಐ ಕಾಲೇಜು ಪಕ್ಕದ ನಿವಾಸಿ, ಪ್ರಥಮ ದರ್ಜೆ ಗುತ್ತಿಗೆದಾರ ಪ್ರಕಾಶ ತೊಳಿನವರ ಅವರÀ ಮನೆಯಲ್ಲಿ ಕಳ್ಳರು ಕೈಚಳಕ ತೋರಿದ್ದು, ಮನೆಯಲ್ಲಿದ್ದ …

Read More »

56 ಫಲಾನುಭವಿಗಳಿಗೆ ಮನೆ ಮಂಜೂರಾತಿ ಪತ್ರ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!

56 ಫಲಾನುಭವಿಗಳಿಗೆ ಮನೆ ಮಂಜೂರಾತಿ ಪತ್ರ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ರಾಜ್ಯ ಹಾಗೂ ಕೇಂದ್ರ ಸರಕಾರ ದೀನ ದಲಿತರ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅವುಗಳ ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ತಮ್ಮ ಗೃಹ ಕಚೇರಿಯಲ್ಲಿ ತಾಲೂಕಿನ ಮಲ್ಲಾಪೂರ ಪಿಜಿ ಪಟ್ಟಣ ಪಂಚಾಯತ ವ್ಯಾಪ್ತಿಯ ಸನ್2021-22ನೇ ಸಾಲಿನ ವಾಜಪೇಯಿ ವಸತಿ ಯೋಜನೆ ಅಡಿಯಲ್ಲಿ 56 ಫಲಾನುಭವಿಗಳಿಗೆ ಮಂಜೂರಾತಿ …

Read More »

ಎಲ್‌ಐಸಿ ಪ್ರತಿನಿಧಿಗಳ ವೇಲ್‌ಫೇರ್ ಅಸೋಸಿಯೇಷನ್ ವಾರ್ಷಿಕ ಸಭೆ ಉದ್ಘಾಟಿಸಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.!

ಎಲ್‌ಐಸಿ ಪ್ರತಿನಿಧಿಗಳ ವೇಲ್‌ಫೇರ್ ಅಸೋಸಿಯೇಷನ್ ವಾರ್ಷಿಕ ಸಭೆ ಉದ್ಘಾಟಿಸಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ.! ಗೋಕಾಕ: ಭಾರತೀಯ ಜೀವವಿಮಾ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಪ್ರತಿನಿಧಿಗಳು ವಿಮೆ ಬಗ್ಗೆ ಹೆಚ್ಚಿನ ತಿಳುವಳಿಕೆ ಪಡೆದು ಗ್ರಾಹಕರಿಗೆ ವಿಮೆ ಸೌಲಭ್ಯನೀಡುವ ಮೂಲಕ ಉತ್ತಮ ಸೇವೆ ಸಲ್ಲಿಸುವದರೊಂದಿಗೆ ಅವರ ಪರವಾರದ ಅಭಿವೃದ್ಧಿಗೆ ಶ್ರಮಿಸುವಂತೆ ಭಾರತೀಯ ಜೀವವಿಮಾ ಅಡ್ವೆöÊಸರಿ ಕಮೀಟಿ ಸದಸ್ಯ ಅರವಿಂದರಾವ ದೇಶಪಾಂಡೆ ಹೇಳಿದರು. ಅವರು, ನಗರದ ಮಹಾಲಕ್ಷಿö್ಮÃ ಸಭಾ ಭವನದಲ್ಲಿ ಶನಿವಾರದಂದು ಎಲ್‌ಐಸಿ ಪ್ರತಿನಿಧಿಗಳ …

Read More »

6ನೇ ಗೋಕಾಕ ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಈಶ್ವರಚಂದ್ರ ಬೆಟಗೇರಿ ಆಯ್ಕೆ.!

6ನೇ ಗೋಕಾಕ ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಈಶ್ವರಚಂದ್ರ ಬೆಟಗೇರಿ ಆಯ್ಕೆ.! ಗೋಕಾಕ: ಗೋಕಾಕ ತಾಲೂಕ ಮಟ್ಟದ ೬ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಬರುವ ಡಿಸೆಂಬರ್18 ರಂದು ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಜರುಗಲಿದೆ ಎಂದು ಗೋಕಾಕ ತಾಲೂಕಾ ಕ.ಸಾ.ಪ ಅಧ್ಯಕ್ಷೆ ಶ್ರೀಮತಿ ಭಾರತಿ ಮದಭಾವಿ ಹೇಳಿದರು. ಅವರು, ತಾಲೂಕಿನ ಎಲ್ಲ ಸಾಹಿತಿಗಳು ಮತ್ತು ಕನ್ನಡಪರ ಸಂಘಟನೆಗಳೊ0ದಿಗೆ 6ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತ ಪೂರ್ವಭಾವಿ ಸಭೆಯಲ್ಲಿ ಈ ವಿಷಯ …

Read More »

ಸತೀಶ ಜಾರಕಿಹೊಳಿ ಅಭಿಮಾನಿಗಳಿಂದ ನ.‌ 14ರಂದು ಬೆಳಗಾವಿಯಲ್ಲಿ  ಶಕ್ತಿ ಪ್ರದರ್ಶನ!!

  ಸತೀಶ ಜಾರಕಿಹೊಳಿ ಅಭಿಮಾನಿಗಳಿಂದ ನ.‌ 14ರಂದು ಬೆಳಗಾವಿಯಲ್ಲಿ  ಶಕ್ತಿ ಪ್ರದರ್ಶನ!! ಬೆಳಗಾವಿಯಲ್ಲಿ‌ ನ.14 ರಂದು‌ ಶಕ್ತಿ ಪ್ರದರ್ಶನ. 25 ಸಾವಿರ ಜನ‌ ಸೇರುವ ನಿರೀಕ್ಷೆ. ತೇಜೋವಧೆ ಮಾಡುವವರ‌ ವಿರುದ್ಧ ಕ್ರಮಕ್ಕೆ ಪಟ್ಟು   ಯುವ ಭಾರತ ಸುದ್ದಿ  ಬೆಳಗಾವಿ:ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕುಹೊಳಿ ಬಳಸಿದ ಹಿಂದೂ ಶಬ್ದದ ವಿವಾದ ಈಗ ಮತ್ತೇ ತಾರಕಕ್ಕೇರುವ ಲಕ್ಷಣಗಳು ಕಾಣಸಿಗುತ್ತಿವೆ. ಸತೀಶ ಜಾರಕಿಹೊಳಿ ಆ ಶಬ್ದವನ್ನು ವಾಪಸ್ಸು ಪಡೆದ ಮೇಲೂ ಕೂಡ ಬೆಳಗಾವಿ …

Read More »

ಪಂಚಮಸಾಲಿ ೨ಎ ಮೀಸಲಾತಿಯ ಸೇಮಿಪೈನಲ್ ಸಮಾವೇಶ ದಿ.೧೩ರಂದು ಗೋಕಾಕ ನಗರದಲ್ಲಿ ಬಸವಜಯ ಮೃತ್ಯುಂಜಯ ಸ್ವಾಮಿಜಿ.!

ಪಂಚಮಸಾಲಿ ೨ಎ ಮೀಸಲಾತಿಯ ಸೇಮಿಪೈನಲ್ ಸಮಾವೇಶ ದಿ.೧೩ರಂದು ಗೋಕಾಕ ನಗರದಲ್ಲಿ ಬಸವಜಯ ಮೃತ್ಯುಂಜಯ ಸ್ವಾಮಿಜಿ.! ಗೋಕಾಕ: ಗೋಕಾಕ ಚಳುವಳಿ, ಕರದಂಟು ಹಾಗೂ ರಾಜಕೀಯಕ್ಕೆ ಹೆಸರುವಾಸಿಯಾದ ನಗರದ. ಈ ನಗರದಲ್ಲಿ ಪಂಚಮಸಾಲಿ ೨ಎ ಮೀಸಲಾತಿಯ ಸೇಮಿಪೈನಲ್ ಸಮಾವೇಶ ದಿ.೧೩ರಂದು ನಡೆಯಲಿದ್ದು ಪೈನಲ್ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಪಂಚಮಸಾಲಿ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮಿಜಿ ಹೇಳಿದರು. ಅವರು, ನಗರದ ಕೆಎಲ್‌ಇ ಶಾಲೆಯ ಆವರಣದಲ್ಲಿ ಶುಕ್ರವಾರದಂದು ಸುದ್ದಿಗೊಷ್ಠಿ ನಡೆಸಿ ಮಾತನಾಡಿ, ಗೋಕಾಕನಗರದಲ್ಲಿ ಸೇಮಿಪೈನಲ್ ನಂತರ …

Read More »

ನ.12 ರಂದು ಗೋಕಾಕನಲ್ಲಿ ಬೃಹತ್ ಲೋಕ್ ಅದಾಲತ್ !!

ನ.12 ರಂದು ಗೋಕಾಕನಲ್ಲಿ ಬೃಹತ್ ಲೋಕ್ ಅದಾಲತ್ !! ಯುವ ಭಾರತ ಸುದ್ದಿ ಗೋಕಾಕ: ಬರುವ ಶನಿವಾರ ದಿನಾಂಕ 12 ರಂದು ಗೋಕಾಕದಲ್ಲಿ ಬೃಹತ್ ಲೋಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಕ್ಷದಾರರರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಗೋಕಾಕ ಇದರ ಸದಸ್ಯ ಕಾರ್ಯದರ್ಶಿ ರಾಜು ಗೋಳಸಾರ್ ಅವರು ತಿಳಿಸಿದ್ದಾರೆ. ಗೋಕಾಕ ನ್ಯಾಯಾಲಯದ ಆವರಣದಲ್ಲಿ ಜನ ಸಾಮಾನ್ಯರಿಗೆ ಕಾನೂನಿನ ಅರಿವನ್ನುಂಟು ಮಾಡಿ ಉಚಿತ …

Read More »

ಶಿಕ್ಷಣ ಎಂದರೆ ವ್ಯಕ್ತಿತ್ವ ನಿರ್ಮಾಣ, ವ್ಯಕ್ತಿತ್ವ ನಿರ್ಮಾಣದಿಂದ ಚಾರಿತ್ರ‍್ಯ ನಿರ್ಮಾಣ, ಚಾರಿತ್ರ‍್ಯ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣವಾಗುತ್ತದೆ-ಸರಸ್ವತಿ ಸ್ವಾಮೀಜಿ!!

ಶಿಕ್ಷಣ ಎಂದರೆ ವ್ಯಕ್ತಿತ್ವ ನಿರ್ಮಾಣ, ವ್ಯಕ್ತಿತ್ವ ನಿರ್ಮಾಣದಿಂದ ಚಾರಿತ್ರ‍್ಯ ನಿರ್ಮಾಣ, ಚಾರಿತ್ರ‍್ಯ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣವಾಗುತ್ತದೆ-ಸರಸ್ವತಿ ಸ್ವಾಮೀಜಿ!! ಗೋಕಾಕ: ಸಮರ್ಥ ಭಾರತ ನಿರ್ಮಾಣ ಮಾಡಲು ಇಂದಿನ ವಿದ್ಯಾರ್ಥಿಗಳಿಗೆ ಉತ್ತಮ ರೀತಿಯ ಮಾರ್ಗದರ್ಶನ ನೀಡುವಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಿದೆ ಎಂದು ವಿಜಯಪುರ–ಗದಗ ಶ್ರೀರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹೇಳಿದರು. ಗುರುವಾದಂದು ನಗರದ ರೋಟರಿ ರಕ್ತ ಭಂಡಾರದ ಸಭಾಂಗಣದಲ್ಲಿ ರೋಟರಿ ಸಂಸ್ಥೆ ವತಿಯಿಂದ ಹಮ್ಮಿಕೊಂಡ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮದಲ್ಲಿ …

Read More »

ಸತೀಶ ಜಾರಕಿಹೊಳಿ ಹೇಳಿಕೆಯನ್ನು ಬೆಂಬಲಿಸಿ ಗೋಕಾಕನಲ್ಲಿ ಪ್ರತಿಭಟನೆ!!

ಸತೀಶ ಜಾರಕಿಹೊಳಿ ಹೇಳಿಕೆಯನ್ನು ಬೆಂಬಲಿಸಿ ಗೋಕಾಕನಲ್ಲಿ ಪ್ರತಿಭಟನೆ!! ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಹೇಳಿಕೆಯನ್ನು ಬೆಂಬಲಿಸಿ ದಲಿತ ಸಂಘರ್ಷ ಸಮಿತಿ ಕರ್ನಾಟಕ ಕಾರ್ಯಕರ್ತರು ಪ್ರತಿಭಟನೆ ನಡೆಯಿಸಿ ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿದರು. ಬುಧವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದಂತೆ ಸಮಿತಿಯ ಕಾರ್ಯಕರ್ತರು ಬಿಜೆಪಿಯ ಶಶಿಕಲಾ ಜೋಲ್ಲೆ, ಸಂಸದ ಈರಣ್ಣ ಕಡಾಡಿ ಸೇರಿದಂತೆ ಇತರ ನಾಯಕರ ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಸತೀಶ ಜಾರಕಿಹೊಳಿ ಅವರ …

Read More »

ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಬಾಸ್ಕೇಟ್ ಬಾಲ್ ಪಂದ್ಯಾವಳಿಗಳಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ!!

ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಬಾಸ್ಕೇಟ್ ಬಾಲ್ ಪಂದ್ಯಾವಳಿಗಳಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ!! ಯುವ ಭಾರತ ಸುದ್ದಿ ಗೋಕಾಕ: ನಗರದ ಮಯೂರ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ಧಾರವಾಡದಲ್ಲಿ ನಡೆದ ಬಾಸ್ಕೇಟ್ ಬಾಲ್ ಪಂದ್ಯಾವಳಿಗಳಲ್ಲಿ ಕು.ಲಕ್ಷ್ಮೀ ಹೆಜ್ಜೆಗಾರ, ಕು.ನಮ್ರತಾ ಮರಾಠೆ, ಕು.ರೇಣುಕಾ ನಂದಿಯವರ, ಕು.ವಿಜಯಲಕ್ಷ್ಮೀ ಘಮಾನಿ ಹಾಗೂ ಕು.ಚೇತನಾ ಎಕ್ಕೇರಿಮಠ, ನಿಪ್ಪಾಣಿಯಲ್ಲಿ ನಡೆದ ಚೆಸ್ ಪಂದ್ಯಾವಳಿಯಲ್ಲಿ ತೃತೀಯ ಸ್ಥಾನ ಪಡೆದುಕೊಂಡ ಕು.ಫುರ್ಕಾನ್ ಬುಡ್ಡೇಭಾಯಿ ಮತ್ತು …

Read More »