Breaking News

Yuva Bharatha

ಪೈನಾನ್ಸ್ ನ ಆಡಳಿತ ಮಂಡಳಿ ಮನೆ ಮುಂದೆ ಬೊಬ್ಬೆಹಾಕಿ, ತಮಟೆ, ಪಾತ್ರೆ ಬಾರಿಸಿ ಪ್ರತಿಭಟನೆ!!

ಪೈನಾನ್ಸ್ ನ ಆಡಳಿತ ಮಂಡಳಿ ಮನೆ ಮುಂದೆ ಬೊಬ್ಬೆಹಾಕಿ, ತಮಟೆ, ಪಾತ್ರೆ ಬಾರಿಸಿ ಪ್ರತಿಭಟನೆ!! ಯುವ ಭಾರತ ಸುದ್ದಿ ಘಟಪ್ರಭಾ : ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ಠೇವಣಿ (deposit) ಇಟ್ಟ ಹಣವನ್ನು ಮರಳಿ ಕೊಡದೇ ಒಂದು ಖಾಸಗಿ ಪೈನಾನ್ಸ್ ಕಂಪನಿ ಜನರನ್ನು ಯಾಮಾರಿಸುತ್ತಿದೆ ಎಂದು ಆರೋಪಿಸಿ ಗ್ರಾಹಕರು ಸೋಮವಾರ ಪೈನಾನ್ಸ್ ಕಛೇರಿ ಮುಂದೆ ಸುಮಾರು ಎರಡು ಗಂಟೆಗಳ ಕಾಲ ಧರಣಿ ಸತ್ಯಾಗ್ರಹ ನಡೆಸಿದರು. ಪಟ್ಟಣದ ನವೋದಯ …

Read More »

5ಲಕ್ಷ ರೂ ಸಿಎಮ್ ಪರಿಹಾರ ನಿಧಿ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!

5ಲಕ್ಷ ರೂ ಸಿಎಮ್ ಪರಿಹಾರ ನಿಧಿ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಅಪಘಾತದಲ್ಲಿ ಮೃತಪಟ್ಟ 8ಜನ ಮೃತ ಕೂಲಿಕಾರ್ಮಿಕರ ಕುಟುಂಬಕ್ಕೆ ಮಂಜೂರಾದ ಮುಖ್ಯಮಂತ್ರಿ ಪರಿಹಾರ ನಿಧಿ ಆದೇಶ ಪತ್ರವನ್ನು ಶಾಸಕ ರಮೇಶ ಜಾರಕಿಹೊಳಿ ಅವರು ರವಿವಾರದಂದು ತಮ್ಮ ಗೃಹ ಕಚೇರಿಯಲ್ಲಿ ವಿತರಿಸಿದರು. ಕಳೆದ ಜೂನ್ ತಿಂಗಳು ದಿ.26ರಂದು ಕೂಲಿ ಕಾರ್ಮಿಕರು ತಮ್ಮ ದಿನನಿತ್ಯದ ಕೂಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೂಲಿಕಾರ್ಮಿಕರ ಕುಟುಂಬಸ್ಥರಾದ ಗಂಗವ್ವ …

Read More »

ಕೊಣ್ಣೂರ ಪುರಸಭೆ ವ್ಯಾಪ್ತಿಯ ಫಲಾನುಭವಿಗಳಿಗೆ ಮನೆ ಮಂಜೂರಾತಿ ಪತ್ರವನ್ನು ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ..!

ಕೊಣ್ಣೂರ ಪುರಸಭೆ ವ್ಯಾಪ್ತಿಯ ಫಲಾನುಭವಿಗಳಿಗೆ ಮನೆ ಮಂಜೂರಾತಿ ಪತ್ರವನ್ನು ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ..! ಗೋಕಾಕ: ಅಂಬೇಡ್ಕರ ವಸತಿ ಯೋಜನೆ ಮತ್ತು ವಾಜಪೇಯಿ ನಗರ ವಸತಿ ಯೋಜನೆಯಡಿಯಲ್ಲಿ ಕೊಣ್ಣೂರ ಪುರಸಭೆ ವ್ಯಾಪ್ತಿಯ ಫಲಾನುಭವಿಗಳಿಗೆ ಮನೆ ನಿರ್ಮಾಣ ಮಂಜೂರಾತಿ ಪತ್ರವನ್ನು ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಗೃಹ ಕಚೇರಿಯಲ್ಲಿ ರವಿವಾರದಂದು ವಿತರಿಸಿದರು. ಅಂಬೇಡ್ಕರ ವಸತಿ ಯೋಜನೆ ಮತ್ತು ವಾಜಪೇಯಿ ನಗರ ವಸತಿ ಯೋಜನೆಯಡಿಯಲ್ಲಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ …

Read More »

ರಾಜ್ಯದಲ್ಲಿ ಉಪ್ಪಾರ ಸಮಾಜವನ್ನು ಪರಿಶಿಷ್ಠ ಜಾತಿ ಅಥವಾ ಪರಿಶಿಷ್ಠ ಪಂಗಡಕ್ಕೆ ಸೇರಿಸಬೇಕೆಂದು ಒತ್ತಾಯಿಸಿ ಉಪ್ಪಾರ ಸಮಾಜ ನಡೆಸುತ್ತಿರುವ ಹೋರಾಟದ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು

ರಾಜ್ಯದಲ್ಲಿ ಉಪ್ಪಾರ ಸಮಾಜವನ್ನು ಪರಿಶಿಷ್ಠ ಜಾತಿ ಅಥವಾ ಪರಿಶಿಷ್ಠ ಪಂಗಡಕ್ಕೆ ಸೇರಿಸಬೇಕೆಂದು ಒತ್ತಾಯಿಸಿ ಉಪ್ಪಾರ ಸಮಾಜ ನಡೆಸುತ್ತಿರುವ ಹೋರಾಟದ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಗುರುವಾರ ಸೆ.13 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ರಾಜ್ಯದಾದ್ಯಂತ ಸುಮಾರು 52 ಲಕ್ಷಕ್ಕೂ ಅಧಿಕ ಜನ ಉಪ್ಪಾರ ಜನಾಂಗದವರಿದ್ದು, ಇವರೆಲ್ಲ ಹಿಂದುಳಿದ ವರ್ಗದವರಾಗಿರುತ್ತಾರೆÀ. ಭೂಮಂಡಲಕ್ಕೆ ಗಂಗೆಯನ್ನು ಹರಿಸಿ ತಂದಿರುವ ಭಗೀರಥ …

Read More »

ಉಪ್ಪಾರ ಸಮಾಜದ ಮೀಸಲಾತಿ ಹೋರಾಟಕ್ಕೆ ಶಾಸಕ ರಮೇಶ ಜಾರಕಿಹೊಳಿ ಬೆಂಬಲ.!

ಉಪ್ಪಾರ ಸಮಾಜದ ಮೀಸಲಾತಿ ಹೋರಾಟಕ್ಕೆ ಶಾಸಕ ರಮೇಶ ಜಾರಕಿಹೊಳಿ ಬೆಂಬಲ.! ಯುವ ಭಾರತ ಸುದ್ದಿ ಗೋಕಾಕ: ಹಿಂದುಳಿದ ಉಪ್ಪಾರ ಸಮಾಜ ನಡೆಸುತ್ತಿರುವ ಪ್ರತಿಭಟನೆಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಶಾಸಕ ರಮೇಶ ಜಾರಕಿಹೊಳಿ ಉಪ್ಪಾರ ಸಮಾಜದ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಗುರುವಾರದಂದು ಸಂಜೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಉಪ್ಪಾರ ಸಮಾಜದ ಹೋರಾಟ ಇಂದು ನಿನ್ನೆಯದಲ್ಲ ಕಳೆದ ಐದು ದಶಕಗಳಿಂದ ಅವರು ತಮ್ಮ ಹಕ್ಕನ್ನು ಪಡೆಯಲು ಹೋರಾಟ ನಡೆಸುತ್ತ …

Read More »

ಉಪ್ಪಾರ ಸಮುದಾಯದ ಹೋರಾಟಕ್ಕೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಬಲ!

ಉಪ್ಪಾರ ಸಮುದಾಯದ ಹೋರಾಟಕ್ಕೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಬಲ! ಸಧ್ಯದಲ್ಲೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಪಂಚಮಸಾಲಿ, ಉಪ್ಪಾರಗಳ ಮೀಸಲಾತಿ ಹಾಗೂ ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಮಾಡುವಂತೆ ಮನವಿ ಮಾಡಿಕೊಳ್ಳುವೆ. ಯುವ ಭಾರತ ಸುದ್ದಿ  ಗೋಕಾಕ: ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ನಡೆಸುತ್ತಿರುವ ಉಪ್ಪಾರ ಸಮುದಾಯದ ಹೋರಾಟಕ್ಕೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ …

Read More »

ಉಪ್ಪಾರ ಸಮಾಜವನ್ನು ಎಸ್ಸಿ, ಎಸ್ಟಿಗೆ ಸೇರಿಸುವಂತೆ ಆಗ್ರಹಿಸಿ ಗೋಕಾನಲ್ಲಿ ಬೃಹತ್ ಪ್ರತಿಭಟನೆ.!

ಉಪ್ಪಾರ ಸಮಾಜವನ್ನು ಎಸ್ಸಿ, ಎಸ್ಟಿಗೆ ಸೇರಿಸುವಂತೆ ಆಗ್ರಹಿಸಿ ಗೋಕಾನಲ್ಲಿ ಬೃಹತ್ ಪ್ರತಿಭಟನೆ.! ಗೋಕಾಕ: ರಾಜ್ಯದಲ್ಲಿ ಉಪ್ಪಾರ ಸಮುದಾಯ ಹೀನಾಯ ಸ್ಥೀತಿಯಲ್ಲಿದ್ದು, ರಾಜ್ಯ ಸರಕಾರ ಕೂಡಲೇ ಉಪ್ಪಾರ ಸಮಾಜವನ್ನು ಪರಿಶಿಷ್ಠ ಜಾತಿ ಅಥವಾ ಪರಿಶಿಷ್ಠ ಪಂಗಡಕ್ಕೆ ಸೇರಿಸಿ ಉಪ್ಪಾರ ಸಮಾಜದ ಮುಂದಿನ ಪೀಳಿಗೆಯಾದರೂ ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಅಭಿವೃದ್ಧಿ ಹೊಂದಲು ಸಹಕರಿಸುವಂತೆ ಎಂದು ಗೋಕಾಕ ತಾಲೂಕ ಭಗೀರಥ ಉಪ್ಪಾರ ಸಂಘದ ಅಧ್ಯಕ್ಷ ಶಿವಪುತ್ರ ಜಕಬಾಳ ಮನವಿ ಮಾಡಿದರು. ಅವರು, ಉಪ್ಪಾರ …

Read More »

ಪ್ರಾಮಾಣಿಕ ಸೇವೆಯೊಂದೇ ಈ ವೈದ್ಯ ದಂಪತಿ ಗುರಿ.!

ಪ್ರಾಮಾಣಿಕ ಸೇವೆಯೊಂದೇ ಈ ವೈದ್ಯ ದಂಪತಿ ಗುರಿ|| ಎಚ್‌ಐವಿ ಸೋಂಕಿತ ಗರ್ಭಿಣಿಯರಿಗೂ ಉತ್ತಮ ಚಿಕಿತ್ಸೆ ನೀಡಿದ ಡಾ.ಮಂಗಲಾ | ಪಶು ಸಂಗೋಪನೆಯಲ್ಲಿ ಉತ್ತಮ ಸೇವೆ ನೀಡಿದ ಡಾ.ಮೋಹನ! ಯುವ ಭಾರತ ಸುದ್ದಿ  ಗೋಕಾಕ: ನಿನ್ನ ಕಾಯಕ ನೀನು ಮಾಡು. ಅದರ ಪ್ರತಿಫಲಾಪೇಕ್ಷೆ ನಿನಗೆ ಬೇಡ ಎಂಬ ಆಶಯದಂತೆ ಸಮಾಜ ಸೇವೆಗೆ ಇವರನ್ನು ಆಯ್ಕೆ ಮಾಡಿಕೊಂಡಿರುವುದು ವೈದ್ಯಕೀಯ ಕ್ಷೇತ್ರವನ್ನು. ಇವರ ನಿಷ್ಕಲ್ಮಶ ಕಾಯಕ, ಜನಸೇವೆ ಮತ್ತೊಬ್ಬರಿಗೆ ಮಾದರಿಯಾಗುವಂತಿದೆ. ಸುತ್ತಮುತ್ತಲ ಜನರ ಪ್ರಶಂಸೆಯನ್ನು …

Read More »

ಹುಕ್ಕೇರಿ ಹತ್ತಿರ  ರಸ್ತೆ ಅಪಘಾತದಲ್ಲಿ  ಸ್ಥಳದಲ್ಲೇ ತಾಯಿ ಮಗು ಸಾವು!!

ಹುಕ್ಕೇರಿ ಹತ್ತಿರ  ರಸ್ತೆ ಅಪಘಾತದಲ್ಲಿ  ಸ್ಥಳದಲ್ಲೇ ತಾಯಿ ಮಗು ಸಾವು!! ಯುವ ಭಾರತ ಸುದ್ದಿ ಹುಕ್ಕೇರಿ : ಹುಕ್ಕೇರಿ ತಾಲೂಕಿನ ರಕ್ಷಿ ಕ್ರಾಸ್ ಸಮೀಪ ಒಂದು ಬೈಕ್‌ ಹಾಗೂ ಮೂರು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ತಾಯಿ, ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಲಹೊಂಗಲ ತಾಲ್ಲೂಕಿನ ಮಲ್ಲಾಪುರ ನಿವಾಸಿ ಭಾರತಿ ಅನಿಲ್ ಪೂಜೇರಿ (28), ವೇದಾಂತ ಅನಿಲ್ ಪೂಜೇರಿ (6) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೃತಪಟ್ಟ ಭಾರತಿ ಅವರ …

Read More »

ಶಾಸಕ ರಮೇಶ ಜಾರಕಿಹೊಳಿ ಪ್ರಯತ್ನದಿಂದಾಗಿ ಎಸ್‌ಟಿ ಮೀಸಲಾತಿ ಹೆಚ್ಚಳ-ಲಕ್ಷ್ಮಣ ತಪಸಿ.!

ಶಾಸಕ ರಮೇಶ ಜಾರಕಿಹೊಳಿ ಪ್ರಯತ್ನದಿಂದಾಗಿ ಎಸ್‌ಟಿ ಮೀಸಲಾತಿ ಹೆಚ್ಚಳ-ಲಕ್ಷ್ಮಣ ತಪಸಿ.! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸತತ ಪ್ರಯತ್ನದಿಂದಾಗಿ ಎಸ್‌ಟಿ ಮೀಸಲಾತಿಯನ್ನು ಹೆಚ್ಚಿಸಿ ಸರಕಾರ ಜಾರಿಗೊಳಿಸಿದೆ ಎಂದು ರಾಷ್ಟ್ರೀಯ ಒಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ ಹೇಳಿದರು. ಅವರು, ನಗರದ ಶಾಸಕರ ಗೃಹ ಕಚೇರಿಯಲ್ಲಿ ಬಿಜೆಪಿ ನಗರ ಮತ್ತು ಗ್ರಾಮೀಣ ಮಂಡಲದಿಂದ ಹಮ್ಮಿಕೊಂಡ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು …

Read More »