ಮಹಾಕಾವ್ಯ ರಾಮಾಯಣ ಸರ್ವರಿಗೂ ಸರ್ವಕಾಲಕ್ಕೂ ದಾರಿದೀಪವಾಗಿದೆ-ಸರ್ವೋತ್ತಮ ಜಾರಕಿಹೊಳಿ.! ಗೋಕಾಕ: ಮಹರ್ಷಿ ವಾಲ್ಮೀಕಿ ರಚಿಸಿದ ಮಹಾಕಾವ್ಯ ರಾಮಾಯಣ ಸರ್ವರಿಗೂ ಸರ್ವಕಾಲಕ್ಕೂ ದಾರಿದೀಪವಾಗಿದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ನಗರದ ಮಹರ್ಷಿ ವಾಲ್ಮೀಕಿ ದೇವಸ್ಥಾನದ ಆವರಣದಲ್ಲಿ ತಾಲೂಕಾಡಳಿ ತಾಲೂಕ ಪಂಚಾಯತ, ನಗರಸಭೆ ಹಾಗೂ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಉತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಮಹಾನಗ್ರಂಥ …
Read More »ಉಪ್ಪಾರ ಸಮಾಜವನ್ನು ಎಸ್ಟಿಗೆ ಸೇರಿಸುವಂತೆ ಒತ್ತಾಯಿಸಿ ದಿ.13ರಂದು ಪ್ರತಿಭಟನೆ.!
ಉಪ್ಪಾರ ಸಮಾಜವನ್ನು ಎಸ್ಟಿಗೆ ಸೇರಿಸುವಂತೆ ಒತ್ತಾಯಿಸಿ ದಿ.13ರಂದು ಪ್ರತಿಭಟನೆ.! ಗೋಕಾಕ: ಉಪ್ಪಾರ ಸಮಾಜವನ್ನು ಎಸ್ಟಿಗೆ ಸೇರಿಸುವಂತೆ ಒತ್ತಾಯಿಸಿ ಇದೆ ದಿ.13 ರಂದು ಪ್ರತಿಭಟನೆ ಮುಖಾಂತರ ರಾಜ್ಯ ಸರಕಾರವನ್ನು ಎಚ್ಚರಿಸಲು ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಗೋಕಾಕ ತಾಲೂಕ ಉಪ್ಪಾರ ಸಂಘದ ಅಧ್ಯಕ್ಷ ಶಿವಪುತ್ರ ಜಕಬಾಳ ಹೇಳಿದರು. ಅವರು, ನಗರದ ಉಪ್ಪಾರ ಗಲ್ಲಿಯ ಉಪ್ಪಾರ (ಲೇಪಾಕ್ಷಿ) ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯನ್ನು ಉದ್ಧೇಶಿಸಿ ಮಾತನಾಡಿ, ಉಪ್ಪಾರ ಸಮಾಜ ಆರ್ಥಿಕವಾಗಿ, …
Read More »ಈದ್ ಮೀಲಾದ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಿ-ಸಿಪಿಐ ಶ್ರೀಶೈಲ ಬ್ಯಾಕೂಡ!
ಈದ್ ಮೀಲಾದ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಿ-ಸಿಪಿಐ ಶ್ರೀಶೈಲ ಬ್ಯಾಕೂಡ! ಯುವ ಭಾರತ ಸುದ್ದಿ ಘಟಪ್ರಭಾ: ಈ ಬಾರಿ ಇಬ್ಬರು ಮಹಾ ಪುರುಷರ ಜಯಂತಿಗಳು ಒಂದೇ ದಿನ ಬಂದಿರುವುದರಿಂದ ಎಲ್ಲರೂ ಈದ್ ಮೀಲಾದ ಹಾಗೂ ವಾಲ್ಮೀಕಿ ಜಯಂತಿಯನ್ನು ಸೌರ್ಹಾದತೆಯಿಂದ ಆಚರಿಸಬೇಕೆಂದು ಘಟಪ್ರಭಾ ಪೊಲೀಸ್ ಠಾಣೆಯ ಸಿ.ಪಿ.ಐ ಶ್ರೀಶೈಲ ಬ್ಯಾಕೂಡ ಹೇಳಿದರು. ಅವರು ಶುಕ್ರವಾರ ಘಟಪ್ರಭಾ ಪೊಲೀಸ ಠಾಣೆಯಲ್ಲಿ ಈದ್ ಮೀಲಾದ ಹಬ್ಬದ ನಿಮಿತ್ತ ಕರೆಯಲಾದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಪ್ರವಾದಿ …
Read More »ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನದ ಅಭಿವೃದ್ಧಿಗೆ ಮುಜರಾಯಿ ಇಲಾಖೆಯಿಂದ 15 ಲಕ್ಷ ರೂ. ಮಂಜೂರು-ಶಾಸಕ ಬಾಲಚಂದ್ರ ಜಾರಕಿಹೊಳಿ!
ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನದ ಅಭಿವೃದ್ಧಿಗೆ ಮುಜರಾಯಿ ಇಲಾಖೆಯಿಂದ 15 ಲಕ್ಷ ರೂ. ಮಂಜೂರು-ಶಾಸಕ ಬಾಲಚಂದ್ರ ಜಾರಕಿಹೊಳಿ! ಯುವ ಭಾರತ ಸುದ್ದಿ ಗೋಕಾಕ: ನಾಡದೇವತೆ ಮೈಸೂರು ಚಾಮುಂಡೇಶ್ವರಿ ಪ್ರತಿರೂಪದಂತಿರುವ ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನದ ಅಭಿವೃದ್ಧಿಗೆ ಮುಜರಾಯಿ ಇಲಾಖೆಯಿಂದ 15 ಲಕ್ಷ ರೂ. ಮಂಜೂರಾಗಿದೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲಾರಕೊಪ್ಪ ಚಾಮುಂಡೇಶ್ವರಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಮೊದಲು ಸಣ್ಣ …
Read More »ಬೆಳಗಾವಿ ನಗರದಲ್ಲಿ ಕೆ.ಎಂ.ಎಫ್. ನಂದಿನಿ ಕ್ಷೀರ ಮಳಿಗೆ ಉದ್ಘಾಟಸಿದ ರವೀಂದ್ರ ಗಡಾದಿ!
ಬೆಳಗಾವಿ ನಗರದಲ್ಲಿ ಕೆ.ಎಂ.ಎಫ್. ನಂದಿನಿ ಕ್ಷೀರ ಮಳಿಗೆ ಉದ್ಘಾಟಸಿದ- ರವೀಂದ್ರ ಗಡಾದಿ! ಯುವ ಭಾರತ ಸುದ್ದಿ ಬೆಳಗಾವಿ: ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಪ್ರಾದೇಶಿಕ ಆಯುಕ್ತರ ಕಚೇರಿಯ ಪಕ್ಕದಲ್ಲಿ ಕೆ.ಎಂ.ಎಫ್. ಸಂಸ್ಥೆಯ ನಂದಿನಿ ಕ್ಷೀರ ಮಳಿಗೆಯನ್ನು ಬೆಳಗಾವಿ ನಗರ ಉಪ ಪೊಲೀಸ್ ಆಯುಕ್ತರಾದ ರವೀಂದ್ರ ಗಡಾದಿ ಅವರು ಶುಕ್ರವಾರ(ಅ.7) ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅತೀ ಹೆಚ್ಚು ಜನಸಂದಣಿ ಇರುವ ಜಿಲ್ಲಾಧಿಕಾರಿ ಕಚೇರಿ ಹಾಗೂ ನ್ಯಾಯಾಲಯ ಆವರಣದಲ್ಲಿ ನಂದಿನಿ …
Read More »ನಾಡದೇವತೆ ಮೈಸೂರು ಚಾಮುಂಡೇಶ್ವರಿ ಪ್ರತಿರೂಪ ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನ-ಬಾಲಚಂದ್ರ ಜಾರಕಿಹೊಳಿ.!
ನಾಡದೇವತೆ ಮೈಸೂರು ಚಾಮುಂಡೇಶ್ವರಿ ಪ್ರತಿರೂಪ ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನ-ಬಾಲಚಂದ್ರ ಜಾರಕಿಹೊಳಿ.! ಗೋಕಾಕ: ನಾಡದೇವತೆ ಮೈಸೂರು ಚಾಮುಂಡೇಶ್ವರಿ ಪ್ರತಿರೂಪದಂತಿರುವ ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನದ ಅಭಿವೃದ್ಧಿಗೆ ಮುಜರಾಯಿ ಇಲಾಖೆಯಿಂದ ೧೫ ಲಕ್ಷ ರೂ. ಮಂಜೂರಾಗಿದೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲಾರಕೊಪ್ಪ ಚಾಮುಂಡೇಶ್ವರಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಮೊದಲು ಸಣ್ಣ ದೇವಸ್ಥಾನವಿದ್ದ ಇದು ಈಗ ದೊಡ್ಡ ದೇವಸ್ಥಾನವಾಗಿ ಈ ಭಾಗದಲ್ಲಿ …
Read More »ವನ್ಯ ಜೀವಿಗಳ ಸಂರಕ್ಷಣೆ ಸೈಕಲ್ ಜಾಥಾಕ್ಕೆ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿಯವರಿಂದ ಚಾಲನೆ.!
ವನ್ಯ ಜೀವಿಗಳ ಸಂರಕ್ಷಣೆ ಸೈಕಲ್ ಜಾಥಾಕ್ಕೆ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿಯವರಿಂದ ಚಾಲನೆ.! ಗೋಕಾಕ: ವನ್ಯ ಜೀವಿ ಸಪ್ತಾಹ ನಿಮಿತ್ಯ ಇಲ್ಲಿಯ ಅರಣ್ಯ ಇಲಾಖೆಯವರು ಹಮ್ಮಿಕೊಂಡ ವನ್ಯ ಜೀವಿಗಳ ಸಂರಕ್ಷಣೆಗಾಗಿ ಸೈಕಲ್ ಜಾಥಾವನ್ನು ಅರಣ್ಯ ಇಲಾಖೆ ಆವರಣದಲ್ಲಿ ಶುಕ್ರವಾರದಂದು ನಗರದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಚಾಲನೆ ನೀಡಿದರು. ವನ್ಯ ಜೀವಿಗಳ ಸಂರಕ್ಷಣೆ ಸೈಕಲ್ ಜಾಥಾವು ನಗರದ ಪ್ರಮುಖ ಬೀದಿಗಳಲ್ಲಿ ಬಿತ್ತಿ ಪತ್ರಗಳೊಂದಿಗೆ ಸಂಚರಿಸಿ ವನ್ಯ ಜೀವಿಗಳ ರಕ್ಷಣೆ ಹಾಗೂ ಪರಿಸರ ರಕ್ಷಣೆ …
Read More »ಡಾ. ಪ್ರಭಾಕರ ಕೋರೆ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ಸಮಾರಂಭದ ಪೂರ್ವಭಾವಿ ಸಭೆ.!
ಡಾ. ಪ್ರಭಾಕರ ಕೋರೆ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ಸಮಾರಂಭದ ಪೂರ್ವಭಾವಿ ಸಭೆ.! ಗೋಕಾಕ: ಕೆಎಲ್ಇ ಸಂಸ್ಥೆಯನ್ನು ಹೆಮ್ಮರವಾಗಿ ಬೆಳೆಸಿ ಜಗತ್ತಿಗೆ ಪರಿಚಯಿಸಿದ ಡಾ. ಪ್ರಭಾಕರ ಕೋರೆ ಅವರ ೭೫ನೇ ಜನ್ಮದಿನದ ಅಮೃತ ಮಹೋತ್ಸವ ಆಚರಣೆ ಸಮಾರಂಭ ಇದೇ ದಿ. ೧೫ರಂದು ಬೆಳಗಾವಿಯ ಜೆ.ಎನ್.ಎಂ.ಸಿ. ವೈದ್ಯಕೀಯ ಮಹಾವಿದ್ಯಾಲಯದ ಮೈದಾನದಲ್ಲಿ ಜರುಗಲಿದ್ದು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಆಶೀರ್ವದಿಸುವಂತೆ ಕೆಎಲ್ಇ ನಿರ್ದೇಶಕ ಜಯಾನಂದ ಮುನವಳ್ಳಿ ಕರೆ ನೀಡಿದರು. ಗುರುವಾರ ಇಲ್ಲಿನ …
Read More »ರಾಷ್ಟçದಲ್ಲಿ ಮೊದಲ ಬಾರಿಗೆ ನಮ್ಮ ಸರ್ಕಾರ ಸಂಚಾರಿ ಪಶು ಚಿಕಿತ್ಸಾಲಯ ಪ್ರಾರಂಭಿಸಿದೆ-ಬಾಲಚ0ದ್ರ ಜಾರಕಿಹೊಳಿ.!
ರಾಷ್ಟçದಲ್ಲಿ ಮೊದಲ ಬಾರಿಗೆ ನಮ್ಮ ಸರ್ಕಾರ ಸಂಚಾರಿ ಪಶು ಚಿಕಿತ್ಸಾಲಯ ಪ್ರಾರಂಭಿಸಿದೆ-ಬಾಲಚ0ದ್ರ ಜಾರಕಿಹೊಳಿ.! ಗೋಕಾಕ: ರೈತರ ಜಾನುವಾರುಗಳು ಅನಾರೋಗ್ಯಕ್ಕೀಡಾದಾಗ ರೈತರು ಟೋಲ್ ಫ್ರೀ ೧೯೬೨ ಕ್ಕೆ ಕರೆ ಮಾಡಿದಲ್ಲಿ ಸಂಚಾರಿ ಪಶು ಚಿಕಿತ್ಸಾಲಯ ವಾಹನ ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ತುರ್ತು ಚಿಕಿತ್ಸೆ ನೀಡಲಿದೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಮ್ಮ ಗೃಹ ಕಛೇರಿಯಲ್ಲಿ ಪಶು ಪಾಲನಾ ಇಲಾಖೆಯಿಂದ ಸಂಚಾರಿ ಪಶು ಚಿಕಿತ್ಸಾ …
Read More »ವಿಜೃಂಭಣೆಯಿಂದ ಜರುಗಿದ ದುರ್ಗಾಮಾತಾ ದೌಡ.!
ವಿಜೃಂಭಣೆಯಿಂದ ಜರುಗಿದ ದುರ್ಗಾಮಾತಾ ದೌಡ.! ಯುವ ಭಾರತ ಸುದ್ದಿ ಗೋಕಾಕ: ನವರಾತ್ರಿ ಅಂಗವಾಗಿ ಹಮ್ಮಿಕೊಂಡ 5ನೇ ವರ್ಷದ ಶ್ರೀ ದುರ್ಗಾಮಾತಾ ದೌಡ ನಗರದಲ್ಲಿ ಕೊನೆಯ ದಿನವಾದ ಬುಧವಾರದಂದು ವಿಜೃಂಭಣೆಯಿಂದ ಸಮಾಪ್ತಗೊಂಡಿತು. ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಅನಂತ ಜೋಶಿ, ಸಂದೀಪ ಸಾಂಗಲಿ, ಬಸು ಪಡತಾರೆ, ಅನೀಲ ಮಿಲ್ಕೆ, ಕೃಷ್ಣಾ ಗುಡ್ಡದಮನಿ, ಸಚೀನ ಕುರಾಡೆ, ಕಿರಣ ಇಟ್ನಾಳ, ವಿನಾಯಕ ಶಿಂತ್ರೆ, ಸಂಜೀವ ಕಮತ, ಸತೀಶ ಮನ್ನಿಕೇರಿ, …
Read More »