Breaking News

Yuva Bharatha

ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನ ಲೋಕಾರ್ಪಣೆಗೊಳಿಸಿದ -ಶಾಸಕ ಬಾಲಚಂದ್ರ ಜಾರಕಿಹೊಳಿ.!

ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನ ಲೋಕಾರ್ಪಣೆಗೊಳಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.! ಯುವ ಭಾರತ ಸುದ್ದಿ  ಗೋಕಾಕ: ತಾಲೂಕಿನ ಕಲಾರಕೊಪ್ಪ ಗ್ರಾಮದಲ್ಲಿ ಚಾಮುಂಡೇಶ್ವರಿ ದೇವಿಯ ದೇವಸ್ಥಾನದ ಲೋಕಾರ್ಪಣೆಯನ್ನು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನೆರವೇರಿಸಿದರು. ಕಲಾರಕೊಪ್ಪ ಗ್ರಾಮಸ್ಥರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಬೆಳ್ಳಿಯ ಗದೆಯನ್ನು ನೀಡುವ ಮೂಲಕ ಸತ್ಕರಿಸಿದರು. ಈ ಸಂದರ್ಭದಲ್ಲಿ ಅಭಿನವ ಧರೇಶ್ವರ ಶ್ರೀಗಳು, ಕಲಾರಕೊಪ್ಪ ಶ್ರೀಗಳು, ಮಾಜಿ ಜಿಪಂ ಸದಸ್ಯ ವಿಠ್ಠಲ ಸವದತ್ತಿ, …

Read More »

ಪಂಚಮಸಾಲಿ ಸಮಾಜದ 2ಎ ಮೀಸಲಾತಿಗೆ ಸಂಪೂರ್ಣ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ!

ಪಂಚಮಸಾಲಿ ಸಮಾಜದ 2ಎ ಮೀಸಲಾತಿಗೆ ಸಂಪೂರ್ಣ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ! ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಕೊಟ್ಟ ಬಾಲಚಂದ್ರ ಜಾರಕಿಹೊಳಿ! ಯುವ ಭಾರತ ಸುದ್ದಿ  ಮೂಡಲಗಿ: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ …

Read More »

ಹಾಫ್ ಐರನ್ ಡಿಸ್ಟನ್ಸ್ ಟ್ರಿಯ್ಥ್ಲಾನ್ ಸ್ಪರ್ಧೆಯಲ್ಲಿ ವಿಜೇತರಾದ ಸಿಪಿಐ ಶ್ರೀಶೈಲ ಬ್ಯಾಕೋಡ.!

ಹಾಫ್ ಐರನ್ ಡಿಸ್ಟನ್ಸ್ ಟ್ರಿಯ್ಥ್ಲಾನ್ ಸ್ಪರ್ಧೆಯಲ್ಲಿ ವಿಜೇತರಾದ ಸಿಪಿಐ ಶ್ರೀಶೈಲ ಬ್ಯಾಕೋಡ.! ಗೋಕಾಕ: ಮಹಾರಾಷ್ಟ್ರದ ಕೊಲ್ಲಾಪೂರ ನಗರದಲ್ಲಿ ಸ್ಪೋರ್ಟ್ ಕ್ಲಬ್ ಅವರು ವರ್ಷಕ್ಕೊಮ್ಮ ನಡೆಸುವ ಹಾಫ್ ಐರನ್ ಡಿಸ್ಟನ್ಸ್ ಟ್ರಿಯ್ಥ್ಲಾನ್ ಸ್ಪರ್ಧೆಯಲ್ಲಿ ಸ್ಥಳೀಯ ಪೊಲೀಸ್ ಠಾಣೆಯ ಸಿ.ಪಿ.ಐ ಶ್ರೀಶೈಲ್ ಬ್ಯಾಕೋಡ ಅವರು ರವಿವಾರ ನಡೆದ 2022ರ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿ ಪದಕವನ್ನು ಗಳಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಭಾರತದ ಯಾವದೇ ಭಾಗದಲ್ಲಿ ವಾಸಿಸುವ ನಾಗರಿಕರು ಈ ಸ್ಪರ್ಧೆಯಲ್ಲಿ ಭಾಗವಹಿಸ ಬಹುದಾಗಿದ್ದು, ವಿಜೇತರನ್ನು …

Read More »

ಎಲ್.ಇ.ಟಿ ಅಂಗ ಸಂಸ್ಥೆಗಳಿ0ದ ಗಾಂಧಿಜಿ ಹಾಗೂ ಶಾಸ್ತಿçಜಿ ಜಯಂತಿ ಆಚರಣೆ.!

ಎಲ್.ಇ.ಟಿ ಅಂಗ ಸಂಸ್ಥೆಗಳಿ0ದ ಗಾಂಧಿಜಿ ಹಾಗೂ ಶಾಸ್ತಿçಜಿ ಜಯಂತಿ ಆಚರಣೆ.! ಗೋಕಾಕ: ನಗರದ ಲಕ್ಷ್ಮೀ ಎಜುಕೇಶನ್ ಟ್ರಸ್ಟ್ನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ರವಿವಾರಂದು ಗಾಂಧೀ ಜಯಂತಿ ಹಾಗೂ ಲಾಲಬಹಾದ್ದೂರ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ, ಆಡಳಿತ ಅಧಿಕಾರಿ ಬಿ ಕೆ ಕುಲಕರ್ಣಿ, ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರುಗಳಾದ ಐ.ಎಸ್.ಪವಾರ್, ಎ.ಬಿ.ಪಾಟೀಲ, ಅರುಣ ಪೂಜೇರ, ಎಚ್ ಎಸ್ ಅಡಿಬಟ್ಟಿ, ಎಚ್ …

Read More »

ಗಾಂಧಿ ಜಯಂತಿ ಹಿನ್ನಲೆ ಯುವಮೋರ್ಚಾದಿಂದ ನಗರ ಸ್ವಚ್ಛತೆ.!

ಗಾಂಧಿ ಜಯಂತಿ ಹಿನ್ನಲೆ ಯುವಮೋರ್ಚಾದಿಂದ ನಗರ ಸ್ವಚ್ಛತೆ.! ಗೋಕಾಕ: ಸೇವಾ ಪಾಕ್ಷೀಕ ಹಾಗೂ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಸ್ವಚ್ಛತಾ ಕಾರ್ಯ ಹಮ್ಮಿಕೊಂಡಿದ್ದರು. ಈ ಸಂದಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಯುವಮೋರ್ಚಾ ಅಧ್ಯಕ್ಷ ಮಂಜುನಾಥ ಪ್ರಭುನಟ್ಟಿ, ವಿರೇಂದ್ರ ಎಕ್ಕೇರಿಮಠ, ಅರ್ಜುನ ಜರತಾಕರ ಸೇರಿದಂತೆ ಯುವ ಮೋರ್ಚಾ ಕಾರ್ಯಕರ್ತರು ಇದ್ದರು.

Read More »

ನವರಾತ್ರಿ ಉತ್ಸವದ ನಿಮಿತ್ತ ದಾಂಡಿಯಾ ಸ್ಫರ್ಧೆ ಉದ್ಘಾಟಿಸಿದ ಪ್ರೀಯಾಂಕಾ ಜಾರಕಿಹೊಳಿ.!

ನವರಾತ್ರಿ ಉತ್ಸವದ ನಿಮಿತ್ತ ದಾಂಡಿಯಾ ಸ್ಫರ್ಧೆ ಉದ್ಘಾಟಿಸಿದ ಪ್ರೀಯಾಂಕಾ ಜಾರಕಿಹೊಳಿ.! ಗೋಕಾಕ: ನವರಾತ್ರಿ ಉತ್ಸವದ ನಿಮಿತ್ತ ಇಲ್ಲಿನ ಜಿ.ಸಿ.ಐ ಕರದಂಟು ಸಿಟಿ ಹಾಗೂ ರಾಹುಲ್ ಸೊಂಟಕ್ಕಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ನಡೆದ ದಾಂಡಿಯಾ ಸ್ವರ್ಧೆಗಳನ್ನು ಯುವ ನಾಯಕಿ ಪ್ರೀಯಾಂಕಾ ಸತೀಶ ಜಾರಕಿಹೊಳಿ ಶನಿವಾರದಂದು ಉದ್ಘಾಟಿಸಿದರು. ಸಮೂಹ ನೃತ್ಯ ವಿಭಾಗದಲ್ಲಿ ಅಷ್ಟಪದಿ ಪ್ರಥಮ ಸ್ಥಾನ ಪಡೆದು ನಗದು ರೂ ೧೫ ಸಾವಿರ, ದ್ವಿತೀಯ ಸ್ಥಾನ ಪಡೆದ ಸನಿಡೊ ತಂಡ ನಗದು …

Read More »

ಗಾಂಧಿ ಅಹಿಂಸಾ ತತ್ವ ಹಾಗೂ ಸತ್ಯ ಪ್ರತಿಪಾಧನೆ ಎಲ್ಲರಿಗೂ ಮಾದರಿ- ರಮೇಶ ಜಾರಕಿಹೊಳಿ.!

ಗಾಂಧಿ ಅಹಿಂಸಾ ತತ್ವ ಹಾಗೂ ಸತ್ಯ ಪ್ರತಿಪಾಧನೆ ಎಲ್ಲರಿಗೂ ಮಾದರಿ- ರಮೇಶ ಜಾರಕಿಹೊಳಿ.! ಗೋಕಾಕ: ಮಹಾತ್ಮ ಗಾಂಧಿ ಅಹಿಂಸಾ ತತ್ವ ಹಾಗೂ ಸತ್ಯ ಪ್ರತಿಪಾಧನೆ ಎಲ್ಲರಿಗೂ ಮಾದರಿಯಾಗಿದೆ. ಅವರ ನಡೆ-ನುಡಿ ನಮಗೆಲ್ಲ ಮಾರ್ಗದರ್ಶಕವಾಗಿವೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ರವಿವಾರದಂದು ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲದಿAದ ನಗರದ ತಮ್ಮ ಗೃಹ ಕಚೇರಿಯಲ್ಲಿ ಮಹಾತ್ಮ ಗಾಂಧೀ ಹಾಗೂ ಲಾಲ್ ಬಹಾದ್ದೂರ ಶಾಸ್ತಿç ಜನ್ಮ ಜಯಂತಿ ಕಾರ್ಯಕ್ರಮದಲ್ಲಿ …

Read More »

ಸಿದ್ದರಾಮಯ್ಯ ನವರು ಒಬ್ಬ ನರಹಂತಕ ಮುಖ್ಯಮಂತ್ರಿಯಾಗಿದ್ದರು ಎಂದು ಆರೋಪಿಸಿದ ನಳಿನಕುಮಾರ ಕಟಿಲ್.!

ಸಿದ್ದರಾಮಯ್ಯ ನವರು ಒಬ್ಬ ನರಹಂತಕ ಮುಖ್ಯಮಂತ್ರಿಯಾಗಿದ್ದರು ಎಂದು ಆರೋಪಿಸಿದ ನಳಿನಕುಮಾರ ಕಟಿಲ್.! ಗೋಕಾಕ: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ೧೮ ಕ್ಷೇತ್ರಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ್ ಕಟಿಲ ಹೇಳಿದರು. ಅವರು, ಬುಧವಾರದಂದು ನಗರದಲ್ಲಿ ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡ ಜನಸ್ಪಂದನ ಹಾಗೂ ಗೋಕಾಕ ಮತಕೇತ್ರದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ೨೦೧೮ ರಲ್ಲಿ ಜಿಜಿಪಿ ಪಕ್ಷಕ್ಕೆ ೧೦೦ಕ್ಕೂ ಹೆಚ್ಚು …

Read More »

ರಮೇಶ ಜಾರಕಿಹೊಳಿ ನಾಯಕತ್ವದಲ್ಲೆ 18 ಸ್ಥಾನ ಜಿಲ್ಲೆಯಲ್ಲಿ ಗೆಲ್ಲುತ್ತೆವೆ-ನಳಿನಕುಮಾರ ಕಟೀಲ.!

ರಮೇಶ ಜಾರಕಿಹೊಳಿ ನಾಯಕತ್ವದಲ್ಲೆ 18 ಸ್ಥಾನ ಜಿಲ್ಲೆಯಲ್ಲಿ ಗೆಲ್ಲುತ್ತೆವೆ-ನಳಿನಕುಮಾರ ಕಟೀಲ.! ಗೋಕಾಕ: ರಮೇಶ ಜಾರಕಿಹೊಳಿ ಸಚಿವರಾದ್ದಗಲೂ ಬೆಳಗಾವಿ ಜಿಲ್ಲೆಯ ನಾಯಕತ್ವ ಹೊಂದಿದ್ದರು ಈಗಲೂ ಇವರು ನಾಯಕತ್ವದಲ್ಲೆ ಮುಂದುವರೆಯುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್ ಹೇಳಿದರು. ಅವರು, ಬುಧವಾರದಂದು ಸಂಜೆ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಈ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ೧೮ ಸ್ಥಾನಗಳನ್ನು ಗೆಲ್ಲಬೇಕು ಅದಕ್ಕೆ ಬೇಕಾದ ತಂತ್ರಗಾರಿಕೆಯನ್ನು ನಾನು ಮತ್ತು ರಮೇಶ ಜಾರಕಿಹೊಳಿ ಮಾಡುತ್ತಿದ್ದೆವೆ. ರಮೇಶ ಜಾರಕಿಹೊಳಿ ಸಚಿವ …

Read More »

ಬಿಜೆಪಿ ಶಕ್ತಿ ಕೇಂದ್ರ ಗೋಕಾಕ ಕೇಸರಿಮಯ.! ಇಂದು ಕರದಂಟು ನಗರಿಯಲ್ಲಿ ಬಿಜೆಪಿ ಜನಸ್ಪಂದನ ಕಾರ್ಯಕ್ರಮ.!

ಬಿಜೆಪಿ ಶಕ್ತಿ ಕೇಂದ್ರ ಗೋಕಾಕ ಕೇಸರಿಮಯ.! ಇಂದು ಕರದಂಟು ನಗರಿಯಲ್ಲಿ ಬಿಜೆಪಿ ಜನಸ್ಪಂದನ ಕಾರ್ಯಕ್ರಮ.! ಗೋಕಾಕ: ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನೆಗಳನ್ನು ಜನರ ಮುಂದಿಡುವ ಜನಸ್ಪಂದನ ಕಾರ್ಯಕ್ರಮಕ್ಕೆ ಬಿಜೆಪಿ ಶಕ್ತಿ ಕೇಂದ್ರ ಕರದಂಟು ನಗರಿ ಗೋಕಾಕ ಮಧುವಣಗಿತ್ತಿಯಂತೆ ಸಿಂಗಾರಗೊAಡಿದ್ದು, ಇಡೀ ನಗರ ಜನಸ್ಪಂದನಕ್ಕೆ ಬಿಜೆಪಿಮಯವಾಗಿ ಸಜ್ಜುಗೊಂಡಿದೆ. ನಗರದ ನ್ಯೂ ಇಂಗ್ಲಿಷ್ ಸ್ಕೂಲ್ ಮೈದಾನದಲ್ಲಿ ಸೆ. ೨೮ರಂದು ಮಧ್ಯಾಹ್ನ ೩ ಗಂಟೆಗೆ ನಡೆಯಲಿರುವ ಬಿಜೆಪಿ ಜನಸ್ಪಂದನೆ ಕಾರ್ಯಕ್ರಮಕ್ಕೆ ಭವ್ಯ ವೇದಿಕೆ …

Read More »