ದಿ.ಉಮೇಶ ಕತ್ತಿ ಅವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಶಾಸಕ ರಮೇಶ ಜಾರಕಿಹೊಳಿ ಭೇಟಿ.! ಗೋಕಾಕ: ಅರಣ್ಯ ಹಾಗೂ ಆಹಾರ ಸಚಿವರಾಗಿದ್ದ ದಿ.ಉಮೇಶ ಕತ್ತಿ ಉತ್ತರ ಕರ್ನಾಟಕದ ಪ್ರಭಲ ಧ್ವನಿಯಾಗಿದ್ದವರು, ಉತ್ತರ ಕರ್ನಾಟಕ ಅಭಿವೃದ್ಧಿಗೆ ಶ್ರಮಿಸಿದ ಉಮೇಶ ಕತ್ತಿಯವರನ್ನು ಕಳೆದುಕೊಂಡ ಈ ನಾಡು ಬಡವಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ದಿ.ಉಮೇಶ ಕತ್ತಿ ಅವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಭೇಟಿ ನೀಡಿ ಉಮೇಶ ಕತ್ತಿಯವರ ಭಾವಚಿತ್ರಕ್ಕೆ ಪುಷ್ಪನಮನ …
Read More »ಕತ್ತಿ ಕುಟುಂಬದಕ್ಕೆ ಸಾಂತ್ವನ ಹೇಳಲು ತೆರಳುತಿದ್ದವರ ಕಾರು ಅಪಫಾತ!
ಕತ್ತಿ ಕುಟುಂಬದಕ್ಕೆ ಸಾಂತ್ವನ ಹೇಳಲು ತೆರಳುತಿದ್ದವರ ಕಾರು ಅಪಫಾತ! ಗೋಕಾಕ: ಇತ್ತಿಚಿಗೆ ಮೃತರಾದ ಸಚಿವ ಉಮೇಶ ಕತ್ತಿ ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಲು ಹೊರಟಿದ್ದ ಉಪ್ಪಾರ ಸಮಾಜದ ಪ್ರಭಾವಿ ಹಿರಿಯ ಮುಖಂಡ, ಜಿಲ್ಲಾ ಪರಿಷತ್ ಮಾಜಿ ಸದಸ್ಯ, ಕತ್ತಿ ಕುಟುಂಬದ ಆಪ್ತರಾಗಿದ್ದ ದಿವಂಗತ ದುಂಡಪ್ಪ ಚೌಕಶಿ ಅವರ ಸಹೋದರ ಹಾಗೂ ಬೆಳಗಾವಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ಪತಿ ಕಲ್ಲಪ್ಪ ಚೌಕಶಿ, ಗೋಕಾಕ ತಾಲೂಕು ಪಂಚಾಯತಿ ಮಾಜಿ ಸದಸ್ಯರಿಬ್ಬರಾದ ನಿಂಗಪ್ಪ …
Read More »ಭಾರಿ ಮಳೆಯಿಂದಾಗಿ ಹಳ್ಳದ ನೀರಲ್ಲಿ ಕೊಚ್ಚಿ ಹೋದ ಯುವಕ.!
ಭಾರಿ ಮಳೆಯಿಂದಾಗಿ ಹಳ್ಳದ ನೀರಲ್ಲಿ ಕೊಚ್ಚಿ ಹೋದ ಯುವಕ.! ಯುವ ಭಾರತ ಸುದ್ದಿ ಗೋಕಾಕ: ತಾಲೂಕಿನ ಕೊಳವಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ಸುರಿದ ಭಾರಿ ಮಳೆಯಲ್ಲಿ ಯುವಕನೋರ್ವ ಕೊಚ್ಚಿ ಹೋದ ಘಟನೆ ಜರುಗಿದೆ. ದುಂಡಪ್ಪ ಮಾಲದಿನ್ನಿ 25 ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿರುವ ಯುವಕ ಎಂದು ಗುರುತಿಸಲಾಗಿದೆ. ಯುವಕ ದುಂಡಪ್ಪ ಹಳ್ಳದ ಪಕ್ಕದಲ್ಲಿರುವ ತಮ್ಮ ಜಮೀನಿಗೆ ಹಳ್ಳದ ಬ್ರೀಡ್ಜ ದಾಟುವಾಗ ಏಕಾಏಕಿ ಹಳ್ಳಕ್ಕೆ ಮಳೆಯ ನೀರು ಹರಿದು ಬಂದಿದ್ದು …
Read More »ಟೇಕ್ವಾಂಡೊ ಚಾಂಪಿಯನ ಶೀಪ ವಿಜೇತ ಕ್ರೀಡಾಪಟುಗಳಿಗೆ ಶಾಸಕರಿಂದ ಸನ್ಮಾನ.!
ಟೇಕ್ವಾಂಡೊ ಚಾಂಪಿಯನ ಶೀಪ ವಿಜೇತ ಕ್ರೀಡಾಪಟುಗಳಿಗೆ ಶಾಸಕರಿಂದ ಸನ್ಮಾನ.! ಗೋಕಾಕ: ಬೆಂಗಳೂರಿನಲ್ಲಿ ಜರುಗಿದ ರಾಜ್ಯ ಮಟ್ಟದ ಟೇಕ್ವಾಂಡೊ ಚಾಂಪಿಯನ ಶಿಫನಲ್ಲಿ ತಾಲೂಕಿನ ಘಟಪ್ರಭಾ ಪಟ್ಟಣದ ಕ್ರೀಡಾಪಟುಗಳು ಭಾಗವಹಿಸಿ ಪಂದ್ಯಾವಳಿಯಲ್ಲಿ ಒಂದು ಬಂಗಾರದ ಪದಕ ಹಾಗೂ ಆರು ಕಂಚಿನ ಪದಕಗಳನ್ನು ಮುಡಿಗೇರಿಸಿಕೊಂಡ ವಿಜೇತ ಟೇಕ್ವಾಂಡೊ ಕ್ರೀಡಾ ಪಟುಗಳಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಸನ್ಮಾನಿಸಿ ಶುಭ ಹಾರೈಸಿದರು. ಈ ಸಂಧರ್ಭದಲ್ಲಿ ಟಿ.ಆರ್ ಕಾಗಲ, ಲಕ್ಷ್ಮೀಕಾಂತ ಎತ್ತಿನಮನಿ, ಸುರೇಶ ಸನದಿ, ಗಂಗಾಧರ ಬಡಕುಂದ್ರಿ, …
Read More »ಉಮೇಶ ಕತ್ತಿಯವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ- ಈರಣ್ಣ ಕಡಾಡಿ.!
ಉಮೇಶ ಕತ್ತಿಯವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ- ಈರಣ್ಣ ಕಡಾಡಿ.! ಗೋಕಾಕ: ರಾಜ್ಯದ ಧಿಮಂತ ನಾಯಕ, ದಕ್ಷ ಆಡಳಿತಗಾರ ಉಮೇಶ ಕತ್ತಿಯವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರದಂದು ನಗರದ ಚನ್ನಬಸವೇಶ್ವರ ವಿದ್ಯಾಪೀಠದ ಸಭಾ ಭವನದಲ್ಲಿ ಲಿಂಗಾಯತ ಮುಖಂಡರು ಆಯೋಜಿಸಿದ್ದ ಉಮೇಶ ಕತ್ತಿಯವರಿಗೆ ಶ್ರದ್ಧಾಂಜಲಿ ಸಮರ್ಪಣಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ಉಮೇಶ ಕತ್ತಿಯವರು ಉದಾತ್ತ ದೂರ ದೃಷ್ಟಿಯ ನಾಯಕರಾಗಿದ್ದರು, ಸಮಗ್ರ ಕರ್ನಾಟಕ …
Read More »ದಿ.ಉಮೇಶ ಕತ್ತಿ ಮಾಡಿರುವ ಕೆಲಸ ಜನಮಾನಸದಲ್ಲಿ ಇರಲಿದೆ-ಗಿರೀಶ ಉಪ್ಪಾರ.!
ದಿ.ಉಮೇಶ ಕತ್ತಿ ಮಾಡಿರುವ ಕೆಲಸ ಜನಮಾನಸದಲ್ಲಿ ಇರಲಿದೆ-ಗಿರೀಶ ಉಪ್ಪಾರ.! ಗೋಕಾಕ: ಆಹಾರ ಮತ್ತು ಅರಣ್ಯ ಸಚಿವ ಉಮೇಶ ಕತ್ತಿಯವರು ನಮ್ಮನ್ನಗಲಿದ್ದರು ಅವರು ಮಾಡಿರುವ ಕೆಲಸ, ಕೈಗಂಡ ಅಭಿವೃದ್ಧಿ ಕಾಮಗಾರಿಗಳ ಮೂಲಕ ಜನಮಾನಸದಲ್ಲಿ ಸದಾಕಾಲ ಇರಲಿದ್ದಾರೆ ಎಂದು ಉಪ್ಪಾರ ಸಭಿವೃದ್ಧಿ ನಿಗಮದ ಅಧ್ಯಕ್ಷ ಗಿರೀಶ ಉಪ್ಪಾರ ಹೇಳಿದರು. ಅವರು, ನಗರದಲ್ಲಿ ಭಗೀರಥ ಉಪ್ಪಾರ ಸಮಾಜದಿಂದ ಹಮ್ಮಿಕೊಂಡ ಶ್ರದ್ಧಾಂಜಲಿ ಸಭೆಯಲ್ಲಿ, ದಿ.ಉಮೇಶ ಕತ್ತಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿ …
Read More »ಮೃತ ಉಮೇಶ ಕತ್ತಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬಾಲಚಂದ್ರ ಜಾರಕಿಹೊಳಿ.!
ಮೃತ ಉಮೇಶ ಕತ್ತಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬಾಲಚಂದ್ರ ಜಾರಕಿಹೊಳಿ.! ಗೋಕಾಕ: ಅರಣ್ಯ ಹಾಗೂ ಆಹಾರ ಸಚಿವರಾಗಿದ್ದ ಉಮೇಶ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕತ್ತಿಯವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಗುರುವಾರದಂದು ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದಲ್ಲಿ ದಿ.ಉಮೇಶ ಕತ್ತಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಶಾಸಕ ಬಾಲಚಂದ್ರ …
Read More »ನೀಟ್ ಪರೀಕ್ಷೆ – ಗೋಕಾಕ ತಾಲೂಕು ಹಿರೇನಂದಿ ಗ್ರಾಮದ ರಮೇಶ ಪೂಜೇರಿ ಸಾಧನೆ!!
ನೀಟ್ ಪರೀಕ್ಷೆ – ಗೋಕಾಕ ತಾಲೂಕು ಹಿರೇನಂದಿ ಗ್ರಾಮದ ರಮೇಶ ಪೂಜೇರಿ ಸಾಧನೆ!! ಯುವ ಭಾರತ ಸುದ್ದಿ ಗೋಕಾಕ : ವೈದ್ಯಕೀಯ ಅರ್ಹತಾ ಪರೀಕ್ಷೆ(ನೀಟ್)ಯಲ್ಲಿ ಗೋಕಾಕ ತಾಲೂಕು ಹಿರೇನಂದಿ ಗ್ರಾಮದ ರಮೇಶ ಬಡಕಪ್ಪ ಪೂಜೇರಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವೈದ್ಯಕೀಯ ಅರ್ಹತಾ ಪರೀಕ್ಷೆಯಲ್ಲಿ ಅವರು 645 ಅಂಕ ಪಡೆದುಕೊಂಡಿದ್ದಾರೆ. 1861 ನೇ ರ್ಯಾಂಕ್ ಪಡೆಯುವ ಮೂಲಕ ಗೋಕಾಕ ತಾಲೂಕು ಹಾಗೂ ಹಿರೇನಂದಿ ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ. ರಮೇಶ ಅವರು ಬೆಂಗಳೂರು …
Read More »ಉಮೇಶ ಕತ್ತಿ ಅವರ ನಿಧನದಿಂದ ಇಡೀ ರಾಜ್ಯಕ್ಕೆ ಅಪಾರ ಹಾನಿಯಾಗಿದೆ – ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ!
ಉಮೇಶ ಕತ್ತಿ ಅವರ ನಿಧನದಿಂದ ಇಡೀ ರಾಜ್ಯಕ್ಕೆ ಅಪಾರ ಹಾನಿಯಾಗಿದೆ – ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ! ಗೋಕಾಕ : ಸದಾ ಅಭಿವೃದ್ಧಿಯ ಬಗ್ಗೆ ಚಿಂತಿಸುತ್ತಿದ್ದ ನಾಡಿನ ಹಿರಿಯ ರಾಜಕಾರಣಿ, ಸಚಿವ ಉಮೇಶ ಕತ್ತಿ ಅವರ ನಿಧನದಿಂದ ಇಡೀ ರಾಜ್ಯಕ್ಕೆ ಅಪಾರ ಹಾನಿಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದರು. ಇಲ್ಲಿಯ ತಮ್ಮ ಗೃಹ ಕಛೇರಿ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಬುಧವಾರದಂದು ಅಗಲಿದ …
Read More »ಉಮೇಶ್ ಕತ್ತಿ ರಾಜ್ಯ ವಿಧಾನ ಸಭೆಯ ಹಿರಿಯ ನಾಯಕರಾಗಿದ್ದರು ಲಖನ್ ಜಾರಕಿಹೊಳಿ ಸಂತಾಪ.!
ಉಮೇಶ್ ಕತ್ತಿ ರಾಜ್ಯ ವಿಧಾನ ಸಭೆಯ ಹಿರಿಯ ನಾಯಕರಾಗಿದ್ದರು ಲಖನ್ ಜಾರಕಿಹೊಳಿ ಸಂತಾಪ.! ಗೋಕಾಕ: ರಾಜ್ಯ ವಿಧಾನ ಸಭೆಯ ಹಿರಿಯ ನಾಯಕರಾಗಿದ್ದ ಉಮೇಶ್ ಕತ್ತಿ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ೨೫ನೇ ವಯಸ್ಸಿಗೆ ವಿಧಾನಸಭೆ ಪ್ರವೇಶಿಸಿದ್ದ ಅವರು ಉತ್ತರ ಕರ್ನಾಟಕದ ಗಟ್ಟಿ ಧ್ವನಿಯಾಗಿದ್ದರು ಎಂದು ವಿಧಾನ ಪರಿಷತ ಸದಸ್ಯ ಲಖನ ಜಾರಕಿಹೊಳಿ ತಿಳಿಸಿದ್ದಾರೆ. ನೇರ ನಡೆ-ನುಡಿಯ ವ್ಯಕ್ತಿತ್ವ ಹೊಂದಿದ್ದ ಉಮೇಶ ಕತ್ತಿಯವರು ಸಹಕಾರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುವ …
Read More »