Breaking News

Yuva Bharatha

ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯ-ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ.!

ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯ-ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ.! ಗೋಕಾಕ: ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯವಾಗಿದ್ದು, ಶಿಕ್ಷಣಕ್ಕೆ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಿ ಶಿಕ್ಷಕರು ಕಾರ್ಯನಿರ್ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು. ಸೋಮವಾರದಂದು ನಗರದ ಶ್ರೀ ಲಕ್ಷ್ಮೀದೇವಿ ದೇವಸ್ಥಾನ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿಕ್ಕೋಡಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗೋಕಾಕ ಇವುಗಳ ಸಂಯುಕ್ತಾಶ್ರಯದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ …

Read More »

ಸಮಾಜ ಗೌರವಿಸುವಂತಹ ವ್ಯಕ್ತಿಗಳಾಗಿ-ಪ್ರಾಚಾರ್ಯ ಎ ಬಿ ಪಾಟೀಲ.!

ಸಮಾಜ ಗೌರವಿಸುವಂತಹ ವ್ಯಕ್ತಿಗಳಾಗಿ-ಪ್ರಾಚಾರ್ಯ ಎ ಬಿ ಪಾಟೀಲ.! ಗೋಕಾಕ: ವಿದ್ಯಾರ್ಥಿಗಳು ಪದವಿಯೊಂದಿಗೆ ಪ್ರಜ್ಞಾವಂತರಾಗಿ ತಮ್ಮ ಸುಂದರವಾದ ಬದುಕನ್ನು ರೂಪಿಸಿಕೊಳ್ಳುವಂತೆ ಎಸ್.ಎಲ್.ಜೆ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಎ ಬಿ ಪಾಟೀಲ ಹೇಳಿದರು. ಅವರು, ರವಿವಾರದಂದು ನಗರದ ಶ್ರೀ ಲಕ್ಷö್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯೊಂದಿಗೆ ತಾವು ಕಲಿತ ವಿದ್ಯೆ ಹಾಗೂ ತಮ್ಮಲ್ಲಿರುವ ಕೌಶಲ್ಯಗಳಿಂದ ಸಾಧಕರಾಗಿ ಉತ್ತಮ ಸಂಸ್ಕಾರವAತರಾಗಿ, ಒಳ್ಳೆಯ …

Read More »

ರಮೇಶ ಜಾರಕಿಹೊಳಿ ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಲು ಶ್ರಮಿಸುತ್ತಿದ್ದಾರೆ- ಜಗದೀಶ ಸಾತಿಹಾಳ.!

ರಮೇಶ ಜಾರಕಿಹೊಳಿ ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಲು ಶ್ರಮಿಸುತ್ತಿದ್ದಾರೆ- ಜಗದೀಶ ಸಾತಿಹಾಳ.! ಗೋಕಾಕ: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಶಾಸಕ ರಮೇಶ ಜಾರಕಿಹೊಳಿ ಅವರು, ಉಚಿತವಾಗಿ ಸ್ಫರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಲು ಶ್ರಮಿಸುತ್ತಿದ್ದಾರೆ ಎಂದು ಉಪನ್ಯಾಸಕ ಜಗದೀಶ ಸಾತಿಹಾಳ ಹೇಳಿದರು. ಅವರು, ನಗರದ ಶ್ರೀ ಮಹಾಲಕ್ಷಿö್ಮÃ ಸಭಾ ಭವನದಲ್ಲಿ ಸ್ಫರ್ಧಾ ಗೋಕಾಕ ಕರಿಂiÀiರ್ ಅಕಾಡೆಮಿ ಮೂಲಕ ಶಾಸಕ ರಮೇಶ ಜಾರಕಿಹೊಳಿ ಅವರ ನೇತ್ರತ್ವದಲ್ಲಿ …

Read More »

ಆರ್‌ಡಿಪಿಆರ್‌ನಿಂದ ರಸ್ತೆಗಳ ಅಭಿವೃದ್ಧಿಗೆ 16 ಕೋಟಿ ರೂ. ಬಿಡುಗಡೆ – ಶಾಸಕ ಬಾಲಚಂದ್ರ ಜಾರಕಿಹೊಳಿ!!

ಆರ್‌ಡಿಪಿಆರ್‌ನಿಂದ ರಸ್ತೆಗಳ ಅಭಿವೃದ್ಧಿಗೆ 16 ಕೋಟಿ ರೂ. ಬಿಡುಗಡೆ – ಶಾಸಕ ಬಾಲಚಂದ್ರ ಜಾರಕಿಹೊಳಿ!! ಯುವ  ಭಾರತ ಸುದ್ದಿ ಮೂಡಲಗಿ : ಅರಭಾವಿ ವಿಧಾನಸಭಾ ಮತಕ್ಷೇತ್ರದ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ (ಆರ್‌ಡಿಪಿಆರ್)ಯಿಂದ 16 ಕೋಟಿ ರೂ.ಗಳ ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಅರಭಾವಿ ಕ್ಷೇತ್ರದಲ್ಲಿ ಹದಗೆಟ್ಟ ರಸ್ತೆಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು …

Read More »

ಇದೆ 24ರಂದು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ-ಶಿವಪುತ್ರ ಜಕಬಾಳ.!

ಇದೆ 24ರಂದು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ-ಶಿವಪುತ್ರ ಜಕಬಾಳ.! ಗೋಕಾಕ: ಹಿಂದುಳಿದ ಸಮುದಾಯವಾಗಿರುವ ಉಪ್ಪಾರ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಲು ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇದೆ ದಿ.೨೪ರ ಶನಿವಾರದಂದು ಹಮ್ಮಿಕೊಳ್ಳಲಾಗಿದೆ ಎಂದು ಗೋಕಾಕ ತಾಲೂಕ ಭಗೀರಥ ಉಪ್ಪಾರ ಸಮಾಜದ ಅಧ್ಯಕ್ಷ ಶಿವಪುತ್ರ ಜಕಬಾಳ ಹೇಳಿದರು. ಅವರು, ಶನಿವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಕರೇದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, …

Read More »

ನಾಳೆ ಮಧ್ಯಾಹ್ನ 3ಗಂಟೆಗೆ ಗೋಕಾಕ ತಾಲೂಕ ಭಗೀರಥ ಉಪ್ಪಾರ ಸಂಘದ ಪೂರ್ವಭಾವಿ ಸಭೆ.!

ನಾಳೆ ಮಧ್ಯಾಹ್ನ 3ಗಂಟೆಗೆ ಗೋಕಾಕ ತಾಲೂಕ ಭಗೀರಥ ಉಪ್ಪಾರ ಸಂಘದ ಪೂರ್ವಭಾವಿ ಸಭೆ.! ಗೋಕಾಕ: ಬೆಳಗಾವಿ ಜಿಲ್ಲಾ ಮಟ್ಟದ ಉಪ್ಪಾರ ಸಮಾಜದ ಪ್ರತಿಭಾನ್ವಿತ ಎಸ್.ಎಸ್.ಎಲ್.ಸಿ ಮತ್ತು ಪಿಯೂಸಿ ವಿದ್ಯಾರ್ಥಿಗಳ 2021-22ನೇ ಸಾಲಿನ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳುವ ಕುರಿತು ದಿ.03 ಶನಿವಾರದಂದು ನಗರದ ಶ್ರೀ. ಶ್ರೀ ಲೇಪಾಕ್ಷ ಉಪ್ಪಾರ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ ೩ಗಂಟೆಗೆ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ. 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ90% ಅಂಕ ಪಡೆದ ವಿದ್ಯಾರ್ಥಿ ವಿದ್ಯಾರ್ಥಿನಿಯರು …

Read More »

ಅಮರನಾಥ ಜಾರಕಿಹೊಳಿ ಅವರಿಂದ ಉಚಿತ ಸ್ಫಾರ್ಧಾತ್ಮಕ ತಬೇತಿ ಶಿಭಿರ ಉದ್ಘಾಟನೆ ರವಿವಾರ.!

ಅಮರನಾಥ ಜಾರಕಿಹೊಳಿ ಅವರಿಂದ ಉಚಿತ ಸ್ಫಾರ್ಧಾತ್ಮಕ ತಬೇತಿ ಶಿಭಿರ ಉದ್ಘಾಟನೆ ರವಿವಾರ.! ಗೋಕಾಕ: 75 ನೇ ಸ್ವಾತಂತ್ರö್ಯ ಅಮೃತ ಮಹೋತ್ಸವ ಅಂಗವಾಗಿ ಸ್ಫರ್ಧಾ ಗೋಕಾಕ ಕೋಚಿಂಗ ಸೆಂಟರನಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ನೇತ್ರತ್ವದಲ್ಲಿ ಹಮ್ಮಿಕೊಳ್ಳಲಾದ ಉಚಿತ ಸ್ಪರ್ಧಾತ್ಮಕ ತರಬೇತಿ ಶಿಭಿರವನ್ನು ದಿ.೪ರ ರವಿವಾರದಂದು ಬೆಳಿಗ್ಗೆ 11ಗಂಟೆಗೆ ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಉದ್ಘಾಟಿಸಲಿದ್ದಾರೆ. ಶಾಸಕ ರಮೇಶ ಜಾರಕಿಹೊಳಿ ಮತ್ತು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಮಾರ್ಗದರ್ಶನದಲ್ಲಿ ಸ್ಥಳೀಯ …

Read More »

ಆಜಾದ್ ಹಿಂದ್ ಫೌಜ್ ಸ್ವಾತಂತ್ರ್ಯ ಸಂಗ್ರಾಮದ ಸ್ವರ್ಣೀಮ ಅಧ್ಯಾಯ ಕುರಿತು ಉಪನ್ಯಾಸ

ಭಾರತ ಸ್ವಾತಂತ್ರ್ಯ ಪಡೆಯುವಲ್ಲಿ ಐಎನ್‌ಎ ಪಾತ್ರ ಹಿರಿದು ಆಜಾದ್ ಹಿಂದ್ ಫೌಜ್ ಸ್ವಾತಂತ್ರ್ಯ ಸಂಗ್ರಾಮದ ಸ್ವರ್ಣೀಮ ಅಧ್ಯಾಯ ಕುರಿತು ಉಪನ್ಯಾಸ ಯುವ ಭಾರತ ಸುದ್ದಿ   ಬೆಳಗಾವಿ:ಎರಡನೇ ವಿಶ್ವಯುದ್ಧದ ತರುವಾಯ ಭಾರತದಲ್ಲಿ ಜರುಗಿದ ನೌಕಾ ಬಂಡಾಯ ಮತ್ತು ಭಾರತೀಯ ಸೈನ್ಯದಲ್ಲಿ ಬ್ರಿಟಿಷ ಆಡಳಿತ ವಿರುದ್ಧ ದಂಗೆ ಉಂಟಾದ ಕಾರಣ ಬ್ರಿಟಿಷರು ಭಾರತಕ್ಕೆ ಸ್ವಾತಂತ್ರ್ಯ ನೀಡಿದರು. ಇದಕ್ಕೆಲ್ಲ ಹಿನ್ನೆಲೆ ರಚನೆಗೊಂಡಿದ್ದು ಆಜಾದ ಹಿಂದ ಫೌಜ್ ಮತ್ತು ಅದನ್ನು ಸಂಘಟಿಸಿದ ಸುಭಾಷಚಂದ್ರ ಭೋಸ್ ಅವರಿಂದ …

Read More »

ಗೋಕಾಕ ನಗರದಲ್ಲಿ ಪ್ರತಿಸ್ಥಾಪಿಸಲಾದ ಗಣಪತಿಗಳು.!

ಗೋಕಾಕ: ನಗರದಲ್ಲಿ ಗಜಾನನ ಉತ್ಸವ ಮಂಡಳಿಗಳಿAದ ವಿವಿಧ ಸ್ಥಳಗಳಲ್ಲಿ ಪ್ರತಿಸ್ಥಾಪಿಸಲಾದ ಗಣಪತಿಗಳು. ಗೋಕಾಕ: ಬಸವೇಶ್ವರ ವೃತ್ತದಲ್ಲಿ ಪ್ರತಿಷ್ಠಾಪಿಸಲಾದ ಗಣಪತಿ. ಗೋಕಾಕ: ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಷ್ಠಾಪಿಸಲಾದ ಗಣಪತಿ. ಗೋಕಾಕ: ಸೋಮವಾರ ಪೇಟೆಯಲ್ಲಿ ಪ್ರತಿಷ್ಠಾಪಿಸಲಾದ ಗಣಪತಿ. ಗೋಕಾಕ: ಸಿದ್ಧೇಶ್ವರ ನಗರದಲ್ಲಿ ಪ್ರತಿಷ್ಠಾಪಿಸಲಾದ ಗಣಪತಿ. ಗೋಕಾಕ: ಬಣಗಾರ ಗಲ್ಲಿಯಲ್ಲಿ ಪ್ರತಿಷ್ಠಾಪಿಸಲಾದ ಗಣಪತಿ. ಗೋಕಾಕ: ರವಿವಾರ ಪೇಟೆಯ ಕಲಬುರ್ಗಿ ಕೂಟದಲ್ಲಿ ಪ್ರತಿಷ್ಠಾಪಿಸಲಾದ ಗಣಪತಿ. ಗೋಕಾಕ: ರವಿವಾರ ಪೇಟೆಯ ಭಗವಾನ್ ಶೇಡಜೀ ಕೂಟದಲ್ಲಿ ಪ್ರತಿಷ್ಠಾಪಿಸಲಾದ ಗಣಪತಿ. …

Read More »

ಮುಸ್ಲಿಂ ಸಮುದಾಯದ ಜನರು ಶೈಕ್ಷಣಿಕವಾಗಿ ದೊಡ್ಡ ಗುರಿಯನ್ನು ಇಟ್ಟುಕೊಳ್ಳಬೇಕು.- ಸತೀಶ್ ಜಾರಕಿಹೊಳಿ.!

ಮುಸ್ಲಿಂ ಸಮುದಾಯದ ಜನರು ಶೈಕ್ಷಣಿಕವಾಗಿ ದೊಡ್ಡ ಗುರಿಯನ್ನು ಇಟ್ಟುಕೊಳ್ಳಬೇಕು.- ಸತೀಶ್ ಜಾರಕಿಹೊಳಿ.! ಗೋಕಾಕ: ಹಿಂದುಳಿದ ಸಮುದಾಯಗಳು ಸಮಾಜದ ಮುಖ್ಯವಾಹಿನಿಗೆ ಬರಬೇಕಾದರೆ ಶಿಕ್ಷಣ ಬಹುಮುಖ್ಯ ಅಸ್ತ್ರವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಅವರು, ಬುಧವಾರದಂದು ಸಾಯಂಕಾಲ ನಗರದ ಕೆಜಿಎನ್ ಸಭಾಂಗಣದಲ್ಲಿ ಇಲ್ಲಿನ ಜಮಿಯತ ಎ ಉಲಮಾ ಹಿಂದ್ ಸಂಘಟನೆ ವತಿಯಿಂದ ಹಮ್ಮಿಕೊಂಡ ಶೈಕ್ಷಣಿಕ ಜಾಗೃತಿ ಮತ್ತು ತರಬೇತಿ ಶಿಬಿರದಲ್ಲಿ ಮುಖ್ಯ ಅತಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಮುಸ್ಲಿಂ …

Read More »