Breaking News

Yuva Bharatha

ಗೋಕಾಕ ಮುಖ್ಯ ರಸ್ತೆಯಿಂದ ಬಡಿಗವಾಡ ರಸ್ತೆಯ ವರೆಗೆ ಬಾಯ ಪಾಸ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ- ಶಾಸಕ ರಮೇಶ ಜಾರಕಿಹೊಳಿ!!

ಗೋಕಾಕ ಮುಖ್ಯ ರಸ್ತೆಯಿಂದ ಬಡಿಗವಾಡ ರಸ್ತೆಯ ವರೆಗೆ ಬಾಯ ಪಾಸ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ- ಶಾಸಕ ರಮೇಶ ಜಾರಕಿಹೊಳಿ!! ಯುವ ಭಾರತ ಸುದ್ದಿ ಘಟಪ್ರಭಾ: ಗೋಕಾಕ ಮುಖ್ಯ ರಸ್ತೆಯಿಂದ ಬಡಿಗವಾಡ ರಸ್ತೆಯವರೆಗೆ ಬಾಯ್ ಪಾಸ ರಸ್ತೆಯಿಂದ ಘಟಪ್ರಭಾ ನಗರದ ಮುಖ್ಯ ರಸ್ತೆಯ ಜನದಟ್ಟಣೆ ಆದಷ್ಟು ಮಟ್ಟಿಗೆ ಕಡಿಮೆಯಾಗಿ ಸಾರ್ವಜನಿಕರಿಗೆ ಅನುಕೂವಾಗಲಿದೆ ಎಂದು ಗೋಕಾಕ ಶಾಸಕರಾದ ರಮೇಶ ಜಾರಕಿಹೋಳಿ ಹೇಳಿದರು. ಅವರು ಗುರುವಾರದಂದು ಘಟಪ್ರಭಾದಲ್ಲಿ ಎಡದಂಡೆ ಕಾಲುವೆ ಬಳಿ ಗೋಕಾಕ …

Read More »

ಎಸ.ಎನ್.ಸಿ.ಯು ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ರಮೇಶ ಜಾರಕಿಹೊಳಿ.!

ಎಸ.ಎನ್.ಸಿ.ಯು ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ರಮೇಶ ಜಾರಕಿಹೊಳಿ.! ಯುವ ಭಾರತ ಸುದ್ದಿ  ಗೋಕಾಕ: ಇಲ್ಲಿನ ರಾಕೆಟ್ ಇಂಡಿಯಾ ಪ್ರೈ.ಲಿ ಕಾರಖಾನೆ ಅವರು ಸಾರ್ವಜನಿಕ ಆಸ್ಪತ್ರೆಗೆ ಪ್ರತಿ ಹಂತದಲ್ಲಿ ಸಹಾಯಕ, ಸಹಕಾರ ನೀಡುತ್ತಿದ್ದಾರೆ ಎಂದು ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ ಹೇಳಿದರು. ಗುರುವಾರದಂದು ನಗರದ ಸರಕಾರಿ ಆಸ್ಪತ್ರೆಲ್ಲಿ ರಾಕೆಟ್ ಇಂಡಿಯಾ ಪ್ರೈ.ಲಿ ಕಂಪನಿ ಅವರು ನೀಡಿದ ೪.೮ ಲಕ್ಷ ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕ …

Read More »

108 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿ-ಬಾಲಚಂದ್ರ ಜಾರಕಿಹೊಳಿ!!

108 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿ. 68 ಕೋಟಿ ರೂ. ರಸ್ತೆ ಕಾಮಗಾರಿಗಳಿಗೆ ಪ್ರಸ್ತಾವಣೆ ಸಲ್ಲಿಕೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ ನರೇಗಾ ಯೋಜನೆಯಡಿ ಅರಭಾವಿ ಕ್ಷೇತ್ರದ 34 ಗ್ರಾಮ ಪಂಚಾಯತಿಗಳಿಗೆ ತಲಾ 48 ಲಕ್ಷ ರೂ. ಬಿಡುಗಡೆ. ತೋಟದ ರಸ್ತೆಗಳಿಗೆ ತಕ್ಷಣವೇ ಕ್ರಿಯಾ ರೂಪಿಸಿ ಯುವ   ಭಾರತ ಸುುದ್ದಿ   ಗೋಕಾಕ : ಅರಭಾವಿ ಮತಕ್ಷೇತ್ರದ ಎಲ್ಲ 34 ಗ್ರಾಮ ಪಂಚಾಯತಿಗಳಿಗೆ ರೈತರ ತೋಟದ ರಸ್ತೆಗಳ …

Read More »

ನೂತನ ಸರ್ವಿಸ್ ಫ್ರಾಂಚೈಸಿ ಉದ್ಘಾಟಿಸಿದ ಲಖನ್ ಜಾರಕಿಹೊಳಿ.!

ನೂತನ ಸರ್ವಿಸ್ ಫ್ರಾಂಚೈಸಿ ಉದ್ಘಾಟಿಸಿದ ಲಖನ್ ಜಾರಕಿಹೊಳಿ.! ಗೋಕಾಕ: ನಗರದ ಎಪಿಎಮ್‌ಸಿ ರಸ್ತೆಯಲ್ಲಿ ನೂತನವಾಗಿ ಸ್ಪೀಡ್ ಪೋರ್ಸ ಮಲ್ಟಿ ಬ್ರಾö್ಯಂಡ್ ಟೂ ವ್ಹೀಲರ್ ಸರ್ವಿಸ್ ಫ್ರಾಂಚೈಸಿಯನ್ನು ವಿಧಾನ ಪರಿಷತ ಸದಸ್ಯ ಲಖನ ಜಾರಕಿಹೊಳಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉದ್ಯಮಿ ಕಿಶೋರ ಭಟ್, ಮಾಲಿಕರಾದ ಸಲ್ಮಾನಖಾನ ಪಠಾಣ ಸೇರಿದಂತೆ ಇನ್ನಿತರರು ಇದ್ದರು.

Read More »

ಛಾಯಾಗ್ರಾಹಕರ ಸಂಘದ ಕಚೇರಿ ಕಟ್ಟಡದ ನಿಯೋಜಿತ ಸ್ಥಳದ ನಾಮ ಫಲಕ ಅನಾವರಣಗೊಳಿಸಿದ ಗಣ್ಯರು.!

ಛಾಯಾಗ್ರಾಹಕರ ಸಂಘದ ಕಚೇರಿ ಕಟ್ಟಡದ ನಿಯೋಜಿತ ಸ್ಥಳದ ನಾಮ ಫಲಕ ಅನಾವರಣಗೊಳಿಸಿದ ಗಣ್ಯರು.! ಗೋಕಾಕ: ಛಾಯಾಗ್ರಾಹಕರು ತಾಂತ್ರೀಕ ಬದಲಾವಣೆಯನ್ನು ತಮ್ಮ ವೃತ್ತಿಯಲ್ಲಿ ಅಳವಡಿಸಿಕೊಂಡು ಕೌಶಲ್ಯಗಳೊಂದಿಗೆ ಧೈರ್ಯದಿಂದ ಕಾರ್ಯಪ್ರವೃತ್ತರಾದರೆ ಯಶಸ್ಸು ನಿಶ್ಚಿತವೆಂದು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ದೀಲಿಪ ಕುರಂದವಾಡಿ ಹೇಳಿದರು. ಅವರು, ಶುಕ್ರವಾರದಂದು ನಗರದ ರೋಟರಿ ರಕ್ತ ಭಂಡಾರ ಸಭಾ ಭವನದಲ್ಲಿ ಗೋಕಾಕ ತಾಲೂಕಾ ವೃತ್ತಿ ನಿರತ ಛಾಯಾಗ್ರಾಹಕರ ಸಂಘದಿAದ ಹಮ್ಮಿಕೊಂಡ ೧೮೩ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಮತ್ತು ಸ್ವಯಂ …

Read More »

ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವನ್ನು ಶಾಸಕರು ನೀಡುತ್ತಿದ್ದಾರೆ. – ಅಮರನಾಥ ಜಾರಕಿಹೊಳಿ.!

ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವನ್ನು ಶಾಸಕರು ನೀಡುತ್ತಿದ್ದಾರೆ. – ಅಮರನಾಥ ಜಾರಕಿಹೊಳಿ.! ಗೋಕಾಕ: ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸಿ, ಅವರ ಉಜ್ವಲ ಭವಿಷ್ಯಕ್ಕಾಗಿ ಶಾಸಕರಾದ ರಮೇಶ ಜಾರಕಿಹೊಳಿ ಶ್ರಮಿಸುತ್ತಿದ್ದಾರೆ ಎಂದು ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ನಗರದ ಸರಕಾರಿ ಹೊಸ ಮಾಧ್ಯಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾದ ೪ ಶಾಲಾ ಕೋಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವನ್ನು ಶಾಸಕರು ನೀಡುತ್ತಿದ್ದಾರೆ. ತಾಲೂಕಿನ ವಿದ್ಯಾರ್ಥಿಗಳು ರಾಜ್ಯ …

Read More »

ಧಾರ್ಮಿಕ ಕಾರ್ಯಕ್ರಮಗಳು ಸಂತಸ ವೃದ್ಧಿsಸಿ, ಸಂಸ್ಕೃತಿ ಉಳಿಸುವಲ್ಲಿ ಸಹಕಾರಿಯಾಗಿವೆ-ಜಯಾನಂದ ಹುಣಚ್ಯಾಳ.!

ಧಾರ್ಮಿಕ ಕಾರ್ಯಕ್ರಮಗಳು ಸಂತಸ ವೃದ್ಧಿsಸಿ, ಸಂಸ್ಕೃತಿ ಉಳಿಸುವಲ್ಲಿ ಸಹಕಾರಿಯಾಗಿವೆ-ಜಯಾನಂದ ಹುಣಚ್ಯಾಳ.! ಗೋಕಾಕ: ಆಧುನಿಕತೆಯ ಅಬ್ಬರದ ಮಧ್ಯೆಯೂ ನಡೆಯುವ ಜಾತ್ರೆ, ಮಹಾತ್ಮರ ಜಯಂತಿಗಳು ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ಸಂತಸ ವೃದ್ಧಿಸಿ, ಸಂಸ್ಕೃತಿ ಉಳಿಸುವಲ್ಲಿ ಸಹಕಾರಿಯಾಗಿವೆ ಎಂದು ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ ಹೇಳಿದರು. ಅವರು, ನಗರದ ನಗರಸಭೆ ಸಮುದಾಯ ಭವನದಲ್ಲಿ ಇಸ್ಕಾನ ಸಂತ್ಸAಗ ಸಮೀತಿ ಗೋಕಾಕ ಇವರ ಸಹಯೋಗದಲ್ಲಿ ಜರುಗಿದ ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರತಿಯೊಬ್ಬರೂ …

Read More »

ಸಂಗೊಳ್ಳಿ ರಾಯಣ್ಣ ಮೂರ್ತಿಯ ಬೃಹತ್ ಶೋಭಾಯಾತ್ರೆಗೆ ವಿಧಾನ ಪರಿಷತ ಸದಸ್ಯ ಲಖನ ಜಾರಕಿಹೊಳಿ ಚಾಲನೆ!!

ಸಂಗೊಳ್ಳಿ ರಾಯಣ್ಣ ಮೂರ್ತಿಯ ಬೃಹತ್ ಶೋಭಾಯಾತ್ರೆಗೆ ವಿಧಾನ ಪರಿಷತ ಸದಸ್ಯ ಲಖನ ಜಾರಕಿಹೊಳಿ ಚಾಲನೆ!! ಯುವ ಭಾರತ ಸುದ್ದಿ ಗೋಕಾಕ: ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜಯಂತೋತ್ಸವ ಮತ್ತು ಸ್ವಾತಂತ್ರ‍್ಯೋತ್ಸವ ಅಂಗವಾಗಿ ಮಂಗಳವಾರದAದು ನಗರದಲ್ಲಿ ಶ್ರೀ ಸಂಗೊಳ್ಳಿ ರಾಯಣ್ಣ ಯುವ ಪಡೆಯಿಂದ ಹಮ್ಮಿಕೊಂಡ ಸಂಗೊಳ್ಳಿ ರಾಯಣ್ಣ ಮೂರ್ತಿಯ ಬೃಹತ್ ಶೋಭಾಯಾತ್ರೆಗೆ ವಿಧಾನ ಪರಿಷತ ಸದಸ್ಯ ಲಖನ ಜಾರಕಿಹೊಳಿ ಚಾಲನೆ ನೀಡಿದರು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯ ಬೃಹತ್ ಶೋಭಾಯಾತ್ರೆ ನಗರದ …

Read More »

ಗೋಕಾಕ ಫಾಲ್ಸ್ ಏಳು ಅದ್ಭುತಗಳಲ್ಲಿ ಬರಲು ಇಲ್ಲಿ ವೋಟ್ ಮಾಡಿ!

ಗೋಕಾಕ ಫಾಲ್ಸ್ ಏಳು ಅದ್ಭುತಗಳಲ್ಲಿ ಬರಲು ಇಲ್ಲಿ ವೋಟ್ ಮಾಡಿ! ಭರದಿಂದ ಸಾಗಿದೆ ಕರ್ನಾಟಕದ ಏಳು ಅದ್ಭುತ ಅಭಿಯಾನ. ಇದರಲ್ಲಿ ನೀವು ಪಾಲ್ಗೊಳ್ಳಿ.! ಯುವ ಭಾರತ ಸುದ್ದಿ   ಬೆಳಗಾವಿ: ವಿಶ್ವದ ಏಳು ಅದ್ಭುತಗಳ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ಈಗ ರಾಜ್ಯವ್ಯಾಪಿ ಅಭಿಯಾನ ನಡೆಯುತ್ತಿದೆ. ಈ ವಿಶೇಷ ಅಭಿಯಾನದಲ್ಲಿ ನೀವು ಪಾಲ್ಗೊಂಡು ಬೆಳಗಾವಿಯ ಅದ್ಭುತವನ್ನು ಕರುನಾಡಿನ ಏಳು ಅದ್ಭುತಗಳ ಸಾಲಿನಲ್ಲಿ ನಿಲ್ಲಿಸುವ ಸುವರ್ಣಾವಕಾಶವಿದೆ. ಬೆಳಗಾವಿ ಜಿಲ್ಲೆಯ ಈ ಒಂದು …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಮೂರನೇ ಬಾರಿ ಬೈಕ್ ರ್ಯಾಲಿ!!

ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಮೂರನೇ ಬಾರಿ ಬೈಕ್ ರ್ಯಾಲಿ!! ಕಲ್ಲೋಳಿಯಿಂದ ಕೌಜಲಗಿ ಮಾರ್ಗದವರೆಗೆ ಮೇರಾ ಭಾರತ ಮಹಾನ್ ಯುವ ಭಾರತ ಸುದ್ದಿ  ಮೂಡಲಗಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಅರಭಾವಿ ಬಿಜೆಪಿ ಮಂಡಲದಿಂದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಾರಥ್ಯದಲ್ಲಿ ಮೂರನೇ ಬಾರಿ ಬೈಕ್ ರ್ಯಾಲಿಯು ಸೋಮವಾರದಂದು ಜರುಗಿತು. ಕಲ್ಲೋಳಿ ಪಟ್ಟಣದ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಕಲ್ಲೋಳಿಯಿಂದ ಗೋಕಾಕ್ ನಾಕಾ- ಕೌಜಲಗಿವರೆಗಿನ ( ದಂಡಿನ …

Read More »