Breaking News

Yuva Bharatha

ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ಧ್ವಜಾರೋಹಣ ನೇರವೇರಿಸಿದ-ಸಾದಿಕ ಹಲ್ಯಾಳ !!

ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ಧ್ವಜಾರೋಹಣ ನೇರವೇರಿಸಿದ-ಸಾದಿಕ ಹಲ್ಯಾಳ !! ಗೋಕಾಕ  : ಇಲ್ಲಿನ ಅಂಬೇಡ್ಕರ್ ನಗರದ ಸರಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ‍್ಯೋತ್ಸವದ ಕಾರ್ಯಕ್ರಮದಲ್ಲಿ ಶಾಲೆಯ ಎಸ್.ಡಿ.ಎಂ. ಸಿ ಸದಸ್ಯ ಸಾದಿಕ ಹಲ್ಯಾಳ ಅವರು ಧ್ವಜಾರೋಹಣ ನೇರವೇರಿಸಿದರು.ಈ ಸಂದರ್ಭದಲ್ಲಿ ಮುಖ್ಯೋಪಾದ್ಯಯ ಇಮ್ರಾನ್ ದೇಸಾಯಿ, ಶಿಕ್ಷಕಿಯರಾದ ಸಲ್ಮಾ ಮುಲ್ಲಾ, ಪೈರೋಜಾ ಚಿಕ್ಕುಂಬಿ, ಎಂ.ಎ ಮೋಮಿನ, ಮುಖಂಡರುಗಳಾದ ಎನ್.ಜಿ.ಜಮಾದಾರ, ಅಬ್ಬು ಮುಜಾವರ, ಉಪಸ್ಥಿತರಿದ್ದರು.

Read More »

ಸ್ವಾತಂತ್ರ‍್ಯ ಎನ್ನುವುದು ಕೇವಲ ಮೂರು ಅಕ್ಷರಗಳ ಒಂದು ಪದವಲ್ಲ, ಅದು ದೇಶದ ಅಭಿವೃದ್ಧಿಯ ಮೂಲಮಂತ್ರವಾಗಿದೆ-ಪ್ರಕಾಶ ಹೋಳೆಪ್ಪಗೋಳ!!

ಸ್ವಾತಂತ್ರ‍್ಯ ಎನ್ನುವುದು ಕೇವಲ ಮೂರು ಅಕ್ಷರಗಳ ಒಂದು ಪದವಲ್ಲ, ಅದು ದೇಶದ ಅಭಿವೃದ್ಧಿಯ ಮೂಲಮಂತ್ರವಾಗಿದೆ-ಪ್ರಕಾಶ ಹೋಳೆಪ್ಪಗೋಳ!!   ಯುವ ಭಾರತ ಸುದ್ದಿ ಗೋಕಾಕ: 5.ಸಾವಿರ ವರ್ಷಗಳ, 5.ನೂರು ತಲೆಮಾರುಗಳ ಇತಿಹಾಸವಿರುವ ಭವ್ಯ ಭಾರತವು ಇಂದು ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಸರ್ವ ರಂಗಗಳಲ್ಲಿ ತನ್ನದೆ ಆದ ಕೊಡುಗೆಯೊಂದಿಗೆ ವಿಶ್ವ ಗುರುವಾಗಿ ಹೊರ ಹೊಮ್ಮಿದೆ ಎಂದು ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ ಹೇಳಿದರು. ಸೋಮವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕಾಡಳಿತ, ನಗರಸಭೆ ಹಾಗೂ …

Read More »

ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಅವರ ಕಚೇರಿಯಲ್ಲಿ ಸ್ವಾತಂತ್ರತ್ಯೋತ್ಸವ.!

ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಅವರ ಕಚೇರಿಯಲ್ಲಿ ಸ್ವಾತಂತ್ರತ್ಯೋತ್ಸವ.!  ಯುವ ಭಾರತ ಸುದ್ದಿ  ಗೋಕಾಕ: ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಅವರ ಕಚೇರಿಯಲ್ಲಿ ಸ್ವಾತಂತ್ರö್ಯ ಅಮೃತ ಮಹೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅದ್ದೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸದಾನಂದ ಕಲಾಲ, ವಿದ್ಯಾಧರ ನಾಯಕ, ಕಾಶೀಮ ಮುಜಾವರ, ಅಶೋಕ ಈಳಿಗೇರ, ಪ್ರವೀಣ ಬಡಲಕ್ಕನವರ, ರಾಮಚಂದ್ರ ಬಡೆಪ್ಪಗೋಳ, ಫಯಾಜ ಜಮಖಂಡಿ, ಬಸವರಾಜ ಹಾವಗಾರ, ಇರ್ಶಾಧ ದೇಶನೂರ, ಕರೇಪ್ಪ ಬೆಣಚಿನಮರ್ಡಿ, ಗುರುನಾಥ …

Read More »

ದೊಡ್ಮನೆ ಕುಟುಂಬ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಉಪಾಹಾರ ವಿತರಣೆ.!

ದೊಡ್ಮನೆ ಕುಟುಂಬ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಉಪಾಹಾರ ವಿತರಣೆ.!  ಯುವ ಭಾರತ ಸುದ್ದಿ ಗೋಕಾಕ: ಸ್ವಾತಂತ್ರ್ಯ ದ ಅಮೃತ ಮಹೋತ್ಸವ ನಿಮಿತ್ಯವಾಗಿ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕಾಡಳಿತದಿಂದ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ನೆರೆ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ದೊಡ್ಮನೆ ಕುಟುಂಬ ಅಭಿಮಾನಿ ಬಳಗದಿಂದ ಉಪಾಹಾರದ ಜೊತೆಗೆ ಸಿಹಿ ವ್ಯವಸ್ಥೆ ಮಾಡಲಾಗಿತ್ತು. ದೊಡ್ಮನೆ ಕುಟುಂಬ ಅಭಿಮಾನಿ ಬಳಗದಿಂದ ಉಪಾಹಾರ ವಿತರಣಾ ಕಾರ್ಯಕ್ರಮಕ್ಕೆ ಶಾಸಕರ ಆಪ್ತ ಸಹಾಯಕ ಸುರೇಶ ಸನದಿ, ವಿಧಾನ …

Read More »

ಜನಸೇವೆಯೇ ಜನಾರ್ಧನೆ ಸೇವೆ ಎಂಬ ತತ್ವದಡಿಯಲ್ಲಿ ನಮ್ಮ ಸಂಸ್ಥೆಯ ಕಾರ್ಯನಿರ್ವಹಿಸುತ್ತಿದ್ದು-ಅರುಣ ಸಾಲಹಳ್ಳಿ!!

  ಜನಸೇವೆಯೇ ಜನಾರ್ಧನೆ ಸೇವೆ ಎಂಬ ತತ್ವದಡಿಯಲ್ಲಿ ನಮ್ಮ ಸಂಸ್ಥೆಯ ಕಾರ್ಯನಿರ್ವಹಿಸುತ್ತಿದ್ದು-ಅರುಣ ಸಾಲಹಳ್ಳಿ!! ಯುವ ಭಾರತ ಸುದ್ದಿ  ಗೋಕಾಕ: ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇವೆಯನ್ನು ನೀಡುವುದಕ್ಕಾಗಿ ನಮ್ಮ ಸಂಸ್ಥೆಯನ್ನು ಆರಂಭಿಸಲಾಗಿದೆ ಎಂದು ಶ್ರೀ ಸಾಯಿ ಸಮರ್ಥ ಫೌಂಡೇಶನ್ ಅಧ್ಯಕ್ಷ ಅರುಣ ಸಾಲಹಳ್ಳಿ ಹೇಳಿದರು. ರವಿವಾರದಂದು ನಗರದ ಸುಗಂಧಾ ನೇತ್ರ ಚಿಕಿತ್ಸಾಲಯದಲ್ಲಿ ಶ್ರೀ ಸಾಯಿ ಸಮರ್ಥ ಫೌಂಡೇಶನ್ ವತಿಯಿಂದ ನೇತ್ರ ಚಿಕಿತ್ಸೆಗೆ ಒಳಗಾದ ಫಲಾನುಭವಿಗಳಿಗೆ ಸತ್ಕಾರ ನೆರವೇರಿಸಿ ಮಾತನಾಡಿದ ಅವರು, ಈಗಾಗಲೇ …

Read More »

ಬಿಜೆಪಿ ಮಂಡಲದಿ0ದ ಬೃಹತ್ ಟ್ರಾö್ಯಕ್ಟರ್ ರ‍್ಯಾಲಿ ಚಾಲನೆ ನೀಡಿದ ಸರ್ವೋತ್ತಮ ಜಾರಕಿಹೊಳಿ.!

ಬಿಜೆಪಿ ಮಂಡಲದಿ0ದ ಬೃಹತ್ ಟ್ರಾö್ಯಕ್ಟರ್ ರ‍್ಯಾಲಿ ಚಾಲನೆ ನೀಡಿದ ಸರ್ವೋತ್ತಮ ಜಾರಕಿಹೊಳಿ.! ಗೋಕಾಕ: ನಾಳೆ ನಡೆಯಲಿರುವ ಸ್ವಾತಂತ್ರö್ಯ ಅಮೃತ ಮಹೋತ್ಸವದ ನಿಮಿತ್ಯ ಅರಭಾವಿ ಬಿಜೆಪಿ ಮಂಡಲದಿ0ದ ಬೃಹತ್ ಟ್ರಾö್ಯಕ್ಟರ್ ರ‍್ಯಾಲಿಯನ್ನು ರವಿವಾರದಂದು ಇಲ್ಲಿಯ ಎನ್‌ಎಸ್‌ಎಫ್‌ದಲ್ಲಿ ಚಾಲನೆ ನೀಡಲಾಯಿತು. ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರು ಈ ರ‍್ಯಾಲಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಆಯೋಜನೆಗೊಂಡಿದ್ದ ಈ ಟ್ರಾö್ಯಕ್ಟರ್ …

Read More »

ಸಮುದಾಯ ಒಗ್ಗಟ್ಟಾಗಿ ಇದ್ದರೆ ಸಂಘಕ್ಕೆ ಮತ್ತಷ್ಟು ಬಲ ಬರಲಿದೆ- ಎಸ್ ಎಮ್ ಹತ್ತಿಕಟಗಿ.!

ಸಮುದಾಯ ಒಗ್ಗಟ್ಟಾಗಿ ಇದ್ದರೆ ಸಂಘಕ್ಕೆ ಮತ್ತಷ್ಟು ಬಲ ಬರಲಿದೆ- ಎಸ್ ಎಮ್ ಹತ್ತಿಕಟಗಿ.! ಗೋಕಾಕ: ಉಪ್ಪಾರ ಸಮಾಜ ಹಿಂದುಳಿದ ಸಮಾಜವಾಗಿದ್ದು, ಸಮಾಜ ಭಾಂದವರು ಸಂಘಟಿತರಾಗಿ ಶೈಕ್ಷಣಿಕವಾಗಿ, ಆರ್ಥಿಕವಾಗಿ ಅಭಿವೃದ್ಧಿಹೊಂದಲು ಸಂಘಟಿತರಾಗುವ ಅವಶ್ಯಕತೆ ಇದ್ದು, ಸಮಾಜ ಭಾಂಧವರ ಸಹಕಾರ ಕೂಡ ಅಗತ್ಯವಾಗಿದೆ ಎಂದು ಹಿರಿಯ ನ್ಯಾಯವಾದಿ ಹಾಗೂ ಉಪ್ಪಾರ ಸಮಾಜದ ಮುಖಂಡ ಎಸ್ ಎಮ್ ಹತ್ತಿಕಟಗಿ ಹೇಳಿದರು. ಅವರು, ನಗರದ ಉಪ್ಪಾರಗಲ್ಲಿಯ ಶ್ರೀ ಭಗೀರಥ ಕಲ್ಯಾಣ ಮಂಟಪದಲ್ಲಿ ನಡೆದ ಉಪ್ಪಾರ ಸಮಾಜದ …

Read More »

ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಸಾಹುಕಾರ್ ರಮೇಶ ಜಾರಕಿಹೊಳಿ.!

ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಸಾಹುಕಾರ್ ರಮೇಶ ಜಾರಕಿಹೊಳಿ.! ಗೋಕಾಕ: ಪ್ರಧಾನ ಮಂತ್ರಿ ಕಿಸಾನ ಸಮ್ಮಾನ ಯೋಜನೆಯಡಿಯಲ್ಲಿ ಗೋಕಾಕ ಮತಕ್ಷೇತ್ರದ71916 ರೈತ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರದಿಂದ ಪ್ರತಿ ನಾಲ್ಕು ತಿಂಗಳಿಗೊಮ್ಮೆ 2ಸಾವಿರ ರೂಗಳಂತೆ ಒಂದು ವರ್ಷಕ್ಕೆ 6ಸಾವಿರ ರೂಪಾಯಿ ವಿತರಿಸಲಾಗುತ್ತಿದ್ದು, ಕೇಂದ್ರ ಸರಕಾರದಿಂದ 130ಕೋಟಿ ರೂಪಾಯಿ ಮತ್ತು ರಾಜ್ಯ ಸರಕಾರದಿಂದ 71ಕೋಟಿ ರೂಪಾಯಿ ರೈತರ ಖಾತೆಗಳಿಗೆ ನೇರವಾಗಿ ಜಮೆಯಾಗುತ್ತಿವೆ ಎಂದು ಶಾಸಕ ರಮೇಶ …

Read More »

ಸ್ವಾತಂತ್ರö್ಯದ ಅಮೃತ ಮಹೋತ್ಸವ ಬೈಕ್ ರ‍್ಯಾಲಿ ಕೆ.ಎಮ್.ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಭಾಗಿ.!

ಸ್ವಾತಂತ್ರö್ಯದ ಅಮೃತ ಮಹೋತ್ಸವ ಬೈಕ್ ರ‍್ಯಾಲಿ ಕೆ.ಎಮ್.ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಭಾಗಿ.! ಗೋಕಾಕ: ಸ್ವಾತಂತ್ರö್ಯದ ಅಮೃತ ಮಹೋತ್ಸವ ಅಂಗವಾಗಿ ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡ ಬೈಕ್ ರ‍್ಯಾಲಿಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಪುತ್ರ ಕೆ.ಎಮ್.ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಭಾಗವಹಿಸಿದರು. ತಾಲೂಕಿನ ಬೆÀಣಚಿನಮರಡಿ ಗ್ರಾಮದಿಂದ ಪ್ರಾರಂಭವಾದ ಬೈಕ್ ರ‍್ಯಾಲಿ ಗೋಕಾಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ನಗರದ ಬಿಜೆಪಿ ಕಚೇರಿಯಲ್ಲಿ ಮುಕ್ತಾಯಗೊಂಡಿತು. ಬೈಕ ರ‍್ಯಾಲಿಯಲ್ಲಿ ಬಿಜೆಪಿ ಕಾರ್ಯಕರ್ತರು, ಅಮರನಾಥ …

Read More »

ಮೃತ ಕುಟುಂಬದ ಸದಸ್ಯರಿಗೆ ಪರಿಹಾರ ವಿತರಿಣೆ- ರಮೇಶ ಜಾರಕಿಹೊಳಿ!!

ಮೃತ ಕುಟುಂಬದ ಸದಸ್ಯರಿಗೆ ಪರಿಹಾರ ವಿತರಿಣೆ- ರಮೇಶ ಜಾರಕಿಹೊಳಿ!! ಗೋಕಾಕ: ಇತ್ತಿಚೇಗೆ ಕೂಲಿ ಕೇಲಸಕ್ಕಾಗಿ ಬೆಳಗಾವಿಗೆ ತೆರಳುತ್ತಿದ್ದ ಗೋಕಾಕ ತಾಲೂಕಿನ ಕಾರ್ಮಿಕರಿದ್ದ ಕ್ರೂಸ್‌ರ ಪಲ್ಟಿಯಾಗಿ ಸ್ಥಳದಲ್ಲೆ 8ಜನ ಮೃತಪಟ್ಟಿದ್ದರು, ಮೃತ ಕೂಲಿ ಕಾರ್ಮಿಕರ ಕುಟುಂಬದ ಸದಸ್ಯರಿಗೆ ಕಾರ್ಮಿಕ ಇಲಾಖೆಯಿಂದ ಬಿಡುಗಡೆಯಾದ ಪರಿಹಾರ ಧನವನ್ನು ಶಾಸಕ ರಮೇಶ ಜಾರಕಿಹೊಳಿ ಹಸ್ತಾಂತರಿಸಿದರು. ಶನಿವಾರದಂದು ತಾಲೂಕಿನ ಅಕ್ಕತಂಗೇರಹಾಳ ಗ್ರಾಮದ ಮೃತ ಕುಟುಂಬದ ಅಡಿವೆಪ್ಪ ಶಿವಪ್ಪ ಸಜಲಿ-3ಲಕ್ಷ, ಕಿರಣ ಅಶೋಕ ಕಳಸನ್ನವರ 3ಲಕ್ಷ, ಫಕೀರಪ್ಪ ರಾಮಣ್ಣ …

Read More »