Breaking News

Yuva Bharatha

ಗೋಕಾಕ ಮತಕ್ಷೇತ್ರದ ಕನಸಗೇರಿ ಗ್ರಾಮಕ್ಕೆ ಸರಕಾರಿ ಪ್ರೌಢ ಶಾಲೆ ಮಂಜೂರು -ಶಾಸಕ, ರಮೇಶ ಜಾರಕಿಹೊಳಿ ಮಾಹಿತಿ.!

ಗೋಕಾಕ ಮತಕ್ಷೇತ್ರದ ಕನಸಗೇರಿ ಗ್ರಾಮಕ್ಕೆ ಸರಕಾರಿ ಪ್ರೌಢ ಶಾಲೆ ಮಂಜೂರು : ಶಾಸಕ, ರಮೇಶ ಜಾರಕಿಹೊಳಿ ಮಾಹಿತಿ.! ಕನಸಗೇರಿಗ್ರಾಮಸ್ಥರಿಂದ ಶಾಸಕರಿಗೆ ಅಭಿನಂದನೆ ಸಲ್ಲಿಕೆ ಗೋಕಾಕ: ಗೋಕಾಕ ಮತಕ್ಷೇತ್ರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ ಎಂದು ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದರು. ಕನಸಗೇರಿ ಗ್ರಾಮಸ್ಥರ ಒತ್ತಾಸೆಯಂತೆ ಹಿರಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಿ ಪ್ರೌಢ ಶಾಲೆಯನ್ನಾಗಿ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, …

Read More »

ಮೂಡಲಗಿ ವಲಯಕ್ಕೆ ಮತ್ತೆರಡು ಸರಕಾರಿ ಪ್ರೌಢ ಶಾಲೆಗಳ ಮಂಜೂರು : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ

ಮೂಡಲಗಿ ವಲಯಕ್ಕೆ ಮತ್ತೆರಡು ಸರಕಾರಿ ಪ್ರೌಢ ಶಾಲೆಗಳ ಮಂಜೂರು : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಹಿತಿ.! ತಪಸಿ ಹಾಗೂ ಗೋಸಬಾಳ ಗ್ರಾಮಸ್ಥರಿಂದ ಶಾಸಕರಿಗೆ ಅಭಿನಂದನೆ ಸಲ್ಲಿಕೆ.!! ಗೋಕಾಕ : ಮೂಡಲಗಿ ವಲಯದ ತಪಸಿ ಮತ್ತು ಗೋಸಬಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಪಸಿ ಮತ್ತು ಗೋಸಬಾಳ …

Read More »

4ನೇ ವರ್ಷದ ರಾಜ್ಯ ಮಟ್ಟದ ಮುಕ್ತ ವಿಭಾಗದ ಚಿತ್ರಕಲಾ ಸ್ಪರ್ಧೆ ಮತ್ತು ಚಿತ್ರಕಲಾ ಪ್ರದರ್ಶನ.!

4ನೇ ವರ್ಷದ ರಾಜ್ಯ ಮಟ್ಟದ ಮುಕ್ತ ವಿಭಾಗದ ಚಿತ್ರಕಲಾ ಸ್ಪರ್ಧೆ ಮತ್ತು ಚಿತ್ರಕಲಾ ಪ್ರದರ್ಶನ.! ಗೋಕಾಕ: ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೋಳಿ ಅಭಿಮಾನಿ ಬಳಗ, ಯುವ ಚಿತ್ರ ಕಲಾವಿದರ ಪ್ರತಿಷ್ಠಾನ (ರಿ)ಗೋಕಾಕ ಇವರ ಸಂಯುಕ್ತಾಶ್ರದಲ್ಲಿ ೪ನೇ ವರ್ಷದ ರಾಜ್ಯ ಮಟ್ಟದ ಮುಕ್ತ ವಿಭಾಗದ ಚಿತ್ರಕಲಾ ಸ್ಪರ್ಧೆ ಮತ್ತು ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮ ನಗರದ ಸಮುದಾಯ ಭವನದಲ್ಲಿ ನಡೆಯಿತು. ಕಲಾವಿದ ಮಹಾನಿಂಗ ಹೊಸಕೋಟಿ ಅವರು ಮಾತನಾಡಿ, ಎಲ್ಲ ಕ್ಷೇತ್ರಗಳಲ್ಲಿ ತಾವುಗಳು ವೇಗವಾಗಿ …

Read More »

ಖತರ್ನಾಕ ಇರಾನಿ ಗ್ಯಾಂಗ್ ಬೆನ್ನತ್ತಿದ ಗೋಕಾಕ ಪೋಲಿಸ್.!

ಖತರ್ನಾಕ ಇರಾನಿ ಗ್ಯಾಂಗ್ ಬೆನ್ನತ್ತಿದ ಗೋಕಾಕ ಪೋಲಿಸ್.!     ಯುವ ಭಾರತ ವಿಶೇಷ ಗೋಕಾಕ: ನಗರದಲ್ಲಿ ಪೋಲಿಸರ ಸೋಗಿನಲ್ಲಿ ಪದೇ ಪದೇ ನಡೆಯುತ್ತಿರು ಸರಗಳ್ಳತನ ಪ್ರಕರಣಕ್ಕೆ ಸಂಬಧಿಸಿದ0ತೆ ಎಚ್ಚೆತ್ತುಕೊಂಡಿರುವ ಪೋಲಿಸ್ ಇಲಾಖೆ. ಈ ಕಳ್ಳತನ ನಡೆಸುವ ಗ್ಯಾಂಗ್‌ಗೆ ಗೋಕಾಕ ಪೋಲಿಸರು ಜಾಲ ಬೀಸಿದ್ದಾರೆ. ಕಳೆದ ಮೇ31ರಂದು ಇಲ್ಲಿಯ ನವೀನ್ ಪೇಗ್ ಬಾರ್ ಹತ್ತಿರ ಮತ್ತು ಇದೆ ಜುಲೈ ತಿಂಗಳ 20ರಂದು ವಿವೇಕಾನಂದ ನಗರದಲ್ಲಿ ಪೋಲಿಸರ ಸೋಗಿನಲ್ಲಿ ಮಹಿಳೆಯರನ್ನು ಅಡ್ಡಗಟ್ಟಿ …

Read More »

ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ 1908 ಮನೆಗಳು ಮಂಜೂರು.!

ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ 1908 ಮನೆಗಳು ಮಂಜೂರು.! ಗೋಕಾಕ: ಗೋಕಾಕ ಕ್ಷೇತ್ರಕ್ಕೆ ಗುಡಿಸಲು ಮುಕ್ತ ಮಾಡಲು ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ಸನ್ 2021-22ನೇ ಸಾಲಿನಲ್ಲಿ ವಸತಿ ಯೋಜನೆಯಡಿ ಒಟ್ಟು 1908 ಮನೆಗಳು ಮಂಜೂರಾಗಿವೆ ಎಂದು ಮಮದಾಪೂ ಗ್ರಾಪಂ ಸದಸ್ಯ ಹಾಗೂ ಶಾಸಕರ ಆಪ್ತ ಸಹಾಯಕ ಸುರೇಶ ಸನದಿ ತಿಳಿಸಿದ್ದಾರೆ. ಈಗಾಗಲೇ ಗೋಕಾಕ ಮತಕ್ಷೇತ್ರದ ಗ್ರಾಮ ಪಂಚಾಯತಗಳಲ್ಲಿ ಕಡು ಬಡವರನ್ನು ಗುರುತಿಸಿ ಶಾಸಕ ರಮೇಶ ಜಾರಕಿಹೊಳಿ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿಸರ್ವ ಜನಾಂಗಗಳ ಶಾಂತಿಯ ಪ್ರತೀಕರಾಗಿದ್ದಾರೆ-ಭೂತಪ್ಪ ಗೊಡೇರ.!

ಶಾಸಕ ಬಾಲಚಂದ್ರ ಜಾರಕಿಹೊಳಿಸರ್ವ ಜನಾಂಗಗಳ ಶಾಂತಿಯ ಪ್ರತೀಕರಾಗಿದ್ದಾರೆ-ಭೂತಪ್ಪ ಗೊಡೇರ.! ಗೋಕಾಕ: ೨೦೦೪ ರಿಂದ ಅರಭಾವಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಎಲ್ಲ ಧರ್ಮಿಯರ ಜನಾಂಗಗಳನ್ನು ಒಂದುಗೂಡಿಸುವ ಮೂಲಕ ಸರ್ವ ಜನಾಂಗಗಳ ಶಾಂತಿಯ ಪ್ರತೀಕರಾಗಿದ್ದಾರೆ ಎಂದು ಪ್ರಭಾಶುಗರ ನಿರ್ದೇಶಕ ಭೂತಪ್ಪ ಗೊಡೇರ ಹೇಳಿದರು. ಶುಕ್ರವಾರದಂದು ಲೋಕೋಪಯೋಗಿ ಇಲಾಖೆಯಿಂದ ೩ ಕೋಟಿ ರೂ. ವೆಚ್ಚದ ಉದಗಟ್ಟಿ ಕ್ರಾಸ್‌ದಿಂದ ಉದಗಟ್ಟಿವರೆಗಿನ ರಸ್ತೆ ಕಾಮಗಾರಿ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ …

Read More »

ರೈತರ ಬದುಕಿನಲ್ಲಿ ಜಾನುವಾರುಗಳ ಪಾತ್ರ ಮಹತ್ವದ್ದಾಗಿದೆ.- ರಮೇಶ ಜಾರಕಿಹೊಳಿ.!

ರೈತರ ಬದುಕಿನಲ್ಲಿ ಜಾನುವಾರುಗಳ ಪಾತ್ರ ಮಹತ್ವದ್ದಾಗಿದೆ.- ರಮೇಶ ಜಾರಕಿಹೊಳಿ.! ಗೋಕಾಕ: ರೈತರ ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ ಸರಕಾರ ಸಂಚಾರಿ ಪಶುಚಿಕಿತ್ಸಾ ವಾಹನಗಳನ್ನು ಪ್ರಾರಂಭಿಸಿದ್ದು, ಇದರ ಉಪಯೋಗ ಪಡೆದುಕೊಳ್ಳುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶುಕ್ರವಾರದಂದು ನಗರದ ಶಾಸಕರ ಕಚೇರಿ ಆವರಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕೇಂದ್ರ ಪುರಸ್ಕೃತ ಯೋಜನೆಯಾದ ಸಂಚಾರಿ ತುರ್ತು ಪಶು ಚಿಕಿತ್ಸಾ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದರು. ರೈತರ ಬದುಕಿನಲ್ಲಿ ಜಾನುವಾರುಗಳ ಪಾತ್ರ …

Read More »

ಶ್ರೀ ಬಸರಿ ಸಿದ್ಧೇಶ್ವರ ಸೌಹಾರ್ದ ಸಹಕಾರಿ ನಿ. ಅವಿರೋಧ ಆಯ್ಕೆ.!

ಶ್ರೀ ಬಸರಿ ಸಿದ್ಧೇಶ್ವರ ಸೌಹಾರ್ದ ಸಹಕಾರಿ ನಿ. ಅವಿರೋಧ ಆಯ್ಕೆ.! ಗೋಕಾಕ: ತಾಲೂಕಿನ ತಪಸಿ ಗ್ರಾಮದ ಶ್ರೀ ಬಸರಿ ಸಿದ್ಧೇಶ್ವರ ಸೌಹಾರ್ದ ಸಹಕಾರಿ ನಿ. ತಪಸಿ ಇದರ ಆಡಳಿತ ಮಂಡಳಿ ಚುನಾವಣೆಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಮತ್ತು ನಿರ್ದೇಶಕರ ಅವಿರೋಧ ಆಯ್ಕೆ ಇತ್ತಿಚೇಗೆ ಜರುಗಿತು. ಈ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರವೀಂದ್ರ ಗಲಗಲಿ, ಉಪಾಧ್ಯಕ್ಷರಾಗಿ ದುಂಡಪ್ಪ ವಾಳದ ನಿರ್ದೇಶಕರಾಗಿ ಬಾಳಪ್ಪ ಶೇಣವಿ, ಮಾರುತಿ ದಾಸನವರ, ಮಹಾದೇವ ಕೋಟೂರ, ಬಸಪ್ಪ ಸರವರ, ವಿಠ್ಠಲ ಕುರೇರ, ಶಂಕರ …

Read More »

ಗೋಕಾಕ ಮತಕ್ಷೇತ್ರದಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗಳಿಸಲು ಶ್ರಮಿಸಿ-ಭೀಮಶಿ ಭರಮನ್ನವರ.!

ಗೋಕಾಕ ಮತಕ್ಷೇತ್ರದಲ್ಲಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗಳಿಸಲು ಶ್ರಮಿಸಿ-ಭೀಮಶಿ ಭರಮನ್ನವರ.! ಗೋಕಾಕ: ಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರವನ್ನು ಹಿಡಿಯಬೇಕಾದರೆ, ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಬೇಕು. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಸಂಘಟಿತ ಪ್ರಯತ್ನ ನಡೆಸಬೇಕು ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ ಹೇಳಿದರು. ಅವರು, ರವಿವಾರದಂದು ನಗರದ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡ ಬಿಜೆಪಿ ನಗರ ಮತ್ತು ಗ್ರಾಮೀಣ ಯುವ ಮೋರ್ಚಾ ಕಾರ್ಯಕಾರಣಿ ಸಭೆಯಲ್ಲಿ ಭಾರತಾಂಭೆಯ ಭಾವಚಿತ್ರಕ್ಕೆ …

Read More »

ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡಿ-ಶಾಸಕ ರಮೇಶ ಜಾರಕಿಹೊಳಿ.!

ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡಿ-ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಪರಸ್ಪರ ಹೊಂದಾಣಿಕೆಯಿAದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಮಂಗಳವಾರದAದು ತಾಲೂಕಿನ ಮರಡಿಮಠ ಗ್ರಾಮದಲ್ಲಿರುವ ಕೊಣ್ಣೂರ ಪುರಸಭೆ ಆವರಣದಲ್ಲಿ ಕೊಣ್ಣೂರ ಪುರಸಭೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸತತವಾಗಿ ಮಳೆ ಬಿಳುತ್ತಿರುವ ಹಿನ್ನೆಲೆಯಲ್ಲಿ ಮಳೆಯಿಂದ ಹಾಗೂ ಪ್ರವಾಹದಿಂದ ಸಂಭವಿಸುವ ಅವಗಡಗಳಿಗೆ ಎಲ್ಲಾ ರೀತಿಯ ಪೂರ್ವ ಸಿದ್ದತೆ ಮಾಡಿಕೊಳ್ಳಬೇಕು. ಶುದ್ಧ …

Read More »