Breaking News

Yuva Bharatha

ಪರಿಸರ ವಿಲ್ಲದೆ ಮಾನವನ ಬದುಕು ಅಸಾಧ್ಯ- ರಾಜು ರಂಜನ್.!

ಪರಿಸರ ವಿಲ್ಲದೆ ಮಾನವನ ಬದುಕು ಅಸಾಧ್ಯ- ರಾಜು ರಂಜನ್.! ಗೋಕಾಕ: ಪರಿಸರ ವಿಲ್ಲದೆ ಮಾನವನ ಬದುಕು ಅಸಾಧ್ಯವಾಗಿದ್ದು, ಪರಿಸರ ರಕ್ಷಣೆಗೆ ಅರಣ್ಯ ಇಲಾಖೆಯೊಂದಿಗೆ ಎಲ್ಲರೂ ಕೈ ಜೋಡಿಸುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜು ರಂಜನ್ ಹೇಳಿದರು. ರವಿವಾರದಂದು ನಗರದ ಹೋರವಲಯದ ಕಡಬಗಟ್ಟಿ ಅರಣ್ಯ ವಲಯದಲ್ಲಿ ಗೋಕಾಕ ಪ್ರಾದೇಶಿಕ ಅರಣ್ಯ ವಲಯದಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಬೀಜ ಬಿತ್ತನೆ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. …

Read More »

ಬಿಜೆಪಿ ಯುವಮೋರ್ಚಾದಿಂದ ವಿಶ್ವಪರಿಸರ ದಿನಾಚರಣೆ.!

ಬಿಜೆಪಿ ಯುವಮೋರ್ಚಾದಿಂದ ವಿಶ್ವಪರಿಸರ ದಿನಾಚರಣೆ.! ಗೋಕಾಕ: ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲ ಯುವ ಮೋರ್ಚಾ ವತಿಯಿಂದ ನಗರದ ಎನ್‌ಎಸ್‌ಎಫ್ ಶಾಲೆಯ ಆವರಣದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ರಾಷ್ಟಿçÃಯ ಒಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಎಲ್ ಟಿ ತಪಸಿ, ಯುವ ಮೋರ್ಚಾ ಅಧ್ಯಕ್ಷ ಮಂಜುನಾಥ ಪ್ರಭುನಟ್ಟಿ, …

Read More »

ಇತಿಹಾಸ ತಿರುಚಿದ ಪಠ್ಯ ಪುಸ್ತಕವನ್ನು ಹಿಂಪಡೆಯಲು ಆಗ್ರಹ.!

ಇತಿಹಾಸ ತಿರುಚಿದ ಪಠ್ಯ ಪುಸ್ತಕವನ್ನು ಹಿಂಪಡೆಯಲು ಆಗ್ರಹ.! ಗೋಕಾಕ: ಬಸವಣ್ಣನವರ ಇತಿಹಾಸ ತಿರುಚಿದ ೯ನೇ ತರಗತಿಯ ಪರಿಷ್ಕೃತ ಸಮಾಜ ವಿಜ್ಞಾನ ಪಠ್ಯ ಪುಸ್ತಕವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ನಗರದಲ್ಲಿ ಶನಿವಾರದಂದು ಸಮಾಜದ ವಿವಿಧ ಸಂಘಟನೆಗಳಿAದ ಪ್ರತಿಭಟನೆ ನಡೆಸಲಾಯಿತು. ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾರ್ಯಕರ್ತರು, ಅಲ್ಲಿಂದ ತಹಶೀಲ್ದಾರ ಕಚೇರಿವರೆಗೆ ಮೆರವಣಿಗೆ ನಡೆಸಿದರು. ಬಳಿಕ ಮುಖ್ಯ ಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು …

Read More »

ಶಹಾಪೂರ, ನಿರಾಣಿಗೆ ಪ್ರಥಮ ಪ್ರಾಶಸ್ತö್ಯದ ಮತ ನೀಡಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ತುಕ್ಕಾನಟ್ಟಿಯಲ್ಲಿ ಜರುಗಿದ ಅರಭಾವಿ ಮತಕ್ಷೇತ್ರದ ಘಟನಾಯಕರ ಸಭೆಯಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಬಿಜೆಪಿಯಿಂದಲೇ ಮಾತ್ರ ಶಿಕ್ಷಕರ ಮತ್ತು ಪದವೀಧರರ ಸಮಸ್ಯೆಗಳ ನಿವಾರಣೆ : ಅಶ್ವತ್ಥ ನಾರಾಯಣ ಮೂಡಲಗಿ : ಜೂನ್ ೧೩ ರಂದು ನಡೆಯುವ ವಿಧಾನ ಪರಿಷತ್ ವಾಯವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಅರುಣ ಶಹಾಪೂರ ಮತ್ತು ಹನಮಂತ ನಿರಾಣಿ ಅವರಿಗೆ ಪ್ರಥಮ ಪ್ರಾಶಸ್ತö್ಯದ ಮತಗಳನ್ನು ನೀಡುವ ಮೂಲಕ ಮತ್ತೊಮ್ಮೆ ಅವರಿಗೆ ಆಶೀರ್ವಾದ …

Read More »

ಎಲ್‌ಐಎಸ್ ಅಕಾಡೆಮಿಯೊಂದಿಗೆ ವಿಟಿಯು ಆರಂಭಿಸಿರುವ 6 ನೂತನ ಸಂಜೆ ಕೋರ್ಸ್‌ಗಳ ಚಾಲನೆಯಲ್ಲಿ ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಸಲಹೆ!!

ತಾಂತ್ರಿಕ ಕೋರ್ಸ್‌ಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಲ್‌ಐಎಸ್ ಅಕಾಡೆಮಿಯೊಂದಿಗೆ ವಿಟಿಯು ಆರಂಭಿಸಿರುವ 6 ನೂತನ ಸಂಜೆ ಕೋರ್ಸ್‌ಗಳ ಚಾಲನೆಯಲ್ಲಿ ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಸಲಹೆ!! ಯುವ ಭಾರತ ಸುದ್ದಿ  ಬೆಳಗಾವಿ: ಈಗ ಅಂತರ್ಜಾಲ ಆಧಾರಿತ, ಇ-ಸೋರ್ಸ್‌ಗಳು ಹೆಚ್ಚಾಗಿ ಬಳಕೆಯಾಗುತ್ತಿದ್ದು, ಎಲ್ಲ ಗ್ರಂಥಪಾಲಕರು ತಾಂತ್ರಿಕ ಸಂಪನ್ಮೂಲಗಳನ್ನು ಹೆಚ್ಚಾಗಿ ಬಳಕೆ ಮಾಡಿಕೊಳ್ಳಬೇಕಾಗುತ್ತದೆ. ಆ ನಿಟ್ಟಿನಲ್ಲಿ ಗ್ರಂಥಪಾಲಕರು ಕೂಡ ತಮ್ಮ ತಾಂತ್ರಿಕ ಕೌಶಲಗಳನ್ನು ವೃದ್ಧಿಸಿಕೊಳ್ಳಬೇಕು. ಅದಕ್ಕಾಗಿ ಇಂತಹ ತಾಂತ್ರಿಕ ಕೋರ್ಸ್‌ಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಬೆಳಗಾವಿ …

Read More »

ಹಾಲು ಉತ್ಪಾದಕರಿಗೆ ಯಂತ್ರ ಸಲಕರಣೆಗಳನ್ನು ವಿತರಿಸಿದ ಅಮರನಾಥ ಜಾರಕಿಹೊಳಿ.!

ಹಾಲು ಉತ್ಪಾದಕರಿಗೆ ಯಂತ್ರ ಸಲಕರಣೆಗಳನ್ನು ವಿತರಿಸಿದ ಅಮರನಾಥ ಜಾರಕಿಹೊಳಿ.! ಗೋಕಾಕ: ಹಾಲು ಉತ್ಪಾದಕರಿಗಾಗಿ ಕೆಎಮ್‌ಎಫ್ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸದೃಢರಾಗುವಂತೆ ಕೆಎಮ್‌ಎಫ್ ನಿರ್ದೇಶಕ ಅಮರನಾಥ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ಶಾಕರ ಕಚೇರಿಯಲ್ಲಿ ಕೆಎಮ್‌ಎಫ್ ಹಾಲು ಉತ್ಪಾದಕ ಸದಸ್ಯರಿಗೆ ಕರ್ನಾಟಕ ಹಾಲು ಮಹಾ ಮಂಡಳಿ ಬೆಳಗಾವಿ ವತಿಯಿಂದ ಹಾಲು ಕರಿಯುವ ಹಾಗೂ ಮೇವು ಕಟಾವು ಯಂತ್ರ ಮತ್ತು ಮ್ಯಾಟ್ ಪರೀಕರ ಶೇ.೫೦%. …

Read More »

ಕಾಂಗ್ರೇಸ್ ಮುಳುಗುತ್ತಿರುವ ಹಡಗು. ಸಿದ್ಧು-ಡಿಕೆಶಿ ಕಾಂಗ್ರೇಸ್‌ನ್ನೇ ವಿನಾಶ ಮಾಡುತ್ತಿದ್ದಾರೆ : ಮಾಜಿ ಸಿಎಂ ಜಗದೀಶ ಶೆಟ್ಟರ!!

ಕಾಂಗ್ರೇಸ್ ಮುಳುಗುತ್ತಿರುವ ಹಡಗು. ಸಿದ್ಧು-ಡಿಕೆಶಿ ಕಾಂಗ್ರೇಸ್‌ನ್ನೇ ವಿನಾಶ ಮಾಡುತ್ತಿದ್ದಾರೆ : ಮಾಜಿ ಸಿಎಂ ಜಗದೀಶ ಶೆಟ್ಟರ!! 2023 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನ : ಶೆಟ್ಟರ ಭವಿಷ್ಯ ಪ್ರಚಾರ ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಉಮೇಶ ಕತ್ತಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂಸದರು ಸೇರಿದಂತೆ ಅನೇಕರು ಭಾಗಿ.. ಯುವ ಭಾರತ ಸುದ್ದಿ ಗೋಕಾಕ : ಕಾಂಗ್ರೇಸ್ ಪಕ್ಷ ಮುಳುಗುತ್ತಿರುವ ಹಡಗು. ಈಗಾಗಲೇ ದೇಶದಲ್ಲಿ ತನ್ನ ಸಂಪೂರ್ಣ …

Read More »

ಕಾಂಗ್ರೇಸ್ ಮುಳುಗುತ್ತಿರುವ ಹಡಗು. ಸಿದ್ಧು-ಡಿಕೆಶಿ ಕಾಂಗ್ರೇಸ್‌ನ್ನೇ ವಿನಾಶ ಮಾಡುತ್ತಿದ್ದಾರೆ : ಮಾಜಿ ಸಿಎಂ ಜಗದೀಶ ಶೆಟ್ಟರ

೨೦೨೩ ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಗೆ ೧೫೦ ಸ್ಥಾನ : ಶೆಟ್ಟರ ಭವಿಷ್ಯ ಪ್ರಚಾರ ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಉಮೇಶ ಕತ್ತಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂಸದರು ಸೇರಿದಂತೆ ಅನೇಕರು ಭಾಗಿ. ಗೋಕಾಕ : ಕಾಂಗ್ರೇಸ್ ಪಕ್ಷ ಮುಳುಗುತ್ತಿರುವ ಹಡಗು. ಈಗಾಗಲೇ ದೇಶದಲ್ಲಿ ತನ್ನ ಸಂಪೂರ್ಣ ಅಸ್ತಿತ್ವವನ್ನು ಕಳೆದುಕೊಂಡಿರುವ ಈ ಪಕ್ಷಕ್ಕೆ ಅವರ ನಾಯಕರುಗಳೇ ಕೂಡಿಕೊಂಡು ಹಾಳು ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸಿದ್ಧು-ಡಿಕೆಶಿ ಸೇರಿಕೊಂಡು ಕಾಂಗ್ರೇಸ್‌ನ್ನು ನಾಶ ಮಾಡುತ್ತಿದ್ದಾರೆ …

Read More »

ಎಸ್‌ಎಸ್‌ಎಲ್‌ಸಿಯಲ್ಲಿ (ಆಂಗ್ಲ ಮಾಧ್ಯಮ) ಅಂಕಲಗಿ ಗ್ರಾಮೀಣ ಮಕ್ಕಳ ಸಾಧನೆ .!

ಎಸ್‌ಎಸ್‌ಎಲ್‌ಸಿಯಲ್ಲಿ (ಆಂಗ್ಲ ಮಾಧ್ಯಮ) ಅಂಕಲಗಿ ಗ್ರಾಮೀಣ ಮಕ್ಕಳ ಸಾಧನೆ .! ಗೋಕಾಕ: ತಾಲೂಕಿನ ಅಂಕಲಗಿ ಗ್ರಾಮದ ಕುಂದರನಾಡ ಜನತಾ ಶಿಕ್ಷಣ ಸಂಘದ ಶ್ರೀ ಅಡವಿಸಿದ್ದೇಶ್ವರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಆಂಗ್ಲ ಮಾಧ್ಯ ಶಾಲೆಯ ವಿದ್ಯಾರ್ಥಿಗಳು ೨೦೨೧-೨೨ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಶೇ೧೦೦ ರಷ್ಟು ಫಲಿತಾಂಶ ಪಡೆಯುವ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಯಾವುದಕ್ಕೂ ಕಮ್ಮಿಯಿಲ್ಲ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಕುಮಾರಿ ದಿವ್ಯಾ ದೇಮಪ್ಪ ಲಿಂಗರೆಡ್ಡಿ ೯೮.೮೮% ಪ್ರಥಮ, ಕುಮಾರ …

Read More »

ಎಸ್‌ಎಸ್‌ಎಲ್‌ಸಿಯಲ್ಲಿ (ಕನ್ನಡ) ಅಂಕಲಗಿ ಗ್ರಾಮೀಣ ಮಕ್ಕಳ ಸಾಧನೆ .!

ಎಸ್‌ಎಸ್‌ಎಲ್‌ಸಿಯಲ್ಲಿ (ಕನ್ನಡ) ಅಂಕಲಗಿ ಗ್ರಾಮೀಣ ಮಕ್ಕಳ ಸಾಧನೆ .! ಗೋಕಾಕ: ತಾಲೂಕಿನ ಅಂಕಲಗಿ ಗ್ರಾಮದ ಕುಂದರನಾಡ ಜನತಾ ಶಿಕ್ಷಣ ಸಂಘದ ಶ್ರೀ ಅಡವಿಸಿದ್ದೇಶ್ವರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ೨೦೨೧-೨೨ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಶೇ೧೦೦ ರಷ್ಟು ಫಲಿತಾಂಶ ಪಡೆಯುವ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಯಾವುದಕ್ಕೂ ಕಮ್ಮಿಯಿಲ್ಲ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಭರತೇಶ ಸಿದ್ದಪ್ಪ ತುಕ್ಕಾರ ೯೮.೦೮% ಪ್ರಥಮ, ಯಶೋಧಾ ಶಿವಪುತ್ರ ಕುಂಬಾರ …

Read More »