ಬಿಜೆಪಿ ಬೆಂಬಲಿಸುವ0ತೆ ಲಖನ್ಗೆ ನಳಿನಕುಮಾರ ಕಟೀಲ್ ಮನವಿ.! ಗೋಕಾಕ: ವಾಯವ್ಯ ಪದವಿದರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ದಿನದಿಂದ ದಿನಕ್ಕೆ ರಂಗೇರಿದ್ದು, ಮಂಗಳವಾರದAದು ಬಿಜೆಪಿ ರಾಜಾಧ್ಯಕ್ಷ ನಳೀನಕುಮಾರ ಕಟೀಲ್ ಮತ್ತು ಲಖನ್ ಜಾರಕಿಹೋಳಿ ಮಾತುಕತೆ ನಡೆಸಿದ್ದು ಬಿಜೆಪಿ ಬೆಂಬಲಿಸುವ0ತೆ ಮನವಿ ಮಾಡಿದ್ದಾರೆ. ನಗರದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೋಳಿ ಅವರ ನಿವಾಸದಲ್ಲಿ ಭೇಟಿ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್ ಅವರು ಮಾಜಿ ಸಚಿವ ರಮೇಶ ಜಾರಕಿಹೋಳಿ, ಕೆಎಂಎಫ್ ಅಧ್ಯಕ್ಷ …
Read More »ಮುಂಗಾರು ಹಂಗಾಮಿಗೆ ರಸಗೊಬ್ಬರ ಬಿತ್ತನೆ ಬೀಜ ಪೂರೈಕೆ-ರಮೇಶ ಜಾರಕಿಹೊಳಿ.
ಮುಂಗಾರು ಹಂಗಾಮಿಗೆ ರಸಗೊಬ್ಬರ ಬಿತ್ತನೆ ಬೀಜ ಪೂರೈಕೆ-ರಮೇಶ ಜಾರಕಿಹೊಳಿ. ಗೋಕಾಕ: ಪ್ರಸಕ್ತ ೨೦೨೨-೨೩ನೇ ಸಾಲಿನ ಮುಂಗಾರು ಹಂಗಾಮಿಗೆ ಗೋಕಾಕ ತಾಲ್ಲೂಕಿನ ರೈತರಿಗೆ ಕೃಷಿ ಇಲಾಖೆಯಿಂದ ಅಗತ್ಯ ಬೀಜ-ರಸಗೊಬ್ಬರ ದಾಸ್ತಾನಕರಿಸಿದ್ದು, ಜೂನ್ ಎರಡನೇ ವಾರದಲ್ಲಿ ಹದವಾದ ಮಳೆಯಾದ ಮೇಲೆ ಭೂಮಿ ತೇವಾಂಶವಿರುವಾಗಲೇ ರೈತರು ಬಿತ್ತನೆ ಮಾಡುವಂತೆ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಮಂಗಳವಾರದAದು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು ಮತ್ತು ಕೃಷಿ ಅಧಿಕಾರಿಗಳೊಂದಿಗೆ ತಮ್ಮ ಕಛೇರಿಯಲ್ಲಿ ಚರ್ಚಿಸಿದ್ದ ಅವರು ಮುಂಗಾರು …
Read More »ಮೋದಿ ಕೈಬಲಪಡಿಸಲು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ-ಕಾನೂನು ಸಚಿವ ಮಾಧುಸ್ವಾಮಿ
ಮೋದಿ ಕೈಬಲಪಡಿಸಲು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ-ಕಾನೂನು ಸಚಿವ ಮಾಧುಸ್ವಾಮಿ ಗೋಕಾಕ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಲ್ಲರನ್ನೂ ಜೊತೆಗೆ ಕೊಂಡೊಯ್ಯುವ ನಾಯಕತ್ವ ಗುಣವಿದೆ ಅಂತಹ ಅಪ್ರತಿಮ ನಾಯಕನ ಕೈ ಬಲಪಡಿಸಲು ಬಿಜೆಪಿ ಅಭ್ಯರ್ಥಿಗಳಿಗೆ ಪ್ರಥಮ ಪ್ರಾಶಸ್ತö್ಯದ ಮತ ನೀಡುವಂತೆ ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದರು. ಅವರು, ನಗರದ ನ್ಯಾಯಾಲಯ ಆವರಣದ ನ್ಯಾಯವಾದಿಗಳ ಸಂಘದ ಭವನದಲ್ಲಿ ವಾಯವ್ಯ ಪದವಿದರ ಕ್ಷೇತ್ರ ಮತ್ತು ವಾಯವ್ಯ …
Read More »ಚುನಾವಣೆ ಸೇರಿ ಬೇರೆ ಬೇರೆ ಕಾರಣಗಳಿಂದ ರಮೇಶ ಜಾರಕಿಹೊಳಿ ಮಂತ್ರಯಾಗಲು ವಿಳಂಭವಾಗಿದೆ-ನಳಿನಕುಮಾರ ಕಟೀಲ.!
ಚುನಾವಣೆ ಸೇರಿ ಬೇರೆ ಬೇರೆ ಕಾರಣಗಳಿಂದ ರಮೇಶ ಜಾರಕಿಹೊಳಿ ಮಂತ್ರಯಾಗಲು ವಿಳಂಭವಾಗಿದೆ-ನಳಿನಕುಮಾರ ಕಟೀಲ.! ಗೋಕಾಕ: ರಮೇಶ ಜಾರಕಿಹೊಳಿ ಅವರನ್ನು ಸಚಿವರಾಗುತ್ತಾರೆ. ಚುನಾವಣೆ ಸೇರಿ ಬೇರೆ ಬೇರೆ ಕಾರಣಗಳಿಂದ ವಿಳಂಭವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ ಹೇಳಿದರು. ಅವರು ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ರಮೇಶ ಜಾರಕಿಹೊಳಿ ನಾವು ಒಂದಾಗಿದ್ದೆವೆ. ಪಕ್ಷ ಹಾಗೂ ಸರಕಾರ ಮಟ್ಟದಲ್ಲಿ ಚರ್ಚೆಯಾಗಿದೆ. ಕೆಲವು ಚುನಾವಣೆ ಸೇರಿ ಬೇರೆ ಬೇರೆ ಕಾರಣದಿಂದ ಮಂತ್ರಿ ಸ್ಥಾನ ನೀಡುವದು ತಡವಾಗಿದೆ, …
Read More »ಶಿಕ್ಷಕರ ಮತ್ತು ಪದವಿಧರ ರಕ್ಷಣೆ ಮಾಡಲು ಬಿಜೆಪಿ ಸರಕಾರ ಬದ್ದ-ನಳಿನ್ ಕುಮಾರ್ ಕಟೀಲ್.!
ಶಿಕ್ಷಕರ ಮತ್ತು ಪದವಿಧರ ರಕ್ಷಣೆ ಮಾಡಲು ಬಿಜೆಪಿ ಸರಕಾರ ಬದ್ದ-ನಳಿನ್ ಕುಮಾರ್ ಕಟೀಲ್.! ಗೋಕಾಕ: ಪ್ರಜ್ಞಾವಂತ ಮತದಾರರು ಬಿಜೆಪಿ ಪಕ್ಕಕ್ಕೆ ಬೆಂಬಲ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವಂತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದರು. ಮಂಗಳವಾರದAದು ಭಾರತೀಯ ಜನತಾ ಪಾರ್ಟ ನಗರ ಮತ್ತು ಗ್ರಾಮೀಣ ಮಂಡಳ ವತಿಯಿಂದ ಹಮ್ಮಿಕೊಂಡ ವಾಯವ್ಯ ಶಿಕ್ಷಕರ ಮತ್ತು ಪದವಿಧರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯನ್ನು …
Read More »ಗೋಕಾಕ ನಗರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್ ಆಗಗಮನ.!
ಗೋಕಾಕ ನಗರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್ ಆಗಗಮನ.! ಗೋಕಾಕ: ವಿಧಾನ ಪರಿಷತ ವಾಯವ್ಯ ಪದವಿದರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿಕುಮಾರ ಕಟೀಲ ಅವರು ಮಂಗಳವಾರದAದು ನಗರಕ್ಕೆ ಆಗಮಿಸಿ ಗೋಕಾಕ ಮತ್ತು ಅರಭಾಂವಿ ಮತಕ್ಷೇತ್ರದ ಚುನಾವಣೆ ಪ್ರಚಾರ ಸಭೆ ಹಾಗೂ ಘಟ ನಾಯಕರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ದಿ.೦೭ ಮಂಗಳವಾರದAದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಶ್ರೀ ಮಹಾಲಕ್ಷಿö್ಮÃ ಸಭಾ ಭವನದಲ್ಲಿ ವಿಧಾನ ಪರಿಷತ ವಾಯವ್ಯ …
Read More »ಬಸ್ಸು ಸೌಕರ್ಯ ನೀಡುವಂತೆ ಆಗ್ರಹಿಸಿ ಯಾದವಾಡ ಗ್ರಾಮಸ್ಥರಿಂದ ಮನವಿ.!
ಬಸ್ಸು ಸೌಕರ್ಯ ನೀಡುವಂತೆ ಆಗ್ರಹಿಸಿ ಯಾದವಾಡ ಗ್ರಾಮಸ್ಥರಿಂದ ಮನವಿ.! ಗೋಕಾಕ: ಗೋಕಾಕ ಕೆಎಸ್ಆರ್ಟಿಸಿ ಡಿಪೋದಿಂದ ಯಾದವಾಡ ಗ್ರಾಮಕ್ಕೆ ಸಾಯಂಕಾಲ ಬಸ್ಸು ಸೌಕರ್ಯ ನೀಡುವಂತೆ ಆಗ್ರಹಿಸಿ ಸ್ಥಳೀಯರು ರವಿವಾರದಂದು ಗೋಕಾಕ ಕೆಎಸ್ಆರ್ಟಿಸಿ ವ್ಯವಸ್ಥಾಪಕರಿಗೆ ಮನವಿಯನ್ನು ಸಲ್ಲಿಸಿದರು. ದಿನನಿತ್ಯ ಯಾದವಾಡ ಸೇರಿದಂತೆ ಹಲವು ಗ್ರಾಮಗಳಿಂದ ಶಾಲೆ, ಕಾಲೇಜುಗಳ ಶಿಕ್ಷಕರು ವಿದ್ಯಾರ್ಥಿಗಳು ಹಾಗೂ ನೌಕರರು ಸಂಜೆ ಯಾದವಾಡ ಗ್ರಾಮಕ್ಕೆ ತೆರಳಲು ಬಸ್ಸಿನ ಸೌಕರ್ಯ ಇರುವದಿಲ್ಲ. ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಗೋಕಾಕ ಕೆಎಸ್ಆರ್ಟಿಸಿ …
Read More »ಪರಿಸರ ವಿಲ್ಲದೆ ಮಾನವನ ಬದುಕು ಅಸಾಧ್ಯ- ರಾಜು ರಂಜನ್.!
ಪರಿಸರ ವಿಲ್ಲದೆ ಮಾನವನ ಬದುಕು ಅಸಾಧ್ಯ- ರಾಜು ರಂಜನ್.! ಗೋಕಾಕ: ಪರಿಸರ ವಿಲ್ಲದೆ ಮಾನವನ ಬದುಕು ಅಸಾಧ್ಯವಾಗಿದ್ದು, ಪರಿಸರ ರಕ್ಷಣೆಗೆ ಅರಣ್ಯ ಇಲಾಖೆಯೊಂದಿಗೆ ಎಲ್ಲರೂ ಕೈ ಜೋಡಿಸುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜು ರಂಜನ್ ಹೇಳಿದರು. ರವಿವಾರದಂದು ನಗರದ ಹೋರವಲಯದ ಕಡಬಗಟ್ಟಿ ಅರಣ್ಯ ವಲಯದಲ್ಲಿ ಗೋಕಾಕ ಪ್ರಾದೇಶಿಕ ಅರಣ್ಯ ವಲಯದಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಬೀಜ ಬಿತ್ತನೆ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. …
Read More »ಬಿಜೆಪಿ ಯುವಮೋರ್ಚಾದಿಂದ ವಿಶ್ವಪರಿಸರ ದಿನಾಚರಣೆ.!
ಬಿಜೆಪಿ ಯುವಮೋರ್ಚಾದಿಂದ ವಿಶ್ವಪರಿಸರ ದಿನಾಚರಣೆ.! ಗೋಕಾಕ: ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲ ಯುವ ಮೋರ್ಚಾ ವತಿಯಿಂದ ನಗರದ ಎನ್ಎಸ್ಎಫ್ ಶಾಲೆಯ ಆವರಣದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ರಾಷ್ಟಿçÃಯ ಒಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಎಲ್ ಟಿ ತಪಸಿ, ಯುವ ಮೋರ್ಚಾ ಅಧ್ಯಕ್ಷ ಮಂಜುನಾಥ ಪ್ರಭುನಟ್ಟಿ, …
Read More »ಇತಿಹಾಸ ತಿರುಚಿದ ಪಠ್ಯ ಪುಸ್ತಕವನ್ನು ಹಿಂಪಡೆಯಲು ಆಗ್ರಹ.!
ಇತಿಹಾಸ ತಿರುಚಿದ ಪಠ್ಯ ಪುಸ್ತಕವನ್ನು ಹಿಂಪಡೆಯಲು ಆಗ್ರಹ.! ಗೋಕಾಕ: ಬಸವಣ್ಣನವರ ಇತಿಹಾಸ ತಿರುಚಿದ ೯ನೇ ತರಗತಿಯ ಪರಿಷ್ಕೃತ ಸಮಾಜ ವಿಜ್ಞಾನ ಪಠ್ಯ ಪುಸ್ತಕವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ನಗರದಲ್ಲಿ ಶನಿವಾರದಂದು ಸಮಾಜದ ವಿವಿಧ ಸಂಘಟನೆಗಳಿAದ ಪ್ರತಿಭಟನೆ ನಡೆಸಲಾಯಿತು. ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾರ್ಯಕರ್ತರು, ಅಲ್ಲಿಂದ ತಹಶೀಲ್ದಾರ ಕಚೇರಿವರೆಗೆ ಮೆರವಣಿಗೆ ನಡೆಸಿದರು. ಬಳಿಕ ಮುಖ್ಯ ಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು …
Read More »