Breaking News

Yuva Bharatha

ಮಹಾತ್ಮರ ಜೀವನ ಸಂದೇಶಗಳನ್ನು ಅರಿತು ಅಳವಡಿಸಿಕೊಳ್ಳಿ-ಅಂಬಿರಾವ ಪಾಟೀಲ.!

ಮಹಾತ್ಮರ ಜೀವನ ಸಂದೇಶಗಳನ್ನು ಅರಿತು ಅಳವಡಿಸಿಕೊಳ್ಳಿ-ಅಂಬಿರಾವ ಪಾಟೀಲ.! ಗೋಕಾಕ: ಮಹಾತ್ಮರ ಜಯಂತಿಗಳ ಆಚರಣೆಯ ಮೂಲಕ ಅವರ ಜೀವನ ಸಂದೇಶಗಳನ್ನು ಅರಿತು, ವರ್ತಮಾನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ ಹೇಳಿದರು. ಅವರು, ಇಲ್ಲಿಯ ನಾಕಾ ನಂ-೧ರಲ್ಲಿ ನಡೆದ ಶ್ರೀ ಭಗೀರಥ ಜಯಂತಿ ಉತ್ಸವ ಕಾರ್ಯಕ್ರಮ ಹಾಗೂ ಮಹಾಪ್ರಸಾದ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಆಧುನಿಕ ಕಾಲದಲ್ಲಿ ನಾವಿದ್ದರೂ ಕೂಡ, ಧಾರ್ಮಿಕ, ಆಧ್ಯಾತ್ಮಿಕ ಮೌಲ್ಯಗಳನ್ನು ನಿರ್ಲಕ್ಷಿಸಬಾರದು. ಜಯಂತಿ ಆಚರಣೆಗಳ …

Read More »

ನಮ್ಮದು ವಿವಿಧತೆಯಲ್ಲಿ ಏಕತೆ ಸಾರುವ ರಾಷ್ಟç : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ನಮ್ಮದು ವಿವಿಧತೆಯಲ್ಲಿ ಏಕತೆ ಸಾರುವ ರಾಷ್ಟ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.! ಗಣೇಶವಾಡಿ ಗ್ರಾಮದ ಲಕ್ಷಿö್ಮÃದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ, ಯುವ ನಾಯಕರಾದ ರಾಹುಲ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ ಘಟಪ್ರಭಾ : ಪ್ರಾಚೀನ ಕಾಲದಿಂದಲೂ ನಾವು ದೈವ ಭಕ್ತರು. ದೇವರನ್ನು ನಂಬಿ ಬದುಕುತ್ತಿರುವವರು. ದೇವರಿಂದಲೇ ಈ ಜಗತ್ತು ನಡೆದಿದೆ. ದೇಶವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವುದರಿಂದ ನಮ್ಮದು ಜಾತ್ಯಾತೀತ ರಾಷ್ಟçವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ …

Read More »

ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಶಾಖಾದೀಕಾರಿ ಪಿ ಆರ್ ಯಡಹಳ್ಳಿ

  ಮೂಡಲಗಿ : ನಗದಲ್ಲಿ 110 ಕೆ ವಿ ವಿದ್ಯುತ್ ವಿತರಣಾ ಕೇಂದ್ರ ಮೂಡಲಗಿಯ ಎಪ್ -6 ಪೆಟ್ರೋಲ್ ಬಂಕ್ ಫೀಡರದ ಹಾಗೂ ಎಪ್-1 ಶಹರದ 11 ಕೆ ವಿ ಮಾರ್ಗದ ಲೈನ್, ಹಾಗೂ ವಿದ್ಯುತ್ ಪರಿವರ್ತಕದ ದುರಸ್ಥಿ ಕಾಮಗಾರಿ ಹಾಗೂ ಗುರ್ಲಾಪೂರ ರೋಡ ಅಗಲೀಕರಣ ಕಾಮಗಾರಿ ನಡೆದಿದ್ದು, ಗುರ್ಲಾಪೂರ ಹಾಗೂ ಮೂಡಲಗಿ ಶಹರದಲ್ಲಿ ದಿನಾಂಕ 17/05/2022 ರಿಂದ 22/05/2022 ರವರೆಗೆ ಬೆಳಿಗ್ಗೆ 10:00 ಘಂಟೆಯಿಂದ ಸಾಯಂಕಾಲ 6:00 ಘಂಟೆವರೆಗೆ …

Read More »

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ.-ಡಿಡಿಪಿಐ ಮೋಹನಕುಮಾರ ಹಂಚಾಟೆ.!

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ.-ಡಿಡಿಪಿಐ ಮೋಹನಕುಮಾರ ಹಂಚಾಟೆ.! ಗೋಕಾಕ: ಗೋಕಾಕ ಶೈಕ್ಞಣಿಕ ವಲಯದ ಸರಕಾರಿ ಶಾಲೆಗಳ ಅಭಿವೃದ್ಧಿಯ ಜೊತೆಗೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ. ಶಾಲಾಪ್ರಾರಂಭೋತ್ಸವ ದಿನದಂದು ಎಲ್ಲ ಮಕ್ಕಳು ಶಾಲೆಗಳಿಗೆ ಹಾಜರಾಗುವಂತೆ ಪತ್ರ ಬರೆದು ರಾಜ್ಯದಲ್ಲೇ ಮಾದರಿ ಶಾಸಕರಾಗಿದ್ದಾರೆ ಎಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಮೋಹನಕುಮಾರ ಹಂಚಾಟೆ ಹೇಳಿದರು. ಅವರು, ತಾಲೂಕಿನ ಬೆಣಚಿನಮರ್ಡಿ ಗ್ರಾಮದಲ್ಲಿ ಕ್ಷೇತ್ರ …

Read More »

ಸತ್ತಿಗೇರಿ ತೋಟದಲ್ಲಿ ಕಿಡಿಗೇಡಿಗಳಿಂದ ಮಸೀದಿ ಮೇಲೆ ಧ್ವಜ.. ಉಭಯ ಸಮುದಾಯಗಳ ಶಾಂತಿ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.

ಸತ್ತಿಗೇರಿ ತೋಟದಲ್ಲಿ ಕಿಡಿಗೇಡಿಗಳಿಂದ ಮಸೀದಿ ಮೇಲೆ ಧ್ವಜ.. ಉಭಯ ಸಮುದಾಯಗಳ ಶಾಂತಿ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ. ಗೋಕಾಕ : ಸಮೀಪದ ಅರಭಾವಿ ಸತ್ತಿಗೇರಿ ತೋಟದ ಮಸೀದಿ ಹತ್ತಿರ ಕೆಲ ಕಿಡಗೇಡಿಗಳು ಕಳೆದ ರಾತ್ರಿ ಕೇಸರಿ ಧ್ವಜ ಕಟ್ಟಿದ್ದರಿಂದ ಕೆಲ ಕಾಲ ಪರಿಸ್ಥಿತಿ ಉದ್ವಿಘ್ನಗೊಂಡಿದ್ದು, ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಿಬ್ಬಂದಿಗಳ ಮೂಲಕ ಸತ್ತಿಗೇರಿ ತೋಟದ ಉಭಯ ಸಮುದಾಯಗಳ ಸಭೆ ನಡೆಸುವ ಮೂಲಕ …

Read More »

ನಾಕಾ ನಂ-೧ರ ಭಗೀರಥ ವೃತ್ತದಲ್ಲಿ ಜಯಂತಿ ಆಚರಣೆ.!

ನಾಕಾ ಭಗೀರಥ ವೃತ್ತದಲ್ಲಿ ಜಯಂತಿ ಆಚರಣೆ.! ಗೋಕಾಕ: ಇಲ್ಲಿಯ ನಾಕಾ ನಂ-೧ರಲ್ಲಿ ಇರುವ ಶ್ರೀ ಭಗೀರಥ ವೃತ್ತದಲ್ಲಿ ರಾಜಋಷಿ ಶ್ರೀ ಭಗೀರಥರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶ್ರೀ ಭಗೀರಥ ಜಯಂತಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಸಿಪಿಐ ಶ್ರೀಶೈಲ ಬ್ಯಾಕೂಡ, ಉಪ್ಪಾರ ಸಮಾಜದ ಮುಖಂಡ ಕುಶಾಲ ಗುಡೇನ್ನವರ, ನಾಗರಾಜ ತಹಶೀಲದಾರ, ಲಕ್ಷö್ಮಣ ಖಡಕಭಾಂವಿ, ಅಡಿವೇಶ ಮಜ್ಜಗಿ, ಸದಾನಂದ ಗುದಗಗೋಳ, ರಮೇಶ ಭಂಡಾರಿ, …

Read More »

ಅಂಬಿರಾವ ಪಾಟೀಲ ಅವರಿಂದ ಭಗೀರಥರ ಭಾವಚಿತ್ರಕ್ಕೆ ಪೂಜೆ.!

ಅಂಬಿರಾವ ಪಾಟೀಲ ಅವರಿಂದ ಭಗೀರಥರ ಭಾವಚಿತ್ರಕ್ಕೆ ಪೂಜೆ.! ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ರಾಜಋಷಿ ಶ್ರೀ ಭಗೀರಥ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು. ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ರಾಜಋಷಿ ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಮಾಜಿ ಜಿಪಂ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ …

Read More »

ಭಗೀರಥ ಜಯಂತಿ ಶೋಭಾಯಾತ್ರೆಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ.!

ಭಗೀರಥ ಪ್ರಯತ್ನ ಮನಕುಲಕ್ಕೆ ಮಾದರಿ- ಡಾ.ಮಹಾದೇವ ಜಿಡ್ಡಿಮನಿ.! ಗೋಕಾಕ: ಕಠಿಣ ಪರಿಶ್ರಮದಿಂದ ಯಶಸ್ವಿನ ಮೆಟ್ಟಿಲೇರ ಬಹುದು ಎಂದು ತೋರಿಸಿಕೊಟ್ಟ ಭಗೀರಥ ಪ್ರಯತ್ನ ಮನಕುಲಕ್ಕೆ ಮಾದರಿಯಾಗಿದೆ ಎಂದು ಶಿಕ್ಷಕ ಡಾ.ಮಹಾದೇವ ಜಿಡ್ಡಿಮನಿ ಹೇಳಿದರು. ರವಿವಾರದಂದು ನಗರದ ಗುರುವಾರಪೇಠೆಯ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದ ಆವರಣದಲ್ಲಿ ತಾಲೂಕಾಡಳಿಡ, ತಾಲೂಕು ಪಂಚಾಯತ್, ನಗರಸಭೆ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಮಹರ್ಷಿ ಶ್ರೀ ಭಗೀರಥ ಜಯಂತಿ ಉತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಗಂಗೆಯನ್ನು ಧರೆಗಿಳಿಸಿ …

Read More »

ಶಿವಾಜಿ ಶಸ್ತ್ರ ಹಾಗೂ ಶಾಸ್ತ್ರದೊಂದಿಗೆ ಧರ್ಮ ಸ್ಥಾಪನೆ ಮಾಡಿದ್ದಾರೆ-ಪುಂಡಲೀಕ ದಳವಾಯಿ.!

ಶಿವಾಜಿ ಶಸ್ತ್ರ ಹಾಗೂ ಶಾಸ್ತ್ರದೊಂದಿಗೆ ಧರ್ಮ ಸ್ಥಾಪನೆ ಮಾಡಿದ್ದಾರೆ-ಪುಂಡಲೀಕ ದಳವಾಯಿ.! ಗೋಕಾಕ: ಶಸ್ತ್ರ ಹಾಗೂ ಶಾಸ್ತ್ರದೊಂದಿಗೆ ಧರ್ಮ ಸ್ಥಾಪನೆ ಮಾಡಿದ ಶಿವಾಜಿ ಮಹರಾಜ ಹಾಗೂ ಬಸವಣ್ಣನವರ ಆದರ್ಶಗಳ ಆಚರಣೆಯೊಂದಿಗೆ ಹಿಂದೂ ರಾಷ್ಟç ನಿರ್ಮಾಣಕ್ಕೆ ಭಜರಂಗದಳ ಹೊರಾಡುತ್ತಿದೆ ಎಂದು ಭಜರಂಗದಳದ ಪ್ರಾಂತ ಸಂಯೋಜಕ ಪುಂಡಲೀಕ ದಳವಾಯಿ ಹೇಳಿದರು. ಅವರು, ರವಿವಾರದಂದು ನಗರದಲ್ಲಿ ವಿಶ್ವಹಿಂದು ಪರಿಷದ್ ಭಜರಂಗದಳದಿAದ ಛತ್ರಪತಿ ಶಿವಾಜಿ ಮಹಾರಾಜರ ಹಾಗೂ ಬಸವ ಜಯಂತಿ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಬೃಹತ ಶೋಭಾಯಾತ್ರೆಯನ್ನು …

Read More »

ಸಂಘಟಿತರಾಗಿ ಹಿಂದೂ ಧರ್ಮ ರಕ್ಷಣೆಗೆ ಮುಂದಾಗಿ-ಹಾರಿಕಾ ಮಂಜುನಾಥ.!

ಸಂಘಟಿತರಾಗಿ ಹಿಂದೂ ಧರ್ಮ ರಕ್ಷಣೆಗೆ ಮುಂದಾಗಿ-ಹಾರಿಕಾ ಮಂಜುನಾಥ.! ಗೋಕಾಕ: ಜಾತಿ ಮತ ಪಂಥಗಳನ್ನು ಮನೆಗಳನ್ನು ಮನೆಗಳಿಗೆ ಸೀಮಿತಗೊಳಿಸಿ ನಾವೆಲ್ಲ ಹಿಂದೂ ಎಂದು ಸಂಘಟಿತರಾಗಿ ಹಿಂದು ಧರ್ಮ ರಕ್ಷಣೆಗೆ ಮುಂದಾಗುವAತೆ ಬೆಂಗಳೂರಿನ ಕುಮಾರಿ ಹಾರಿಕಾ ಮಂಜುನಾಥ ಕರೆ ನೀಡಿದರು. ಅವರು, ರವಿವಾರದಂದು ನಗರದ ಮರಾಠ ಗಲ್ಲಿಯಲ್ಲಿ ಜೈ ಭವಾನಿ ಯುವಕ ಮಂಡಳದವರು ಹಮ್ಮಿಕೊಂಡ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ಛತ್ರಪತಿ ಶಿವಾಜಿ ಮಾಹಾರಜರ ದೇಶ ಭಕ್ತಿ ಹಾಗೂ ಅಪ್ರತಿಮ …

Read More »