Breaking News

Yuva Bharatha

ದೇಶ ಕಟ್ಟುವಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ- ವೆಂಕಟೇಶ ಶಿಂಧಿಹಟ್ಟಿ.!

ದೇಶ ಕಟ್ಟುವಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ- ವೆಂಕಟೇಶ ಶಿಂಧಿಹಟ್ಟಿ.! ಗೋಕಾಕ: ಸರಕಾರ ಕಾರ್ಮಿಕರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಕಾರ್ಮಿಕರು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದು ಕಾರ್ಮಿಕ ಇಲಾಖೆ ಪ್ರಾದೇಶಿಕ ಉಪಆಯುಕ್ತ ವೆಂಕಟೇಶ ಶಿಂಧಿಹಟ್ಟಿ ಹೇಳಿದರು. ಅವರು, ನಗರದ ಶಾಸಕರ ಗೃಹಕಚೇರಿಯಲ್ಲಿ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ನೌಕರರ ಸಂಘ ಗೋಕಾಕ ಶಾಖೆ ಮತ್ತು ಗೋಕಾಕ ತಾಲೂಕು ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ಜರುಗಿದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ …

Read More »

ಉಪ್ಪಾರ ಸಮಾಜದ ಮುಖಂಡ ಸಭೆ ಏ. 30ರ0ದು!!

ಉಪ್ಪಾರ ಸಮಾಜದ ಮುಖಂಡ ಸಭೆ ಏ. 30ರಂದು!!  ಯುವ ಭಾರತ ಸುದ್ದಿ  ಗೋಕಾಕ: ಮೇ 8ರಂದು ಜರುಗಲಿರುವ ರಾಜಋಷಿ ಶ್ರೀ ಭಗೀರಥ ಜಯಂತಿ ಅಂಗವಾಗಿ ಇದೆ ದಿ.30 ಶನಿವಾರದಂದು ಸಂಜೆ 5ಗಂಟೆಗೆ ಉಪ್ಪಾರ ಸಮಾಜದ ಮುಖಂಡರ ಸಭೆ ನಡೆಯಲಿದೆ ಎಂದು ಉಪ್ಪಾರ ಸಮಾಜದ ಮುಖಂಡ ಕುಶಾಲ ಗುಡೆನ್ನವರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಮೇ ೮ರಂದು ನಡೆಯುವ ಶ್ರೀ ಭಗೀರಥ ಜಯಂತಿಯ ಆಚರಣೆ ಬಗ್ಗೆ ಚರ್ಚೆ …

Read More »

ತಹಶೀಲದಾರ ನೇತ್ರತ್ವದಲ್ಲಿ ಶ್ರೀ ಭಗೀರಥ, ಹೆಮರೆಡ್ಡಿ ಮಲ್ಲಮ್ಮ ಜಯಂತಿ ಪೂರ್ವಭಾವಿ ಸಭೆ.!

ತಹಶೀಲದಾರ ನೇತ್ರತ್ವದಲ್ಲಿ ಶ್ರೀ ಭಗೀರಥ, ಹೆಮರೆಡ್ಡಿ ಮಲ್ಲಮ್ಮ ಜಯಂತಿ ಪೂರ್ವಭಾವಿ ಸಭೆ.! ಗೋಕಾಕ: ಕೊರೋನಾ ಮತ್ತು ಪ್ರವಾಹದ ಹಿನ್ನಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಎಲ್ಲ ಮಹನೀಯರ ಜಯಂತಿ ಉತ್ಸವಗಳನ್ನು ಸರಕಾರ ಆದೇಶದ ಮೇರೆಗೆ ಸರಳವಾಗಿ ಆಚರಿಸಲಾಗುತ್ತಿತು. ಈ ಬಾರಿ ಎಲ್ಲ ಜಯಂತಿಗಳನ್ನು ಅತಿ ಉತ್ಸಾಹದಿಂದ ಆಚರಿಸಲು ಅನುಕೂಲವಾಗಿದೆ ಎಂದು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು. ಅವರು, ರಾಜಋಷಿ ಶ್ರೀ ಭಗೀರಥ ಮಹಾರಾಜರ ಜಯಂತಿ, ತಾಯಿ ಹೆಮರೆಡ್ಡಿ ಮಲ್ಲಮ್ಮ ಜಯಂತಿ ಮತ್ತು …

Read More »

ಪ್ರತಿ ಲೀ. ಹಾಲಿಗೆ ರೂ. ೩ ಹೆಚ್ಚಳ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

2022-23ನೇ ಸಾಲಿನಲ್ಲಿ ಕೆಎಂಎಫ್ ಒಟ್ಟಾರೆ ರೂ. 25 ಸಾವಿರ ಕೋಟಿ ವಹಿವಾಟು ತಲುಪುವ ಗುರಿ ಹೊಂದಲಿದೆ ಎಂದು ಬಾಲಚಂದ್ರ ಜಾರಕಿಹೊಳಿ ಬೆಂಗಳೂರು : ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್, ಸಾಗಾಣಿಕಾ ವೆಚ್ಚ ಸೇರಿದಂತೆ ಬಹುತೇಕ ಎಲ್ಲ ವೆಚ್ಚಗಳು ಶೇ ೩೦ ರಷ್ಟು ಹೆಚ್ಚಾಗಿರುವುದನ್ನು ಪರಿಗಣಿಸಿ ರೈತರಿಗೆ ಹೆಚ್ಚುವರಿ ದರ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಹಾಲಿನ ದರವನ್ನು ಹೆಚ್ಚಳ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ …

Read More »

ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಪ್ರಾದೇಶಿಕ ಆಯುಕ್ತರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ!!

“ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಪ್ರಾದೇಶಿಕ ಆಯುಕ್ತರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ!! ಜಿಆರ್‌ಬಿಸಿಗೆ 2000 ಕ್ಯೂಸೆಕ್ಸ್, ಜಿಎಲ್‌ಬಿಸಿಗೆ 2400 ಕ್ಯೂಸೆಕ್ಸ್, ಸಿಬಿಸಿಗೆ 500 ಕ್ಯೂಸೆಕ್ಸ್ ನೀರು ಬಿಡಲು ಮನವಿ! ಯುವ ಭಾರತ ಸುದ್ದಿ ಮೂಡಲಗಿ: ಹಿಡಕಲ್ ಜಲಾಶಯದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ತಕ್ಷಣವೇ ಘಟಪ್ರಭಾ ಎಡದಂಡೆ, ಘಟಪ್ರಭಾ ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ …

Read More »

ಅಂಕಲಗಿ ಜಾತ್ರೆಯಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಭಾಗಿ.!

ಅಂಕಲಗಿ ಜಾತ್ರೆಯಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಭಾಗಿ.! ಗೋಕಾಕ: ತಾಲೂಕಿನ ಅಂಕಲಗಿ ಗ್ರಾಮದ ಶ್ರೀ ಮಹಾಲಕ್ಷಿö್ಮÃದೇವಿ ಹಾಗೂ ಶ್ರೀ ದ್ಯಾಮವ್ವದೇವಿ ಜಾತ್ರಾಮಹೋತ್ಸವದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಭಾಗವಹಿಸಿ ಗ್ರಾಮದೇವತೆಗೆ ವಿಶೇಷ ಪೂಜೆ ಸಲ್ಲಿಸಿ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಅಂಕಲಗಿ ಗ್ರಾಮ ದೇವತೆಯ ಜಾತ್ರಾ ಕಮೀಟಿಯ ಸದಸ್ಯರುಗಳು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರನ್ನು ಸನ್ಮಾನಿಸಿದರು. ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡರ, …

Read More »

ಪುರಸಭೆ ಉಪಾಧ್ಯಕ್ಷ ಅಶೋಕ ಕುಮಾರನಾಯ್ಕ, ಸ್ಥಾಯಿ ಸಮಿತಿ ಚೇರಮನ್ನ ಇಮ್ರಾನ್ ಜಮಾದಾರ ಆಯ್ಕೆ.!

ಪುರಸಭೆ ಉಪಾಧ್ಯಕ್ಷ ಅಶೋಕ ಕುಮಾರನಾಯ್ಕ, ಸ್ಥಾಯಿ ಸಮಿತಿ ಚೇರಮನ್ನ ಇಮ್ರಾನ್ ಜಮಾದಾರ ಆಯ್ಕೆ.! ಗೋಕಾಕ: ತಾಲೂಕಿನ ಕೊಣ್ಣೂರ ಪುರಸಭೆ ಉಪಾಧ್ಯಕ್ಷ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಮತ್ತು ಸ್ಥಾಯಿ ಸಮಿತಿ ಚೇರಮನ ಸ್ಥಾನಕ್ಕೆ ಶಾಸಕ ರಮೇಶ ಜಾರಕಿಹೊಳಿ ಅವರ ಸಲಹೆಯಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಮಾರ್ಗರ್ಶನದಲ್ಲಿ ಅವಿರೋಧ ಆಯ್ಕೆ ಪ್ರಕ್ರೀಯೆ ಜರುಗಿದೆ. ಕೊಣ್ಣೂರು ಪುರಸಭೆ ಉಪಾಧ್ಯಕ್ಷರಾಗಿ ಅಶೋಕ ಕುಮಾರನಾಯ್ಕ, ಸ್ಥಾಯಿ ಸಮಿತಿ ಚೇರಮನ್ನರಾಗಿ ಇಮ್ರಾನ್ ಜಮಾದಾರ ಅವಿರೋಧವಾಗಿ ಆಯ್ಕೆಯಾದರು. …

Read More »

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಕಾಮಗಾರಿಗಳಿಗೆ ಚಾಲನೆ.!

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಕಾಮಗಾರಿಗಳಿಗೆ ಚಾಲನೆ.! ಗೋಕಾಕ: ಗೋಕಾಕ ಮತಕ್ಷೇತ್ರದ ಉಪ್ಪಾರಹಟ್ಟಿ ಗ್ರಾಮದಲ್ಲಿ ಜನ ಜೀವನ ಮಿಷನ್ ಅಂದಾಜು ೬೨ಲಕ್ಷ ರೂಗಳ ವೆಚ್ಚದ ಕುಡಿಯುವ ನೀರಿನ ಕಾಮಗಾರಿ ಗುದ್ದಲಿ ಪೂಜೆ ಹಾಗೂ ತಿಗಡಿ ಯಲ್ಲಮ್ಮದೇವಿ ಸಮುದಾಯ ಭವನ ಉದ್ಘಾಟನೆಯನ್ನು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ನೇರವೆರಿಸಿದರು. ದಿವ್ಯ ಸಾನಿಧ್ಯವನ್ನು ಸಿದ್ಧಾರೂಢ ಮಠದ ಶ್ರೀ ನಾಗೇಶ್ವರ ಸ್ವಾಮಿಜಿಯವರು ವಹಿಸಿದ್ದರು. ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯರಾದ ಟಿ ಆರ್ …

Read More »

ಪ್ರಧಾನಿ ಮೋದಿಯವರ ಜನಪರ ಯೋಜನೆಗಳನ್ನು ತಲುಪಿಸಲು ಶ್ರಮಿಸಿ-ರಮೇಶ ಜಾರಕಿಹೊಳಿ.!

ಪ್ರಧಾನಿ ಮೋದಿಯವರ ಜನಪರ ಯೋಜನೆಗಳನ್ನು ತಲುಪಿಸಲು ಶ್ರಮಿಸಿ-ರಮೇಶ ಜಾರಕಿಹೊಳಿ.! ಗೋಕಾಕ: ಪ್ರಧಾನಿ ಮೋದಿಯವರ ಜನಪರ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೆ ತಲುಪಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಭಾರತೀಯ ಜನತಾ ಪಾರ್ಟಿಯ ನಗರ ಹಾಗೂ ಗ್ರಾಮೀಣ ಮಂಡಲಗಳ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಂಡ ಸಾಮಾಜಿಕ ನ್ಯಾಯ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಸಾಮಾಜಿಕ ನ್ಯಾಯದೊಂದಿಗೆ ಬಿಜೆಪಿ ನೇತ್ರತ್ವದ ಕೇಂದ್ರ ಹಾಗೂ ರಾಜ್ಯ ಸರಕಾರ ಹಲವಾರು …

Read More »

ಸಂತೋಷ ಪಾಟೀಲ ಕೇಸಗೆ ಬಿಗ್ ಟ್ವೀಸ್ಟ್- ರಮೇಶ ಜಾರಕಿಹೊಳಿ ಮೊರೆ ಹೊದ 12ಜನ ಗುತ್ತಿಗೇದಾರರು.!

ಸಂತೋಷ ಪಾಟೀಲ ಕೇಸಗೆ ಬಿಗ್ ಟ್ವೀಸ್ಟ್- ರಮೇಶ ಜಾರಕಿಹೊಳಿ ಮೊರೆ ಹೊದ 12ಜನ ಗುತ್ತಿಗೇದಾರರು.!  ಯುವ ಭಾರತ ಸುದ್ದಿ  ಗೋಕಾಕ: ಹಿಂಡಲಗಾ ಗ್ರಾಪಂ ಅಧ್ಯಕ್ಷ ನಾಗೇಶ ಮುನ್ನೋಳಕರ್ ನೇತೃತ್ವದಲ್ಲಿ 12ಜನ ಗುತ್ತಿಗೆದಾರರಿಂದ ನಗರದಲ್ಲಿ ಶಾಸಕ ರಮೇಶ ಜಾರಕಿಹೋಳಿ ಅವರನ್ನು ಭೇಟಿ ಮಾಡಿ ಕಾಮಗಾರಿ ಮಾಡಿರುವ ನಮ್ಮ ಹಣವನ್ನು ಸರಕಾರದಿಂದ ಸಂದಾಯ ಮಾಡಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಮೊರೆ ಹೊದ ಘಟನೆ ಸೋಮವಾರದಂದು ನಡೆದಿದೆ. ಕೋಟ್ಯಾಂತರ ರೂಪಾಯಿ ಹಣ ಹಾಕಿ ಕಾಮಗಾರಿ …

Read More »